Editor MalenaduExpress

ನಾನು ನಿಮ್ಮ ಶಿ.ಜು.ಪಾಶ. ವಿಶೇಷವೂ ವಿಭಿನ್ನವೂ ಆದ ಸುದ್ದಿಗಳನ್ನು, ವಿಷಯಗಳನ್ನು ಹಂಚಿಕೊಳ್ಳಲೆಂದೇ ಆರಂಭಿಸಿದ ಸಾಮಾಜಿಕ ಜಾಲತಾಣವಿದು...

ಮತ್ತೊಂದು ಹೊಸ ವೈರಸ್! 48 ಗಂಟೆಗಳಲ್ಲಿ 50 ಕ್ಕೂ ಹೆಚ್ಚು ಮರಣ* *ಏನಿದು ಕಾಂಗೋ ವೈರಸ್?!*

*ಮತ್ತೊಂದು ಹೊಸ ವೈರಸ್! 48 ಗಂಟೆಗಳಲ್ಲಿ 50 ಕ್ಕೂ ಹೆಚ್ಚು ಮರಣ* *ಏನಿದು ಕಾಂಗೋ ವೈರಸ್?!* ಕರೋನಾದಂತಹ ಭಯಾನಕ ರೋಗ ಪೂರ್ತಿ ಜಗತ್ತನ್ನೇ ಭಯಭೀತರನ್ನಾಗಿ ಮಾಡಿದ್ದು ಸುಳ್ಳಲ್ಲ. ಆದರೆ ಅವುಗಳ ನಂತರ ಹಲವಾರು ರೀತಿಯ ಸೋಂಕುಗಳು ಬಂದರೂ ಅದರಷ್ಟು ಭಯಾನಕವಾಗಿರಲಿಲ್ಲ. ಆದರೆ ಇದೀಗ ಮತ್ತೊಂದು ಸಾಂಕ್ರಾಮಿಕ ರೋಗ ಉಲ್ಬಣಗೊಳ್ಳುತ್ತಿದ್ದು ಜನರ ನಿದ್ದೆ ಗೆಡಿಸಲು ಸಜ್ಜಾದಂತಿದೆ. ಕಳೆದ 48 ಗಂಟೆಗಳಲ್ಲಿ 50ಕ್ಕೂ ಹೆಚ್ಚು ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ವೈದ್ಯರು ಈ ರೋಗದ ಕುರಿತು ಯಾವುದೇ ರೀತಿಯ ಮಾಹಿತಿಯನ್ನು ನೀಡದಿರುವುದು…

Read More

ಫೆ. 27ರಂದು ಪೋದಾರ್ ಶಾಲೆ ಮಕ್ಕಳ *ಬುಗುರಿ* ಪುಸ್ತಕ  ಬಿಡುಗಡೆ 39 ವಿದ್ಯಾರ್ಥಿಗಳ ಅನುಭವ ಕಥನ ಕನ್ನಡದಲ್ಲಿ… ಭಿನ್ನ ಭಿನ್ನ ಅನುಭವಗಳ ವಿದ್ಯಾರ್ಥಿಗಳ ರಜೆಯ ರಸಾಯನ ಈ ಪುಸ್ತಕದಲ್ಲಿದೆ…

ಫೆ. 27ರಂದು ಪೋದಾರ್ ಶಾಲೆ ಮಕ್ಕಳ *ಬುಗುರಿ* ಪುಸ್ತಕ  ಬಿಡುಗಡೆ 39 ವಿದ್ಯಾರ್ಥಿಗಳ ಅನುಭವ ಕಥನ ಕನ್ನಡದಲ್ಲಿ… ಭಿನ್ನ ಭಿನ್ನ ಅನುಭವಗಳ ವಿದ್ಯಾರ್ಥಿಗಳ ರಜೆಯ ರಸಾಯನ ಈ ಪುಸ್ತಕದಲ್ಲಿದೆ… ಶಿವಮೊಗ್ಗದ ಪೋದಾರ್ ಶಾಲೆಯ ಪ್ರೌಢಶಾಲಾ ಮಕ್ಕಳು ಬರೆದ ಅನುಭವ ಕಥನದ ಪುಸ್ತಕವಾದ *ಬುಗುರಿ* -ರಜೆಯ ರಾಸಾಯನ ಕೃತಿಯ ಲೋಕಾರ್ಪಣೆ ಕಾರ್ಯಕ್ರಮವನ್ನು ಫೆ. ೨೭ರಂದು ಸಂಜೆ ೪ ಗಂಟೆಗೆ ನಗರದ ಕುವೆಂಪು ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಪೋದಾರ್ ಇಂಟರ್ ನ್ಯಾಷನಲ್ ಸ್ಕೂಲ್ ಪ್ರಾಂಶುಪಾಲ ಸುಖೇಶ್ ಶೇರಿಗಾರ ಇಂದು ಪತ್ರಿಕಾಗೋಷ್ಠಿಯಲ್ಲಿ…

Read More

ಭದ್ರಾವತಿಯ ಪೋಕ್ಸೋ ಪ್ರಕರಣ;* *ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯವೆಸಗಿದ್ದ ಯುವಕನಿಗೆ 20 ವರ್ಷ ಕಠಿಣ ಜೈಲು- 2,01,000₹ ದಂಡ ವಿಧಿಸಿದ ಕೋರ್ಟ್*

*ಭದ್ರಾವತಿಯ ಪೋಕ್ಸೋ ಪ್ರಕರಣ;* *ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯವೆಸಗಿದ್ದ ಯುವಕನಿಗೆ 20 ವರ್ಷ ಕಠಿಣ ಜೈಲು- 2,01,000₹ ದಂಡ ವಿಧಿಸಿದ ಕೋರ್ಟ್* *ಭದ್ರಾವತಿ ನಗರದ ವಾಸಿ 19 ವರ್ಷದ* ಯುವಕ, *15 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿಯ* ಮೇಲೆ *ಲೈಂಗಿಕ ದೌರ್ಜನ್ಯ ವೆಸಗಿದ್ದ ಪ್ರಕರಣಕ್ಕೆ ನ್ಯಾಯಾಲಯವು 20 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಆದೇಶಿಸಿದೆ. ನೊಂದ ಬಾಲಕಿ ನೀಡಿದ ದೂರಿನ ಮೇರೆಗೆ *ಭದ್ರಾವತಿ ನ್ಯೂ ಟೌನ್* ಪೊಲೀಸ್ ಠಾಣೆಯಲ್ಲಿ ಕಲಂ 448 376(2) (ಎನ್), 376…

Read More

ಕವಿಸಾಲು

*ಮಹಾ ಶಿವರಾತ್ರಿ ನಿಮಗೆಲ್ಲ ಶುಭ ತರಲಿ…* Gm ಶುಭೋದಯ💐💐 *ಕವಿಸಾಲು* ೧. ನೆಮ್ಮದಿ ಅನ್ನಲೋ ಪ್ರೇಮ ಅನ್ನಲೋ… ಎಲ್ಲವೂ ನೀನೇ! ೨. ಅವರೆಲ್ಲ ಪಯಣಿಗರು ದಾರಿ ಬದಲಿಸುತ್ತಲೇ ಇದ್ದರು… ನಾನೋ ನಿಂತುಬಿಟ್ಟೆ ನಿನ್ನ ಹಾದಿಯಲ್ಲಿ… – *ಶಿ.ಜು.ಪಾಶ* 8050112067 (26/2/25)

Read More

ಅತ್ಯಾಚಾರ ದೂರು ಕೊಡಲು ಬಂದ ಅಪ್ರಾಪ್ತೆಯನ್ನು ಮತ್ತೆರಡು ಬಾರಿ ರೇಪ್ ಮಾಡಿದ ಪೊಲೀಸ್ ಕಾನ್‌ಸ್ಟೇಬಲ್!* *ಆಮೇಲೇನಾಯ್ತು?* *ಇಡೀ ಕರುನಾಡಿನ ಜನ ತಲೆತಗ್ಗಿಸಬೇಕಾದ ಸ್ಟೋರಿ ಇದು…*

*ಅತ್ಯಾಚಾರ ದೂರು ಕೊಡಲು ಬಂದ ಅಪ್ರಾಪ್ತೆಯನ್ನು ಮತ್ತೆರಡು ಬಾರಿ ರೇಪ್ ಮಾಡಿದ ಪೊಲೀಸ್ ಕಾನ್‌ಸ್ಟೇಬಲ್!* *ಆಮೇಲೇನಾಯ್ತು?* *ಇಡೀ ಕರುನಾಡಿನ ಜನ ತಲೆತಗ್ಗಿಸಬೇಕಾದ ಸ್ಟೋರಿ ಇದು…* ಬೆಂಗಳೂರಿನಲ್ಲಿ ದೂರು ನೀಡಲು ಹೋದ ಅತ್ಯಾಚಾರ ಸಂತ್ರಸ್ತೆಗೆ ಪೊಲೀಸ್ ಕಾನ್ಸ್‌ಸ್ಟೇಬಲ್‌ನಿಂದಲೇ ಮತ್ತೆ ಅತ್ಯಾಚಾರ ನಡೆದಿದೆ. ನ್ಯಾಯ ಕೊಡಿಸುವುದಾಗಿ ನಂಬಿಸಿ ಆತನೇ ಎರಡು ಬಾರಿ ಅತ್ಯಾಚಾರ ಮಾಡಿದ್ದಾನೆ. ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ತನ್ನ ಮೇಲೆ ಪ್ರೀತಿಸಿ, ಮದುವೆ ಮಾಡಿಕೊಳ್ಳುವುದಾಗಿ ಯುವಕನೊಬ್ಬ ಅತ್ಯಾಚಾರ ಮಾಡಿದ್ದಾನೆ ಎಂದು ದೂರು ಕೊಡಲು ಹೋದ…

Read More

ಬೈಕ್‌ನಲ್ಲಿರುವಾಗಲೇ ನಟಿಯ ಕಂಡು ಹಸ್ತಮೈಥುನ ಮಾಡಿಕೊಂಡ ವ್ಯಕ್ತಿ…* ಪೊಲೀಸ್ ದೂರಿನಲ್ಲಿ ಏನು ದಾಖಲಿಸಿದ್ದಾಳೆ ನಟಿ?

*ಬೈಕ್‌ನಲ್ಲಿರುವಾಗಲೇ ನಟಿಯ ಕಂಡು ಹಸ್ತಮೈಥುನ ಮಾಡಿಕೊಂಡ ವ್ಯಕ್ತಿ…* ಪೊಲೀಸ್ ದೂರಿನಲ್ಲಿ ಏನು ದಾಖಲಿಸಿದ್ದಾಳೆ ನಟಿ? ಪಣಜಿಯಲ್ಲಿ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ನಟಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ವ್ಯಕ್ತಿಯ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಆರೋಪಿ ಹಸ್ತಮೈಥುನ ಮಾಡುತ್ತಿದ್ದ ಮತ್ತು ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಎಂದು ನಟಿ ದೂರಿನಲ್ಲಿ ತಿಳಿಸಿದ್ದಾರೆ. ಗೋವಾದ ಪಣಜಿಯ ಬ್ಯಾಂಕ್ ಬಳಿ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ಇಬ್ಬರು ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಗೋವಾ ಪೊಲೀಸರು ಸೋಮವಾರ ವ್ಯಕ್ತಿಯೊಬ್ಬರ…

Read More

ಶಿವಮೊಗ್ಗದ ಹರಕೆರೆ ಶಿವಾಲಯದಲ್ಲಿ ಫೆ.26 ರಂದು ಶ್ರೀರಾಮೇಶ್ವರ ಸ್ವಾಮಿ ಮಹಾ ಜಾತ್ರೋತ್ಸವ ನಡೆಯುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ವಾಹನ ಸಂಚಾರದ ಮಾರ್ಗ ಬದಲಾವಣೆ ಮಾಡಿ ಆದೇಶಿಸಿದ್ದಾರೆ. ಫೆಬ್ರವರಿ 26 ರ ಬೆಳಗಿನ ಜಾವ 4 ರಿಂದ ಫೆಬ್ರವರಿ 27 ರ ಬೆಳಗಿನ ಜಾವದವರೆಗೆ ಈ ಆದೇಶ ಜಾರಿಯಲ್ಲಿರುತ್ತದೆ. ಬದಲಾದ ವಾಹನ ಸಂಚಾರದ ಮಾರ್ಗ ಇಲ್ಲಿದೆ….ಇದು ತೀರ್ಥಹಳ್ಳಿ ಕಡೆ ಹೋಗುವ ಮಾರ್ಗವಾಗಿರುವುದರಿಂದ ವಿಶೇಷವಾಗಿ ಗಮನಿಸಿ…

ಶಿವಮೊಗ್ಗದ ಹರಕೆರೆ ಶಿವಾಲಯದಲ್ಲಿ ಫೆ.26 ರಂದು ಶ್ರೀರಾಮೇಶ್ವರ ಸ್ವಾಮಿ ಮಹಾ ಜಾತ್ರೋತ್ಸವ ನಡೆಯುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ವಾಹನ ಸಂಚಾರದ ಮಾರ್ಗ ಬದಲಾವಣೆ ಮಾಡಿ ಆದೇಶಿಸಿದ್ದಾರೆ. ಫೆಬ್ರವರಿ 26 ರ ಬೆಳಗಿನ ಜಾವ 4 ರಿಂದ ಫೆಬ್ರವರಿ 27 ರ ಬೆಳಗಿನ ಜಾವದವರೆಗೆ ಈ ಆದೇಶ ಜಾರಿಯಲ್ಲಿರುತ್ತದೆ. ಬದಲಾದ ವಾಹನ ಸಂಚಾರದ ಮಾರ್ಗ ಇಲ್ಲಿದೆ….ಇದು ತೀರ್ಥಹಳ್ಳಿ ಕಡೆ ಹೋಗುವ ಮಾರ್ಗವಾಗಿರುವುದರಿಂದ ವಿಶೇಷವಾಗಿ ಗಮನಿಸಿ…

Read More

ಶಿವಮೊಗ್ಗದ ಕಕೂನ್ ಶಾಲೆಯಲ್ಲಿ ಗಮನ ಸೆಳೆಯುತ್ತಿರುವ ಮಕ್ಕಳ ಫುಡ್ ಫಾರ್ ಥಾಟ್!*

*ಶಿವಮೊಗ್ಗದ ಕಕೂನ್ ಶಾಲೆಯಲ್ಲಿ ಗಮನ ಸೆಳೆಯುತ್ತಿರುವ ಮಕ್ಕಳ ಫುಡ್ ಫಾರ್ ಥಾಟ್!* ಮೊಹಮ್ಮದ್ ಶರೀಫ್ ಎಜ್ಯುಕೇಷನಲ್ ಅ್ಯಂಡ್ ವೆಲ್ ಫೇರ್ ಟ್ರಸ್ಟ್ ಅಡಿಯಲ್ಲಿ ನಡೆಯುತ್ತಿರುವ ಕಕೂನ್ ಸ್ಕೂಲ್ ಬಹಳ ವಿಶೇಷವಾದ ಕಾರ್ಯಕ್ರಮವೊಂದನ್ನು ಮಕ್ಕಳ ಮೂಲಕ ಆಯೋಜಿಸಿದ್ದು, ಫೆ.24 ಮತ್ತು 25 ರಂದು ಎರಡು ದಿನಗಳ ಕಾಲ *ಫುಡ್ ಫಾರ್ ಥಾಟ್* ನಡೆಯಲಿದೆ. ಶಿವಮೊಗ್ಗದ ಮದಾರಿಪಾಳ್ಯದ ಬಳಿ ಇರುವ ಹೆವೆನ್ ಪ್ಯಾಲೆಸ್ ನಲ್ಲಿ ಈ ವಿಶೇಷ ಕಾರ್ಯಕ್ರಮ ನಡೆಯುತ್ತಿದೆ. ಯಾವ ಆಹಾರದಿಂದ ಏನು ಲಾಭ? ಏನು ನಷ್ಟ? ಯಾವ…

Read More

ಗೋಚರತೆ ಹೆಚ್ಚಿಸಲು ವಾಹನಗಳಿಗೆ ರಿಫ್ಲೆಕ್ಟರ್ ಸ್ಟಿಕ್ಕರ್ ಅಂಟಿಸಿದ ಶಿವಮೊಗ್ಗ ಜಿಲ್ಲೆ ಪೊಲೀಸರು*

*ಗೋಚರತೆ ಹೆಚ್ಚಿಸಲು ವಾಹನಗಳಿಗೆ ರಿಫ್ಲೆಕ್ಟರ್ ಸ್ಟಿಕ್ಕರ್ ಅಂಟಿಸಿದ ಶಿವಮೊಗ್ಗ ಜಿಲ್ಲೆ ಪೊಲೀಸರು* ಸಾರ್ವಜನಿಕರ ಹಿತ ದೃಷ್ಠಿಯಿಂದ ಅಪಘಾತಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ, ರಾತ್ರಿ ವೇಳೆಯಲ್ಲಿ ಗೂಡ್ಸ್ ವಾಹನಗಳು, ಟ್ರಾಕ್ಟರ್ ಮತ್ತು ಭಾರಿ ವಾಹನಗಳ ಗೋಚರತೆಯನ್ನು ಹೆಚ್ಚಿಸುವ ಹಿನ್ನೆಲೆಯಲ್ಲಿ, ಎಸ್ ಪಿ ಮಿಥುನ್ ಕುಮಾರ್ ಜಿ ಕೆ, ರವರ ನೇತೃತ್ವದಲ್ಲಿ ಪೊಲೀಸರು ಬೀದಿಗಿಳಿದಿದ್ದು, ವಾಹನಗಳಿಗೆ ರಿಫ್ಲೆಕ್ಟರ್ ಸ್ಟಿಕ್ಕರ್ ಗಳನ್ನು ಅಂಟಿಸಿ ಜಾಗೃತಿ ಮೂಡಿಸುತ್ತಿದ್ದಾರೆ. ಅನಿಲ್ ಕುಮಾರ್ ಭೂಮಾರೆಡ್ಡಿ (ಹೆಚ್ಚುವರಿ ಪೊಲೀಸ್ ಅಧೀಕ್ಷಕರು-1) ಮತ್ತು ಕಾರಿಯಪ್ಪ ಎ.ಜಿ, (ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2)…

Read More

ಗೋವಿಂದಾಪುರ ಆಶ್ರಯ ಬಡಾವಣೆಯಲ್ಲಿ 652ಫಲಾನುಭವಿಗಳಿಗೆ ಲಾಟರಿ ಮೂಲಕ ಮನೆ ಹಂಚಿಕೆ ಮಾಡಿದವ ವಸತಿ ಸಚಿವ ಜಮೀರ್‌ಅಹ್ಮದ್‌ಖಾನ್‌*

*ಗೋವಿಂದಾಪುರ ಆಶ್ರಯ ಬಡಾವಣೆಯಲ್ಲಿ 652ಫಲಾನುಭವಿಗಳಿಗೆ ಲಾಟರಿ ಮೂಲಕ ಮನೆ ಹಂಚಿಕೆ ಮಾಡಿದವ ವಸತಿ ಸಚಿವ ಜಮೀರ್‌ಅಹ್ಮದ್‌ಖಾನ್‌*   ಶಿವಮೊಗ್ಗ :  ಶಿವಮೊಗ್ಗ ಸಮೀಪದ ಗೋವಿಂದಾಪುರದಲ್ಲಿ 46 ಎಕರೆ ವಿಶಾಲ ಭೂಪ್ರದೇಶದಲ್ಲಿ ಸುಮಾರು 261.00ಕೋಟಿ ರೂ.ಗಳ ವೆಚ್ಚದಲ್ಲಿ ಪ್ರಧಾನಮಂತ್ರಿ ಆವಾಸ್‌ಯೋಜನೆಯಡಿ ಜಿ+2 ಮಾದರಿಯಲ್ಲಿ ನಿರ್ಮಿಸಲು ಉದ್ದೇಶಿಸಿದ್ದ 3000ಮನೆಗಳ ಪೈಕಿ 652ಮನೆಗಳನ್ನು ಇಂದು ರಾಜ್ಯ ವಸತಿ, ವಕ್ಫ್‌ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್‌ಅವರು ಫಲಾನುಭವಿಗಳಿಗೆ ಮನೆಯ ಕೀಯನ್ನು ಹಸ್ತಾಂತರಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಾನಗರಪಾಲಿಕೆ ಶಿವಮೊಗ್ಗ ಇವರ…

Read More