ಆಶ್ರಯ ಬಡಾವಣೆಯಲ್ಲಿ ಗೋವಿಂದಾಪುರ ಮನೆ ಹಂಚಿಕೆ ಕಾರ್ಯಕ್ರಮದಲ್ಲಿ ವಸತಿ ಸಚಿವ ಜಮೀರ್ ಅಹಮದ್ ಹೇಳಿಕೆ* *ಒಂದೂವರೆ ತಿಂಗಳಲ್ಲಿ ಬ್ಯಾಂಕ್ ಸಾಲದ ಹಣ ವಾಪಸ್* *ಬಡವರಿಗೆಲ್ಲ ಸೂರು ನೀಡಲೆಂದೇ ಈ ವಸತಿ ಖಾತೆ ಪಡೆದಿದ್ದೇನೆ ಎಂದ ಜಮೀರ್*
*ಆಶ್ರಯ ಬಡಾವಣೆಯಲ್ಲಿ ಗೋವಿಂದಾಪುರ ಮನೆ ಹಂಚಿಕೆ ಕಾರ್ಯಕ್ರಮದಲ್ಲಿ ವಸತಿ ಸಚಿವ ಜಮೀರ್ ಅಹಮದ್ ಹೇಳಿಕೆ* *ಒಂದೂವರೆ ತಿಂಗಳಲ್ಲಿ ಬ್ಯಾಂಕ್ ಸಾಲದ ಹಣ ವಾಪಸ್* *ಬಡವರಿಗೆಲ್ಲ ಸೂರು ನೀಡಲೆಂದೇ ಈ ವಸತಿ ಖಾತೆ ಪಡೆದಿದ್ದೇನೆ ಎಂದ ಜಮೀರ್* ಡಾ. ಬಿ.ಆರ್. ಅಂಬೇಡ್ಕರ್ ಸಂವಿಧಾನ ನೀಡಿಲ್ಲವೆಂದಾದರೆ ನಾವುಗಳು ಇಲ್ಲಿರಲು ಸಾಧ್ಯವಾಗುತ್ತಿರಲಿಲ್ಲ ಭಾಷಣಕ್ಕೂ ಮುನ್ನ ಜೈ ಭೀಮ್, ಜೈ ಭೀಮ್ ಎಂದು ಘೋಷಣೆ ಕೂಗಿದ ಸಚಿವ ಜಮೀರ್ ಈ ಆಶ್ರಯ ಬಡಾವಣೆ ಬಗ್ಗೆ ಈಗಾಗಲೇ ಬಹಳಷ್ಟು ಬಾರಿ ಚರ್ಚೆ ನಡೆಸಿದ್ದೆವೆ ಈಗಾಗಲೇ…