Editor MalenaduExpress

ನಾನು ನಿಮ್ಮ ಶಿ.ಜು.ಪಾಶ. ವಿಶೇಷವೂ ವಿಭಿನ್ನವೂ ಆದ ಸುದ್ದಿಗಳನ್ನು, ವಿಷಯಗಳನ್ನು ಹಂಚಿಕೊಳ್ಳಲೆಂದೇ ಆರಂಭಿಸಿದ ಸಾಮಾಜಿಕ ಜಾಲತಾಣವಿದು...

ಶಿವಮೊಗ್ಗ ಉಪವಿಭಾಗ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ(ಅಟ್ರಾಸಿಟಿ) ಸಮಿತಿಗೆ ಮೂರು ವರ್ಷಗಳಿಗೆ ನೇಮಕವಾದ ಹನುಮಂತಪ್ಪ ಯಡವಾಲ* *ಇದಕ್ಕೆ ಕಾರಣಕರ್ತರಾದ ಡಿಎಸ್ ಎಸ್ ರಾಜ್ಯ ಸಂಚಾಲಕರಾದ ಎಂ.ಗುರುಮೂರ್ತಿಯವರಿಗೆ ಗೌರವದಿಂದ ಅಭಿನಂದಿಸಿದ ಹನುಮಂತಪ್ಪ ಯಡವಾಲ*

*ಶಿವಮೊಗ್ಗ ಉಪವಿಭಾಗ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ(ಅಟ್ರಾಸಿಟಿ) ಸಮಿತಿಗೆ ಮೂರು ವರ್ಷಗಳಿಗೆ ನೇಮಕವಾದ ಹನುಮಂತಪ್ಪ ಯಡವಾಲ* *ಇದಕ್ಕೆ ಕಾರಣಕರ್ತರಾದ ಡಿಎಸ್ ಎಸ್ ರಾಜ್ಯ ಸಂಚಾಲಕರಾದ ಎಂ.ಗುರುಮೂರ್ತಿಯವರಿಗೆ ಗೌರವದಿಂದ ಅಭಿನಂದಿಸಿದ ಹನುಮಂತಪ್ಪ ಯಡವಾಲ* ಶಿವಮೊಗ್ಗ ಉಪವಿಭಾಗ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ (ದೌರ್ಜನ್ಯ ಪ್ರತಿಬಂಧ- ಅಟ್ರಾಸಿಟಿ) ಸಮಿತಿಗೆ ಅಧಿಕಾರೇತರ ಸದಸ್ಯರಾಗಿ ಶಿವಮೊಗ್ಗದ ಎ.ಕೆ.ಹನುಮಂತಪ್ಪ @ ಹನುಮಂತಪ್ಪ ಯಡವಾಲರನ್ನು ಶಿವಮೊಗ್ಗ ಉಪವಿಭಾಗಾಧಿಕಾರಿ ಸತ್ಯನಾರಾಯಣ್ ಆಯ್ಕೆ ಮಾಡಿ ಆದೇಶ ಹೊರಡಿಸಿದ್ದಾರೆ. ಈ ಆಯ್ಕೆಗೆ ಕಾರಣೀಭೂತರಾದ ಡಿಎಸ್ ಎಸ್ ರಾಜ್ಯ ಸಂಚಾಲಕರಾದ ಎಂ.ಗುರುಮೂರ್ತಿಯವರು….

Read More

ಡಾ ರಾಜ್‌ಕುಮಾರ್ ಆತ್ಮಹತ್ಯೆಗೆ ಪ್ರಯತ್ನಿಸಿದ್ದರಾ?!* *ಈಗೇಕೆ ಈ ಸುದ್ದಿ ಬಹಿರಂಗವಾಯ್ತು? ಹೇಳಿದ್ಯಾರು ಈ ಸೀಕ್ರೆಟ್ ಸ್ಟೋರಿ?*

*ಡಾ ರಾಜ್‌ಕುಮಾರ್ ಆತ್ಮಹತ್ಯೆಗೆ ಪ್ರಯತ್ನಿಸಿದ್ದರಾ?!* *ಈಗೇಕೆ ಈ ಸುದ್ದಿ ಬಹಿರಂಗವಾಯ್ತು? ಹೇಳಿದ್ಯಾರು ಈ ಸೀಕ್ರೆಟ್ ಸ್ಟೋರಿ?* ಕನ್ನಡದ ಮೇರು ನಟ, ಕನ್ನಡಿಗರ ಅಣ್ಣಾವ್ರು ಖ್ಯಾತಿಯ ಡಾ ರಾಜ್‌ಕುಮಾರ್ (Dr Rajkumar) ಸೀಕ್ರೆಟ್ ಸ್ಟೋರಿಯೊಂದು ಬಹಿರಂಗವಾಗಿದೆ. ಅದನ್ನು ಅವರ ಮಗ ರಾಘವೇಂದ್ರ ರಾಜ್‌ಕುಮಾರ್ (Raghavendra rajkumar) ಅವರೇ ಸಂದರ್ಶನವೊಂದರಲ್ಲಿ ಬಹಿರಂಗ ಪಡಿಸಿದ್ದಾರೆ. ಹೌದು, ನಟ ರಾಜ್‌ಕುಮಾರ್ ಅವರು 1952-53ರಲ್ಲಿ ಅವರ ತಂದೆ ಸಿಂಗಾನಲ್ಲೂರು ಪುಟ್ಟಸ್ವಾಮಿ ಅವರನ್ನು ಕಳೆದುಕೊಳ್ಳುತ್ತಾರೆ. ಆಗ ಮುತ್ತರಾಜ್‌ ಆಗಿದ್ದ ಡಾ ರಾಜ್‌ಕುಮಾರ್ ಅವರು ‘ಜೀವನ ಇನ್ಮೇಲೆ…

Read More

ಮಾ.3ರಿಂದ 7 ರ ತನಕ ಕುವೆಂಪು ವಿವಿ- ಅಜೀಂ ಪ್ರೇಮ್ ಜಿ ವಿವಿ ಗಳಿಂದ ಮೌಂಟೆನ್ಸ್ ಆಫ್ ಲೈಫ್

ಮಾ.3ರಿಂದ 7 ರ ತನಕ ಕುವೆಂಪು ವಿವಿ- ಅಜೀಂ ಪ್ರೇಮ್ ಜಿ ವಿವಿ ಗಳಿಂದ ಮೌಂಟೆನ್ಸ್ ಆಫ್ ಲೈಫ್ ಶಿವಮೊಗ್ಗ: ಅಜೀಂ ಪ್ರೇಮ್ ಜೀ ವಿವಿ, ಕುವೆಂಪು ವಿವಿ ಇವರ ಸಂಯುಕ್ತಾಶ್ರಯದಲ್ಲಿ ಮಾ. ೩ರಿಂದ ೭ರ ತನಕ ವಿವಿಯ ಬಸವ ಸಭಾ ಭವನದಲ್ಲಿ ಭಾರತದ ವೈವಿಧ್ಯಮಯ ಪರ್ವತಗಳ ಕಥನ(ಮೌಂಟನ್ಸ್ ಆಫ್ ಲೈಫ್) ಹವಾಮಾನ ಉತ್ಸವವನ್ನು ಆಯೋಜಿಸಲಾಗಿದೆ ಎಂದು ಉಪ ಕುಲಪತಿ ಪ್ರೊ. ಶರತ್ ಅನಂತಮೂರ್ತಿ ಹೇಳಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಇದೊಂದು ಯುವ ಜನಾಂಗಕ್ಕೆ ಜಾಗೃತಿ…

Read More

ಸಚಿವ ಮಧು ಬಂಗಾರಪ್ಪ ಜನ್ಮದಿನದ ಪ್ರಯುಕ್ತ 35 ಬಂಗಾರಪ್ಪ ಒಡನಾಡಿಗಳಿಗೆ ವಿಮಾನ ಯಾತ್ರೆ ಭಾಗ್ಯ ದಿನವಿಡೀ ಕಾರ್ಯಕ್ರಮಗಳೇನು?

ಸಚಿವ ಮಧು ಬಂಗಾರಪ್ಪ ಜನ್ಮದಿನದ ಪ್ರಯುಕ್ತ 35 ಬಂಗಾರಪ್ಪ ಒಡನಾಡಿಗಳಿಗೆ ವಿಮಾನ ಯಾತ್ರೆ ಭಾಗ್ಯ ದಿನವಿಡೀ ಕಾರ್ಯಕ್ರಮಗಳೇನು? ಶಿವಮೊಗ್ಗ: ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರ ಹುಟ್ಟುಹಬ್ಬವನ್ನು ಮಾ. ೨ರಂದು ಸಡಗರ ಸಂಭ್ರಮದಿಂದ ಶಿವಮೊಗ್ಗದಲ್ಲಿ ಆಚರಿಸಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಸ್.ಟಿ. ಹಾಲಪ್ಪ ಹೇಳಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಅಂದು ಬೆಳಗ್ಗೆ ೮ ಗಂಟೆಗೆ ರಾಮಣ್ಣ ಶ್ರೇಷ್ಠಿ ಪಾರ್ಕ್ ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ನಂತರ ೧೧ ಗಂಟೆಗೆ ಜಿಲ್ಲಾ ಕಾಂಗ್ರೆಸ್…

Read More

ಪಡಿತರ ಅಕ್ಕಿ ವಿತರಣೆ*; *ಈ ತಿಂಗಳಿಂದ ಹಣದ ಬದಲು 5 ಕೆ.ಜಿ.ಹೆಚ್ಚು ಅಕ್ಕಿ*

*ಪಡಿತರ ಅಕ್ಕಿ ವಿತರಣೆ*; *ಈ ತಿಂಗಳಿಂದ ಹಣದ ಬದಲು 5 ಕೆ.ಜಿ.ಹೆಚ್ಚು ಅಕ್ಕಿ* ಶಿವಮೊಗ್ಗ; ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಅನ್ನಭಾಗ್ಯ ಯೋಜನೆಯಡಿ ಅಂತ್ಯೋದಯ ಮತ್ತು ಆದ್ಯತಾ ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆ ಮುಖಾಂತರ ಹಣ ವರ್ಗಾಯಿಸಲಾಗುತ್ತಿದ್ದು, ಫೆಬ್ರವರಿ-2025 ರಿಂದ ಜಾರಿಗೆ ಬರುವಂತೆ 5 ಕೆ.ಜಿ. ಅಕ್ಕಿಯನ್ನು ಮಾರ್ಚ್-2025ರ ಮಾಹೆಯ ಪಡಿತರ ವಿತರಣೆಯೊಂದಿಗೆ ಸೇರಿಸಿ ವಿತರಿಸಲು ಸರ್ಕಾರವು ಆದೇಶಿಸಿದೆ. ಅಂತ್ಯೋದಯ ಪಡಿತರ ಚೀಟಿಗೆ ಕೇಂದ್ರದಿಂದ 3 ಸದಸ್ಯರವರೆಗಿನ ಪಡಿತರ ಚೀಟಿಗೆ 35 ಕೆ.ಜಿ. ಹಾಗೂ ರಾಜ್ಯದಿಂದ 4 ಸದಸ್ಯ…

Read More

ಪೋಕ್ಸೋ ಪ್ರಕರಣ;* *ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ಮತ್ತೆ ಸಂಕಷ್ಟ:* *ವಿಚಾರಣೆಗೆ ಹಾಜರಾಗಲು ಕೋರ್ಟ್ ಸಮನ್ಸ್* ಮಾರ್ಚ್ 15 ರಂದು ವಿಚಾರಣೆ

*ಪೋಕ್ಸೋ ಪ್ರಕರಣ;* *ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ಮತ್ತೆ ಸಂಕಷ್ಟ:* *ವಿಚಾರಣೆಗೆ ಹಾಜರಾಗಲು ಕೋರ್ಟ್ ಸಮನ್ಸ್* ಮಾರ್ಚ್ 15 ರಂದು ವಿಚಾರಣೆ ಪೋಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ಮತ್ತೆ ಸಂಕಷ್ಟ ಎದುರಾಗಿದೆ. ಪ್ರಕರಣದ ವಿಚಾರಣೆಯನ್ನು ಬೆಂಗಳೂರಿನ 1 ನೇ ತ್ವರಿತಗತಿ ನ್ಯಾಯಾಲಯ ಮಾರ್ಚ್ 15ರಂದು ನಿಗದಿಪಡಿಸಿದೆ. ಪ್ರಕರಣ ಸಂಬಂಧ ಸಲ್ಲಿಕೆಯಾಗಿರುವ ಆರೋಪಪಟ್ಟಿಯ ವಿಚಾರಣೆಗೆ ಕೋರ್ಟ್ ಸಮ್ಮತಿಸಿದ್ದು, ಮಾರ್ಚ್ 15 ರಂದು ಖುದ್ದಾಗಿ ಹಾಜರಾಗುವಂತೆ ಬಿಎಸ್ ಯಡಿಯೂರಪ್ಪ ಹಾಗೂ ಇತರ ಆರೋಪಿಗಳಿಗೆ ಸಮನ್ಸ್ ನೀಡಿದೆ. ಪೋಕ್ಸೋ…

Read More

ಶಿವಮೊಗ್ಗದ ಗಿರೀಶ್ ಉಮ್ರಾಯ್- ಕವಿತಾ- ಚಂದ್ರಶೇಖರ ಶೃಂಗೇರಿಯವರಿಗೆ ಕೆಯುಡಬ್ಲ್ಯೂಜೆ ಪ್ರಶಸ್ತಿ ಘೋಷಣೆ*

*ಶಿವಮೊಗ್ಗದ ಗಿರೀಶ್ ಉಮ್ರಾಯ್- ಕವಿತಾ- ಚಂದ್ರಶೇಖರ ಶೃಂಗೇರಿಯವರಿಗೆ ಕೆಯುಡಬ್ಲ್ಯೂಜೆ ಪ್ರಶಸ್ತಿ ಘೋಷಣೆ* ಕೆಯುಡಬ್ಲ್ಯೂಜೆ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳ ಪ್ರಕಟ ಕೊಪ್ಪಳದಲ್ಲಿ ಮಾರ್ಚ್ 9ಕ್ಕೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಬೆಂಗಳೂರು: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದಿಂದ ಕೊಡ ಮಾಡುವ ಕೆಯುಡಬ್ಲೂಜೆ ದತ್ತಿನಿಧಿ ಪ್ರಶಸ್ತಿಗಳನ್ನು ಪ್ರಕಟ ಮಾಡಲಾಗಿದೆ. ವೃತ್ತಿ ಸೇವೆ, ಸಾಮಾಜಿಕ ಬದ್ದತೆ ಮತ್ತು ಸಾಧನೆಗಳಿಗಾಗಿ ಕೆಯುಡಬ್ಲ್ಯುಜೆ ದತ್ತಿನಿಧಿ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಕೊಪ್ಪಳದಲ್ಲಿ ಮಾ.9ರಂದು ನಡೆಯಲಿರುವ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು ಎಂದು ಸಂಘದ…

Read More

ಪೀರ್ ಪಾಷ- ಮಂಜುನಾಥ್ ರಿಗೆ ಎಕ್ಸಲೆನ್ಸ್ ಅವಾರ್ಡ್;* *ಇಂದು ಸಂಜೆ ಶಿವಮೊಗ್ಗದ ಕಂಟ್ರಿಕ್ಲಬ್ ನಲ್ಲಿ ಪ್ರಶಸ್ತಿ ಪ್ರದಾನ*

*ಪೀರ್ ಪಾಷ- ಮಂಜುನಾಥ್ ರಿಗೆ ಎಕ್ಸಲೆನ್ಸ್ ಅವಾರ್ಡ್;* *ಇಂದು ಸಂಜೆ ಶಿವಮೊಗ್ಗದ ಕಂಟ್ರಿಕ್ಲಬ್ ನಲ್ಲಿ ಪ್ರಶಸ್ತಿ ಪ್ರದಾನ* ನಿವೃತ್ತ ಸಹಾಯಕ ಎಕ್ಸಿಕ್ಯೂಟಿವ್ ಇಂಜಿನಿಯರ್ ಹಾಗೂ ಸಿಗಂದೂರು ಕೇಬಲ್ ಸ್ಟೇ ಸೇತುವೆಯ ವಿಶೇಷ ಅಧಿಕಾರಿ ಪೀರ್ ಪಾಷರವರಿಗೆ ಬಿಲ್ಡರ್ಸ್ ಅಸೋಸಿಯೇಷನ್ ಆಫ್ ಇಂಡಿಯಾ ಪಿಎಆರ್ ಎಕ್ಸಲೆನ್ಸ್ ಪ್ರಶಸ್ತಿ ಘೋಷಿಸಿದೆ. ಪೀರ್ ಪಾಷರವರ ಜೊತೆ ಹಿರಿಯ ಗುತ್ತಿಗೆದಾರ ಎನ್.ಮಂಜುನಾಥ್ ರವರಿಗೂ ಈ ಪ್ರಶಸ್ತಿ ಲಭಿಸಿದ್ದು, ಫೆಬ್ರವರಿ 28 ರ ಇಂದು ಸಂಜೆ 6.30ಕ್ಕೆ ಶಿವಮೊಗ್ಗದ ಕಂಟ್ರಿಕ್ಲಬ್ ನಲ್ಲಿ ಪ್ರಶಸ್ತಿ ಪ್ರದಾನ…

Read More

ಕರ್ನಾಟಕ ಉರ್ದು ಅಕಾಡೆಮಿಯ ಪ್ರಶಸ್ತಿ ಸಮಾರಂಭದ ವಿಜೃಂಭನಣೆ, ಶಿವಮೊಗ್ಗದ ಮುದಸ್ಸಿರ್ ಅಹ್ಮದ್‌ಗೆ ಉತ್ತಮ ಪತ್ರಕರ್ತ ಪ್ರಶಸ್ತಿ

ಕರ್ನಾಟಕ ಉರ್ದು ಅಕಾಡೆಮಿಯ ಪ್ರಶಸ್ತಿ ಸಮಾರಂಭದ ವಿಜೃಂಭನಣೆ, ಶಿವಮೊಗ್ಗದ ಮುದಸ್ಸಿರ್ ಅಹ್ಮದ್‌ಗೆ ಉತ್ತಮ ಪತ್ರಕರ್ತ ಪ್ರಶಸ್ತಿ   ಬೆಂಗಳೂರು: ಕರ್ನಾಟಕ ಉರ್ದು ಅಕಾಡೆಮಿಯ ವತಿಯಿಂದ ಬೆಂಗಳೂರು ಕೆ.ಎಂ.ಡಿ.ಸಿ ಭವನದಲ್ಲಿ ಉರ್ದು ಸಾಹಿತ್ಯಕ್ಕೆ ಸಹಾಯಹಸ್ತ ನೀಡಿದ ಸಾಹಿತಿಗಳು, ಕವಿ, ಲೇಖಕರು ಮತ್ತು ಪತ್ರಕರ್ತರನ್ನು ಗೌರವಿಸುವ ಪ್ರಶಸ್ತಿ ವಿತರಣಾ ಸಮಾರಂಭವನ್ನು ವಿಜೃಂಭಣೆಯಿಂದ ಆಯೋಜಿಸಲಾಯಿತು. ಈ ಸಂದರ್ಭದಲ್ಲಿ ಆಜ್ ಕಾ ಇನ್‌ಕ್ವಿಲಾಬ್ ದಿನಪತ್ರಿಕೆಯ ಸಂಪಾದಕ ಮುದಸ್ಸಿರ್ ಅಹ್ಮದ್ ಮತ್ತು ದಾವಣಗೆರೆಯ ವರದಿಗಾರ ಅಲ್ತಾಫ್ ರಿಜ್ವಿ ಅವರನ್ನು ಪ್ರಶಸ್ತಿಯೊಂದಿಗೆ ಗೌರವಿಸಲಾಯಿತು. ಕರ್ನಾಟಕ ಅಲ್ಪಸಂಖ್ಯಾತ…

Read More

ಕರ್ನಾಟಕ ಉರ್ದು ಅಕಾಡೆಮಿಯ ಪ್ರಶಸ್ತಿ ಸಮಾರಂಭದ ವಿಜೃಂಭನೆ, ಮುದಸ್ಸಿರ್ ಅಹ್ಮದ್‌ಗೆ ಉತ್ತಮ ಪತ್ರಕರ್ತ ಪ್ರಶಸ್ತಿ ಬೆಂಗಳೂರು: ಕರ್ನಾಟಕ ಉರ್ದು ಅಕಾಡೆಮಿಯ ವತಿಯಿಂದ ಬೆಂಗಳೂರು ಕೆ.ಎಂ.ಡಿ.ಸಿ ಭವನದಲ್ಲಿ ಉರ್ದು ಸಾಹಿತ್ಯಕ್ಕೆ ಸಹಾಯಹಸ್ತ ನೀಡಿದ ಸಾಹಿತಿಗಳು, ಕವಿ, ಲೇಖಕರು ಮತ್ತು ಪತ್ರಕರ್ತರನ್ನು ಗೌರವಿಸುವ ಪ್ರಶಸ್ತಿ ವಿತರಣಾ ಸಮಾರಂಭವನ್ನು ವಿಜೃಂಭಣೆಯಿಂದ ಆಯೋಜಿಸಲಾಯಿತು. ಈ ಸಂದರ್ಭದಲ್ಲಿ ಆಜ್ ಕಾ ಇನ್‌ಕ್ವಿಲಾಬ್ ದಿನಪತ್ರಿಕೆಯ ಸಂಪಾದಕ ಮುದಸ್ಸಿರ್ ಅಹ್ಮದ್ ಮತ್ತು ದಾವಣಗೆರೆಯ ವರದಿಗಾರ ಅಲ್ತಾಫ್ ರಿಜ್ವಿ ಅವರನ್ನು ಪ್ರಶಸ್ತಿಯೊಂದಿಗೆ ಗೌರವಿಸಲಾಯಿತು. ಕರ್ನಾಟಕ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷ ಯು ನಿಸಾರ್ ಅಹ್ಮದ್ ಮುಖ್ಯ ಅತಿಥಿಯಾಗಿ ಮಾತನಾಡಿ, “ಕರ್ನಾಟಕ ಉರ್ದು ಅಕಾಡೆಮಿ ಕಳೆದ ಒಂದು ವರ್ಷದ ಹಿಂದೆ ಪುನಶ್ಚೇತನಗೊಂಡಿದ್ದು, ನಿರಂತರ ಸೇವೆಗಳನ್ನು ಒದಗಿಸುತ್ತಿದ್ದು, ಇದು ಶ್ಲಾಘನೀಯವಾಗಿದೆ. ಉರ್ದು ಅಕಾಡೆಮಿ, ಕೆ.ಎಂ.ಡಿ.ಸಿ ಮತ್ತು ಅಲ್ಪಸಂಖ್ಯಾತ ಆಯೋಗ ಒಟ್ಟಾಗಿ ಸಮುದಾಯದ ಅಭಿವೃದ್ಧಿಗೆ ಹಾಗೂ ಯುವಕರಿಗೆ ಉದ್ಯೋಗ ಅವಕಾಶ ಒದಗಿಸಲು ಕಾರ್ಯನಿರ್ವಹಿಸುತ್ತಿವೆ” ಎಂದು ಹೇಳಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಎಂ.ಎಲ್.ಸಿ ಬಿಲ್ಕೀಸ್ ಬಾನು ಅವರು ಮಾತನಾಡಿ, “ಉರ್ದು ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗುತ್ತಿದ್ದು, ಇದು ಭವಿಷ್ಯದ ದೃಷ್ಟಿಯಿಂದ ಆತಂಕಕಾರಿ ಸಂಗತಿಯಾಗಿದೆ. ಇದರಿಂದ ಉರ್ದು ಭಾಷೆಯ ಪ್ರಚಾರ-ಪ್ರಸಾರ ತಗ್ಗುವ ಅಪಾಯವಿದೆ. ಈ ನಿಟ್ಟಿನಲ್ಲಿ ಸರ್ಕಾರ ತ್ವರಿತ ಕ್ರಮ ಕೈಗೊಳ್ಳಬೇಕು” ಎಂದು ಒತ್ತಿಹೇಳಿದರು. ಮುಖ್ಯಮಂತ್ರಿ ಸಲಹೆಗಾರ ನಸೀರ್ ಅಹ್ಮದ್ ಅವರು ಮಾತನಾಡಿ, “ಉರ್ದು ಒಂದು ಬದುಕಿರುವ ಭಾಷೆಯಾಗಿದ್ದು, ವಿಶ್ವದ ಅನೇಕ ದೇಶಗಳಲ್ಲಿ ಮಾತನಾಡಲಾಗುತ್ತದೆ. ಆದರೆ, ಕರ್ನಾಟಕದಲ್ಲಿ ಉರ್ದು ಶಾಲೆಗಳ ಸಂಖ್ಯೆ 12,000ರಿಂದ 4,000ಕ್ಕೆ ಇಳಿದಿರುವುದು ವಿಷಾದನೀಯ ಸಂಗತಿಯಾಗಿದೆ. ಉರ್ದು ಅಕಾಡೆಮಿಯು ಉರ್ದು ಮದರಸಾಗಳ ಸ್ಥಿತಿಗತಿಗಳ ಅಧ್ಯಯನ ಮಾಡಬೇಕಿದೆ” ಎಂದು ಸಲಹೆ ನೀಡಿದರು. ಕರ್ನಾಟಕ ಉರ್ದು ಅಕಾಡೆಮಿಯ ಅಧ್ಯಕ್ಷ ಮೌಲಾನಾ ಕಾಜಿ ಮೊಹಮ್ಮದ್ ಅಲಿ ಅವರು ಸ್ವಾಗತ ಭಾಷಣದಲ್ಲಿ, “ಅಕಾಡೆಮಿ ಸೀಮಿತ ಸಂಪತ್ತು ಹೊಂದಿದ್ದರೂ ಯಶಸ್ವಿಯಾಗಿ ಉರ್ದು ಸೇವಕರನ್ನು ಗೌರವಿಸುವ ಕಾರ್ಯದಲ್ಲಿ ಮುಂಚೂಣಿಯಲ್ಲಿದೆ. ಪುರಸ್ಕೃತ ವ್ಯಕ್ತಿಗಳನ್ನು ಗೌರವಿಸುವುದು ನಮ್ಮ ಹೊಣೆಗಾರಿಕೆಯಾಗಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಅರ್ಹ ವ್ಯಕ್ತಿಗಳನ್ನು ಗುರುತಿಸಿ ಅವರಿಗೆ ಪ್ರಶಸ್ತಿ ನೀಡಲಾಗುವುದು” ಎಂದು ಹೇಳಿದರು. ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ಪರೀಕ್ಷೆಗಳಲ್ಲಿ ಶ್ರೇಷ್ಠ ಅಂಕ ಗಳಿಸಿದ 10 ವಿದ್ಯಾರ್ಥಿಗಳಿಗೆ ನಗದು ಬಹುಮಾನ ವಿತರಿಸಲಾಯಿತು. ಜೊತೆಗೆ, ಕರ್ನಾಟಕ ಉರ್ದು ಅಕಾಡೆಮಿಯ ವಾರ್ಷಿಕ ಪ್ರಶಸ್ತಿಗಳು ಮತ್ತು ಇತರ ಸನ್ಮಾನಗಳನ್ನು ಹಂಚಲಾಯಿತು. ಕಾರ್ಯಕ್ರಮದ ಆರಂಭ ಮುನೀರ್ ಅಹ್ಮದ್ ಜಾಮಿ ಅವರ ನಾತ್ ಗಾಯನದಿಂದ ಜರುಗಿತು. ನಿರೂಪಣೆಯನ್ನು ಅಕಾಡೆಮಿಯ ಸದಸ್ಯ ಅಜಂ ಶಾಹಿದ್ ನಡೆಸಿದರು. ಪ್ರಶಸ್ತಿ ಪ್ರಕಟಣೆಯನ್ನು ಅಜೀಮ್ ಉದ್ದೀನ್ ಕಿನಿಗಲ್ ಮತ್ತು ಶರೀಫ್ ಅಹ್ಮದ್ ಶರೀಫ್ ಮಾಡಿದರು, ಡಾ. ದಾವೂದ್ ಮೊಹ್ಸಿನ್ ಧನ್ಯವಾದ ವ್ಯಕ್ತಪಡಿಸಿದರು.

ಬೆಂಗಳೂರು: ಕರ್ನಾಟಕ ಉರ್ದು ಅಕಾಡೆಮಿಯ ವತಿಯಿಂದ ಬೆಂಗಳೂರು ಕೆ.ಎಂ.ಡಿ.ಸಿ ಭವನದಲ್ಲಿ ಉರ್ದು ಸಾಹಿತ್ಯಕ್ಕೆ ಸಹಾಯಹಸ್ತ ನೀಡಿದ ಸಾಹಿತಿಗಳು, ಕವಿ, ಲೇಖಕರು ಮತ್ತು ಪತ್ರಕರ್ತರನ್ನು ಗೌರವಿಸುವ ಪ್ರಶಸ್ತಿ ವಿತರಣಾ ಸಮಾರಂಭವನ್ನು ವಿಜೃಂಭಣೆಯಿಂದ ಆಯೋಜಿಸಲಾಯಿತು. ಈ ಸಂದರ್ಭದಲ್ಲಿ ಆಜ್ ಕಾ ಇನ್‌ಕ್ವಿಲಾಬ್ ದಿನಪತ್ರಿಕೆಯ ಸಂಪಾದಕ ಮುದಸ್ಸಿರ್ ಅಹ್ಮದ್ ಮತ್ತು ದಾವಣಗೆರೆಯ ವರದಿಗಾರ ಅಲ್ತಾಫ್ ರಿಜ್ವಿ ಅವರನ್ನು ಪ್ರಶಸ್ತಿಯೊಂದಿಗೆ ಗೌರವಿಸಲಾಯಿತು. ಕರ್ನಾಟಕ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷ ಯು ನಿಸಾರ್ ಅಹ್ಮದ್ ಮುಖ್ಯ ಅತಿಥಿಯಾಗಿ ಮಾತನಾಡಿ, “ಕರ್ನಾಟಕ ಉರ್ದು ಅಕಾಡೆಮಿ ಕಳೆದ ಒಂದು…

Read More