ಗೋವಿಂದಾಪುರ ಆಶ್ರಯ ವಸತಿ ಸಮುಚ್ಚಯ ಭೇಟಿ *ಶೀಘ್ರದಲ್ಲಿ ಮೂಲಭೂತ ಸೌಕರ್ಯ-ಶಾಶ್ವತ ವಿದ್ಯುತ್-ನೀರು ಸಂಪರ್ಕಕ್ಕೆ ಕ್ರಮ ; ಮಧು ಬಂಗಾರಪ್ಪ*
ಗೋವಿಂದಾಪುರ ಆಶ್ರಯ ವಸತಿ ಸಮುಚ್ಚಯ ಭೇಟಿ *ಶೀಘ್ರದಲ್ಲಿ ಮೂಲಭೂತ ಸೌಕರ್ಯ-ಶಾಶ್ವತ ವಿದ್ಯುತ್-ನೀರು ಸಂಪರ್ಕಕ್ಕೆ ಕ್ರಮ ; ಮಧು ಬಂಗಾರಪ್ಪ* ಶಿವಮೊಗ್ಗ ಆಶ್ರಯ ಯೋಜನೆಯಡಿ ಗೋವಿಂದಾಪುರದಲ್ಲಿ ನಿರ್ಮಿಸಲಾಗಿರುವ ವಸತಿ ಸಮುಚ್ಚಯಗಳಿಗೆ ವಿದ್ಯುತ್ ಮತ್ತು ನೀರಿನ ಸಂಪರ್ಕ, ರಸ್ತೆ, ಬೀದಿ ದೀಪ, ಚರಂಡಿ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಶೀಘ್ರದಲ್ಲೇ ಪೂರ್ಣಗೊಳಿಸಿ ಮನೆಗಳನ್ನು ಫಲಾನುಭವಿಗಳಿಗೆ ಹಂಚಿಕೆ ಮಾಡಲು ದಿನಾಂಕ ನಿಗದಿಗೊಳಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಹೇಳಿದರು. ಗೋವಿಂದಪುರದಲ್ಲಿ ನಿರ್ಮಾಣಗೊಳ್ಳುತ್ತಿರುವ ಆಶ್ರಯ ವಸತಿ ಸಮುಚ್ಚಯವನ್ನು ಮಹಾನಗರಪಾಲಿಕೆ ಆಯುಕ್ತರು ಮತ್ತು…
ಫ್ರೀಡಂ ಪಾರ್ಕ್ ಸರ್ವಾಂಗೀಣ ಅಭಿವೃದ್ದಿ ಕಾಮಗಾರಿಗೆ ಸಚಿವ ಮಧು ಬಂಗಾರಪ್ಪರಿಂದ ಶಂಕುಸ್ಥಾಪನೆ-ಫಲಪುಷ್ಪ ಪ್ರದರ್ಶನ ವೀಕ್ಷಣೆ*
*ಫ್ರೀಡಂ ಪಾರ್ಕ್ ಸರ್ವಾಂಗೀಣ ಅಭಿವೃದ್ದಿ ಕಾಮಗಾರಿಗೆ ಸಚಿವ ಮಧು ಬಂಗಾರಪ್ಪರಿಂದ ಶಂಕುಸ್ಥಾಪನೆ-ಫಲಪುಷ್ಪ ಪ್ರದರ್ಶನ ವೀಕ್ಷಣೆ* ಶಿವಮೊಗ್ಗ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪನವರು ಲೋಕೋಪಯೋಗಿ ಇಲಾಖೆ ವತಿಯಿಂದ ನಗರದ ಅಲ್ಲಮಪ್ರಭು ಉದ್ಯಾನದಲ್ಲಿ ಶನಿವಾರ ಏರ್ಪಡಿಸಲಾಗಿದ್ದ ಅಲ್ಲಮ ಪ್ರಭು(ಫ್ರೀಡಂ ಪಾರ್ಕ್)ಉದ್ಯಾನದ ಸರ್ವಾಂಗೀಣ ಅಭಿವೃದ್ದಿ ಕಾಮಗಾರಿಯ(ರೂ.5 ಕೋಟಿ ಮೊತ್ತ) ಶಂಕುಸ್ಥಾಪನಾ ಕಾರ್ಯಕ್ರಮ ನೆರವೇರಿಸಿದರು. ನಂತರ ಸಚಿವರು, ಕ್ರಾಫ್ಟ್ ಆಫ್ ಮಲೆನಾಡು ಮತ್ತು ಫಲಪುಷ್ಪ ಪ್ರದರ್ಶನಕ್ಕೆ ಭೇಟಿ ನೀಡಿ ವೀಕ್ಷಣೆ ಮಾಡಿ, ಕರಕುಶಲ…
ಜಿಲ್ಲಾಧಿಕಾರಿಗಳು ಗಮನ ಹರಿಸುವರಾ? ಕಾಂಗ್ರೆಸ್ ಮುಖಂಡ ಎನ್.ಕೆ.ಶ್ಯಾಮ ಸುಂದರ್ ಬಹಿರಂಗ ಪತ್ರ
ಜಿಲ್ಲಾಧಿಕಾರಿಗಳು ಗಮನ ಹರಿಸುವರಾ? ಕಾಂಗ್ರೆಸ್ ಮುಖಂಡ ಎನ್.ಕೆ.ಶ್ಯಾಮ ಸುಂದರ್ ಬಹಿರಂಗ ಪತ್ರ ಶಿವಮೊಗ್ಗನಗರದಲ್ಲಿ ನಡೆದಿರುವ ಸ್ಮಾರ್ಟ್ ಸಿಟಿ ಯೋಜನೆಯಡಿ 24*7 ಕುಡಿಯುವ ನೀರಿನ ಸಂಪರ್ಕಗಳನ್ನು ಹೊಸಮನೆ ಬಡಾವಣೆಯ ಸುಬ್ಬಯ್ಯ ಕಾಂಪ್ಲೆಕ್ಸ್ ಪಕ್ಕದ ಮುಖ್ಯ ರಸ್ತೆಗಳಲ್ಲಿ ಕೆಲವು ಮನೆಗೆ ಸಂಪರ್ಕವನ್ನು ನೀಡಿರುವುದಿಲ್ಲ ಹಾಗೂ ಮೀಟರ್ ಗಳನ್ನು ಅಳವಡಿಸಿರುವುದಿಲ್ಲ. ರಸ್ತೆಗಳ ಮೇಲೆ ನೀರು ಸೋರಿಕೆ ಆಗುತ್ತಿದೆ ಅದೇ ರೀತಿ ಶರಾವತಿ ನಗರ ಬಡಾವಣೆಯ ವೀಣಾ ಶಾರದ ಕೆಳಗಿನ ರಸ್ತೆಯ ಮೂರನೇ ತಿರುವಿನಲ್ಲಿ ಅಲ್ಲೂ ಸಹ ಕೆಲವು ಮನೆಗಳಿಗೆ ಸಂಪರ್ಕ ನೀಡದೆ…
ಗಾಂಧಿಬಜಾರ್ ಕಟ್ಟಡ ಮಾಲೀಕರು ಹಾಗೂ ವರ್ತಕರ ಸಂಘದ ಅಧ್ಯಕ್ಷ ಎ.ಎಚ್.ಸುನೀಲ್ ಹೇಳಿದ್ದು;*”ಹೋಟೆಲ್ ನಡೆಸುವವರಿಗೆ ಬೆಂಬಲವಾಗಿ ಕಾರ್ಯ ನಿರ್ವಹಿಸಿ”
*ಗಾಂಧಿಬಜಾರ್ ಕಟ್ಟಡ ಮಾಲೀಕರು ಹಾಗೂ ವರ್ತಕರ ಸಂಘದ ಅಧ್ಯಕ್ಷ ಎ.ಎಚ್.ಸುನೀಲ್ ಹೇಳಿದ್ದು;* “ಹೋಟೆಲ್ ನಡೆಸುವವರಿಗೆ ಬೆಂಬಲವಾಗಿ ಕಾರ್ಯ ನಿರ್ವಹಿಸಿ” ಶಿವಮೊಗ್ಗ: ಹೋಟೆಲ್ ಮಾಲೀಕರ ಬಳಕೆದಾರರ ಸಹಕಾರ ಸಂಘದ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿರುವ ಕೆ.ಬಸವರಾಜ್ ಅವರನ್ನು ಶಿವಮೊಗ್ಗ ನಗರದ ಗಾಂಧಿಬಜಾರ್ ಕಟ್ಟಡ ಮಾಲೀಕರು ಹಾಗೂ ವರ್ತಕರ ಸಂಘದ ವತಿಯಿಂದ ಅಭಿನಂದಿಸಲಾಯಿತು. ಗಾಂಧಿಬಜಾರ್ ಕಟ್ಟಡ ಮಾಲೀಕರು ಹಾಗೂ ವರ್ತಕರ ಸಂಘದ ಅಧ್ಯಕ್ಷ ಎ.ಎಚ್.ಸುನೀಲ್ ಮಾತನಾಡಿ, ಹೋಟೆಲ್ ನಡೆಸುತ್ತಿರುವ ಎಲ್ಲರೂ ಒಟ್ಟುಗೂಡಿ ಸಂಘ ಮುನ್ನಡೆಸುತ್ತಿರುವುದು ಒಳ್ಳೆಯ ಬೆಳವಣಿಗೆ. ಹೋಟೆಲ್ ನಡೆಸುವ ಎಲ್ಲರಿಗೂ…
ಶಿವಮೊಗ್ಗಕ್ಕೆ ಭೇಟಿ ನೀಡಿದ* *ನೂತನ ಮಹಾ ನಿರ್ದೇಶಕ ಡಾ.ರವಿಕಾಂತೇ ಗೌಡರು*
*ಶಿವಮೊಗ್ಗಕ್ಕೆ ಭೇಟಿ ನೀಡಿದ* *ನೂತನ ಮಹಾ ನಿರ್ದೇಶಕ ಡಾ.ರವಿಕಾಂತೇ ಗೌಡರು* ಪೂರ್ವ ವಲಯ ದಾವಣಗೆರೆಯ ನೂತನ ಮಹಾ ನಿರೀಕ್ಷಕರಾದ ಡಾ. ಬಿ. ಆರ್. ರವಿಕಾಂತೇ ಗೌಡ ರವರು ಶಿವಮೊಗ್ಗ ಜಿಲ್ಲೆಗೆ ಭೇಟಿ ನೀಡಿ, ಡಿಎಆರ್ ಪೊಲೀಸ್ ಸಭಾಂಗಣದ ಆವರಣದಲ್ಲಿ ಗೌರವ ವಂದನೆಗಳನ್ನು ಸ್ವೀಕರಿಸಿದರು. ನಂತರ ಜಿಲ್ಲೆಯ ಎಲ್ಲಾ ಪೊಲೀಸ್ ನಿರೀಕ್ಷಕರು, ಪೊಲೀಸ್ ವೃತ್ತ ನಿರೀಕ್ಷಕರು ಮತ್ತು ಪೊಲೀಸ್ ಉಪಾಧೀಕ್ಷಕರುಗಳೊಂದಿಗೆ ಸಭೆ ನಡೆಸಿ, ಉತ್ತಮ ಕರ್ತವ್ಯ ನಿರ್ವಹಿಸುವ ನಿಟ್ಟಿನಲ್ಲಿ ಸಲಹೆ ಸೂಚನೆಗಳನ್ನು ನೀಡಿದರು. ಸಭೆಯಲ್ಲಿ ಎಸ್ ಪಿ ಮಿಥುನ್…
ಇ- ಸ್ವತ್ತು ಹೆಸರಲ್ಲಿ ಹಣ ಪಡೆದ ಪ್ರಕರಣ;**ಕೆಲಸ ಕಳೆದುಕೊಂಡ ಆಶಾರಿಗೆ ಮತ್ತೆ ಕೆಲಸ ಕೊಡಿಸಲು ನಿಂತರಾ ಪಾಲಿಕೆಯ ಎಲೆಕ್ಟ್ರಿಕಲ್ ವಿಭಾಗದ ಇಂಜಿನಿಯರ್ ಗಳು?*
*ಇ- ಸ್ವತ್ತು ಹೆಸರಲ್ಲಿ ಹಣ ಪಡೆದ ಪ್ರಕರಣ;* *ಕೆಲಸ ಕಳೆದುಕೊಂಡ ಆಶಾರಿಗೆ ಮತ್ತೆ ಕೆಲಸ ಕೊಡಿಸಲು ನಿಂತರಾ ಪಾಲಿಕೆಯ ಎಲೆಕ್ಟ್ರಿಕಲ್ ವಿಭಾಗದ ಇಂಜಿನಿಯರ್ ಗಳು?* ಮೊದಲೇ ಭ್ರಷ್ಟಾಚಾರದ ಕೂಪವಾಗಿರುವ ಶಿವಮೊಗ್ಗ ಮಹಾನಗರ ಪಾಲಿಕೆ ಈಗ ಸಾಕಷ್ಟು ಸುದ್ದಿಯಲ್ಲಿದೆ. ಇಲ್ಲಿ ಯಾರು ಕಮೀಷನರ್? ಯಾರು ಶ್ಯಾಡೋ ಕಮೀಷನರ್? ಎಂಬ ಚರ್ಚೆಗಳಿರುವಾಗಲೇ ಇತ್ತೀಚೆಗಷ್ಟೇ ಇ- ಸ್ವತ್ತು ವಿಚಾರದಲ್ಲಿ ಹಣ ಪಡೆದ ಆರೋಪದ ಮೇಲೆ ಕೆಲಸ ಕಳೆದುಕೊಂಡಿದ್ದ ಪಾಲಿಕೆಯ ಎಲೆಕ್ಟ್ರಿಕಲ್ ವಿಭಾಗದ ಡಾಟಾ ಆಪರೇಟರ್ ಆಶಾ ಪರ ಕೆಲ ಇಂಜಿನಿಯರ್ ಗಳು…
ಶಿವಮೊಗ್ಗ ಮಹಾನಗರ ಪಾಲಿಕೆ ಆಯುಕ್ತೆ ಶ್ರೀಮತಿ ಕವಿತಾ ಯೋಗಪ್ಪನವರ್ ವರ್ಗಾವಣೆ?**ಇವತ್ತು ಭೇಟಿ ಮಾಡಿದಾಗ ಸಚಿವ ಭೈರತಿ ಏನಂದ್ರು?*ಶ್ಯಾಡೋ ಆಯುಕ್ತ ಮಂಜುನಾಥ್ ಜನ್ಮದಿನದ ಹಿಂದಿನ ಕಥೆ ಏನು?
*ಶಿವಮೊಗ್ಗ ಮಹಾನಗರ ಪಾಲಿಕೆ ಆಯುಕ್ತೆ ಶ್ರೀಮತಿ ಕವಿತಾ ಯೋಗಪ್ಪನವರ್ ವರ್ಗಾವಣೆ?* *ಇವತ್ತು ಭೇಟಿ ಮಾಡಿದಾಗ ಸಚಿವ ಭೈರತಿ ಏನಂದ್ರು?* ಶ್ಯಾಡೋ ಆಯುಕ್ತ ಮಂಜುನಾಥ್ ಜನ್ಮದಿನದ ಹಿಂದಿನ ಕಥೆ ಏನು? ಈಗಾಗಲೇ ಭ್ರಷ್ಟಾಚಾರದ ಕೂಪವಾಗಿರುವ ಶಿವಮೊಗ್ಗ ಮಹಾನಗರ ಪಾಲಿಕೆಗೆ ಆಯುಕ್ತರಾಗಿ ಬಂದಾಗಿನಿಂದ ಶ್ರೀಮತಿ ಕವಿತಾ ಯೋಗಪ್ಪನವರ್ ಸೈಡಿಗೆ ಸರಿದು, ಮುನ್ನೆಲೆಗೆ ತಮ್ಮ ಪಿ ಎ ಸೈಟ್ ಮಂಜುರವರಿಗೆ ಶ್ಯಾಡೋ ಕಮೀಷನರ್ ಮಾಡಿದ್ದೇ ತಡ ಇಡೀ ಪಾಲಿಕೆ ಹಳ್ಳ ಹಿಡಿದು ಹೋಯ್ತು. ರಾತ್ರೋರಾತ್ರಿ ಓರ್ವ ಪಿಎ ಜನ್ಮದಿನಾಚರಣೆ ಆಚರಿಸಲೆಂದೇ ರಾಜಧಾನಿಯಿಂದ…