ಅಡಿಕೆ ಬೆಳೆಯಲ್ಲಿ ಕೀಟಗಳ ನಿರ್ವಹಣೆಯಿಂದ ಹೆಚ್ಚಿನ ಇಳುವರಿ
ಅಡಿಕೆ ಬೆಳೆಯಲ್ಲಿ ಕೀಟಗಳ ನಿರ್ವಹಣೆಯಿಂದ ಹೆಚ್ಚಿನ ಇಳುವರಿ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಇರುವಕ್ಕಿ, ಶಿವಮೊಗ್ಗ ಕೃಷಿ ಮಹಾವಿದ್ಯಾಲಯ ಇರುವಕ್ಕಿ ಯ ಅಂತಿಮ ವರ್ಷದ ವಿದ್ಯಾರ್ಥಿಗಳ ಗ್ರಾಮೀಣ ಕೃಷಿ ಕಾರ್ಯನುಭವ ಕಾರ್ಯಕ್ರಮ- 2024 ಹಳೇಮುಗಳಗೆರೆ ಗ್ರಾಮ ಕೃಷಿ ಮಹಾವಿದ್ಯಾಲಯದ ಮಣ್ಣು ವಿಜ್ಞಾನಿಗಳ ವಿಜ್ಞಾನಿಗಳಾದ ಡಾ ನಿರಂಜನ ಕೆ ಎಸ್ ಮತ್ತು ಕೀಟಶಾಸ್ತ್ರದ ವಿಜ್ಞಾನಿಗಳಾದ ಡಾ ನವೀನ್ ರವರು ರೈತರ ಜಮೀನಿಗೆ ಭೇಟಿ ನೀಡಿದ್ದರು. ಹಳೇ ಮುಗಳಗೆರೆ ಗ್ರಾಮದ ರೈತರಾದ ಪ್ರದೀಪ್ ಗೌಡ…