ಹರೋಹರ ಜಾತ್ರೆ ವಿಶೇಷ* *ಶಿವಮೊಗ್ಗದಲ್ಲಿ ಆಡಿಕೃತ್ತಿಕೆ ಜಾತ್ರೆ : ವಾಹನ ಸಂಚಾರ ಮಾರ್ಗ ಬದಲಾವಣೆ* ಹೊಳೆಹೊನ್ನೂರು ಸರ್ಕಲ್ನಿಂದ ಗುರುಪುರದ ಯಲವಟ್ಟಿ ಕ್ರಾಸ್ವರೆಗೆ ಸಾರ್ವಜನಿಕರ ವಾಹನಗಳು ಓಡಾಡದಂತೆ ಸಂಚಾರ ನಿಷೇಧ *ನೀವು ಗಮನಿಸಲೇಬೇಕಾದ ಮಾಹಿತಿ ಇಲ್ಲಿದೆ*
*ಹರೋಹರ ಜಾತ್ರೆ ವಿಶೇಷ* *ಶಿವಮೊಗ್ಗದಲ್ಲಿ ಆಡಿಕೃತ್ತಿಕೆ ಜಾತ್ರೆ : ವಾಹನ ಸಂಚಾರ ಮಾರ್ಗ ಬದಲಾವಣೆ* ಹೊಳೆಹೊನ್ನೂರು ಸರ್ಕಲ್ನಿಂದ ಗುರುಪುರದ ಯಲವಟ್ಟಿ ಕ್ರಾಸ್ವರೆಗೆ ಸಾರ್ವಜನಿಕರ ವಾಹನಗಳು ಓಡಾಡದಂತೆ ಸಂಚಾರ ನಿಷೇಧ *ನೀವು ಗಮನಿಸಲೇಬೇಕಾದ ಮಾಹಿತಿ ಇಲ್ಲಿದೆ* ಬಾಲಸುಬ್ರಮಣ್ಯ ಸ್ವಾಮಿ ದೇವಸ್ಥಾನದ ಆಡಿಕೃತ್ತಿಕೆ ಹರೋಹರ ಜಾತ್ರೆಯ ಸಂದರ್ಭದಲ್ಲಿ ಬಹು ಸಂಖ್ಯೆಯಲ್ಲಿ ಭಕ್ತಾದಿಗಳು ಸೇರಲಿರುವುದರಿಂದ ಸಾರ್ವಜನಿಕರಿಗೆ ಸಂಚಾರ ವ್ಯವಸ್ಥೆ ಸುಗಮಗೊಳಿಸುವ ನಿಟ್ಟಿನಲ್ಲಿ ಈ ಕೆಳಕಂಡಂತೆ ವಾಹನಗಳ ಸಂಚಾರ ನಿಷೇಧ-ಮಾರ್ಗ ಬದಲಾವಣೆ ಮಾಡಿ ತಾತ್ಕಾಲಿಕವಾಗಿ ಅಧಿಸೂಚನೆ ಹೊರಡಿಸಿ ಜಿಲ್ಲಾಧಿಕಾರಿಗಳಾದ ಗುರುದತ್ತ ಹೆಗಡೆ ಆದೇಶಿಸಿದ್ದಾರೆ….