Editor MalenaduExpress

ನಾನು ನಿಮ್ಮ ಶಿ.ಜು.ಪಾಶ. ವಿಶೇಷವೂ ವಿಭಿನ್ನವೂ ಆದ ಸುದ್ದಿಗಳನ್ನು, ವಿಷಯಗಳನ್ನು ಹಂಚಿಕೊಳ್ಳಲೆಂದೇ ಆರಂಭಿಸಿದ ಸಾಮಾಜಿಕ ಜಾಲತಾಣವಿದು...

ಜಿಲ್ಲಾ ಜೆಡಿಎಸ್ ಕಚೇರಿಗೆ ಶನಿವಾರ ಕಾಲಿಡಲಿದ್ದಾರೆ ಬಿಜೆಪಿ ಬಿ.ವೈ.ರಾಘವೇಂದ್ರ!

*ಜಿಲ್ಲಾ ಜೆಡಿಎಸ್ ಕಚೇರಿಗೆ ಶನಿವಾರ ಕಾಲಿಡಲಿದ್ದಾರೆ ಬಿಜೆಪಿ ಬಿ.ವೈ.ರಾಘವೇಂದ್ರ! ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ- ಜೆಡಿಎಸ್ ಮೈತ್ರಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಶಿವಮೊಗ್ಗ ಜಿಲ್ಲಾ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರನ್ನು ಭೇಟಿ ಮಾಡುವ ಉದ್ದೇಶದಿಂದ ಮಾ. 16ರ ಶನಿವಾರ ಬೆಳಗ್ಗೆ 10 ಘಂಟೆಗೆ ನಗರದ ನೆಹರೂ ರಸ್ತೆಯಲ್ಲಿರುವ ಪಕ್ಷದ ಕಚೇರಿಗೆ ಕಾಲಿಡಲಿದ್ದಾರೆ. ಈ ಸಂಬಂಧ ಜಿಲ್ಲಾ ಜೆಡಿಎಸ್ ವತಿಯಿಂದ ಪಕ್ಷದ ಕಚೇರಿಯಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ, ಈ ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾ ಜೆಡಿಎಸ್ ಅಧ್ಯಕ್ಷರಾದ ಕಡಿದಾಳು ಗೋಪಾಲ್ ವಹಿಸಲಿದ್ದು, ಶಿವಮೊಗ್ಗ…

Read More

ಶಿವಮೊಗ್ಗ ಜಿಲ್ಲಾ‌ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾಗಿ ಸಿ.ಎಸ್.ಚಂದ್ರಭೂಪಾಲ ರಾಜ್ಯ ಸರ್ಕಾರದ ಅಧಿಕೃತ ಆದೇಶ

ಶಿವಮೊಗ್ಗ ಜಿಲ್ಲಾ‌ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾಗಿ ಸಿ.ಎಸ್.ಚಂದ್ರಭೂಪಾಲ ರಾಜ್ಯ ಸರ್ಕಾರದ ಅಧಿಕೃತ ಆದೇಶ ಶಿವಮೊಗ್ಗ ಜಿಲ್ಲಾ‌ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಶಿವಮೊಗ್ಗ ಜಿಲ್ಲಾ ಮಟ್ಟದ ಅಧ್ಯಕ್ಷರನ್ನಾಗಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಮತ್ತು ಆಡಳಿತ ಉಸ್ತುವಾರಿಗಳಾದ ಶ್ರೀ ಸಿ.ಎಸ್. ಚಂದ್ರಭೂಪಾಲ ಅವರನ್ನು ನೇಮಕಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸಿ.ಎಸ್.ಚಂದ್ರಭೂಪಾಲರವರು ಕಾಂಗ್ರೆಸ್ ಪಕ್ಷದಲ್ಲಿ ಹಿರಿಯ ಕಾರ್ಯಕರ್ತರಾಗಿ ನಿತ್ಯಾ ಕಾಂಗ್ರೆಸ್ ಸಂಘಟನೆಯಲ್ಲಿ ಸಕ್ರಿಯವಾಗಿ ಕಾರ್ಯನಿಸುತ್ತಿದ್ದಾರೆ . ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ರಾಜ್ಯ…

Read More

ಬಂಡಾಯದ ಹಾದಿಯಲ್ಲಿ ಈಶ್ವರಪ್ಪ ಹಿಡಿಶಾಪ ಮೋಸ ಮಾಡಿದ್ದೇ ಯಡಿಯೂರಪ್ಪ ಶೋಭಾಗೆ ಹಠ ಹಿಡಿದು ಟಿಕೆಟ್ ಕೊಡಿಸಿದಂತೆ ಕಾಂತೇಶ್ ಗೂ ಕೊಡಿಸಬೇಲಿತ್ತು

ಬಂಡಾಯದ ಹಾದಿಯಲ್ಲಿ ಈಶ್ವರಪ್ಪ ಹಿಡಿಶಾಪ ಮೋಸ ಮಾಡಿದ್ದೇ ಯಡಿಯೂರಪ್ಪ ಶೋಭಾಗೆ ಹಠ ಹಿಡಿದು ಟಿಕೆಟ್ ಕೊಡಿಸಿದಂತೆ ಕಾಂತೇಶ್ ಗೂ ಕೊಡಿಸಬೇಲಿತ್ತು ಮೋಸ ಮಾಡಿದ್ದೇ ಯಡಿಯೂರಪ್ಪ. ಹಾವೇರಿ ಟಿಕೇಟ್ ಖಂಡಿತ ಕೊಡಿಸುತ್ತೇನೆ ಎಂದಿದ್ದ ಯಡಿಯೂರಪ್ಪ ಮೋಸ ಮಾಡಿದ್ದಾರೆ. ಈಗ ಮೂಗಿಗೆ ತುಪ್ಪ ಸವರುವುದು ಬೇಡ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಬೆಂಗಳೂರಿನಲ್ಲಿ ಮತ್ತೆ ಗುಡುಗಿದ್ದಾರೆ. ಪುತ್ರ ಕಾಂತೇಶ್ ಗೆ ಹಾವೇರಿ ಟಿಕೆಟ್ ತಪ್ಪಿಸಿ ಬಸವರಾಜ್ ಬೊಮ್ಮಾಯಿಗೆ ಕೊಟ್ಟಿದ್ದಾರೆ. ಮಾತಿನಂತೆ ನಡೆದುಕೊಳ್ಳದೇ ಮೋಸ ಮಾಡಿದ್ದಾರೆ. ಎಂ ಎಲ್ ಸಿ ಮಾಡುವ…

Read More

ಶಿವರುದ್ರಯ್ಯ ಸ್ವಾಮಿ ಲೊಕಸಭಾ ಚುನಾವಣೆಯಲ್ಲಿ ಸ್ಪರ್ಧೆ; ಮಾಧ್ಯಮ ಗೋಷ್ಠಿಯಲ್ಲಿ ಇವತ್ತೇನಂದ್ರು?

ಶಿವರುದ್ರಯ್ಯ ಸ್ವಾಮಿ ಲೊಕಸಭಾ ಚುನಾವಣೆಯಲ್ಲಿ ಸ್ಪರ್ಧೆ; ಮಾಧ್ಯಮ ಗೋಷ್ಠಿಯಲ್ಲಿ ಇವತ್ತೇನಂದ್ರು? ಶಿವಮೊಗ್ಗ; ಎಲ್ಲರೂ ಕುತೂಹಲದಿಂದ ನಿರೀಕ್ಷಿಸುತ್ತಿರುವ ಬರಲಿರುವ ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಸ್ಥಳೀಯ ನಾಯಕರು ಮತ್ತು ಸಮಾನ ಮನಸ್ಕ ಪಕ್ಷಗಳ ಸಹಕಾರ, ಆತ್ಮೀಯ ನಾಯಕರ ಮಾರ್ಗದರ್ಶನದಲ್ಲಿ ಶಿವಮೊಗ್ಗ ಲೋಕಸಭಾ ವ್ಯಾಪ್ತಿಯ ಮತದಾರರ ಅಪೇಕ್ಷೆಯನ್ನು ಅನುಲಕ್ಷಿಸಿ ಸ್ಪರ್ಧೆಯನ್ನು ಮಾಡುವೆ. ಸ್ಪರ್ಧೆಯ ಉದ್ದೇಶ: ರಾಜಕೀಯ ಎನ್ನುವುದು ಕೆಲವು ಕುಟುಂಬಗಳ ವ್ಯಾಪಾರ ವಾಣಿಜ್ಯ ರಾಷ್ಟ್ತ್ರೀಯ ಮತ್ತು ಪ್ರಾದೇಶಿಕ ಪಕ್ಷಗಳು ಈ ಕುಟುಂಬಗಳ ಹಿಡಿತದಲ್ಲಿದ್ದು ಮತದಾರರನ್ನು ಈ ಕುಟುಂಬ ರಾಜಕಾರಣಿಗಳು ಪಕ್ಷಗಳ…

Read More

ಸರ್ಕಾರಿ ನೌಕರರ ತುಟ್ಟಿಭತ್ಯೆ ಶೇ.3.75ರಷ್ಟು ಮಂಜೂರು; ಆಯನೂರು ಸ್ವಾಗತ

ಸರ್ಕಾರಿ ನೌಕರರ ತುಟ್ಟಿಭತ್ಯೆವನ್ನು ಶೇ.೩.೭೫ರಷ್ಟು ಮಂಜೂರು; ಆಯನೂರು ಸ್ವಾಗತ ರಾಜ್ಯ ಸರ್ಕಾರ ಸರ್ಕಾರಿ ನೌಕರರ ತುಟ್ಟಿಭತ್ಯೆವನ್ನು ಶೇ.೩.೭೫ರಷ್ಟು ಮಂಜೂರು ಮಾಡಿರುವುದು ಅತ್ಯಂತ ಸ್ವಾಗತದ ವಿಷಯ ಎಂದು ಆಯನೂರು ಮಂಜುನಾಥ್ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ತುಟ್ಟಿಭತ್ಯೆವನ್ನು ಮಂಜೂರು ಮಾಡಿದೆ. ಬೆಲೆ ಏರಿಕೆಯ ಈ ಕಾಲಘಟ್ಟದಲ್ಲಿ ನೌಕರರಿಗೆ ಒಂದಿಷ್ಟು ಸಹಾಯವಾಗುತ್ತದೆ. ಇದಕ್ಕಾಗಿ ಸರ್ಕಾರಕ್ಕೆ ೧೯೭೦ ಕೋಟಿ ಹೆಚ್ಚಿನ ಹೊರೆಯಾಗುತ್ತದೆ. ರಾಜ್ಯ ಸರ್ಕಾರ ನೌಕರರ ಹಿರತಕ್ಷಣೆ ಮಾಡುತ್ತಿದೆ. ಇದಕ್ಕಾಗಿ ಮುಖ್ಯಮಂತ್ರಿ ಮತ್ತು ಸಚಿವ ಸಂಪುಟಕ್ಕೆ ಅಭಿನಂದನೆಗಳು ಎಂದರು….

Read More

ರಾಜಕೀಯ ಗಂಡಸ್ತನವಿದ್ರೆ ಈಶ್ವರಪ್ಪ ಬಂಡಾಯ ಏಳಲಿ- ಆಯನೂರು ಮಂಜುನಾಥ್ ಸವಾಲು*

*ರಾಜಕೀಯ ಗಂಡಸ್ತನವಿದ್ರೆ ಈಶ್ವರಪ್ಪ ಬಂಡಾಯ ಏಳಲಿ- ಆಯನೂರು ಮಂಜುನಾಥ್ ಸವಾಲು* ಕೆ.ಎಸ್.ಈಶ್ವರಪ್ಪನವರಿಗೆ ರಾಜಕೀಯ ಗಂಡಸ್ತನವಿಲ್ಲ. ಅವರೊಬ್ಬ ಹೇಡಿ, ಉತ್ತರ ಕುಮಾರ, ಬ್ಲಾಕ್‌ಮೇಲ್ ಮಾಡುವ ರಾಜಕಾರಣಿ, ಬೊಗಳೆಬಿಡುತ್ತಾರೆ, ಅವರಿಗೆ ನಿಜವಾಗಿಯೂ ಧೈರ್ಯವಿದ್ದರೆ ಬಂಡಾಯ ಏಳಲಿ ಎಂದು ಆಯನೂರು ಮಂಜುನಾಥ್ ವ್ಯಂಗ್ಯವಾಗಿ ಕೆಣಕಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈಶ್ವರಪ್ಪ ಮತ್ತು ಅವರ ಪುತ್ರರಿಗೆ ನಿಜವಾಗಿಯೂ ಅನ್ಯಾಯವಾಗಿದೆ ಎನ್ನುವುದಾದರೆ ಬ್ಲಾಕ್‌ಮೇಲ್ ತಂತ್ರ ಬಿಟ್ಟು ಬಂಡಾಯವೆದ್ದು ಸ್ಪರ್ಧೆ ಮಾಡಲಿ. ನನ್ನ ಒಂದು ಓಟನ್ನು ಅವರಿಗೆ ಹಾಕುತ್ತೇನೆ. ಅದನ್ನು ಬಿಟ್ಟು ಗಂಡಸುತನವಲ್ಲದ ಮಾತನಾಡಬಾರದು. ಸಭೆ…

Read More

ಎನ್.ಯು.ಆಸ್ಪತ್ರೆ;  ರಕ್ತದ ಗುಂಪು ಹೊಂದಾಣಿಕೆಯಾಗದ ವ್ಯಕ್ತಿಗಳಿಗೂ ಕಿಡ್ನಿ ಟ್ರಾನ್ಸ್ ಪ್ಲಾಂಟ್(ಮೂತ್ರ ಪಿಂಡ ಕಸಿ)- ಡಾ.ಪ್ರವೀಣ್ 

ಎನ್.ಯು.ಆಸ್ಪತ್ರೆ;  ರಕ್ತದ ಗುಂಪು ಹೊಂದಾಣಿಕೆಯಾಗದ ವ್ಯಕ್ತಿಗಳಿಗೂ ಕಿಡ್ನಿ ಟ್ರಾನ್ಸ್ ಪ್ಲಾಂಟ್(ಮೂತ್ರ ಪಿಂಡ ಕಸಿ)- ಡಾ.ಪ್ರವೀಣ್ ಶಿವಮೊಗ್ಗ: ಶಿವಮೊಗ್ಗದ ಎನ್.ಯು. ಆಸ್ಪತ್ರೆಯಲ್ಲಿ ರಕ್ತದ ಗುಂಪು ಹೊಂದಾಣಿಕೆಯಾಗದ ವ್ಯಕ್ತಿಗಳಿಗೂ ಕೂಡ ಕಿಡ್ನಿ ಟ್ರಾನ್ಸ್ ಪ್ಲಾಂಟ್(ಮೂತ್ರ ಪಿಂಡ ಕಸಿ) ಮಾಡಬಹುದು. ಈಗಾಗಲೇ 10ಕ್ಕೂ ಹೆಚ್ಚು ಮೂತ್ರ ಪಿಂಡ ಕಸಿಯನ್ನು ನಾವು ಯಶಸ್ವಿಯಾಗಿ ಮಾಡಿದ್ದೇವೆ ಎಂದು ಆಸ್ಪತ್ರೆಯ ತಜ್ಞ ವೈದ್ಯ ಡಾ. ಪ್ರವೀಣ್ ಮಾಳವದೆ ಹೇಳಿದರು. ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಲೆನಾಡು ಭಾಗದ ಮೂತ್ರಿ ಪಿಂಡ ಸಮಸ್ಯೆಗಳ ರೋಗಿಗಳಿಗೆ ಎನ್.ಯು. ಆಸ್ಪತ್ರೆ…

Read More

ಸೂಡಾ ಅಧ್ಯಕ್ಷರಿಂದ ವಿವಿಧ ಅಭಿವೃದ್ದಿ ಕಾಮಗಾರಿಗಳ ಗುದ್ದಲಿ ಪೂಜೆ *ನಗರಾಭಿವೃದ್ದಿ-ನಿವೇಶನ ನೀಡಲು ಕ್ರಮ : ಹೆಚ್ ಎಸ್ ಸುಂದರೇಶ್*

ಸೂಡಾ ಅಧ್ಯಕ್ಷರಿಂದ ವಿವಿಧ ಅಭಿವೃದ್ದಿ ಕಾಮಗಾರಿಗಳ ಗುದ್ದಲಿ ಪೂಜೆ *ನಗರಾಭಿವೃದ್ದಿ-ನಿವೇಶನ ನೀಡಲು ಕ್ರಮ : ಹೆಚ್ ಎಸ್ ಸುಂದರೇಶ್ ಶಿವಮೊಗ್ಗ; ಸೂಡಾ ವತಿಯಿಂದ ಶಿವಮೊಗ್ಗ ಮತ್ತು ಭದ್ರಾವತಿ ನಗರಗಳನ್ನು ಅಭಿವೃದ್ದಿಸುವ ಹಾಗೂ ಜನಸಾಮಾನ್ಯರಿಗೆ ಕಡಿಮೆ ದರದಲ್ಲಿ ನಿವೇಶನ ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸೂಡಾ ಅಧ್ಯಕ್ಷ ಹೆಚ್.ಎಸ್.ಸುಂದರೇಶ್ ತಿಳಿಸಿದರು. ಇಂದು ಎಲ್‍ಬಿಎಸ್ ನಗರದ ಬೂಸ್ಟರ್ ಪಂಪ್‍ಹೌಸ್ ಹತ್ತಿರದ ಉದ್ಯಾನವನದಲ್ಲಿ ಸೂಡಾ ಬಡಾವಣೆ ಮತ್ತು ಸ್ಥಳೀಯ ಯೋಜನಾ ಪ್ರದೇಶದ ವ್ಯಾಪ್ತಿಯಲ್ಲಿ 2023-24 ನೇ ಸಾಲಿನಲ್ಲಿ ಪ್ರಾಧಿಕಾರದ ವತಿಯಿಂದ ಕೈಗೊಂಡಿರುವ…

Read More

ತಿಂದ ತಟ್ಟೆ ಒಂದೇ ಆದರೂ ಬಟ್ಟೇನೂ ಬಿಡದೇ ರಾಜಕಾರಣದಿಂದ ಅಟ್ಟಿದ್ರ ಯಡಿಯೂರಪ್ಪ?! ಜೈಲಿಗೋದ ಯಡಿಯೂರಪ್ಪ ವಿರುದ್ಧ ಆಡಿದ ಆ ಮಾತು ಈಗ ಈಶ್ವರಪ್ಪರ ಕುತ್ತಿಗೆಯ ಉರುಳಾಯ್ತಾ?*

*ತಿಂದ ತಟ್ಟೆ ಒಂದೇ ಆದರೂ ಬಟ್ಟೇನೂ ಬಿಡದೇ ರಾಜಕಾರಣದಿಂದ ಅಟ್ಟಿದ್ರ ಯಡಿಯೂರಪ್ಪ?! ಜೈಲಿಗೋದ ಯಡಿಯೂರಪ್ಪ ವಿರುದ್ಧ ಆಡಿದ ಆ ಮಾತು ಈಗ ಈಶ್ವರಪ್ಪರ ಕುತ್ತಿಗೆಯ ಉರುಳಾಯ್ತಾ?* ಯಡಿಯೂರಪ್ಪ, ಈಶ್ವರಪ್ಪ ಮತ್ತು ಡಿ.ಹೆಚ್.ಶಂಕರಮೂರ್ತಿಯವರು ಶಿವಮೊಗ್ಗದ ಮಟ್ಟಿಗೆ ಬಿಜೆಪಿಯ ತ್ರಿಕಾಲ ಜ್ಞಾನಿಗಳು. ಇವರು ಮೂವರಿಲ್ಲದೇ ಬಿಜೆಪಿ ಅಲುಗಾಡಿದ್ದೇ ಇಲ್ಲ. ವ್ಯವಹಾರವಾಗಲೀ, ರಾಜಕಾರಣವಾಗಲೀ, ಊಟ ಮಾಡುವುದಾಗಲೀ ಒಂದೇ ತಟ್ಟೆಯಲ್ಲಿ ಉಂಡವರು..ಉಂಡು ಬದುಕಿದವರು… ಈಗ ಹಾವೇರಿ ಲೋಕಾ ಟಿಕೆಟ್ ಮಗ ಕಾಂತೇಶ್ ಗೆ ಸಿಗದ ಕಾರಣಕ್ಕೆ ಬಿಜೆಪಿಯ ಹಿಂದೂ ಹುಲಿ ಹುಳಿ ಹುಳಿ…

Read More

ಮಾ.15 ಕ್ಕೆ ಫಿಕ್ಸ್ ಆಯ್ತು ಈಶ್ವರಪ್ಪ ಬಂಡಾಯ?* *ಮಾರಮ್ಮನಿಗೆ ಈಶ್ವರಪ್ಪ-ಕಾಂತೇಶರನ್ನೇ ರಾಜಕೀಯ ಬಲಿ ಕೊಟ್ಟರಾ ಯಡಿಯೂರಪ್ಪ?*

*ಮಾ.15 ಕ್ಕೆ ಫಿಕ್ಸ್ ಆಯ್ತು ಈಶ್ವರಪ್ಪ ಬಂಡಾಯ?* *ಮಾರಮ್ಮನಿಗೆ ಈಶ್ವರಪ್ಪ-ಕಾಂತೇಶರನ್ನೇ ರಾಜಕೀಯ ಬಲಿ ಕೊಟ್ಟರಾ ಯಡಿಯೂರಪ್ಪ?* ಮಾ.15ರಂದು ಬಿಜೆಪಿ ಪ್ರಮುಖ ನಾಯಕ ತಮ್ಮ ಅಪಾರ ಬೆಂಬಲಿಗರ ಮುಂದೆಯೇ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಕೆ.ಎಸ್.ಈಶ್ವರಪ್ಪ ತಾವು ಸ್ಪರ್ಧಿಸುತ್ತಿರುವುದನ್ನು ಘೋಷಣೆ ಮಾಡಲಿದ್ದಾರೆ. ಹಾಗೆಂದು, ಅವರ ಆಪ್ತ ಮೂಲಗಳು ಗಟ್ಟಿ ಧ್ವನಿಯಲ್ಲಿಯೇ ಹೇಳುತ್ತಿವೆ. ಮಾ.15 ರಂದು ಶಿವಮೊಗ್ಗದ ಬಂಜಾರ ಸಮುದಾಯ ಭವನದಲ್ಲಿ ವಿಶೇಷ ಸಭೆ ಕರೆದುಕೊಂಡಿರುವ ಕೆ.ಎಸ್.ಈಶ್ವರಪ್ಪ , ಬಿಜೆಪಿ ಹೈಕಮಾಂಡ್ ಘೋಷಿಸಿರುವ ಎರಡನೇ ಲೋಕಾ ಪಟ್ಟಿಯಲ್ಲಿ…

Read More