ಪುತ್ತೂರು ನರಸಿಂಹ ನಾಯಕ್ ಹಾಗೂ ಎನ್.ಎಸ್. ಪ್ರಸಾದ್ ಸಾರಥ್ಯ* ಮಾಹಿತಿ ನೀಡಿದ ಗಾಯಕಿ ಸುರೇಖಾ ಹೆಗಡೆ ———————————————– ಮಾ. 15 ಹಾಗೂ 16 ರಂದು “ಧ್ವನಿ ಸಂಸ್ಕರಣ ಮತ್ತು ಸುಗಮ ಸಂಗೀತ ಕಲಿಕಾ ಶಿಬಿರ :
*ಪುತ್ತೂರು ನರಸಿಂಹ ನಾಯಕ್ ಹಾಗೂ ಎನ್.ಎಸ್. ಪ್ರಸಾದ್ ಸಾರಥ್ಯ* ಮಾಹಿತಿ ನೀಡಿದ ಗಾಯಕಿ ಸುರೇಖಾ ಹೆಗಡೆ ———————————————– ಮಾ. 15 ಹಾಗೂ 16 ರಂದು “ಧ್ವನಿ ಸಂಸ್ಕರಣ ಮತ್ತು ಸುಗಮ ಸಂಗೀತ ಕಲಿಕಾ ಶಿಬಿರ : ಶಿವಮೊಗ್ಗ : ನಗರದ ಪ್ರಸಿದ್ಧ “ಸಂಗೀತ್ ಸಮರ್ಪಣ್ ಟ್ರಸ್ಟ್” ವತಿಯಿಂದ ಮಾರ್ಚ್ 15 ರ ಶನಿವಾರ ಮತ್ತು 16 ರ ಭಾನುವಾರ ನಗರದ ಆರ್.ಟಿ.ಓ. ಕಛೇರಿ ರಸ್ತೆಯ ಪತ್ರಿಕಾ ಭವನದ ಮೊದಲ ಮಹಡಿಯಲ್ಲಿ ಧ್ವನಿ ಸಂಸ್ಕರಣ, ಸಂಗೀತದ ವಿಧಾನಶಾಸ್ತ್ರ ಹಾಗೂ…