Editor MalenaduExpress

ನಾನು ನಿಮ್ಮ ಶಿ.ಜು.ಪಾಶ. ವಿಶೇಷವೂ ವಿಭಿನ್ನವೂ ಆದ ಸುದ್ದಿಗಳನ್ನು, ವಿಷಯಗಳನ್ನು ಹಂಚಿಕೊಳ್ಳಲೆಂದೇ ಆರಂಭಿಸಿದ ಸಾಮಾಜಿಕ ಜಾಲತಾಣವಿದು...

ಪುತ್ತೂರು ನರಸಿಂಹ ನಾಯಕ್ ಹಾಗೂ ಎನ್.ಎಸ್. ಪ್ರಸಾದ್ ಸಾರಥ್ಯ* ಮಾಹಿತಿ ನೀಡಿದ ಗಾಯಕಿ ಸುರೇಖಾ ಹೆಗಡೆ ———————————————– ಮಾ. 15 ಹಾಗೂ 16 ರಂದು “ಧ್ವನಿ ಸಂಸ್ಕರಣ ಮತ್ತು ಸುಗಮ ಸಂಗೀತ ಕಲಿಕಾ ಶಿಬಿರ :

*ಪುತ್ತೂರು ನರಸಿಂಹ ನಾಯಕ್ ಹಾಗೂ ಎನ್.ಎಸ್. ಪ್ರಸಾದ್ ಸಾರಥ್ಯ* ಮಾಹಿತಿ ನೀಡಿದ ಗಾಯಕಿ ಸುರೇಖಾ ಹೆಗಡೆ ———————————————– ಮಾ. 15 ಹಾಗೂ 16 ರಂದು “ಧ್ವನಿ ಸಂಸ್ಕರಣ ಮತ್ತು ಸುಗಮ ಸಂಗೀತ ಕಲಿಕಾ ಶಿಬಿರ : ಶಿವಮೊಗ್ಗ : ನಗರದ ಪ್ರಸಿದ್ಧ “ಸಂಗೀತ್ ಸಮರ್ಪಣ್ ಟ್ರಸ್ಟ್” ವತಿಯಿಂದ ಮಾರ್ಚ್ 15 ರ ಶನಿವಾರ ಮತ್ತು 16 ರ ಭಾನುವಾರ ನಗರದ ಆರ್.ಟಿ.ಓ. ಕಛೇರಿ ರಸ್ತೆಯ ಪತ್ರಿಕಾ ಭವನದ ಮೊದಲ ಮಹಡಿಯಲ್ಲಿ ಧ್ವನಿ ಸಂಸ್ಕರಣ, ಸಂಗೀತದ ವಿಧಾನಶಾಸ್ತ್ರ ಹಾಗೂ…

Read More

ಪುತ್ತೂರು ನರಸಿಂಹ ನಾಯಕ್ ಹಾಗೂ ಎನ್.ಎಸ್. ಪ್ರಸಾದ್ ಸಾರಥ್ಯ | ಗಾಯಕಿ ಸುರೇಖಾ ಹೆಗಡೆ ಮಾಹಿತಿ| ———————————————– ಮಾ. 15 ಹಾಗೂ 16 ರಂದು “ಧ್ವನಿ ಸಂಸ್ಕರಣ ಮತ್ತು ಸುಗಮ ಸಂಗೀತ ಕಲಿಕಾ ಶಿಬಿರ :

ಪುತ್ತೂರು ನರಸಿಂಹ ನಾಯಕ್ ಹಾಗೂ ಎನ್.ಎಸ್. ಪ್ರಸಾದ್ ಸಾರಥ್ಯ | ಗಾಯಕಿ ಸುರೇಖಾ ಹೆಗಡೆ ಮಾಹಿತಿ| ———————————————– ಮಾ. 15 ಹಾಗೂ 16 ರಂದು “ಧ್ವನಿ ಸಂಸ್ಕರಣ ಮತ್ತು ಸುಗಮ ಸಂಗೀತ ಕಲಿಕಾ ಶಿಬಿರ : ಶಿವಮೊಗ್ಗ : ನಗರದ ಪ್ರಸಿದ್ಧ “ಸಂಗೀತ್ ಸಮರ್ಪಣ್ ಟ್ರಸ್ಟ್” ವತಿಯಿಂದ ಮಾರ್ಚ್ 15 ರ ಶನಿವಾರ ಮತ್ತು 16 ರ ಭಾನುವಾರ ನಗರದ ಆರ್.ಟಿ.ಓ. ಕಛೇರಿ ರಸ್ತೆಯ ಪತ್ರಿಕಾ ಭವನದ ಮೊದಲ ಮಹಡಿಯಲ್ಲಿ ಧ್ವನಿ ಸಂಸ್ಕರಣ, ಸಂಗೀತದ ವಿಧಾನಶಾಸ್ತ್ರ ಹಾಗೂ…

Read More

ಟರ್ಕಿ, ಗಿನಿ ಕೋಳಿ, ಬಾತು ಕೋಳಿ, ಗೀಜಗ ಮುಂತಾದ ಹಕ್ಕಿಗಳಲ್ಲಿ ಕಾಣಿಸಿಕೊಳ್ಳುವ ಖಾಯಿಲೆ… ಕೋಳಿ ಮಾಂಸ ಅಥವಾ ಮೊಟ್ಟೆಗಳನ್ನು ಸೇವಿಸುವುದರಿಂದ ಹಕ್ಕಿ ಜ್ವರ ಮನುಷ್ಯರಲ್ಲಿ ಬರುವುದಿಲ್ಲ… 65 ವರ್ಷ ದಾಟಿದ ಹಿರಿಯರು, ಗರ್ಭಿಣಿಯರು, 2 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಇತರೆ ಕೋಮಾರ್ಬಿಡಿಟಿ ಉಳ್ಳ ವ್ಯಕ್ತಿಗಳು ಆದಷ್ಟು ಎಚ್ಚರಿಕೆಯಿಂದ ಇರಿ… *ಹಕ್ಕಿಜ್ವರ ಬಾರದಂತೆ ಮುನ್ನಚ್ಚರಿಕೆ ಕ್ರಮ ವಹಿಸಿರಿ : ಗುರುದತ್ತ ಹೆಗಡೆ*

ಟರ್ಕಿ, ಗಿನಿ ಕೋಳಿ, ಬಾತು ಕೋಳಿ, ಗೀಜಗ ಮುಂತಾದ ಹಕ್ಕಿಗಳಲ್ಲಿ ಕಾಣಿಸಿಕೊಳ್ಳುವ ಖಾಯಿಲೆ… ಕೋಳಿ ಮಾಂಸ ಅಥವಾ ಮೊಟ್ಟೆಗಳನ್ನು ಸೇವಿಸುವುದರಿಂದ ಹಕ್ಕಿ ಜ್ವರ ಮನುಷ್ಯರಲ್ಲಿ ಬರುವುದಿಲ್ಲ… 65 ವರ್ಷ ದಾಟಿದ ಹಿರಿಯರು, ಗರ್ಭಿಣಿಯರು, 2 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಇತರೆ ಕೋಮಾರ್ಬಿಡಿಟಿ ಉಳ್ಳ ವ್ಯಕ್ತಿಗಳು ಆದಷ್ಟು ಎಚ್ಚರಿಕೆಯಿಂದ ಇರಿ… *ಹಕ್ಕಿಜ್ವರ ಬಾರದಂತೆ ಮುನ್ನಚ್ಚರಿಕೆ ಕ್ರಮ ವಹಿಸಿರಿ : ಗುರುದತ್ತ ಹೆಗಡೆ* ಶಿವಮೊಗ್ಗ ಜಿಲ್ಲೆಯಲ್ಲಿ ಈವರೆಗೆ ಯಾವುದೇ ಹಕ್ಕಿಜ್ವರ ಪ್ರಕರಣ ವರದಿಯಾಗಿಲ್ಲ. ಆದರೂ ಸಾರ್ವಜನಿಕರು ಹಕ್ಕಿಜ್ವರ ಬಾರದಂತೆ…

Read More

ಸಚಿವ ಮಧು ಬಂಗಾರಪ್ಪರನ್ನು ಭೇಟಿ ಮಾಡಿದ ಮಾರ್ಷಲ್ ಪ್ರಣತಿ*

*ಸಚಿವ ಮಧು ಬಂಗಾರಪ್ಪರನ್ನು ಭೇಟಿ ಮಾಡಿದ ಮಾರ್ಷಲ್ ಪ್ರಣತಿ* ಇಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರಾದ ಎಸ್ ಮಧು ಬಂಗಾರಪ್ಪನವರನ್ನು ಮಾರ್ಷಲ್ ಆರ್ಟ್ಸ್ ನಲ್ಲಿ ರಾಷ್ಟ್ರಮಟ್ಟದ ಅತಿ ಕಿರಿಯ ವಯಸ್ಸಿನ ಪದಕ ವಿಜೇತೆ ಹೆಗ್ಗಳಿಕೆಗೆ ಪಾತ್ರರಾಗಿ ಇತಿಹಾಸ ಸೃಷ್ಟಿಸಿರುವ ಕುಮಾರಿ ಪ್ರಣತಿ ಜಿ ಅವರು ಭೇಟಿ ಮಾಡಿದರು. ರಷ್ಯಾ ದೇಶದ ಮಾಸ್ಕೋದಲ್ಲಿ ನಡೆಯಲಿರುವ (International Wushu Star Championship – 2025) ಇಂಟರ್ನ್ಯಾಷನಲ್ ವುಶು ಸ್ಟಾರ್ ಚಾಂಪಿಯನ್ ಶಿಪ್-2025 ರ ಪಂದ್ಯಕ್ಕೆ ಆಯ್ಕೆಯಾಗಿದ್ದು, ಅಂತರಾಷ್ಟ್ರೀಯ…

Read More

ಸಾಗರದ ಎಂ.ಸತ್ಯನಾರಾಯಣರಿಗೆ ನಾ.ಡಿಸೋಜಾ ಸಾಹಿತ್ಯ ಪ್ರಶಸ್ತಿ ಪ್ರದಾನ

ಸಾಗರದ ಎಂ.ಸತ್ಯನಾರಾಯಣರಿಗೆ ನಾ.ಡಿಸೋಜಾ ಸಾಹಿತ್ಯ ಪ್ರಶಸ್ತಿ ಪ್ರದಾನ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಸಮಾರಂಭದಲ್ಲಿ ಬೆಂಗಳೂರಿನ ಆನ್ವೇಷಣೆ ಸಾಂಸ್ಕ್ರತಿಕ ಅಕಾಡೆಮಿ(ರಿ) ಇವರ ವತಿಯಿಂದ ಸಾಗರದ ಹಿರಿಯ ಕವಿ, ಲೇಖಕ ಸಾಹಿತಿ,  ಎಂ ಸತ್ಯನಾರಾಯಣ ಸಾಗರ ಇವರ ಕಳೆದ 40 ವರ್ಷಗಳ ಸಾಹಿತ್ಯ ಸೇವೆಯನ್ನು ಪರಿಗಣಿಸಿ ” ರಾಜ್ಯಮಟ್ಟದ ನಾ‌ ಡಿಸೋಜ ಸಾಹಿತ್ಯ ಪ್ರಶಸ್ತಿಯನ್ನು ನೀಡಿ ಸನ್ಮಾನಿಸಲಾಯಿತು. ಹಿರಿಯ ಸಾಹಿತಿಗಳಾದ,ಕುಂ.ವೀರಭದ್ರಪ್ಪ, ಡಾ.ಮೂಡ್ನಾಕೂಡು ಚಿನ್ನಸ್ವಾಮಿ,ಸಾಹಿತಿಗಳು, ಡಾ.ದೊಡ್ಡರಂಗೇಗೌಡ, ಚಿತ್ರನಟ ನಿರ್ದೇಶಕ, ಸುಚೇಂದ್ರ ಪ್ರಸಾದ , ಖ್ಯಾತ ಕಾದಂಬರಿಕಾರ  ಕೌಂಡಿನ್ಯ ಹಾಗು ಕತೆಗಾರರಾದ…

Read More

14.20 ಕೆ.ಜಿ.ಚಿನ್ನ ಕಳ್ಳ ಸಾಗಾಣಿಕೆ- ರನ್ಯಾರಾವ್ ಮನೆಯಲ್ಲಿ ಸಿಕ್ಕ ಕೋಟ್ಯಾಂತರ ರೂ.,ಗಳು ಮತ್ತು ಮಲ ತಂದೆ ಡಿಜಿಪಿ ಕೆ. ರಾಮಚಂದ್ರ ರಾವ್​…* *ಏನು ಕಥೆ? ಏನು ವ್ಯಥೆ? ಇಡೀ ಪ್ರಕರಣ ಏನು ಹೇಳುತ್ತೆ?*

*14.20 ಕೆ.ಜಿ.ಚಿನ್ನ ಕಳ್ಳ ಸಾಗಾಣಿಕೆ- ರನ್ಯಾರಾವ್ ಮನೆಯಲ್ಲಿ ಸಿಕ್ಕ ಕೋಟ್ಯಾಂತರ ರೂ.,ಗಳು ಮತ್ತು ಮಲ ತಂದೆ ಡಿಜಿಪಿ ಕೆ. ರಾಮಚಂದ್ರ ರಾವ್​…* *ಏನು ಕಥೆ? ಏನು ವ್ಯಥೆ? ಇಡೀ ಪ್ರಕರಣ ಏನು ಹೇಳುತ್ತೆ?* ಚಿನ್ನ ಕಳ್ಳಸಾಗಣೆಕೆ ಪ್ರಕರಣದಲ್ಲಿ ನಟಿ ರನ್ಯಾ ರಾವ್ (Ranya Rao) ಬಂಧನಕ್ಕೆ ಒಳಗಾಗಿದ್ದು, ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ. 14.20 ಕೆಜಿ ಚಿನ್ನ ಕಳ್ಳಸಾಗಣೆ ಮಾಡಿರುವ ಆರೋಪ ನಟಿಯ ಮೇಲಿದೆ. ಪ್ರಕರಣದ ತನಿಖೆ ಮುಂದುವರೆದ್ದು, ನಟಿ ಬಳಿಯಿಂದ ಚಿನ್ನ, ನಗದು ಸೇರಿ 17.29 ಕೋಟಿ…

Read More

ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆ ಕಾರ್ಯಕ್ರಮವನ್ನು ಉದ್ಘಾಟನೆ; *ಆಂತರಿಕ ಶಕ್ತಿ ನಮ್ಮನ್ನು ಉನ್ನತ ಮಟ್ಟಕ್ಕೆ ತೆಗೆಕೊಂಡು ಹೋಗುತ್ತದೆ : ನ್ಯಾ.ಶೈನಿ ಕೆ ಎಂ*

ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆ ಕಾರ್ಯಕ್ರಮವನ್ನು ಉದ್ಘಾಟನೆ; *ಆಂತರಿಕ ಶಕ್ತಿ ನಮ್ಮನ್ನು ಉನ್ನತ ಮಟ್ಟಕ್ಕೆ ತೆಗೆಕೊಂಡು ಹೋಗುತ್ತದೆ : ನ್ಯಾ.ಶೈನಿ ಕೆ ಎಂ* ಶಿವಮೊಗ್ಗ; ನಮ್ಮೊಳಗಿನ ಆಂತರಿಕ ಶಕ್ತಿ ನಮ್ಮನ್ನು ಉನ್ನತ ಮಟ್ಟಕ್ಕೆ ತೆಗೆದುಕೊಂಡು ಹೋಗುತ್ತದೆ. ಆದ್ದರಿಂದ ಹೆಣ್ಣು ಮಕ್ಕಳು ತಮ್ಮ ಶಕ್ತಿ ಅರಿತು ಇತರೆ ಹೆಣ್ಣುಮಕ್ಕಳ ಶಕ್ತಿಯನ್ನು ಅರ್ಥ ಮಾಡಿಕೊಂಡು ಮುಂದೆ ಬರಬೇಕೆಂದು ಕೌಟುಂಬಿಕ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶರಾದ ಶೈನಿ ಕೆ ಎಂ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ…

Read More

ಫೋನ್ ಆನ್ ಆಗಿದ್ದರೂ ಕರೆ ಮಾಡಿದವರಿಗೆ ಸ್ವಿಚ್ ಆಫ್ ಬರುವಂತೆ ಮಾಡೋದು ಹೇಗೆ?*

*ಫೋನ್ ಆನ್ ಆಗಿದ್ದರೂ ಕರೆ ಮಾಡಿದವರಿಗೆ ಸ್ವಿಚ್ ಆಫ್ ಬರುವಂತೆ ಮಾಡೋದು ಹೇಗೆ?* ನಾವು ಏನಾದರು ಇಂಪಾರ್ಟೆಂಟ್ ಕೆಲಸದಲ್ಲಿ ಇರುವಾಗ ಯಾರಾದರು ದೇ ಪದೇ ಕರೆ ಮಾಡಿ ತೊಂದರೆ ಕೊಡುತ್ತಿದ್ದರೆ ಕೆಟ್ಟ ಕೋಪ ಬರುತ್ತದೆ. ಇದರಲ್ಲಿ ನಿಮ್ಮ ಸ್ನೇಹಿತರು ಅಥವಾ ಸಾಲಗಾರರು ಸೇರಿರಬಹುದು. ಅಂತಹ ಪರಿಸ್ಥಿತಿಯಲ್ಲಿ, ಪ್ರತಿ ಕರೆಯನ್ನು ತೆಗೆದುಕೊಳ್ಳುವುದು ಸ್ವಲ್ಪ ಕಷ್ಟವಾಗುತ್ತದೆ. ಇಂತಹ ಸಂದರ್ಭಗಳಲ್ಲಿ ಸ್ಮಾರ್ಟ್​ಫೋನ್ (Smartphone) ಸ್ವಿಚ್ ಆಫ್ ಮಾಡುವುದು ಉತ್ತಮ ಎಂದು ಹಲವರು ಭಾವಿಸುತ್ತಾರೆ. ಆದರೆ ಇದರಿಂದಾಗಿ ಇಡೀ ಫೋನ್ ಆಫ್ ಆಗುತ್ತದೆ….

Read More

ಶೋಭಾ ಮಳವಳ್ಳಿ ಟೀಕೆ- ಟಿಪ್ಪಣಿ; ನಟ್ಟು-ಬೋಲ್ಟ್‌ ಪದದ ಬಗ್ಗೆಯೋ? ಪದ ಬಳಸಿದವರ ಬಗ್ಗೆ ಭಯವೋ?

ನಟ್ಟು-ಬೋಲ್ಟ್‌ ಪದದ ಬಗ್ಗೆಯೋ? ಪದ ಬಳಸಿದವರ ಬಗ್ಗೆ ಭಯವೋ? ಅದು 1996 ತಮಿಳುನಾಡು ವಿಧಾನಸಭೆ ಎಲೆಕ್ಷನ್‌. ಇಡೀ ತಮಿಳು ಚಿತ್ರರಂಗ ಜಯಲಲಿತಾ ಬೆನ್ನಿಗೆ ನಿಂತಿತ್ತು. ಆದ್ರೆ, ಆ ಸೂಪರ್‌ ಸ್ಟಾರ್‌ ಮಾತ್ರ ಅಮ್ಮನ ವಿರುದ್ಧ ತೊಡೆತಟ್ಟಿದ್ದರು. ಅವರ ಒಂದೇ ಒಂದು ಹೇಳೀಕೆ, ಮಾತು, ಜಯಲಲಿತಾ ಮತ್ತು ಆಕೆಯ ಎಐಎಡಿಎಂಕೆ ಪಕ್ಷವನ್ನು ಧೂಳೀಪಟ ಮಾಡಿತು. ಅದು ಮತ್ಯಾರು ಅಲ್ಲ ಸೂಪರ್‌ ಸ್ಟಾರ್‌ ರಜನಿಕಾಂತ್.‌ ಸನ್‌ ಟಿವಿಯಲ್ಲಿ ಕಾಣಿಸಿಕೊಂಡ ರಜನಿಕಾಂತ್‌ ನನ್ನ ವೋಟ್‌ ಉದಯಿಸುವ ಸೂರ್ಯ ನಿಗೆ ಎಂದು ಹೇಳಿದ್ದಷ್ಟೇ,…

Read More