ಪತ್ರಿಕಾಗೋಷ್ಠಿಯಲ್ಲಿ ಪ್ರೆಸ್ ಟ್ರಸ್ಟ್ ಅಧ್ಯಕ್ಷ ಎನ್.ಮಂಜುನಾಥ್ ಏನಂದ್ರು?; ಸದ್ಯದಲ್ಲೇ ಪ್ರೆಸ್ ಟ್ರಸ್ಟ್ ವಾರ್ಷಿಕ ಪ್ರಶಸ್ತಿ ಪ್ರಕಟ ಮಾ.5 ರಿಂದ ಪತ್ರಿಕಾಗೋಷ್ಠಿ ನಡೆಸುವ ಬಾಡಿಗೆ 1500₹ ಗಳಿಗೆ ಇಳಿಕೆ ಇಲ್ಲಿ ಯಾರೂ ಸರ್ವಾಧಿಕಾರಿ ಇಲ್ಲ- ಎಲ್ಲರೂ ಸಮಾನರು ಶಿವಮೊಗ್ಗ ಪ್ರೆಸ್ ಟ್ರಸ್ಟ್ ನಿರ್ವಹಣೆಯಲ್ಲಿ ಯಾವುದೇ ಗೊಂದಲವಿಲ್ಲ, ಎಲ್ಲಾ ಪಾರದರ್ಶಕ ವಾಗಿದೆ
ಪತ್ರಿಕಾಗೋಷ್ಠಿಯಲ್ಲಿ ಪ್ರೆಸ್ ಟ್ರಸ್ಟ್ ಅಧ್ಯಕ್ಷ ಎನ್.ಮಂಜುನಾಥ್ ಏನಂದ್ರು?; ಸದ್ಯದಲ್ಲೇ ಪ್ರೆಸ್ ಟ್ರಸ್ಟ್ ವಾರ್ಷಿಕ ಪ್ರಶಸ್ತಿ ಪ್ರಕಟ ಮಾ.5 ರಿಂದ ಪತ್ರಿಕಾಗೋಷ್ಠಿ ನಡೆಸುವ ಬಾಡಿಗೆ 1500₹ ಗಳಿಗೆ ಇಳಿಕೆ ಇಲ್ಲಿ ಯಾರೂ ಸರ್ವಾಧಿಕಾರಿ ಇಲ್ಲ- ಎಲ್ಲರೂ ಸಮಾನರು ಶಿವಮೊಗ್ಗ ಪ್ರೆಸ್ ಟ್ರಸ್ಟ್ ನಿರ್ವಹಣೆಯಲ್ಲಿ ಯಾವುದೇ ಗೊಂದಲವಿಲ್ಲ, ಎಲ್ಲಾ ಪಾರದರ್ಶಕ ವಾಗಿದೆ ಶಿವಮೊಗ್ಗ ಪ್ರೆಸ್ ಟ್ರಸ್ಟ್ ನಿರ್ವಹಣೆಯಲ್ಲಿ ಯಾವುದೇ ಗೊಂದಲವಿಲ್ಲ, ಎಲ್ಲಾ ಪಾರದರ್ಶಕ ವಾಗಿದೆ ಎಂದು ಶಿವಮೊಗ್ಗ ಪ್ರೆಸ್ ಟ್ರಸ್ಟ್ ಅಧ್ಯಕ್ಷರಾದ ಮಂಜುನಾಥ್.ಎನ್ ಹೇಳಿದರು. ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಟಿ…