ಪೀರ್ ಪಾಷ ರಿಗೆ ಎಕ್ಸಲೆನ್ಸ್ ಅವಾರ್ಡ್ ಪ್ರದಾನ* * ಶಿವಮೊಗ್ಗದ ಕಂಟ್ರಿಕ್ಲಬ್ ನಲ್ಲಿ ನಡೆದ ಪ್ರಶಸ್ತಿ ಪ್ರದಾನ ಕಾರ್ಯಕ್ರಮ*
*ಪೀರ್ ಪಾಷ ರಿಗೆ ಎಕ್ಸಲೆನ್ಸ್ ಅವಾರ್ಡ್ ಪ್ರದಾನ* * ಶಿವಮೊಗ್ಗದ ಕಂಟ್ರಿಕ್ಲಬ್ ನಲ್ಲಿ ನಡೆದ ಪ್ರಶಸ್ತಿ ಪ್ರದಾನ ಕಾರ್ಯಕ್ರಮ* ನಿವೃತ್ತ ಸಹಾಯಕ ಎಕ್ಸಿಕ್ಯೂಟಿವ್ ಇಂಜಿನಿಯರ್ ಹಾಗೂ ಸಿಗಂದೂರು ಕೇಬಲ್ ಸ್ಟೇ ಸೇತುವೆಯ ವಿಶೇಷ ಅಧಿಕಾರಿ ಪೀರ್ ಪಾಷರವರಿಗೆ ಬಿಲ್ಡರ್ಸ್ ಅಸೋಸಿಯೇಷನ್ ಆಫ್ ಇಂಡಿಯಾ ಪಿಎಆರ್ ಎಕ್ಸಲೆನ್ಸ್ ಪ್ರಶಸ್ತಿ ಘೋಷಿಸಿ, ಪ್ರದಾನ ಮಾಡಲಾಯಿತು. ಪೀರ್ ಪಾಷರವರ ಜೊತೆ ಹಿರಿಯ ಗುತ್ತಿಗೆದಾರ ಎನ್.ಮಂಜುನಾಥ್ ರವರಿಗೂ ಈ ಪ್ರಶಸ್ತಿ ಲಭಿಸಿತ್ತು. ಫೆಬ್ರವರಿ 28 ರ ಸಂಜೆ ಶಿವಮೊಗ್ಗದ ಕಂಟ್ರಿಕ್ಲಬ್ ನಲ್ಲಿ ಪ್ರಶಸ್ತಿ…