Editor MalenaduExpress

ನಾನು ನಿಮ್ಮ ಶಿ.ಜು.ಪಾಶ. ವಿಶೇಷವೂ ವಿಭಿನ್ನವೂ ಆದ ಸುದ್ದಿಗಳನ್ನು, ವಿಷಯಗಳನ್ನು ಹಂಚಿಕೊಳ್ಳಲೆಂದೇ ಆರಂಭಿಸಿದ ಸಾಮಾಜಿಕ ಜಾಲತಾಣವಿದು...

12 ಮನೆಗಳ್ಳತನ ಪ್ರಕರಣ ಬೇಧಿಸಿದ ಆನಂದಪುರಂ ಪೊಲೀಸರು* *32,23,688₹ ಮೌಲ್ಯದ ಮಾಲು ವಶಕ್ಕೆ* *ಆನಂದಪುರಂ- ಸಾಗರ- ರಿಪ್ಪನ್ ಪೇಟೆ- ಹೊಸನಗರ- ಮಾಳೂರಿನ ಮನೆಗಳಲ್ಲಿ ಕಳ್ಳತನ ಪ್ರಕರಣಗಳು*

*12 ಮನೆಗಳ್ಳತನ ಪ್ರಕರಣ ಬೇಧಿಸಿದ ಆನಂದಪುರಂ ಪೊಲೀಸರು* *32,23,688₹ ಮೌಲ್ಯದ ಮಾಲು ವಶಕ್ಕೆ* *ಆನಂದಪುರಂ- ಸಾಗರ- ರಿಪ್ಪನ್ ಪೇಟೆ- ಹೊಸನಗರ- ಮಾಳೂರಿನ ಮನೆಗಳಲ್ಲಿ ಕಳ್ಳತನ ಪ್ರಕರಣಗಳು* ಆನಂದಪುರಂ ಮನೆಗಳ್ಳರಿಬ್ಬರನ್ನು ಪೊಲೀಸರು ಬಂಧಿಸಿದ್ದು, ಒಟ್ಟು 12 ಮನೆಗಳ್ಳತನ ಪ್ರಕರಣಗಳನ್ನು ಬೇಧಿಸಿ 30.96 ಲಕ್ಷ ₹ ಗಳ ಮೌಲ್ಯದ ಚಿನ್ನ, 27,688 ₹ ಗಳ ಮೌಲ್ಯದ ಬೆಳ್ಳಿ, ಕೃತ್ಯಕ್ಕೆ ಬಳಸಿದ್ದ ಎರಡು ಬೈಕ್ ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. *ಆನಂದಪುರ* ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾದ *ಮನೆಗಳ್ಳತನ* ಪ್ರಕರಣಗಳಲ್ಲಿ, *ಆರೋಪಿತರು ಹಾಗೂ…

Read More

ಸಾಗರ ನಗರಸಭೆ; ಸ್ಥಾಯಿ ಸಮಿತಿ ಗೊಂದಲ- ಜಿಲ್ಲಾಧಿಕಾರಿಗಳ ಅಂಗಳಕ್ಕೆ ತಲುಪಿದ ವಿವಾದ! ಮುಂದೇನಾಯ್ತು?*

*ಸಾಗರ ನಗರಸಭೆ; ಸ್ಥಾಯಿ ಸಮಿತಿ ಗೊಂದಲ- ಜಿಲ್ಲಾಧಿಕಾರಿಗಳ ಅಂಗಳಕ್ಕೆ ತಲುಪಿದ ವಿವಾದ! ಮುಂದೇನಾಯ್ತು?* ಸಾಗರ : ಸ್ಥಾಯಿ ಸಮಿತಿ ಆಯ್ಕೆ ಸಂಬಂಧ ಗುರುವಾರ ನಡೆದ ನಗರಸಭೆ ಸಾಮಾನ್ಯಸಭೆಯಲ್ಲಿ ಹೈಡ್ರಾಮ ನಡೆದಿದ್ದು, ಆಡಳಿತರೂಢ ಬಿಜೆಪಿ 11 ಸದಸ್ಯರನ್ನು ಘೋಷಣೆ ಮಾಡಿದ ಬೆನ್ನಲ್ಲೆ ವಿಪಕ್ಷ ಕಾಂಗ್ರೆಸ್ ತಮಗೆ ಬಹುಮತ ಇದ್ದು ತಾವು ಘೋಷಣೆ ಮಾಡುವ ಸ್ಥಾಯಿ ಸಮಿತಿಯನ್ನು ಅಂತಿಮಗೊಳಿಸಿ ಎಂದು ಪಟ್ಟುಹಿಡಿದ ಘಟನೆ ನಡೆಯಿತು. ಮೈತ್ರಿ ಪಾಟೀಲ್ ಅಧ್ಯಕ್ಷತೆಯಲ್ಲಿ ಗುರುವಾರ ನಗರಸಭೆ ಮೊದಲ ಸಾಮಾನ್ಯಸಭೆ ಆಯೋಜನೆಗೊಂಡಿತ್ತು. ಸಭೆಯಲ್ಲಿ ಮೊದಲ ವಿಷಯವಾಗಿ…

Read More

ರಾಜ್ಯ ಸರ್ಕಾರದ ಆಡಳಿತ ವೈಫಲ್ಯದ ವಿರುದ್ಧ ಜೆಡಿಎಸ್ ಪ್ರತಿಭಟನೆ

ರಾಜ್ಯ ಸರ್ಕಾರದ ಆಡಳಿತ ವೈಫಲ್ಯದ ವಿರುದ್ಧ ಜೆಡಿಎಸ್ ಪ್ರತಿಭಟನೆ ಶಿವಮೊಗ್ಗ: ರಾಜ್ಯದ ಕಾಂಗ್ರೆಸ್ ಸರ್ಕಾರದ ವೈಫಲ್ಯವನ್ನು ಖಂಡಿಸಿ ಜೆಡಿಎಸ್ ಪಕ್ಷ ಇಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿತು. ಗ್ಯಾರೆಂಟಿಗಳ ಭರವಸೆ ನೀಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಈಗ ಗ್ಯಾರೆಂಟಿಗಳಿಗೆ ನೀಡಲು ಹಣವಿಲ್ಲದೆ ಪರದಾಡುತ್ತಿದೆ. ಕಳೆದ ಮೂರು ತಿಂಗಳಿಂದ ಗೃಹಲಕ್ಷ್ಮೀ ಸ್ಥಗಿತವಾಗಿದೆ. ಅನ್ನ ಭಾಗ್ಯಕ್ಕೆ ನೀಡುವ ಅಕ್ಕಿಯೂ ಇಲ್ಲ. ಹಣವೂ ಇಲ್ಲವಾಗಿದೆ. ಗುತ್ತಿಗೆದಾರರಿಗೆ ನೀಡಬೇಕಾಗದ ೩೨ ಸಾವಿರ ಕೋಟಿ ಹಣ…

Read More

ನೀವು ಎಷ್ಟು ದಿನ ಬದುಕುತ್ತೀರಿ? ನೀವೇ ನಿಮ್ಮ ಆಯಸ್ಸು ಕಂಡುಕೊಳ್ಳಿ!*ಯಾರು ಹೆಚ್ಚು ಕಾಲ ಬದುಕುತ್ತಾರೆ?; ಯಾರು ಬೇಗನೆ ಸಾಯುತ್ತಾರೆ?;

*ನೀವು ಎಷ್ಟು ದಿನ ಬದುಕುತ್ತೀರಿ? ನೀವೇ ನಿಮ್ಮ ಆಯಸ್ಸು ಕಂಡುಕೊಳ್ಳಿ!* ಮರಣ ಯಾವಾಗ, ಹೇಗೆ ಸಂಭವಿಸುತ್ತದೆ ಎಂಬುದು ಯಾರಿಗೂ ತಿಳಿದಿರುವುದಿಲ್ಲ ಆದರೂ ಕೂಡ ನಾವು ಎಷ್ಟು ಕಾಲ ಬದುಕಬಹುದು ಎಂಬುದನ್ನು ತಿಳಿಯಲು ಪ್ರತಿಯೊಬ್ಬರೂ ಕುತೂಹಲ ಹೊಂದಿರುತ್ತಾರೆ. ಆದರೆ ನಾವು ಎಷ್ಟು ದಿನ ಬದುಕಬಹುದು ಎಂದು ಯಾರನ್ನಾದರೂ ಕೇಳಿದಾಗ, ನಮಗೆ ಸಿಗುವ ಉತ್ತರ, ಜೀವನ ಮತ್ತು ಸಾವು ಎರಡೂ ಆ ದೇವರ ಕೈಯಲ್ಲಿದೆ. ನಾವು ಅವನ ಇಚ್ಛೆಯಂತೆ ನಡೆಯುವುದು ಮಾತ್ರ ಎಂದು ತಿಳಿದವರು ಹೇಳುವುದನ್ನು ನೀವು ಹಲವು ಬಾರಿ…

Read More

ಪುತ್ತೂರು ನರಸಿಂಹ ನಾಯಕ್ ಹಾಗೂ ಎನ್.ಎಸ್. ಪ್ರಸಾದ್ ಸಾರಥ್ಯ* ಮಾಹಿತಿ ನೀಡಿದ ಗಾಯಕಿ ಸುರೇಖಾ ಹೆಗಡೆ ———————————————– ಮಾ. 15 ಹಾಗೂ 16 ರಂದು “ಧ್ವನಿ ಸಂಸ್ಕರಣ ಮತ್ತು ಸುಗಮ ಸಂಗೀತ ಕಲಿಕಾ ಶಿಬಿರ :

*ಪುತ್ತೂರು ನರಸಿಂಹ ನಾಯಕ್ ಹಾಗೂ ಎನ್.ಎಸ್. ಪ್ರಸಾದ್ ಸಾರಥ್ಯ* ಮಾಹಿತಿ ನೀಡಿದ ಗಾಯಕಿ ಸುರೇಖಾ ಹೆಗಡೆ ———————————————– ಮಾ. 15 ಹಾಗೂ 16 ರಂದು “ಧ್ವನಿ ಸಂಸ್ಕರಣ ಮತ್ತು ಸುಗಮ ಸಂಗೀತ ಕಲಿಕಾ ಶಿಬಿರ : ಶಿವಮೊಗ್ಗ : ನಗರದ ಪ್ರಸಿದ್ಧ “ಸಂಗೀತ್ ಸಮರ್ಪಣ್ ಟ್ರಸ್ಟ್” ವತಿಯಿಂದ ಮಾರ್ಚ್ 15 ರ ಶನಿವಾರ ಮತ್ತು 16 ರ ಭಾನುವಾರ ನಗರದ ಆರ್.ಟಿ.ಓ. ಕಛೇರಿ ರಸ್ತೆಯ ಪತ್ರಿಕಾ ಭವನದ ಮೊದಲ ಮಹಡಿಯಲ್ಲಿ ಧ್ವನಿ ಸಂಸ್ಕರಣ, ಸಂಗೀತದ ವಿಧಾನಶಾಸ್ತ್ರ ಹಾಗೂ…

Read More

ಪುತ್ತೂರು ನರಸಿಂಹ ನಾಯಕ್ ಹಾಗೂ ಎನ್.ಎಸ್. ಪ್ರಸಾದ್ ಸಾರಥ್ಯ | ಗಾಯಕಿ ಸುರೇಖಾ ಹೆಗಡೆ ಮಾಹಿತಿ| ———————————————– ಮಾ. 15 ಹಾಗೂ 16 ರಂದು “ಧ್ವನಿ ಸಂಸ್ಕರಣ ಮತ್ತು ಸುಗಮ ಸಂಗೀತ ಕಲಿಕಾ ಶಿಬಿರ :

ಪುತ್ತೂರು ನರಸಿಂಹ ನಾಯಕ್ ಹಾಗೂ ಎನ್.ಎಸ್. ಪ್ರಸಾದ್ ಸಾರಥ್ಯ | ಗಾಯಕಿ ಸುರೇಖಾ ಹೆಗಡೆ ಮಾಹಿತಿ| ———————————————– ಮಾ. 15 ಹಾಗೂ 16 ರಂದು “ಧ್ವನಿ ಸಂಸ್ಕರಣ ಮತ್ತು ಸುಗಮ ಸಂಗೀತ ಕಲಿಕಾ ಶಿಬಿರ : ಶಿವಮೊಗ್ಗ : ನಗರದ ಪ್ರಸಿದ್ಧ “ಸಂಗೀತ್ ಸಮರ್ಪಣ್ ಟ್ರಸ್ಟ್” ವತಿಯಿಂದ ಮಾರ್ಚ್ 15 ರ ಶನಿವಾರ ಮತ್ತು 16 ರ ಭಾನುವಾರ ನಗರದ ಆರ್.ಟಿ.ಓ. ಕಛೇರಿ ರಸ್ತೆಯ ಪತ್ರಿಕಾ ಭವನದ ಮೊದಲ ಮಹಡಿಯಲ್ಲಿ ಧ್ವನಿ ಸಂಸ್ಕರಣ, ಸಂಗೀತದ ವಿಧಾನಶಾಸ್ತ್ರ ಹಾಗೂ…

Read More

ಟರ್ಕಿ, ಗಿನಿ ಕೋಳಿ, ಬಾತು ಕೋಳಿ, ಗೀಜಗ ಮುಂತಾದ ಹಕ್ಕಿಗಳಲ್ಲಿ ಕಾಣಿಸಿಕೊಳ್ಳುವ ಖಾಯಿಲೆ… ಕೋಳಿ ಮಾಂಸ ಅಥವಾ ಮೊಟ್ಟೆಗಳನ್ನು ಸೇವಿಸುವುದರಿಂದ ಹಕ್ಕಿ ಜ್ವರ ಮನುಷ್ಯರಲ್ಲಿ ಬರುವುದಿಲ್ಲ… 65 ವರ್ಷ ದಾಟಿದ ಹಿರಿಯರು, ಗರ್ಭಿಣಿಯರು, 2 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಇತರೆ ಕೋಮಾರ್ಬಿಡಿಟಿ ಉಳ್ಳ ವ್ಯಕ್ತಿಗಳು ಆದಷ್ಟು ಎಚ್ಚರಿಕೆಯಿಂದ ಇರಿ… *ಹಕ್ಕಿಜ್ವರ ಬಾರದಂತೆ ಮುನ್ನಚ್ಚರಿಕೆ ಕ್ರಮ ವಹಿಸಿರಿ : ಗುರುದತ್ತ ಹೆಗಡೆ*

ಟರ್ಕಿ, ಗಿನಿ ಕೋಳಿ, ಬಾತು ಕೋಳಿ, ಗೀಜಗ ಮುಂತಾದ ಹಕ್ಕಿಗಳಲ್ಲಿ ಕಾಣಿಸಿಕೊಳ್ಳುವ ಖಾಯಿಲೆ… ಕೋಳಿ ಮಾಂಸ ಅಥವಾ ಮೊಟ್ಟೆಗಳನ್ನು ಸೇವಿಸುವುದರಿಂದ ಹಕ್ಕಿ ಜ್ವರ ಮನುಷ್ಯರಲ್ಲಿ ಬರುವುದಿಲ್ಲ… 65 ವರ್ಷ ದಾಟಿದ ಹಿರಿಯರು, ಗರ್ಭಿಣಿಯರು, 2 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಇತರೆ ಕೋಮಾರ್ಬಿಡಿಟಿ ಉಳ್ಳ ವ್ಯಕ್ತಿಗಳು ಆದಷ್ಟು ಎಚ್ಚರಿಕೆಯಿಂದ ಇರಿ… *ಹಕ್ಕಿಜ್ವರ ಬಾರದಂತೆ ಮುನ್ನಚ್ಚರಿಕೆ ಕ್ರಮ ವಹಿಸಿರಿ : ಗುರುದತ್ತ ಹೆಗಡೆ* ಶಿವಮೊಗ್ಗ ಜಿಲ್ಲೆಯಲ್ಲಿ ಈವರೆಗೆ ಯಾವುದೇ ಹಕ್ಕಿಜ್ವರ ಪ್ರಕರಣ ವರದಿಯಾಗಿಲ್ಲ. ಆದರೂ ಸಾರ್ವಜನಿಕರು ಹಕ್ಕಿಜ್ವರ ಬಾರದಂತೆ…

Read More

ಸಚಿವ ಮಧು ಬಂಗಾರಪ್ಪರನ್ನು ಭೇಟಿ ಮಾಡಿದ ಮಾರ್ಷಲ್ ಪ್ರಣತಿ*

*ಸಚಿವ ಮಧು ಬಂಗಾರಪ್ಪರನ್ನು ಭೇಟಿ ಮಾಡಿದ ಮಾರ್ಷಲ್ ಪ್ರಣತಿ* ಇಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರಾದ ಎಸ್ ಮಧು ಬಂಗಾರಪ್ಪನವರನ್ನು ಮಾರ್ಷಲ್ ಆರ್ಟ್ಸ್ ನಲ್ಲಿ ರಾಷ್ಟ್ರಮಟ್ಟದ ಅತಿ ಕಿರಿಯ ವಯಸ್ಸಿನ ಪದಕ ವಿಜೇತೆ ಹೆಗ್ಗಳಿಕೆಗೆ ಪಾತ್ರರಾಗಿ ಇತಿಹಾಸ ಸೃಷ್ಟಿಸಿರುವ ಕುಮಾರಿ ಪ್ರಣತಿ ಜಿ ಅವರು ಭೇಟಿ ಮಾಡಿದರು. ರಷ್ಯಾ ದೇಶದ ಮಾಸ್ಕೋದಲ್ಲಿ ನಡೆಯಲಿರುವ (International Wushu Star Championship – 2025) ಇಂಟರ್ನ್ಯಾಷನಲ್ ವುಶು ಸ್ಟಾರ್ ಚಾಂಪಿಯನ್ ಶಿಪ್-2025 ರ ಪಂದ್ಯಕ್ಕೆ ಆಯ್ಕೆಯಾಗಿದ್ದು, ಅಂತರಾಷ್ಟ್ರೀಯ…

Read More