ರೆವಿನ್ಯೂ ನಿವಾಸಿಗಳಿಗೆ ಬಿ.ಖಾತೆಗೆ ಒತ್ತಾಯಿಸಿ ಹೋರಾಟ; ಮಾಜಿ ಕೌನ್ಸಿಲರ್ ಎನ್.ಕೆ.ಶ್ಯಾಮಸುಂದರ್
ರೆವಿನ್ಯೂ ನಿವಾಸಿಗಳಿಗೆ ಬಿ.ಖಾತೆಗೆ ಒತ್ತಾಯಿಸಿ ಹೋರಾಟ; ಮಾಜಿ ಕೌನ್ಸಿಲರ್ ಎನ್.ಕೆ.ಶ್ಯಾಮಸುಂದರ್ ಶಿವಮೊಗ್ಗ: ನಗರ ವ್ಯಾಪ್ತಿಯ ಕಂದಾಯ ಭೂಮಿಯಲ್ಲಿ ೧೫-೨೦ ವರ್ಷಗಳ ಮೇಲ್ಪಟ್ಟು ಕ್ರಯ ಕರಾರು, ಜಿ.ಪಿ.ಎ. ಪತ್ರಗಳ ಮೇಲೆ ಮನೆಕಟ್ಟಿಕೊಂಡು ವಾಸ ಮಾಡುತ್ತಿರುವವರ ಜಾಗವನ್ನು ಸ್ವಾಧೀನ ಪಡಿಸಿಕೊಂಡು ಹಕ್ಕು ಒಡೆತನ ಹಾಗೂ ಬಿ.ಖಾತೆ ಮಾಡಿಕೊಡಬೇಕೆಂದು ರೆವಿನ್ಯೂ ನಿವಾಸಿಗಳ ಪರವಾಗಿ ಮಾಜಿ ನಗರಸಭಾ ಸದಸ್ಯ ಎನ್.ಕೆ.ಶ್ಯಾಮ್ಸುಂದರ್ ಒತ್ತಾಯಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರ ವ್ಯಾಪ್ತಿಯ ಹೊಸಮನೆ, ಶರಾವತಿ ನಗರ, ವಿನೋಬನಗರ, ಅಶೋಕ್ನಗರ, ಮಿಳಘಟ್ಟ, ಮಂಜುನಾಥ್ ಬಡಾವಣೆ, ಗುಂಡಪ್ಪಶೆಡ್, ಕಾಶಿಪುರ,…