Editor MalenaduExpress

ನಾನು ನಿಮ್ಮ ಶಿ.ಜು.ಪಾಶ. ವಿಶೇಷವೂ ವಿಭಿನ್ನವೂ ಆದ ಸುದ್ದಿಗಳನ್ನು, ವಿಷಯಗಳನ್ನು ಹಂಚಿಕೊಳ್ಳಲೆಂದೇ ಆರಂಭಿಸಿದ ಸಾಮಾಜಿಕ ಜಾಲತಾಣವಿದು...

ಹಿರಿಯ ಸಾಹಿತಿ ಡಾ.ಪಂಚಾಕ್ಷರಿ ಹಿರೇಮಠ ನಿಧನ; ಸಿಎಂ ಸಿದ್ದರಾಮಯ್ಯ ಸಂತಾಪ*

*ಹಿರಿಯ ಸಾಹಿತಿ ಡಾ.ಪಂಚಾಕ್ಷರಿ ಹಿರೇಮಠ ನಿಧನ; ಸಿಎಂ ಸಿದ್ದರಾಮಯ್ಯ ಸಂತಾಪ* ಧಾರವಾಡ ಕನ್ನಡ ವಾಙ್ಮಯ ವಿಹಾರದಲ್ಲಿ ಕವಿ, ಕಥೆಗಾರ, ಪ್ರಬಂಧಕಾರ, ವಿಮರ್ಶಕ, ಅನುವಾದಕ, ಸಂಪಾದಕ ಮತ್ತು ವಾಗ್ಮಿಯಾಗಿ ಗುರುತಿಸಿಕೊಂಡು ವಿಶಿಷ್ಟ ಸಾಧನೆ ಮಾಡಿದ್ದ ಹಿರಿಯ ಸಾಹಿತಿ, ಸ್ವಾತಂತ್ರ್ಯ ಹೋರಾಟಗಾರರಾಗಿದ್ದ ಡಾ. ಪಂಚಾಕ್ಷರಿ ಹಿರೇಮಠ (92) ಅವರು ಶುಕ್ರವಾರ (ಮಾರ್ಚ್ 14 ರಂದು) ಧಾರವಾಡದಲ್ಲಿ ವಿಧಿವಶರಾದರು. ಕೊಪ್ಪಳ ಜಿಲ್ಲೆ ಬಿಸರಹಳ್ಳಿಯಲ್ಲಿ 1933 ಜನವರಿ 6ರಂದು ಜನಿಸಿದ್ದ ಡಾ.ಪಂಚಾಕ್ಷರಿಯವರು ರಾಷ್ಟ್ರೀಯ ಚಳುವಳಿಯ ಪ್ರಭಾವಕ್ಕೊಳಗಾಗಿ ತಮ್ಮ ಶಿಕ್ಷಣವನ್ನು ಅರ್ಧದಲಿಯೇ ಮೊಟಕುಗೊಳಿಸಿ ಸ್ವಾತಂತ್ರ್ಯ…

Read More

ಕವಿಸಾಲು

*Gm ಶುಭೋದಯ💐💐* ಬಣ್ಣದ ಮಾತಾಡುವ ಆಗಾಗ ಬಣ್ಣ ಬದಲಾಯಿಸುವ ಬಣ್ಣ ಹಚ್ಚಿ ಮುಗ್ಧವಾಗಿ ಕಾಮಣ್ಣನ ಹಬ್ಬ ಮಾಡುವ ಅಷ್ಟೇ ಮುಗ್ಧವಾಗಿ *ಕಾಮಣ್ಣನ ಮಕ್ಕಳು ಕಳ್ಳ ಸೂ…ಮಕ್ಕಳು* ಎನ್ನುವ ಎಲ್ಲರಿಗೂ ಕಾಮಣ್ಣನ ಹಬ್ಬದ ಶುಭಾಶಯಗಳು♨️ *ಕವಿಸಾಲು* ಸೋತು ಬಿಟ್ಟೆಯಾ? ಎಲ್ಲಿ ಕಣ್ಣೀರು ಹಾಕಿದೆಯೋ ಅಲ್ಲಿ ಗಹಗಹಿಸಿ ನಗುವುದು ಇನ್ನೂ ಬಾಕಿ ಇದೆ! – *ಶಿ.ಜು.ಪಾಶ* 8050112067 (15/3/25)

Read More

ರೆವಿನ್ಯೂ ನಿವಾಸಿಗಳಿಗೆ ಬಿ.ಖಾತೆಗೆ ಒತ್ತಾಯಿಸಿ ಹೋರಾಟ; ಮಾಜಿ ಕೌನ್ಸಿಲರ್ ಎನ್.ಕೆ.ಶ್ಯಾಮಸುಂದರ್

ರೆವಿನ್ಯೂ ನಿವಾಸಿಗಳಿಗೆ ಬಿ.ಖಾತೆಗೆ ಒತ್ತಾಯಿಸಿ ಹೋರಾಟ; ಮಾಜಿ ಕೌನ್ಸಿಲರ್ ಎನ್.ಕೆ.ಶ್ಯಾಮಸುಂದರ್ ಶಿವಮೊಗ್ಗ: ನಗರ ವ್ಯಾಪ್ತಿಯ ಕಂದಾಯ ಭೂಮಿಯಲ್ಲಿ ೧೫-೨೦ ವರ್ಷಗಳ ಮೇಲ್ಪಟ್ಟು ಕ್ರಯ ಕರಾರು, ಜಿ.ಪಿ.ಎ. ಪತ್ರಗಳ ಮೇಲೆ ಮನೆಕಟ್ಟಿಕೊಂಡು ವಾಸ ಮಾಡುತ್ತಿರುವವರ ಜಾಗವನ್ನು ಸ್ವಾಧೀನ ಪಡಿಸಿಕೊಂಡು ಹಕ್ಕು ಒಡೆತನ ಹಾಗೂ ಬಿ.ಖಾತೆ ಮಾಡಿಕೊಡಬೇಕೆಂದು ರೆವಿನ್ಯೂ ನಿವಾಸಿಗಳ ಪರವಾಗಿ ಮಾಜಿ ನಗರಸಭಾ ಸದಸ್ಯ ಎನ್.ಕೆ.ಶ್ಯಾಮ್‌ಸುಂದರ್ ಒತ್ತಾಯಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರ ವ್ಯಾಪ್ತಿಯ ಹೊಸಮನೆ, ಶರಾವತಿ ನಗರ, ವಿನೋಬನಗರ, ಅಶೋಕ್‌ನಗರ, ಮಿಳಘಟ್ಟ, ಮಂಜುನಾಥ್ ಬಡಾವಣೆ, ಗುಂಡಪ್ಪಶೆಡ್, ಕಾಶಿಪುರ,…

Read More

ದಲಿತ ಸಂಘರ್ಷ ಸಮಿತಿಗೆ ಇನ್ನು ಎಂ.ಗುರುಮೂರ್ತಿಯವರೇ ಅಧಿಕೃತ… ನ್ಯಾಯಾಲಯದ ಆದೇಶ

ದಲಿತ ಸಂಘರ್ಷ ಸಮಿತಿಗೆ ಇನ್ನು ಎಂ.ಗುರುಮೂರ್ತಿಯವರೇ ಅಧಿಕೃತ… ನ್ಯಾಯಾಲಯದ ಆದೇಶ ಶಿವಮೊಗ್ಗ : ಪ್ರೊ. ಬಿ.ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿ( ರಿ.ನಂ.೪೭/೭೪-೭೫)ಗೆ ಎಂ. ಗುರುಮೂರ್ತಿ ಅವರೇ ನಿಜವಾದ ಪದಾಧಿಕಾರಿಯಾಗಿದ್ದು, ಈ ಸಂಘಟನೆಯ ಹೆಸರನ್ನು ಅವರನ್ನು ಹೊರತುಪಡಿಸಿ ಬೇರೆ ಯಾರು ಬಳಸಿಕೊಳ್ಳಬಾರದೆಂದು ನ್ಯಾಯಾಲಯವು ಆದೇಶಿಸಿದೆ. ಇಷ್ಟಾಗಿಯೂ ಮುಂದೆ ಯಾರೇ ತಮ್ಮ ಸಂಘಟನೆಯ ಹೆಸರನ್ನು ದುರ್ಬಳಕೆ ಮಾಡಿಕೊಂಡರೆ ಪೊಲೀಸರಿಗೆ ದೂರು ಸಲ್ಲಿಸುವುದಾಗಿ ಸಂಘಟನೆಯ ರಾಜ್ಯ ಸಂಚಾಲಕ ಎಂ.ಗುರುಮೂರ್ತಿ ಎಚ್ಚರಿಸಿದ್ದಾರೆ. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಅಂಬೇಡ್ಕರ್ ಅವರು…

Read More

ಸೂಡಾದಿಂದ ಎತ್ತಂಗಡಿ ಆಗುತ್ತಿರುವ ಶಿವಮೊಗ್ಗ ಸಬ್ ರಿಜಿಸ್ಟ್ರಾರ್ ಕಚೇರಿ…* *ಸ್ಮಶಾನವಾಗಲಿದೆ ಸೂಡಾ!* *ಸ್ಮಶಾನದ ಹೆಣವಾಗಲಿದ್ದಾರೆ ಸ್ಥಳೀಯ ವರ್ತಕರು!*

*ಸೂಡಾದಿಂದ ಎತ್ತಂಗಡಿ ಆಗುತ್ತಿರುವ ಶಿವಮೊಗ್ಗ ಸಬ್ ರಿಜಿಸ್ಟ್ರಾರ್ ಕಚೇರಿ…* *ಸ್ಮಶಾನವಾಗಲಿದೆ ಸೂಡಾ!* *ಸ್ಮಶಾನದ ಹೆಣವಾಗಲಿದ್ದಾರೆ ಸ್ಥಳೀಯ ವರ್ತಕರು!* ಶಿವಮೊಗ್ಗ- ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ವಿನೋಬನಗರ ಬಡಾವಣೆಯ ವಾಣಿಜ್ಯ ಸಂಕೀರ್ಣದಲ್ಲಿ ಅನಾದಿ ಕಾಲದಿಂದಲೂ ಕಾರ್ಯ ನಿರ್ವಹಿಸುತ್ತಿರುವ ಶಿವಮೊಗ್ಗ ಸಬ್ ರಿಜಿಸ್ಟ್ರಾರ್ ಆಫೀಸ್ ಸಾಗರ ರಸ್ತೆಯಲ್ಲಿರುವ ಎಪಿಎಂಸಿ ನೂತನ ಕಟ್ಟಡಕ್ಕೆ ಶಿಫ್ಟ್ ಆಗುತ್ತಿದೆ! ಹಾಗೆಂದು, ಅಧಿಕೃತ ಸುದ್ದಿಯೊಂದು ಹೊರಬೀಳುತ್ತಿದೆ. ಶಿವಮೊಗ್ಗದ ಎಪಿಎಂಸಿ ನೂತನವಾಗಿ ನಿರ್ಮಿಸಿರುವ ಕಟ್ಟಡಕ್ಕೆ ಶಿವಮೊಗ್ಗ ಸಬ್ ರಿಜಿಸ್ಟ್ರಾರ್ ಕಚೇರಿ ಎತ್ತಂಗಡಿ ಆಗುತ್ತಿರುವುದರಿಂದ ಬಹಳಷ್ಟು ಜನರಲ್ಲಿ ಆತಂಕ ಸೃಷ್ಟಿಯಾಗಿದೆ….

Read More

ಏಪ್ರಿಲ್ 30ರ ವರೆಗೆ ಜೋಗ್ ಫಾಲ್ಸ್ ಬಂದ್! ಯಾಕೆ? ಏನು? ಇಲ್ಲಿದೆ ವಿವರವಾದ ಮಾಹಿತಿ…

ಏಪ್ರಿಲ್ 30ರ ವರೆಗೆ ಜೋಗ್ ಫಾಲ್ಸ್ ಬಂದ್! ಯಾಕೆ? ಏನು? ಇಲ್ಲಿದೆ ವಿವರವಾದ ಮಾಹಿತಿ… ಶಿವಮೊಗ್ಗ. ಜಿಲ್ಲೆಯ ವಿಶ್ವ ವಿಖ್ಯಾತ ಜೋಗ ಜಲಪಾತ ಪ್ರದೇಶದ ವ್ಯಾಪ್ತಿಯಲ್ಲಿ ಪ್ರವಾಸಿಗರಿಗೆ ಮೂಲಭೂತ ಸೌಲಭ್ಯ ಒದಗಿಸಲು ಸಮಗ್ರ ಅಭಿವೃದ್ಧಿ ಕಾಮಗಾರಿ ನೆಡೆಯುತ್ತಿದ್ದು ಈ ಕಾಮಗಾರಿಗಳಲ್ಲಿ ಜೋಗ ಜಲಪಾತದ ಮುಖ್ಯದ್ವಾರದ ಕಾಮಗಾರಿಯೂ ಒಂದಾಗಿರುವ ಕಾರಣ ಏ.30 ರವರೆಗೆ ಜೋಗ ಜಲಪಾತಕ್ಕೆ ಸಾರ್ವಜನಿಕರು ಮತ್ತು ಪ್ರವಾಸಿಗರಿಗೆ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಜೋಗ ಜಲಪಾತದ ಮುಖ್ಯದ್ವಾರದ ಕಾಮಗಾರಿಯು ಕಾಲ ಮಿತಿಯೊಳಗೆ ಪೂರ್ಣಗೊಳಿಸಬೇಕಿದ್ದು, ಕಾಮಗಾರಿ ಅನುಷ್ಟಾನದ ಸಮಯದಲ್ಲಿ ಸಾರ್ವಜನಿಕರು…

Read More

ಹಿಂದೂ- ಮುಸ್ಲಿಂ ದಂಪತಿಗಳೇ ಕೂಡಲೇ ಸಂಪರ್ಕಿಸಿ ಮಾಹಿತಿ ನೀಡಿ*

*ಹಿಂದೂ- ಮುಸ್ಲಿಂ ದಂಪತಿಗಳೇ ಕೂಡಲೇ ಸಂಪರ್ಕಿಸಿ ಮಾಹಿತಿ ನೀಡಿ* *ಮೈಲಿಗಲ್ಲು* ಸಂಸ್ಥೆಯು ಇದೇ ಮೊದಲ ಬಾರಿಗೆ *ಯುಗಾದಿ- ರಮ್ಝಾನ್ ಹಬ್ಬಗಳ ಸೌಹಾರ್ದದ ಹಿನ್ನೆಲೆಯಲ್ಲಿ ಶಿವಮೊಗ್ಗದ *ಹಿಂದೂ- ಮುಸ್ಲಿಂ ದಂಪತಿ* ಗಳನ್ನು ಅಭಿನಂದಿಸಿ, ಅವರಿಂದ ಸಮಾಜ ಮತ್ತು ಸಾಮರಸ್ಯದ ಅನುಭವಗಳನ್ನು ಪ್ರೇಕ್ಷಕರ ಮುಂದಿಡಲು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮಾ.29 ರಂದು ಸಂಜೆ ಶಿವಮೊಗ್ಗದಲ್ಲಿ ಕಾರ್ಯಕ್ರಮ ನಡೆಯಲಿದೆ. *ಹಿಂದೂ- ಮುಸ್ಲಿಂ* ದಂಪತಿಗಳು ನಿಮ್ಮ ಸುತ್ತಮುತ್ತ ಇದ್ದಲ್ಲಿ, ಸ್ನೇಹ ಬಳಗದಲ್ಲಿ ಕಂಡು ಬಂದಲ್ಲಿ ಮಾಹಿತಿ ಕಳಿಸಿ ಕೊಡಿ. ಸ್ವತಃ ಕೋಮು ಸೌಹಾರ್ದದ ಪ್ರತಿರೂಪವಾದ…

Read More

ಕವಿಸಾಲು

Gm ಶುಭೋದಯ💐💐 *ಕವಿಸಾಲು* ೧ ದೀಪ ಎಲ್ಲರದೂ ಆರುತ್ತವೆ ಹೃದಯವೇ… ಬೀಸುವ ಬಿರುಗಾಳಿ ಯಾರ ಸ್ವತ್ತೂ ಅಲ್ಲ! ೨. ದೂರಬೇಡ ದುಃಖದ ಮಜಾ ತಗೋ… – *ಶಿ.ಜು.ಪಾಶ* 8050112067 (14/3/25)

Read More

ಪೊಲೀಸ್ ಅಸಹ್ಯ!

*ಪೊಲೀಸ್ ಅಸಹ್ಯ!* ಇದು ನಿಜವಾದ ಪೊಲೀಸರ ಕೃತ್ಯವೇ ಆಗಿದ್ದರೆ ಅದು ಅಕ್ಷಮ್ಯ ಅಪರಾಧ! ಈ ಬಗ್ಗೆ ರಾಜ್ಯ ಸರ್ಕಾರ ತನಿಖೆಗೊಳಪಡಿಸಬೇಕು. ಕೂಡಲೇ ಇವರಿಗೆ ಅಮಾನತು ಮಾಡಬೇಕು… ಇಂಥ ಅಸಹ್ಯ ಖಾಕಿಗಳಿಗೆ ಬುದ್ದಿ ಕಲಿಸದಿದ್ದರೆ ಪೊಲೀಸರೆಲ್ಲ ಹೀಗೇ ಅನ್ನೋ ಲೇಬಲ್ ಖಾಕಿ ಮೇಲೆ ಅಂಟಿಕೊಂಡು ಬಿಡುತ್ತೆ.

Read More

ರೆಫ್ರಿಜರೇಟರ್ ಪ್ರಾಬ್ಲಂ : ಸೂಕ್ತ ಪರಿಹಾರ ನೀಡಲು ರಿಲಯನ್ಸ್ ಡಿಜಿಟಲ್ ಗೆ ಕೋರ್ಟ್  ಆದೇಶ*

*ರೆಫ್ರಿಜರೇಟರ್ ಪ್ರಾಬ್ಲಂ : ಸೂಕ್ತ ಪರಿಹಾರ ನೀಡಲು ರಿಲಯನ್ಸ್ ಡಿಜಿಟಲ್ ಗೆ ಕೋರ್ಟ್  ಆದೇಶ* ಶಿವಮೊಗ್ಗ, ದೂರುದಾರರಾದ ಎಸ್.ವಿ.ಲೋಹಿತಾಶ್ವ ಇವರು ಎದುರುದಾರರಾದ ರಿಲಯನ್ಸ್ ರಿಟೇಲ್ ಲಿ., ರಿಲಯನ್ಸ್ ಡಿಜಿಟಲ್ ಶಿವಮೊಗ್ಗ ಇವರ ವಿರುದ್ದ ರೆಫ್ರಿಜರೇಟರ್‌ಗೆ ಸಂಬAಧಿಸಿದAತೆ ಸೇವಾನ್ಯೂನತೆ ಕುರಿತು ಸಲ್ಲಿಸಿದ್ದ ದೂರನ್ನು ಪುರಸ್ಕರಿಸಿದ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ದೂರುದಾರರಿಗೆ ಸೂಕ್ತ ಪರಿಹಾರ ನೀಡುವಂತೆ ಆದೇಶಿಸಿದೆ. ಅರ್ಜಿದಾರರಾದ ಎಸ್ ವಿ ಲೋಹಿತಾಶ್ವ ಇವರು ರಿಲಯನ್ಸ್ ಡಿಜಿಟಲ್ ಶಿವಮೊಗ್ಗ ಇಲ್ಲಿ ರೆಫ್ರಿಜರೇಟರ್‌ನ್ನು ಕೊಂಡಿದ್ದು 02 ವರ್ಷಗಳ ವಾರಂಟಿ…

Read More