ಕರ್ನಾಟಕದ ಹಲವೆಡೆ ಮಳೆ;* *ಮಂಗಳೂರಿನಲ್ಲಿ ವಿಮಾನಗಳು ಇಳಿಯಲೇ ಇಲ್ಲ!* *ಶಿವಮೊಗ್ಗದಲ್ಲಿ ಸದ್ಯಕ್ಕೆ ಮಳೆ ಬರೋಲ್ವಾ?*
*ಕರ್ನಾಟಕದ ಹಲವೆಡೆ ಮಳೆ;* *ಮಂಗಳೂರಿನಲ್ಲಿ ವಿಮಾನಗಳು ಇಳಿಯಲೇ ಇಲ್ಲ!* *ಶಿವಮೊಗ್ಗದಲ್ಲಿ ಸದ್ಯಕ್ಕೆ ಮಳೆ ಬರೋಲ್ವಾ?* ಬೇಸಿಗೆ ಆರಂಭದಲ್ಲಿಯೇ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ರಣ ಬಿಸಿಲಿನ ವಾತಾವರಣ ಇದೆ. ಈಮಧ್ಯೆ, ಅನೇಕ ಕಡೆಗಳಲ್ಲಿ ಬುಧವಾರ ರಾತ್ರಿ ಏಕಾಏಕಿ (Karnataka Rains) ಮಳೆಯಾಗಿದೆ. ಪರಿಣಾಮವಾಗಿ ಇಳೆ ತುಸು ತಂಪಾಗಿದೆ. ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯಲ್ಲಿ ಮಳೆಯ ಅಬ್ಬರ ಜೋರಾಗಿದೆ. ಗುಡುಗು, ಸಿಡಿಲು ಸಹಿತ ಭಾರೀ ಮಳೆಯಾಗಿದೆ. ಮಂಗಳೂರಿಗೆ (Mangalore) ಬರುವ ವಿಮಾನಗಳನ್ನು ಡೈವರ್ಟ್ ಮಾಡಲಾಗಿದೆ. ಮಂಗಳೂರಿನಲ್ಲಿ ಲ್ಯಾಂಡ್ ಮಾಡಲು…