ಶ್ರೀರಾಮ ಸೇನಾ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಪತ್ರಿಕಾಗೋಷ್ಠಿ; ಲವ್ ಜಿಹಾದ್ ಮುಸ್ಲೀಮರ ಜನಸಂಖ್ಯೆ ಹೆಚ್ಚಿಸಿಕೊಳ್ಳುವ ಒಂದು ಮಾರ್ಗ ವಿದ್ಯಾರ್ಥಿನಿ- ಮಹಿಳೆಯರಿಗೆ ನೂರು ಕಡೆಗೆ ತ್ರಿಶೂಲ ದೀಕ್ಷೆ ಚಕ್ರವರ್ತಿ ಸೂಲಿಬೆಲೆ ಅನ್ಯಧರ್ಮ ಹುಡುಗಿಯರನ್ನು ಪ್ರೀತಿಸುವ ಹೇಳಿಕೆಗೆ ಸಂಪೂರ್ಣ ಬೆಂಬಲ ಸೂಚಿಸಿದ ಪ್ರಮೋದ್ ಮುತಾಲಿಕ್
ಶ್ರೀರಾಮ ಸೇನಾ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಪತ್ರಿಕಾಗೋಷ್ಠಿ; ಲವ್ ಜಿಹಾದ್ ಮುಸ್ಲೀಮರ ಜನಸಂಖ್ಯೆ ಹೆಚ್ಚಿಸಿಕೊಳ್ಳುವ ಒಂದು ಮಾರ್ಗ ವಿದ್ಯಾರ್ಥಿನಿ- ಮಹಿಳೆಯರಿಗೆ ನೂರು ಕಡೆಗೆ ತ್ರಿಶೂಲ ದೀಕ್ಷೆ ಚಕ್ರವರ್ತಿ ಸೂಲಿಬೆಲೆ ಅನ್ಯಧರ್ಮ ಹುಡುಗಿಯರನ್ನು ಪ್ರೀತಿಸುವ ಹೇಳಿಕೆಗೆ ಸಂಪೂರ್ಣ ಬೆಂಬಲ ಸೂಚಿಸಿದ ಪ್ರಮೋದ್ ಮುತಾಲಿಕ್ ಫೆ.28ರ ರಾತ್ರಿ ತಡದರು.ವಾದ ವಿವಾದವಾಯ್ತು. ಸಂಪೂರ್ಣ ಬೆಂಬಲಕ್ಕೆ ನಿಂತವರಿಗೆ, ಶಾಸಕರಿಗೆ ಧನ್ಯವಾದ. ಎಂಪಿಯವರು ಕೂಡ ಡಿಸಿ, ನನ್ನ ಜೊತೆ ಮಾತಾಡಿ ಖಂಡಿಸಿದರು.ಎರಡೇ ದಿನಗಳಲ್ಲಿ ಹೈಕೋರ್ಟ್ ತಡೆಯಾಜ್ಞೆ ಬಂತು. ಪುಸ್ತಕ ಬಿಡುಗಡೆಗೆ ಹಾದಿ ಸುಗಮವಾಯ್ತು….