Editor MalenaduExpress

ನಾನು ನಿಮ್ಮ ಶಿ.ಜು.ಪಾಶ. ವಿಶೇಷವೂ ವಿಭಿನ್ನವೂ ಆದ ಸುದ್ದಿಗಳನ್ನು, ವಿಷಯಗಳನ್ನು ಹಂಚಿಕೊಳ್ಳಲೆಂದೇ ಆರಂಭಿಸಿದ ಸಾಮಾಜಿಕ ಜಾಲತಾಣವಿದು...

2025 ರ ಐಪಿಎಲ್ ಸಂಪೂರ್ಣವಾಗಿ ರದ್ದಾಗಿಲ್ಲ..* *ಶೀಘ್ರದಲ್ಲೇ ಮರು ನಿಗದಿ*

*2025 ರ ಐಪಿಎಲ್ ಸಂಪೂರ್ಣವಾಗಿ ರದ್ದಾಗಿಲ್ಲ..* *ಶೀಘ್ರದಲ್ಲೇ ಮರು ನಿಗದಿ* ಭಾರತ ಮತ್ತು ಪಾಕಿಸ್ತಾನ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯನ್ನು ಗಮನಿಸಿದ ಬಿಸಿಸಿಐ (BCCI), ಒಂದು ದೊಡ್ಡ ನಿರ್ಧಾರವನ್ನು ತೆಗೆದುಕೊಂಡಿದೆ. 2025 ರ ಐಪಿಎಲ್ (IPL 2025) ಅನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಉಗ್ರ ಪೋಷಕ ಪಾಕಿಸ್ತಾನ, ಭಾರತದ ಹಲವಾರು ನಗರಗಳ ಮೇಲೆ ಡ್ರೋನ್ ದಾಳಿ ನಡೆಸಿತು. ಆದರೆ, ಭಾರತ ಪಾಕಿಸ್ತಾನಕ್ಕೆ ಸೂಕ್ತ ಪ್ರತ್ಯುತ್ತರ ನೀಡಿ ಅದರ ಕ್ಷಿಪಣಿಗಳು ಮತ್ತು ಡ್ರೋನ್‌ಗಳನ್ನು ಹೊಡೆದುರುಳಿಸಿತು. ಆದರೆ ಈ ದಾಳಿಯ ಪರಿಣಾಮದಿಂದಾಗಿ ಧರ್ಮಶಾಲಾದಲ್ಲಿ…

Read More

ಇಂಡೋನೆಷ್ಯಾದಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಮಟ್ಟದ ಸ್ಕೇಟಿಂಗ್ ಸ್ಪರ್ಧೆ* *ಭಾರತ ಪ್ರತಿನಿಧಿಸಲು ಹೊರಟ ರೋಷನ್ ಗೆ ಶಿವಮೊಗ್ಗ ಜೆಡಿಎಸ್ ನಗರಾಧ್ಯಕ್ಷ ದೀಪಕ್ ಸಿಂಗ್ ಅಧ್ಯಕ್ಷತೆಯಲ್ಲಿ ಆರ್ಥಿಕ ಸಹಾಯ*

*ಇಂಡೋನೆಷ್ಯಾದಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಮಟ್ಟದ ಸ್ಕೇಟಿಂಗ್ ಸ್ಪರ್ಧೆ* *ಭಾರತ ಪ್ರತಿನಿಧಿಸಲು ಹೊರಟ ರೋಷನ್ ಗೆ ಶಿವಮೊಗ್ಗ ಜೆಡಿಎಸ್ ನಗರಾಧ್ಯಕ್ಷ ದೀಪಕ್ ಸಿಂಗ್ ಅಧ್ಯಕ್ಷತೆಯಲ್ಲಿ ಆರ್ಥಿಕ ಸಹಾಯ* ಇಂಡೋನೆಷ್ಯಾದಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಮಟ್ಟದ ಸ್ಕೇಟಿಂಗ್ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸುತ್ತಿರುವ ಶಿವಮೊಗ್ಗದ ಯುವ ಪ್ರತಿಭೆ ರೋಷನ್ ರವರಿಗೆ ಇಂದು ನಗರ ಜೆಡಿಎಸ್ ವತಿಯಿಂದ ನಗರಾಧ್ಯಕ್ಷ ದೀಪಕ್ ಸಿಂಗ್ ಅದ್ಯಕ್ಷತೆಯಲ್ಲಿ ಆರ್ಥಿಕ ಸಹಾಯ ಮಾಡಿ ಅಭಿನಂದಿಸಲಾಯಿತು. ಜಿಲ್ಲಾ ಜೆಡಿಎಸ್ ಅಧ್ಯಕ್ಷರಾದ ಕಡಿದಾಳು ಗೋಪಾಲ್ ಹಾಗೂ ರಾಜ್ಯ ಜೆಡಿಎಸ್ ಉಪಾಧ್ಯಕ್ಷರಾದ ಕೆ. ಬಿ….

Read More

ಇಂದು ಆರ್​ಸಿಬಿ- ಲಕ್ನೋ ಪಂದ್ಯ ನಡೆಯುತ್ತ, ಇಲ್ವಾ?*

*ಇಂದು ಆರ್​ಸಿಬಿ- ಲಕ್ನೋ ಪಂದ್ಯ ನಡೆಯುತ್ತ, ಇಲ್ವಾ?* ಪಾಕಿಸ್ತಾನದೊಂದಿಗಿನ ಉದ್ವಿಗ್ನತೆಯ ನಡುವೆ ಇಂಡಿಯನ್ ಪ್ರೀಮಿಯರ್ ಲೀಗ್ 2025 ರ (Indian Premier League) 58 ನೇ ಪಂದ್ಯವನ್ನು ರದ್ದುಗೊಳಿಸಲಾಯಿತು. ಈ ಪಂದ್ಯವು ಹಿಮಾಚಲ ಪ್ರದೇಶದ ಧರ್ಮಶಾಲಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ಪಂಜಾಬ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವೆ ನಡೆಯುತ್ತಿತ್ತು. ಪಂದ್ಯದ ಸಮಯದಲ್ಲಿ, ಕ್ರೀಡಾಂಗಣದಲ್ಲಿನ ಫ್ಲಡ್ ಲೈಟ್‌ಗಳಲ್ಲಿ ಒಂದರಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿತ್ತು. ಇದಾದ ನಂತರ, ಭದ್ರತಾ ಕಾರಣಗಳಿಗಾಗಿ ಧರ್ಮಶಾಲಾದಲ್ಲಿ ವಿದ್ಯುತ್ ಕಡಿತಗೊಳಿಸಲಾಯಿತು. ಅಂತಿಮವಾಗಿ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು, ಆಟಗಾರರು…

Read More

ಕವಿಸಾಲು

Gm ಶುಭೋದಯ💐💐 *ಕವಿಸಾಲು* ೧. ಜೀವನದ ಪರೀಕ್ಷೆಗಳೆಲ್ಲ ಆಕಸ್ಮಿಕ… ಸಿದ್ಧ ಪಠ್ಯಗಳ ಜಂಜಾಟವಿಲ್ಲ, ಕಾಲಮಿತಿ ಇಲ್ಲವೇ ಇಲ್ಲ! ೨. ಕಣ್ಣೀರು ಹಾಕಿಸುವವರು ಕಣ್ಣೀರು ಹಾಕುವರು ಅದೊಂದು ದಿನ… – *ಶಿ.ಜು.ಪಾಶ* 8050112067 (9/5/25)

Read More

ಪಾಕಿಸ್ತಾನದಿಂದ ಸೈಬರ್ ವಾರ್ ಆತಂಕ* *ಹನಿಟ್ರ್ಯಾಪ್ ಯತ್ನದ ಬಗ್ಗೆ ಎಚ್ಚರ* *ಬೇರೆ ದೇಶಗಳ ಸರ್ವರ್ ಉಳ್ಳ ವೆಬ್​ಸೈಟ್ ಬಳಸುವಾಗ ಎಚ್ಚರ* *ಸೈಬರ್ ತಜ್ಞರಿಂದ ಎಚ್ಚರಿಕೆ*

*ಪಾಕಿಸ್ತಾನದಿಂದ ಸೈಬರ್ ವಾರ್ ಆತಂಕ* *ಹನಿಟ್ರ್ಯಾಪ್ ಯತ್ನದ ಬಗ್ಗೆ ಎಚ್ಚರ* *ಬೇರೆ ದೇಶಗಳ ಸರ್ವರ್ ಉಳ್ಳ ವೆಬ್​ಸೈಟ್ ಬಳಸುವಾಗ ಎಚ್ಚರ* *ಸೈಬರ್ ತಜ್ಞರಿಂದ ಎಚ್ಚರಿಕೆ* ಪಾಕಿಸ್ತಾನದ ಉಗ್ರ ನೆಲೆಗಳ ಮೇಲೆ ಭಾರತೀಯ ಸೇನೆ ವೈಮಾನಿಕ ದಾಳಿ (Indian Arm Air Strike) ನಡೆಸಿದ ನಂತರ ಇದೀಗ ಪಾಕಿಸ್ತಾನವು ಸೈಬರ್ ವಾರ್ (Cyber War) ನಡೆಸುವ ಆತಂಕ ಎದುರಾಗಿದೆ. ಈ ವಿಚಾರವಾಗಿ ಸೈಬರ್ ತಜ್ಞರು (Cyber Experts) ಎಚ್ಚರಿಕೆಯ ಮಾತುಗಳನ್ನು ಆಡಿದ್ದಾರೆ. ಭಾರತದ ಮೇಲೆ ಪಾಕಿಸ್ತಾನಿ ಹ್ಯಾಕರ್​ಗಳ ಕಣ್ಣಿದ್ದು,…

Read More

ಶರಾವತಿ ಮುಳುಗಡೆ ಸಂತ್ರಸ್ತರಿಗೆ ವಿಷ ಹಾಕಿದ್ದೇ ಬಿಜೆಪಿಯವರು; ಪತ್ರಿಕಾಗೋಷ್ಠಿಯಲ್ಲಿ  ಗೋಪಾಲಕೃಷ್ಣ ಬೇಳೂರು ಆರೋಪ

ಶರಾವತಿ ಮುಳುಗಡೆ ಸಂತ್ರಸ್ತರಿಗೆ ವಿಷ ಹಾಕಿದ್ದೇ ಬಿಜೆಪಿಯವರು; ಪತ್ರಿಕಾಗೋಷ್ಠಿಯಲ್ಲಿ  ಗೋಪಾಲಕೃಷ್ಣ ಬೇಳೂರು ಆರೋಪ ಶಿವಮೊಗ್ಗ : ಶರಾವತಿ ಮುಳುಗಡೆ ಸಂತ್ರಸ್ತರಿಗೆ ವಿಷ ಹಾಕಿದ್ದೇ ಬಿಜೆಪಿಯವರು ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಆರೋಪಿಸಿದ್ದಾರೆ. ನಗರದ ಪ್ರವಾಸಿ ಮಂದಿರದಲ್ಲಿ ಗುರುವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಇತ್ತೀಚೆಗೆ ಸಂಸದ ರಾಘವೇಂದ್ರ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ಮಾಡಿದ್ದಾರೆ. ಮೇ ೦೯ ರಂದು ಮಧು ಬಂಗಾರಪ್ಪ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಅಧಿಕಾರಿಗಳ ಜೊತೆಗೆ ಸಭೆ ನಿಗದಿಯಾಗಿದೆ. ಅದು ಗೊತ್ತಾಗಿಯೇ ಬಿಜೆಪಿಯವರು ಸಭೆ ಮಾಡಿದ್ದಾರೆ ಎಂದು ಆರೋಪಿಸಿದರು….

Read More

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮಂಜುನಾಥ್ ನಾಯಕರ್‌ರವರು 4 ವರ್ಷಗಳ ಸಾಮಾನ್ಯ ಕಾರಾಗೃಹ ಸಜೆ ಮತ್ತು ರೂ.25 ಸಾವಿರ ದಂಡ ವಿಧಿಸಿ, ಮೇ 07 ರಂದು ತೀರ್ಪು ನೀಡಿ ಆದೇಶ *ಅಕ್ರಮ ಗಾಂಜಾ ಸಾಗಾಣಿಕೆ ಮಾಡುತ್ತಿದ್ದ ವ್ಯಕ್ತಿಗಳಿಗೆ ಜೈಲು* ಜೀವನ್ ಎಂ, ಸರೋನ ಎಂ, ಜೀವನ್ ಕೆ, ನಿತಿನ್ ಎಸ್ @ ಕಡ್ಡಿ, ಮುರುಗ ಎಲ್ ವಿರುದ್ದ ಆರೋಪ ಸಾಬೀತು

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮಂಜುನಾಥ್ ನಾಯಕರ್‌ರವರು 4 ವರ್ಷಗಳ ಸಾಮಾನ್ಯ ಕಾರಾಗೃಹ ಸಜೆ ಮತ್ತು ರೂ.25 ಸಾವಿರ ದಂಡ ವಿಧಿಸಿ, ಮೇ 07 ರಂದು ತೀರ್ಪು ನೀಡಿ ಆದೇಶ *ಅಕ್ರಮ ಗಾಂಜಾ ಸಾಗಾಣಿಕೆ ಮಾಡುತ್ತಿದ್ದ ವ್ಯಕ್ತಿಗಳಿಗೆ ಜೈಲು* ಜೀವನ್ ಎಂ, ಸರೋನ ಎಂ, ಜೀವನ್ ಕೆ, ನಿತಿನ್ ಎಸ್ @ ಕಡ್ಡಿ, ಮುರುಗ ಎಲ್ ವಿರುದ್ದ ಆರೋಪ ಸಾಬೀತು ದ್ವಿಚಕ್ರ ವಾಹನದಲ್ಲಿ ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ ಆರೋಪಿಗಳ ಮೇಲಿನ ಆರೋಪ ದೃಢಪಟ್ಟ ಹಿನ್ನೆಲೆ ಅವರಿಗೆ…

Read More

ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶ್ರೀಮತಿ ಪಲ್ಲವಿ ಜಿ. ಸರ್ಕಾರಕ್ಕೆ ಮನವಿ; ಹೋಬಳಿ ಮಟ್ಟದಲ್ಲಿ ಪ್ರತ್ಯೇಕ ಅಲೆಮಾರಿ ವಿಶೇಷ ಸಮೀಕ್ಷಾ ಕಾರ್ಯ ನಡೆಸಿ  

ಶಿವಮೊಗ್ಗ : ರಾಜ್ಯದಲ್ಲಿ ಟೆಂಟು ಮತ್ತು ಗುಡಿಸಲುಗಳಲ್ಲಿ ಅತ್ಯಂತ ಕನಿಷ್ಟ ಜೀವನ ಸಾಗಿಸುತ್ತಿರುವ ಪರಿಶಿಷ್ಟ ಜಾತಿಯ ಅಲೆಮಾರಿಗಳು ಸಾಮಾಜಿಕವಾಗಿ, ಆರ್ಥಿಕವಾಗಿ ಮತ್ತು ಒಟ್ಟಾರೆ ಸಮುದಾಯ ಪ್ರಗತಿಯಲ್ಲಿ ಹಿಂದುಳಿದಿರುವ, ಅಲೆಮಾರಿಗಳ ವಾಸ್ತವ ಸ್ಥಿತಿಗತಿಗಳ ಬಗ್ಗೆ 3-ದಿನ ಹೋಬಳಿ ಮಟ್ಟದಲ್ಲಿ ಪ್ರತ್ಯೇಕ ಪ್ರಶ್ನಾವಳಿ ರೂಪಿಸಿ ಅಲೆಮಾರಿ ವಿಶೇಷ ಸಮೀಕ್ಷಾ ಕಾರ್ಯ ಕೈಗೊಳ್ಳುವಂತೆ ಸರ್ಕಾರಕ್ಕೆ ಮನವಿ ಮಾಡಿಕೊಳ್ಳುವುದಾಗಿ ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶ್ರೀಮತಿ ಪಲ್ಲವಿ ಜಿ. ಅವರು ಹೇಳಿದರು. ಈ…

Read More

ಅಲ್ಲಮಪ್ರಭು ಮೈದಾನಕ್ಕೆ ರಾತ್ರಿ 9.30 ರಿಂದ ಬೆಳಗ್ಗೆ 5.30 ರವರೆಗೆ ಪ್ರವೇಶ ನಿಷೇಧ*

*ಅಲ್ಲಮಪ್ರಭು ಮೈದಾನಕ್ಕೆ ರಾತ್ರಿ 9.30 ರಿಂದ ಬೆಳಗ್ಗೆ 5.30 ರವರೆಗೆ ಪ್ರವೇಶ ನಿಷೇಧ* ಶಿವಮೊಗ್ಗ ನಗರದ ಅಲ್ಲಮಪ್ರಭು ಮೈದಾನ (ಫ್ರೀಡಂ ಪಾರ್ಕ್)ದ ಆಸ್ತಿಗಳ ಸಂರಕ್ಷಣೆಗಾಗಿ ಮತ್ತು ಸಾರ್ವಜನಿಕರ ಸುರಕ್ಷತೆಗಾಗಿ ರಾತ್ರಿ 9.30 ರಿಂದ ಬೆಳಗ್ಗೆ 5.30 ರವರೆಗೆ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಲಾಗಿದ್ದು, ಬೆಳಗ್ಗೆ 5.30 ರಿಂದ ರಾತ್ರಿ 9.30 ರವರೆಗೆ ಮಾತ್ರ ಸಾರ್ವಜನಿಕರಿಗೆ ಪ್ರವೇಶಿಸಲು ಅನುಮತಿ ನೀಡಲಾಗಿದೆ. ಸಾರ್ವಜನಿಕರು ಗೃಹರಕ್ಷಕ ಸಿಬ್ಬಂದಿಗಳೊಂದಿಗೆ ಸಹಕರಿಸುವಂತೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದ್ದಾರೆ.

Read More

ಕವಿಸಾಲು

Gm ಶುಭೋದಯ💐💐 *ಕವಿಸಾಲು* 1. ಸತ್ಯ ಹೇಳಿ ನೋಡು ಹೃದಯ ಸ್ವಚ್ಛವಾಗುವುದು… ಸತ್ಯ ಎಂಬುದು ಕಸ ಗುಡಿಸುವ ಕಾರ್ಮಿಕ! 2. ಒಂದು ಸುಳ್ಳು ಸಾವಿರ ಸುಳ್ಳು ಹೇಳಿಸುವುದು… ಸತ್ಯ ಒಬ್ಬಂಟಿಯೇ ಫಳಫಳಿಸುವುದು! – *ಶಿ.ಜು.ಪಾಶ* 8050112067 (8/5/25)

Read More