ಎಸ್ ಎಸ್ ಎಲ್ ಸಿ ಮಕ್ಕಳಿಗೆ ಶುಭ ಹಾರೈಸಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಪರೀಕ್ಷಾ ಸಿದ್ಧತೆ ಬಗ್ಗೆ ಪರಿಶೀಲನೆ
ಎಸ್ ಎಸ್ ಎಲ್ ಸಿ ಮಕ್ಕಳಿಗೆ ಶುಭ ಹಾರೈಸಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಪರೀಕ್ಷಾ ಸಿದ್ಧತೆ ಬಗ್ಗೆ ಪರಿಶೀಲನೆ ರಾಜ್ಯದಾದ್ಯಂತ ಇಂದಿನಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ ಆರಂಭವಾಗಿದ್ದು, ಬೆಂಗಳೂರು ಉತ್ತರ ಜಿಲ್ಲೆಯ ಮಲ್ಲೇಶ್ವರಂನ ಕರ್ನಾಟಕ ಪಬ್ಲಿಕ್ ಶಾಲೆಗೆ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರಾದ ಎಸ್ ಮಧು ಬಂಗಾರಪ್ಪನವರು ಭೇಟಿನೀಡಿ, ಆತ್ಮಸ್ಥೈರ್ಯ ತುಂಬುವ ಮೂಲಕ ವಿದ್ಯಾರ್ಥಿಗಳಿಗೆ ಪುಷ್ಪನೀಡಿ ಶುಭಹಾರೈಸಿದರು… ಬಳಿಕ ಪರೀಕ್ಷಾ ಸಿದ್ದತಾ ಕ್ರಮಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದು ಕೊಠಡಿಗಳನ್ನು ಪರಿಶೀಲಿಸಿ, ವಿದ್ಯಾರ್ಥಿಗಳಿಗೆ ಯಾವುದೇ…