ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬಿ ಖಾತಾ ಅವಧಿ 6 ತಿಂಗಳು ವಿಸ್ತರಿಸಿ* ನಗರಾಭಿವೃದ್ಧಿ ಸಚಿವರು ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಲ್ಲಿ ಎನ್.ಕೆ.ಶ್ಯಾಮಸುಂದರ್ ಮನವಿ*
*ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬಿ ಖಾತಾ ಅವಧಿ 6 ತಿಂಗಳು ವಿಸ್ತರಿಸಿ* ನಗರಾಭಿವೃದ್ಧಿ ಸಚಿವರು ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಲ್ಲಿ ಎನ್.ಕೆ.ಶ್ಯಾಮಸುಂದರ್ ಮನವಿ* ರಾಜ್ಯಾದ್ಯಂತ ನೊಂದಣಿಯಾದ ರೆವಿನ್ಯೂ ನಿವೇಶನ ಹಾಗೂ ರೆವಿನ್ಯೂ ನಿವೇಶನಗಳಲ್ಲಿ ಮನೆಗಳನ್ನು ಕಟ್ಟಿಕೊಂಡು ವಾಸ ಮಾಡುತ್ತಿರುವ ಬಡವರಿಗೆ ಬಿ ಖಾತಾ ಮಾಡಿಕೊಳ್ಳಲು ಅರ್ಜಿ ಸಲ್ಲಿಸಲು ಇದೇ ತಿಂಗಳು ಆಗಸ್ಟ್ 8 (8/8/2025) ಕೊನೆಯ ದಿನಾಂಕ ಎಂದು ಸರ್ಕಾರ ಆದೇಶ ಮಾಡಿರುತ್ತಾರೆ. ಶಿವಮೊಗ್ಗ ತಾಲ್ಲೂಕು ಕಚೇರಿಯಲ್ಲಿ ಪೌತಿ ಖಾತೆ ಅದಾಲತ್ ನಡೆಯುತ್ತಿದೆ. ಕೆಲವು…