Editor MalenaduExpress

ನಾನು ನಿಮ್ಮ ಶಿ.ಜು.ಪಾಶ. ವಿಶೇಷವೂ ವಿಭಿನ್ನವೂ ಆದ ಸುದ್ದಿಗಳನ್ನು, ವಿಷಯಗಳನ್ನು ಹಂಚಿಕೊಳ್ಳಲೆಂದೇ ಆರಂಭಿಸಿದ ಸಾಮಾಜಿಕ ಜಾಲತಾಣವಿದು...

ಶಾಸಕ ಎಸ್.ಎನ್.ಚನ್ನಬಸಪ್ಪ ಪತ್ರಿಕಾಗೋಷ್ಠಿ; ಸರ್ಕಾರಕ್ಕೂ 2 ಕೋಟಿ ಕೇಳಿದ್ದೇವೆ- ವಾಲ್ಮೀಕಿ ಹಗರಣದ ಸಂತ್ರಸ್ತ ಕುಟುಂಬಕ್ಕೆ ಇನ್ನೆರಡು ದಿನಗಳಲ್ಲಿ 25 ಲಕ್ಷ ರೂ. ಪರಿಹಾರ

ಶಾಸಕ ಎಸ್.ಎನ್.ಚನ್ನಬಸಪ್ಪ ಪತ್ರಿಕಾಗೋಷ್ಠಿ; ಸರ್ಕಾರಕ್ಕೂ 2 ಕೋಟಿ ಕೇಳಿದ್ದೇವೆ- ವಾಲ್ಮೀಕಿ ಹಗರಣದ ಸಂತ್ರಸ್ತ ಕುಟುಂಬಕ್ಕೆ ಇನ್ನೆರಡು ದಿನಗಳಲ್ಲಿ 25 ಲಕ್ಷ ರೂ. ಪರಿಹಾರ ಮುಖ್ಯಮಂತ್ರಿಗಳ ಭೇಟಿ ಮಾಡಿದ್ದೇವೆ. ಅದ್ಧೂರಿ ದಸರಾಕ್ಕೆ ಅನುದಾನ ಬಿಡುಗಡೆ ಮಾಡಲು ವಿನಂತಿ ಮಾಡಿದ್ದೇನೆ. ತಕ್ಷಣಕ್ಕೆ ಸ್ಪಂದಿಸಿದ್ದಾರೆ. ಅದ್ಧೂರಿ ದಸರಾಕ್ಕೆ ಹಣ ಬಿಡುಗಡೆ ಮಾಡಲು ಸರ್ಕಾರ ಒಪ್ಪಿದೆ. ವಿಜೃಂಭಣೆಯಿಂದ ದಸರಾ ಆಚರಣೆ ಆಗುತ್ತೆ. ರಾಜ್ಯದಲ್ಲಿ ಎರಡನೇ ಅತೀ ದೊಡ್ಡ ದಸರಾ ಶಿವಮೊಗ್ಗದ್ದು. ಎರಡು ಕೋಟಿ ರೂ., ಕೇಳಿದ್ದೇವೆ. ಪಾಲಿಕೆಯ 1.50 ಕೋಟಿ ರೂ., ಇದೆ….

Read More

ಕೊಪ್ಪರಿಕೆಯಿಂದ ಜನಿಸಿದ  ಚೆಂಬು

     ಕೊಪ್ಪರಿಕೆಯಿಂದ ಜನಿಸಿದ  ಚೆಂಬು ಪ್ರಕೃತಿಯ ಕೈಗೂಸಿನಂತಿರುವ  ಚೆಂಬು ಗ್ರಾಮ ಒಂದು ಸುಂದರವಾದ ಪ್ರದೇಶ . ನದಿ ಮತ್ತು ಕಾಡು ಇವೆರಡರರೊಂದಿಗೆ ಸಮಾಗಮಗೊಂಡ ಊರು . ಭೌಗೋಳಿಕವಾಗಿ ಪಶ್ಚಿಮ ಘಟ್ಟ ಸಾಲಿನ ಬ್ರಹ್ಮಗಿರಿಯ ಪಶ್ಚಿಮಾಭಿಮುಖವಾಗಿ ಚಾಚಿರುವ ಇಳಿಜಾರು ತಪ್ಪಲಲ್ಲಿ ಚೆಂಬು ಗ್ರಾಮ ಇದೆ. ವಿಶೇಷವೆಂದರೆ ಇದು ಗಡಿಭಾಗ. ಕೊಡಗು ಮತ್ತು ದಕ್ಷಿಣ ಕನ್ನಡದ  ಗಡಿಭಾಗದಲ್ಲಿ ಇರುವಂತಹ ಒಂದು ವಿಶಿಷ್ಟವಾದ ಊರು. ಚೆಂಬು ಗ್ರಾಮದ ವ್ಯಾಪ್ತಿಯಲ್ಲಿ ಒಟ್ಟು  ಐದು ಸ್ಥಳಗಳು ಒಳಗೊಳ್ಳುತ್ತವೆ. ಮೇಲ್ಚೆಂಬು,  ಕುದುರೆಪಾಯ, ಊರುಬೈಲು, ಆನೆಹಳ್ಳ (…

Read More

ಸಂಗೀತಾ ರವಿರಾಜ್ ಅಂಕಣ; ಕೊಪ್ಪರಿಕೆಯಿಂದ ಜನಿಸಿದ  ಚೆಂಬು

ಪ್ರಕೃತಿಯ ಕೈಗೂಸಿನಂತಿರುವ  ಚೆಂಬು ಗ್ರಾಮ ಒಂದು ಸುಂದರವಾದ ಪ್ರದೇಶ . ನದಿ ಮತ್ತು ಕಾಡು ಇವೆರಡರರೊಂದಿಗೆ ಸಮಾಗಮಗೊಂಡ ಊರು . ಭೌಗೋಳಿಕವಾಗಿ ಪಶ್ಚಿಮ ಘಟ್ಟ ಸಾಲಿನ ಬ್ರಹ್ಮಗಿರಿಯ ಪಶ್ಚಿಮಾಭಿಮುಖವಾಗಿ ಚಾಚಿರುವ ಇಳಿಜಾರು ತಪ್ಪಲಲ್ಲಿ ಚೆಂಬು ಗ್ರಾಮ ಇದೆ. ವಿಶೇಷವೆಂದರೆ ಇದು ಗಡಿಭಾಗ. ಕೊಡಗು ಮತ್ತು ದಕ್ಷಿಣ ಕನ್ನಡದ  ಗಡಿಭಾಗದಲ್ಲಿ ಇರುವಂತಹ ಒಂದು ವಿಶಿಷ್ಟವಾದ ಊರು. ಚೆಂಬು ಗ್ರಾಮದ ವ್ಯಾಪ್ತಿಯಲ್ಲಿ ಒಟ್ಟು  ಐದು ಸ್ಥಳಗಳು ಒಳಗೊಳ್ಳುತ್ತವೆ. ಮೇಲ್ಚೆಂಬು,  ಕುದುರೆಪಾಯ, ಊರುಬೈಲು, ಆನೆಹಳ್ಳ ( ಆನ್ಯಾಳ ) ಮತ್ತು ದಬ್ಬಡ್ಕ…

Read More

ಸಣ್ಣ ಹುಡುಗರ ಮೂತ್ರಕ್ಕಿದೆ ಭಾರೀ ಬೇಡಿಕೆ!**ಯಾಕೆ?*

*ಸಣ್ಣ ಹುಡುಗರ ಮೂತ್ರಕ್ಕಿದೆ ಭಾರೀ ಬೇಡಿಕೆ!* *ಯಾಕೆ?* ಮಕ್ಕಳಿಗೆ ಮೂತ್ರ ವಿಸರ್ಜನೆಗೆ ಟಾಯ್ಲೆಟ್​ನಲ್ಲಿ ತರಬೇತಿ ನೀಡುವುದು ಸಹಜ. ಆದರೆ, ಚೀನಾದಲ್ಲಿ ಚಿಕ್ಕ ಹುಡುಗರಿಂದ ಮೂತ್ರವನ್ನು ಸಂಗ್ರಹಿಸಲಾಗುತ್ತದೆ. ಅದಕ್ಕಾಗಿ ಶಾಲೆಗಳಲ್ಲಿ ಬಕೆಟ್‌ಗಳನ್ನು ಇಡಲಾಗುತ್ತದೆ. ಅದು ಯಾಕೆಂದು ತಿಳಿದರೆ ನೀವು ಶಾಕ್ ಆಗುತ್ತೀರಿ. “ಚೀನಾದಲ್ಲಿ ಮೇಜು, ಮಂಚ ಮತ್ತು ಕುರ್ಚಿಗಳನ್ನು ಹೊರತುಪಡಿಸಿ 4 ಕಾಲುಗಳಿರುವ ಎಲ್ಲವನ್ನೂ ತಿನ್ನಲಾಗುತ್ತದೆ” ಎಂದು ಚೀನಾದ ಬಗ್ಗೆ ಒಂದು ಮಾತು ಇದೆ. ಆದರೆ ಇಂದು ನಾವು ತಿಳಿಸುತ್ತಿರುವ ಈ ಭಕ್ಷ್ಯವು ನಿಮಗೆ ಆಶ್ಚರ್ಯ ಉಂಟುಮಾಡಬಹುದು. ಚೀನಾದಲ್ಲಿ…

Read More

ಲಿಫ್ಟ್ ಲೋಪ – ಸೇವಾ ನ್ಯೂನ್ಯತೆಗೆ ಪರಿಹಾರ ನೀಡಲು ಆದೇಶ

*ಲಿಫ್ಟ್ ಲೋಪ – ಸೇವಾ ನ್ಯೂನ್ಯತೆಗೆ ಪರಿಹಾರ ನೀಡಲು ಆದೇಶ* ದೂರುದಾರ ಶ್ರೀನಿವಾಸಮೂರ್ತಿ ಎಂ.ಎನ್, ಗೋಪಾಲಗೌಡ ಬಡಾವಣೆ, ಶಿವಮೊಗ್ಗ ಇವರು ಎದುರುದಾರರಾದ ನಿಭವ್ ಲಿಫ್ಟ್÷್ಸ ಪ್ರೆöÊ.ಲಿ. ಚೆನ್ನೆöÊ ಮತ್ತು ಬೆಂಗಳೂರು ಇವರ ವಿರುದ್ದ ದಾಖಲಿಸಿದ್ದ ದೂರನ್ನು ಪರಿಶೀಲಿಸಿದ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಸೇವಾನ್ಯೂನ್ಯತೆ ಹಿನ್ನೆಲೆ ಎದುರುದಾರರು ಪರಿಹಾರ ನೀಡುವಂತೆ ಆದೇಶಿಸಿದೆ. ದೂರುದಾರ ಶ್ರೀನಿವಾಸಮೂರ್ತಿ ಎಂ.ಎನ್ ರವರು ವಕೀಲರ ಮುಖಾಂತರ ಎದುರಾದರರ ವಿರುದ್ದ ದೂರನ್ನು ಸಲ್ಲಿಸಿ, ತಾವು ಗೋಪಾಲಗೌಡ ಬಡಾವನೆಯಲ್ಲಿ ಮೊದಲನೇ ಮತ್ತು ಎರಡನೇ ಮಹಡಿಯುಳ್ಳ…

Read More

ಸೆ.17 ಕ್ಕೆ ಶಿವಮೊಗ್ಗದ ಹಿಂದೂಮಹಾಸಭಾ ಗಣಪತಿ ಮೆರವಣಿಗೆವಾಹನ ಸಂಚಾರ ಮಾರ್ಗ ಬದಲಾವಣೆ…ಎಲ್ಲೆಲ್ಲಿಂದ ಹೇಗೆ ಸಮಸ್ಯೆ ಇಲ್ಲದ ಹಾಗೆ ಸಂಚರಿಸಬೇಕು?ಡಿಸಿ ಗುರುದತ್ತ ಹೆಗಡೆ ಅಧಿಸೂಚನೆಯಲ್ಲೇನಿದೆ?

ಸೆ.17 ಕ್ಕೆ ಶಿವಮೊಗ್ಗದ ಹಿಂದೂಮಹಾಸಭಾ ಗಣಪತಿ ಮೆರವಣಿಗೆ ವಾಹನ ಸಂಚಾರ ಮಾರ್ಗ ಬದಲಾವಣೆ… ಎಲ್ಲೆಲ್ಲಿಂದ ಹೇಗೆ ಸಮಸ್ಯೆ ಇಲ್ಲದ ಹಾಗೆ ಸಂಚರಿಸಬೇಕು? ಡಿಸಿ ಗುರುದತ್ತ ಹೆಗಡೆ ಅಧಿಸೂಚನೆಯಲ್ಲೇನಿದೆ? ಶಿವಮೊಗ್ಗ ನಗರದ ಹಿಂದೂ ಮಹಾಸಭಾ ಗಣಪತಿಯನ್ನು ಸೆ.17 ರಂದು ವಿಸರ್ಜನೆ ಮಾಡುವುದರಿಂದ ಮೆರವಣಿಗೆ ಸಂದರ್ಭದಲ್ಲಿ ಸಂಚಾರ ಸುಗಮಗೊಳಿಸುವ ಸಲುವಾಗಿ ಈ ಕೆಳಕಂಡಂತೆ ವಾಹನ ಸಂಚಾರ ನಿಷೇಧ, ನಿಲುಗಡೆ ಹಾಗೂ ವಾಹನಗಳ ಮಾರ್ಗ ಬದಲಾವಣೆ ಮಾಡಲು ತಾತ್ಕಾಲಿಕ ಅಧಿಸೂಚನೆಯನ್ನು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಹೊರಡಿಸಿದ್ದಾರೆ. ಸೆ.17 ರಂದು ಹಿಂದೂ ಮಹಾಸಭಾ…

Read More

ಆರೋಗ್ಯ ಸೌಧದಲ್ಲಿ ದಿನೇಶ್ ಗುಂಡೂರಾವ್- ಮಧು ಬಂಗಾರಪ್ಪ ಚರ್ಚೆಶಿವಮೊಗ್ಗ ಜಿಲ್ಲೆಯ ಯಾವ ಯಾವ ಆರೋಗ್ಯದ ವಿಷಯಗಳ ಚರ್ಚೆ ನಡೆಯಿತು? ಇಲ್ಲಿದೆ ಮಾಹಿತಿ…

ಆರೋಗ್ಯ ಸೌಧದಲ್ಲಿ ದಿನೇಶ್ ಗುಂಡೂರಾವ್- ಮಧು ಬಂಗಾರಪ್ಪ ಚರ್ಚೆ ಶಿವಮೊಗ್ಗ ಜಿಲ್ಲೆಯ ಯಾವ ಯಾವ ಆರೋಗ್ಯದ ವಿಷಯಗಳ ಚರ್ಚೆ ನಡೆಯಿತು? ಇಲ್ಲಿದೆ ಮಾಹಿತಿ… ಇಂದು ಬೆಂಗಳೂರಿನ “ಆರೋಗ್ಯ ಸೌಧ”ದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರಾದ  ದಿನೇಶ್ ಗುಂಡೂರಾವ್ ಅವರೊಂದಿಗೆ  ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ “ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯ ಆರೋಗ್ಯ ಇಲಾಖೆಗೆ ಸಂಬಂಧಿಸಿದ” ಪ್ರಮುಖ ವಿಷಯಗಳ ಕುರಿತು ಸಮಗ್ರವಾಗಿ ಚರ್ಚಿಸಿ, ಆರೋಗ್ಯ ಇಲಾಖೆಯಲ್ಲಿ ಕೈಗೊಳ್ಳಬೇಕಿರುವ ಕ್ರಮಗಳ ಕುರಿತು ಮಾತನಾಡಿದರು. ಸಭೆಯಲ್ಲಿ ಚರ್ಚಿಸಲಾದ ವಿಷಯಗಳು…

Read More

ತಂಬಾಕು ದಾಳಿ : ದಂಡ ಸಂಗ್ರಹ*

*ತಂಬಾಕು ದಾಳಿ : ದಂಡ ಸಂಗ್ರಹ* ಸೊರಬ ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಸುತ್ತಮುತ್ತ ಹಾಗೂ ಬಸ್ ನಿಲ್ದಾಣದಲ್ಲಿ ಕೋಟ್ಪಾ ಕಾಯ್ದೆಯನ್ನು ಉಲ್ಲಂಘಿಸಿದವರ ವಿರುದ್ಧ ದಾಳಿಯನ್ನು ಹಮ್ಮಿಕೊಳ್ಳಲಾಯಿತು. ಒಟ್ಟು 12 ಪ್ರಕರಣಗಳನ್ನು ದಾಖಲಿಸಿ ರೂ. 2300 ದಂಡವನ್ನು ಸ್ಥಳದಲ್ಲಿಯೇ ಸಂಗ್ರಹಿಸಲಾಯಿತು. ತಂಡದಲ್ಲಿ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಜಿಲ್ಲಾ ಸಲಹೆಗಾರ ಹೇಮಂತ್ ರಾಜ್ ಅರಸ್, ಶಿವಮೊಗ್ಗ, ಸಮಾಜ ಕಾರ್ಯಕರ್ತ ರÀವಿರಾಜ್, ಸೊರಬ ತಾಲ್ಲೂಕು ಆರೋಗ್ಯ ಅಧಿಕಾರಿಗಳ ಕಚೇರಿಯ ಶಬೀರ್, ಆರೋಗ್ಯ ಇಲಾಖೆಯ ಆರೋಗ್ಯ ನಿರೀಕ್ಷಣಾಧಿಕಾರಿ ಅಕ್ಷಯ್ ಹಾಗೂ ಪೊಲೀಸ್…

Read More

ಬಾಲಿವುಡ್ ನಟಿ ಮಲೈಕಾ ಅರೋರಾ ತಂದೆ ಆತ್ಮಹತ್ಯೆ

ಬಾಲಿವುಡ್ ನಟಿ ಮಲೈಕಾ ಅರೋರಾ ತಂದೆ ಆತ್ಮಹತ್ಯೆ ಬಾಲಿವುಡ್ ನಟಿ, ಮಾಡೆಲ್ ಮಲೈಕಾ ಅರೋರಾರ ತಂದೆ ಅನಿಲ್ ಅರೋರಾ ಇಳಿ ವಯಸ್ಸಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ತಮ್ಮ ನಿವಾಸದ ಮೇಲ್ಛಾವಣಿಯಿಂದ ಹಾರಿ ಪ್ರಾಣ ಬಿಟ್ಟಿದ್ದಾರೆ. ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ. ಬಾಲಿವುಡ್​ನ ಖ್ಯಾತ ನಟಿ, ಮಾಡೆಲ್ ಮಲೈಕಾ ಅರೋರಾ ಅವರ ತಂದೆ ಅನಿಲ್ ಅರೋರಾ ಇಂದು (ಸೆಪ್ಟೆಂಬರ್ 11) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮುಂಬೈನ ತಪ್ಪ ಮನೆಯ ಮೇಲ್ಛಾವಣಿಯಿಂದ ಕೆಳಗೆ ಹಾರಿ ಮಲೈಕಾರ ತಂದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಆತ್ಮಹತ್ಯೆಗೆ…

Read More

ಮನೆಯಲ್ಲೇ ವೇಶ್ಯಾವಾಟಿಕೆ ನಡೆಸುತ್ತಿದ್ದ ಶಿಕ್ಷಕಿ!ಅರೆಸ್ಟ್- ಅರೆಸ್ಟ್- ಅರೆಸ್ಟ್…

ಮನೆಯಲ್ಲೇ ವೇಶ್ಯಾವಾಟಿಕೆ ನಡೆಸುತ್ತಿದ್ದ ಶಿಕ್ಷಕಿ! ಅರೆಸ್ಟ್- ಅರೆಸ್ಟ್- ಅರೆಸ್ಟ್… ಉಡುಪಿ ಜಿಲ್ಲೆ ಕಾರ್ಕಳ ತಾಲೂಕಿನ ಗ್ರಾಮವೊಂದರಲ್ಲಿ ಶಿಕ್ಷಕಿಯೋರ್ವಳು ತನ್ನ ಮನೆಯಲ್ಲಿಯೇ ವೇಶ್ಯಾವಾಟಿಕೆ ನಡೆಸುತ್ತಿದ್ದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಸದ್ಯ ಸರ್ಕಾರಿ ಶಾಲಾ ಶಿಕ್ಷಕಿ ಹಾಗೂ ಓರ್ವ ವ್ಯಕ್ತಿಯನ್ನು ಅರೆಸ್ಟ್ ಮಾಡಿದ್ದಾರೆ. . ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿದ್ದು, ಶಿಕ್ಷಕಿ ಸೇರಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಶಿಕ್ಷಕಿ ಸರ್ಕಾರಿ ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಳು. ಅಲ್ಲದೇ ತನ್ನ ಮನೆಯಲ್ಲಿ ಶಿಕ್ಷಕಿ ವೇಶ್ಯಾವಾಟಿಕೆ ನಡೆಸುತ್ತಿದ್ದಳು. ಈ ಕುರಿತು…

Read More