*ಅ-26 : ಸವ೯ ಜಾತಿ-ಜನಾಂಗಗಳ* *ವಿಧುರ-ವಿಧವೆ ಸಮಾಲೋಚನೆ ಸಭೆ*
*ಅ-26 : ಸವ೯ ಜಾತಿ-ಜನಾಂಗಗಳ* *ವಿಧುರ-ವಿಧವೆ ಸಮಾಲೋಚನೆ ಸಭೆ* ಶಿವಮೊಗ್ಗ “ಮರಳಿ ಯತ್ನವ ಮಾಡು ಮರಳಿ ಯತ್ನವ ಮಾಡು” ಎಂಬ ತತ್ವಪದದಂತೆ ಶಿವಮೊಗ್ಗ ನಗರದ ಶ್ರೀ ಕಲಾ ಕೌಶಲ್ಯಾಭಿವೃದ್ಧಿ ಕೇಂದ್ರದಲ್ಲಿ ಇದೇ ಅಕ್ಟೋಬರ್-26 ರಂದು ಭಾನುವಾರ ಸವ೯ ಜಾತಿ-ಜನಾಂಗಗಳ ವಿಧುರ-ವಿಧವೆ ಪುನರ್ವಿವಾಹ ಸಮಾಲೋಚನೆ ಸಭೆ ಏಪ೯ಡಿಸಲಾಗಿದೆ. ಇದೊಂದು ಮಾನವೀಯ ಸಂಬಂಧ ಹಾಗು ಸಾಮಾಜಿಕ ಕಳಕಳಿಯ ಹೊಸ ದಿಕ್ಕಿನ ಕಡೆಗಿನ ಪ್ರಯತ್ನವಾಗಿದ್ದು ನಾಡಿನ ನಾನಾ ಕಡೆಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಅಂದು ಬೆಳಿಗ್ಗೆ 11 ಗಂಟೆಗೆ ವಿವಿಧೆಡೆಗಳಿಂದ ವಿಧುರ-ವಿಧವೆ…
*ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್- ಕೆ ಎಸ್ ಸಿ ಎ ಶಿವಮೊಗ್ಗ ಝೋನ್ ಕನ್ವೀನರ್ ಹೆಚ್.ಎಸ್. ಸದಾನಂದರಿಂದ ಪತ್ರಿಕಾಗೋಷ್ಠಿ* *ಶಿವಮೊಗ್ಗದ ನವುಲೆ ಕೆ ಎಸ್ ಸಿ ಎ ಕ್ರೀಡಾಂಗಣದಲ್ಲಿ ಕರ್ನಾಟಕ ಹಾಗೂ ಗೋವಾ ತಂಡಗಳ ರಣಜಿ ಟ್ರೋಫಿ ಪಂದ್ಯ* *ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್ ಇನ್ ಇಂಡಿಯಾ(ಬಿಸಿಸಿಐ)ಯಿಂದ ಆಯೋಜನೆ* *ಕರ್ನಾಟಕ-ಗೋವಾ ತಂಡದಲ್ಲಿ ಯಾರೆಲ್ಲ ಆಡಲಿದ್ದಾರೆ?*
*ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್- ಕೆ ಎಸ್ ಸಿ ಎ ಶಿವಮೊಗ್ಗ ಝೋನ್ ಕನ್ವೀನರ್ ಹೆಚ್.ಎಸ್. ಸದಾನಂದರಿಂದ ಪತ್ರಿಕಾಗೋಷ್ಠಿ* *ಶಿವಮೊಗ್ಗದ ನವುಲೆ ಕೆ ಎಸ್ ಸಿ ಎ ಕ್ರೀಡಾಂಗಣದಲ್ಲಿ ಕರ್ನಾಟಕ ಹಾಗೂ ಗೋವಾ ತಂಡಗಳ ರಣಜಿ ಟ್ರೋಫಿ ಪಂದ್ಯ* *ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್ ಇನ್ ಇಂಡಿಯಾ(ಬಿಸಿಸಿಐ)ಯಿಂದ ಆಯೋಜನೆ* *ಕರ್ನಾಟಕ-ಗೋವಾ ತಂಡದಲ್ಲಿ ಯಾರೆಲ್ಲ ಆಡಲಿದ್ದಾರೆ?*
ಅ.24 ರಿಂದ ಅಲ್ಲಮ ನುಡಿಗಟ್ಟುಗಳ ಕುರಿತು ಚಿಂತನ ಕಾರ್ತಿಕ* *ಪತ್ರಿಕಾಗೋಷ್ಠಿಯಲ್ಲಿ ಬಸವಕೇಂದ್ರದ ಅಧ್ಯಕ್ಷ ಬೆನಕಪ್ಪ*
*ಅ.24 ರಿಂದ ಅಲ್ಲಮ ನುಡಿಗಟ್ಟುಗಳ ಕುರಿತು ಚಿಂತನ ಕಾರ್ತಿಕ* *ಪತ್ರಿಕಾಗೋಷ್ಠಿಯಲ್ಲಿ ಬಸವಕೇಂದ್ರದ ಅಧ್ಯಕ್ಷ ಬೆನಕಪ್ಪ* ಶಿವಮೊಗ್ಗ ಬಸವಕೇಂದ್ರದ 19ನೇ ವರ್ಷದ ಚಿಂತನ ಕಾರ್ತಿಕ ಕಾರ್ಯಕ್ರಮ ಅಕ್ಟೋಬರ್ 24ರಿಂದ ನವೆಂಬರ್ 23ರವರೆಗೆ ನಡೆಯಲಿದೆ ಎಂದು ಬಸವಕೇಂದ್ರದ ಅಧ್ಯಕ್ಷ ಬೆನಕಪ್ಪ ಪತ್ರಿಕಾಗೋಷ್ಠಿಯಲ್ಲಿಂದು ತಿಳಿಸಿದರು. ಚಿಕ್ಕಮಗಳೂರು ಶ್ರೀ ಬಸವತತ್ವ ಪೀಠ ಹಾಗೂ ಶಿವಮೊಗ್ಗ ಬಸವಕೇಂದ್ರದ ಶ್ರೀ ಮ.ನಿ.ಪ್ರ. ಡಾ. ಬಸವ ಮರುಳಿಸಿದ್ದ ಸ್ವಾಮೀಜಿಗಳ ಸಾನ್ನಿಧ್ಯದಲ್ಲಿ ನಗರದ ವಿವಿಧ ಕಡೆ ಚಿಂತನ ಕಾರ್ತಿಕ ನಡೆಯಲಿದೆ. ಪ್ರತೀ ವರ್ಷವೂ ಒಂದೊಂದು ವಸ್ತು- ವಿಷಯ ಇಟ್ಟುಕೊಂಡು…
*ಅಪಾಯದಲ್ಲಿ ಕರ್ನಾಟಕದ 12 ನದಿಗಳು* *ಕುಡಿಯಲು- ತೊಳೆಯಲು ಕೂಡ ಈ ನದಿಗಳ ನೀರು ಅಪಾಯಕಾರಿ* *ಕಲುಷಿತ ನದಿಗಳಲ್ಲಿ ತುಂಗಭದ್ರೆಯೂ ಕಾವೇರಿಯೂ…*
*ಅಪಾಯದಲ್ಲಿ ಕರ್ನಾಟಕದ 12 ನದಿಗಳು* *ಕುಡಿಯಲು- ತೊಳೆಯಲು ಕೂಡ ಈ ನದಿಗಳ ನೀರು ಅಪಾಯಕಾರಿ* *ಕಲುಷಿತ ನದಿಗಳಲ್ಲಿ ತುಂಗಭದ್ರೆಯೂ ಕಾವೇರಿಯೂ…* ಕರ್ನಾಟಕದ 12 ಪ್ರಮುಖ ನದಿಗಳ ನೀರು ಕುಡಿಯಲು ಯೋಗ್ಯವಲ್ಲ ಎಂದು ಮಾಲಿನ್ಯ ನಿಯಂತ್ರಣ ಮಂಡಳಿ ವರದಿ ಮಾಡಿದೆ. ಕಾವೇರಿ, ಕೃಷ್ಣ, ಭೀಮಾ ನದಿಗಳು ಕಲುಷಿತಗೊಂಡು ಎ ದರ್ಜೆ ಗುಣಮಟ್ಟ ಕಳೆದುಕೊಂಡಿವೆ. ಕೈಗಾರಿಕಾ ರಾಸಾಯನಿಕಗಳು, ಆಮ್ಲಜನಕ ಕೊರತೆ ಹಾಗೂ ಬ್ಯಾಕ್ಟೀರಿಯಾಗಳು ನೀರಿನ ಗುಣಮಟ್ಟ ಕುಸಿತಕ್ಕೆ ಕಾರಣವಾಗಿದೆ. ಇದು ಮುಂದಿನ ಪೀಳಿಗೆಗೆ ಅಪಾಯದ ಮುನ್ಸೂಚನೆಯಾಗಿದೆ ಎಂದು ಹೇಳಲಾಗಿದೆ. ಕರ್ನಾಟಕದ…
*ಇನ್ಸ್ಪೆಕ್ಟರ್ ವಿರುದ್ಧ ಅತ್ಯಾಚಾರ ಆರೋಪ;* *ಚಿನ್ನು, ಮುದ್ದು ಅಂತ ಚಾಟ್ ಮಾಡ್ತಿದ್ದ!*
*ಇನ್ಸ್ಪೆಕ್ಟರ್ ವಿರುದ್ಧ ಅತ್ಯಾಚಾರ ಆರೋಪ;* *ಚಿನ್ನು, ಮುದ್ದು ಅಂತ ಚಾಟ್ ಮಾಡ್ತಿದ್ದ!* ಬೆಗಳೂರು ಡಿ.ಜೆ.ಹಳ್ಳಿ ಪೊಲೀಸ್ ಠಾಣೆ (DJ halli Police Inspector) ಇನ್ಸ್ಪೆಕ್ಟರ್ ಸುನೀಲ್ ವಿರುದ್ಧ ಅಲ್ಪಸಂಖ್ಯಾತ ಸಮುದಾಯದ ಮಹಿಳೆ ಅತ್ಯಾಚಾರ ಆರೋಪ ಮಾಡಿದ್ದಾರೆ. ಬೆಂಗಳೂರಿನ ಡಿಜೆ ಹಳ್ಳಿ ಠಾಣೆಯ ಇನ್ಸ್ಪೆಕ್ಟರ್ ಸುನಿಲ್ ಅವರು ರಿಜಿಸ್ಟರ್ ಮದುವೆಯಾಗುವುದಾಗಿ ನಂಬಿಸಿದ್ದು, 1 ವರ್ಷದಲ್ಲಿ 3 ಬಾರಿ ಲೈಂಗಿಕವಾಗಿ ಬಳಸಿಕೊಂಡಿದ್ದಾರೆ.ಅಲ್ಲದೇ ಖಾಸಗಿ ಫೋಟೋ, ವಿಡಿಯೋ ಇಟ್ಟುಕೊಂಡು ನಮ್ಮ ವಿಚಾರ ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಬೆದರಿಕೆ ಹಾಕಿದ್ದಾರೆ…
ಗೋವರ್ಧನ ಟ್ರಸ್ಟ್ ನಿಂದ ಗೋಪೂಜೆ; ಮಾಜಿ ಉಪಮುಖ್ಯ ಮಂತ್ರಿ ಕೆ.ಎಸ್.ಈಶ್ವರಪ್ಪ ಏನಂದ್ರು?
ಗೋವರ್ಧನ ಟ್ರಸ್ಟ್ ನಿಂದ ಗೋಪೂಜೆ; ಮಾಜಿ ಉಪಮುಖ್ಯ ಮಂತ್ರಿ ಕೆ.ಎಸ್.ಈಶ್ವರಪ್ಪ ಏನಂದ್ರು? ಗೋವರ್ಧನ ಟ್ರಸ್ಟ್ ವತಿಯಿಂದ ವಿನೋಬನಗರದ “ಶಿವಾಲಯ” ಆವರಣದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ನಗರದ ನಾಯಕರು ಮತ್ತು ಕುಟುಂಬದವರೊಂದಿಗೆ ಪ್ರತ್ಯಕ್ಷವಾಗಿ ಸ್ವತಃ ಗೋಪೂಜೆಯನ್ನು ಪರಮ ಪೂಜ್ಯರಾದ ಶ್ರೀ.ಷ. ಬ್ರ ರೇಣುಕ ಶಿವಾಚಾರ್ಯ ಸ್ವಾಮಿಗಳು ರಂಭಾಪುರಿ ಖಾಸ ಶಾಖಾಮಠ ಯಡಿಯೂರು. ಶ್ರೀ ಷ. ಬ್ರ ರಾಚೋಟೇಶ್ವರ ಶಿವಾಚಾರ್ಯ ಸ್ವಾಮಿಗಳು ಹಿರೇಮಠ ಬಿಳಿಕಿ ದಿವ್ಯ ಸಾನಿಧ್ಯದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಮಾಜಿ ಉಪಮುಖ್ಯ ಮಂತ್ರಿ ಕೆ.ಎಸ್.ಈಶ್ವರಪ್ಪ, ಮಹಾಲಿಂಗಶಾಸ್ತ್ರಿ, ಸೋಮಣ್ಣ,ಕೆಂಚಪ್ಪ,ರೇಣುಖರಾಥ್ಯ,ರತ್ನಮ್ಮ,ಉಮೇಶ್…


