Editor MalenaduExpress

ನಾನು ನಿಮ್ಮ ಶಿ.ಜು.ಪಾಶ. ವಿಶೇಷವೂ ವಿಭಿನ್ನವೂ ಆದ ಸುದ್ದಿಗಳನ್ನು, ವಿಷಯಗಳನ್ನು ಹಂಚಿಕೊಳ್ಳಲೆಂದೇ ಆರಂಭಿಸಿದ ಸಾಮಾಜಿಕ ಜಾಲತಾಣವಿದು...

ಲೋಕಾಯುಕ್ತ ಪೊಲೀಸರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ; ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪರಿಗೆ ಸಂಕಷ್ಟ

ಲೋಕಾಯುಕ್ತ ಪೊಲೀಸರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ; ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪರಿಗೆ ಸಂಕಷ್ಟ ಕೆ.ಎಸ್.ಈಶ್ವರಪ್ಪ ಸಚಿವರಾಗಿದ್ದಾಗ ಆದಾಯ ಮೀರಿ ಆಸ್ತಿ ಗಳಿಸಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಪ್ರಕರಣದ ತನಿಖೆಯನ್ನು ಮೂರು ತಿಂಗಳಲ್ಲಿ ನಡೆಸಿ ವರದಿ ಸಲ್ಲಿಸುವಂತೆ ಲೋಕಾಯುಕ್ತ ಪೊಲೀಸರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ. ಕೆಎಸ್​ ಈಶ್ವರಪ್ಪ ಅವರು ಜಲಸಂಪನ್ಮೂಲ ಸಚಿವರಾಗಿದ್ದಾಗ ಆದಾಯ ಮೀರಿ ಆಸ್ತಿ ಗಳಿಸಿದ್ದಾರೆ ಎಂದು 2016ರಲ್ಲಿ ವಕೀಲ ಬಿ.ವಿನೋದ್ ಎಂಬುವರು ಶಿವಮೊಗ್ಗ ಲೋಕಾಯುಕ್ತ ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಸಿದ್ದರು. ಆದರೆ, ಶಿವಮೊಗ್ಗ ಲೋಕಾಯುಕ್ತ…

Read More

ಭೀಮಾದ ಇನ್ಸ್ ಪೆಕ್ಟರ್ ಗಿರಿಜಾ ಜೊತೆ ಒಂದು ಕ್ಷಣದ ಸೆರೆ!*

*ಭೀಮಾದ ಇನ್ಸ್ ಪೆಕ್ಟರ್ ಗಿರಿಜಾ ಜೊತೆ ಒಂದು ಕ್ಷಣದ ಸೆರೆ!* ಶಿವಮೊಗ್ಗದ ಪತ್ರಿಕಾ ಭವನದಲ್ಲಿ ಆಕಸ್ಮಿಕ ಭೇಟಿಯಾದವರು ಪ್ರಿಯಾ ಶಠಮರ್ಷನ್! ಅವರ ನಿಜ ಹೆಸರು ಹೇಳಿದರೆ ನಿಮಗೆ ಗೊತ್ತಾಗೋದು ತಕ್ಷಣಕ್ಕೆ ಸಾಧ್ಯವಾಗದಿರಬಹುದು. ಬಹಳಷ್ಟು ಸಿನೆಮಾಗಳಲ್ಲಿ ನಟಿಸಿದ್ದರೂ ದುನಿಯಾ ವಿಜಯ್ ನಟನೆಯ ಭೀಮಾ ಸಿನೆಮಾದ ಇನ್ಸ್ ಪೆಕ್ಟರ್ ಗಿರಿಜಾ ಎಂಬ ರಗಡ್ ಲುಕ್ಕಿನಿಂದ ಮನೆ ಮಾತಾದವರು ಈ ಪ್ರಿಯಾ… ಪ್ರಿಯಾ ಎಂಬ ಹೆಸರೆಲ್ಲಿ?ರಗಡ್ ಲುಕ್ಕಿನ ಘನಘೋರ ಬೈಗುಳ ಬೈಯುವ ಪೊಲೀಸ್ ಇನ್ಸ್ ಪೆಕ್ಟರ್ ಗಿರಿಜಾ ಎಲ್ಲಿ? ಹೋಲಿಕೆ ಕಷ್ಟವಾಗುತ್ತೆ!…

Read More

ಕೆ.ಎಸ್.ಈಶ್ವರಪ್ಪ ವಿರುದ್ಧ ಲಿಖಿತ ದೂರು ದಾಖಲಿಸಲಿದ್ದಾರಾ ಶಿವಮೊಗ್ಗ ಎಸ್ ಪಿ ಮಿಥುನ್ ಕುಮಾರ್?* *ನೀರಿಳಿಸಿದ ಈಶ್ವರಪ್ಪ ವಿರುದ್ಧ ಬೆವರಿಳಿಸಲು ಹೊರಟರಾ ರಕ್ಷಣಾಧಿಕಾರಿ?*

*ಕೆ.ಎಸ್.ಈಶ್ವರಪ್ಪ ವಿರುದ್ಧ ಲಿಖಿತ ದೂರು ದಾಖಲಿಸಲಿದ್ದಾರಾ ಶಿವಮೊಗ್ಗ ಎಸ್ ಪಿ ಮಿಥುನ್ ಕುಮಾರ್?* *ನೀರಿಳಿಸಿದ ಈಶ್ವರಪ್ಪ ವಿರುದ್ಧ ಬೆವರಿಳಿಸಲು ಹೊರಟರಾ ರಕ್ಷಣಾಧಿಕಾರಿ?* ನಿಮಗೆ ಕಣ್ ಕಾಣೋದಿಲ್ವಾ? ನೀವ್ ಯಾಕೆ ಎಸ್ ಪಿ ಆಗಿದೀರಾ? ಎಂದೆಲ್ಲಾ ಮಾತನಾಡಿದ ಮಾಜಿ ಉಪ ಮುಖ್ಯಮಂತ್ರಿ, ರಾಷ್ಟ್ರಭಕ್ತರ ಬಳಗದ ಸ್ಥಾಪಕ ಕೆ.ಎಸ್.ಈಶ್ವರಪ್ಪ ವರ್ತನೆಯ ವಿರುದ್ಧ ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಲಿಖಿತ ದೂರು ದಾಖಲಿಸಿ ಎಫ್ ಐ ಆರ್ ಮಾಡಿಸಲಿದ್ದಾರಾ? ಶಿವಮೊಗ್ಗದ ಈದ್ಗಾ ಮೈದಾನಕ್ಕೆ ಸಂಬಂಧಿಸಿದಂತೆ, ಆ ಮೈದಾನಕ್ಕೆ ಬೇಲಿ ಹಾಕಲು…

Read More

ಏಪ್ರಿಲ್ 7 ರ ಸೋಮವಾರ ಬೆಳಿಗ್ಗೆ ಉದ್ಯೋಗ ಖಾತ್ರಿ (MNREGA) ಯೋಜನೆಯಡಿ ಸೊರಬ ತಾಲೂಕು ಹುರಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಾಂಪೌಂಡ್ ಹಾಗು ಅಡುಗೆ ಮನೆ ನಿರ್ಮಾಣದ ಶಂಕುಸ್ಥಾಪನೆಗೆ   ಶ್ರಮದಾನ ಕಾರ್ಯಕ್ರಮ

ಏಪ್ರಿಲ್ 7 ರ ಸೋಮವಾರ ಬೆಳಿಗ್ಗೆ ಉದ್ಯೋಗ ಖಾತ್ರಿ (MNREGA) ಯೋಜನೆಯಡಿ ಸೊರಬ ತಾಲೂಕು ಹುರಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಾಂಪೌಂಡ್ ಹಾಗು ಅಡುಗೆ ಮನೆ ನಿರ್ಮಾಣದ ಶಂಕುಸ್ಥಾಪನೆಗೆ   ಶ್ರಮದಾನ ಕಾರ್ಯಕ್ರಮ *ಆತ್ಮೀಯರೇ…* ದಿನಾಂಕ 07.04.2025ರ ಸೋಮವಾರ ಬೆಳಗ್ಗೆ 8 ಗಂಟೆಗೆ ಉದ್ಯೋಗ ಖಾತ್ರಿ (MNREGA) ಯೋಜನೆಯಡಿ ಸೊರಬ ತಾಲೂಕು ಹುರಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಾಂಪೌಂಡ್ ಹಾಗು ಅಡುಗೆ ಮನೆ ನಿರ್ಮಾಣದ ಶಂಕುಸ್ಥಾಪನೆಗೆ   ಶ್ರಮದಾನ ಮಾಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ಈ…

Read More

ಐಪಿಎಲ್​ಗೆ ಧೋನಿ ವಿದಾಯ?*

*ಐಪಿಎಲ್​ಗೆ ಧೋನಿ ವಿದಾಯ?* 2025 ರ ಐಪಿಎಲ್​ನ (IPL 2025) 17ನೇ ಪಂದ್ಯ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ (CSK vs DC) ನಡುವೆ ಚೆನ್ನೈನ ಚೆಪಾಕ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ವಾಸ್ತವವಾಗಿ ಈ ಪಂದ್ಯದಲ್ಲಿ ಸಿಎಸ್​ಕೆ ತಂಡವನ್ನು ಎಂಎಸ್ ಧೋನಿ (MS Dhoni) ಮುನ್ನಡೆಸಲಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ರುತುರಾಜ್ ಗಾಯಗೊಂಡಿರುವ ಕಾರಣ ಅವರ ಅನುಪಸ್ಥಿತಿಯಲ್ಲಿ ಧೋನಿ ನಾಯಕನಾಗಿ ಕಾಣಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿತ್ತು. ಆದರೆ ಈ ಪಂದ್ಯಕ್ಕೂ ಮುನ್ನ ರುತುರಾಜ್ ಫಿಟ್ ಆದ ಕಾರಣ…

Read More

ಶಿವಮೊಗ್ಗ ವಿನೋಬ ನಗರ ಪೊಲೀಸ್ ಇನ್ಸ್ ಪೆಕ್ಟರ್ ಚಂದ್ರಕಲಾ ಸಸ್ಪೆಂಡ್! ಅಡಿಷನಲ್ ಎಸ್ ಪಿ ಭೂಮರೆಡ್ಡಿ ಠಾಣೆಗೆ ಹೋದಾಗ ಕಂಡಿದ್ದೇನು? ಅಮಾನತ್ತು ಆಗುವಂಥದ್ದು ಚಂದ್ರಕಲಾ ಮಾಡಿದ್ದೇನು?

ಶಿವಮೊಗ್ಗ ವಿನೋಬ ನಗರ ಪೊಲೀಸ್ ಇನ್ಸ್ ಪೆಕ್ಟರ್ ಚಂದ್ರಕಲಾ ಸಸ್ಪೆಂಡ್! ಅಡಿಷನಲ್ ಎಸ್ ಪಿ ಭೂಮರೆಡ್ಡಿ ಠಾಣೆಗೆ ಹೋದಾಗ ಕಂಡಿದ್ದೇನು? ಅಮಾನತ್ತು ಆಗುವಂಥದ್ದು ಚಂದ್ರಕಲಾ ಮಾಡಿದ್ದೇನು? ಶಿವಮೊಗ್ಗದ ವಿನೋಬನಗರ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್ ಪೆಕ್ಟರ್ ಚಂದ್ರಕಲಾರವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ. ಮೂರು ದಿನಗಳ ಹಿಂದೆ ಪೊಲೀಸ್ ಇನ್ಸ್ ಪೆಕ್ಟರ್ ಚಂದ್ರಕಲಾ ರವರ ಅಧಿಕಾರವಿದ್ದ ವಿನೋಬನಗರ ಪೊಲೀಸ್ ಠಾಣೆಗೆ ಅಡಿಷನಲ್ ಎಸ್ ಪಿ ಅನಿಲ್ ಕುಮಾರ್ ಭೂಮರೆಡ್ಡಿ ಭೇಟಿ ನೀಡಿ ಪರಿಶೀಲಿಸಿದ್ದರು. ಇಲಾಖಾ ತನಿಖೆಯ ವೇಳೆ ಪಿ…

Read More

ದೈಹಿಕ ಮತ್ತು ಮಾನಸಿಕ ವಿಕಾಸಕ್ಕೆ ಕ್ರೀಡೆ-ಸಾಂಸ್ಕೃತಿಕ ಚಟುವಟಿಕೆಗಳು ಸಹಕಾರಿ : ಎಸ್.ಮಧು ಬಂಗಾರಪ್ಪ*ದುರ್ಬಲ ಸಮಾಜದ ಉನ್ನತಿಗೆ ಗ್ಯಾರಂಟಿ ಯೋಜನೆಗಳು ಸಹಕಾರಿ : ಎಸ್.ಮಧು ಬಂಗಾರಪ್ಪ*ದುರ್ಬಲ ಸಮಾಜದ ಉನ್ನತಿಗೆ ಗ್ಯಾರಂಟಿ ಯೋಜನೆಗಳು ಸಹಕಾರಿ : ಎಸ್.ಮಧು ಬಂಗಾರಪ್ಪ*

*ದುರ್ಬಲ ಸಮಾಜದ ಉನ್ನತಿಗೆ ಗ್ಯಾರಂಟಿ ಯೋಜನೆಗಳು ಸಹಕಾರಿ : ಎಸ್.ಮಧು ಬಂಗಾರಪ್ಪ* ಶತಶತಮಾನಗಳಿಂದ ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಹಿಂದುಳಿದವರನ್ನು, ಶೋ಼ಷಿತರನ್ನು ಮಾತ್ರವಲ್ಲದೇ ಸಮಾಜದ ಎಲ್ಲಾ ವರ್ಗದವರನ್ನು ದೃಷ್ಟಿಯಲ್ಲಿಟ್ಟುಕೊಂಡು ರೂಪಿಸಲಾದ ಗ್ಯಾರಂಟಿ ಯೋಜನೆಗಳು ಸರ್ವರ ಸರ್ವೋದಯಕ್ಕೆ ಸಹಕಾರಿಯಾಗಿವೆ ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ ಅವರು ಹೇಳಿದರು. ಅವರು ಇಂದು ನಗರದ ಕುವೆಂಪು ರಂಗಮಂದಿರದಲ್ಲಿ ಏರ್ಪಡಿಸಲಾಗಿದ್ದ ಡಾ|| ಬಾಬು ಜಗಜೀವನರಾಮ್ಜಯಂತಿ ಕಾರ್ಯಕ್ರಮದಲ್ಲಿ ಆಡಳಿತಾರೂಢ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ…

Read More

ಈದ್ಗಾ ಮೈದಾನ ಪಾಲಿಕೆ ಆಸ್ತಿ ತರಾತುರಿಯಲ್ಲಿ ಖಾತೆ ಮಾಡಲಾಗಿದೆ ಏಪ್ರಿಲ್ 8 ರೊಳಗೆ ಬ್ಯಾರಿಕೇಡ್ ತೆಗೆಯದಿದ್ದರೆ ಏ.9 ರಿಂದ ಬಿಜೆಪಿ ಹೋರಾಟ ಸುದ್ದಿಗೋಷ್ಠಿಯಲ್ಲಿ ಶಾಸಕ ಚನ್ನಿ…

ಈದ್ಗಾ ಮೈದಾನ ಪಾಲಿಕೆ ಆಸ್ತಿ ತರಾತುರಿಯಲ್ಲಿ ಖಾತೆ ಮಾಡಲಾಗಿದೆ ಏಪ್ರಿಲ್ 8 ರೊಳಗೆ ಬ್ಯಾರಿಕೇಡ್ ತೆಗೆಯದಿದ್ದರೆ ಏ.9 ರಿಂದ ಬಿಜೆಪಿ ಹೋರಾಟ ಸುದ್ದಿಗೋಷ್ಠಿಯಲ್ಲಿ ಶಾಸಕ ಚನ್ನಿ… ಶಿವಮೊಗ್ಗ: ನಗರ ಮಧ್ಯದಲ್ಲಿರುವ ಆಟದ ಮೈದಾನವನ್ನು ಅದು ವಕ್ಫ್ ಆಸ್ತಿ ಎಂದು ಹೇಳಿ ಲಪಟಾಯಿಸುವ ಹುನ್ನಾರ ನಡೆಯುತ್ತಿದ್ದು, ಕೆಲವು ದುಷ್ಟ ಮುಸ್ಲಿಂರು ಲ್ಯಾಂಡ್ ಮಾಫಿಯಾ ಮೂಲಕ ಭೂ ಕಬಳಿಕೆ ಹುನ್ನಾರ ನಡೆಸುತ್ತಿದ್ದಾರೆ ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ಹೇಳಿದ್ದಾರೆ. ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ವಕ್ಫ್ ಸಮಿತಿಯ…

Read More