Editor MalenaduExpress

ನಾನು ನಿಮ್ಮ ಶಿ.ಜು.ಪಾಶ. ವಿಶೇಷವೂ ವಿಭಿನ್ನವೂ ಆದ ಸುದ್ದಿಗಳನ್ನು, ವಿಷಯಗಳನ್ನು ಹಂಚಿಕೊಳ್ಳಲೆಂದೇ ಆರಂಭಿಸಿದ ಸಾಮಾಜಿಕ ಜಾಲತಾಣವಿದು...

ಡಿಮ್ಮು ಡಿಪ್ಪು ಎಂಬ ಕಸ ಮತ್ತು ಬಿಚ್ಚಂ ಗೌ…ಗೌ…* *ನಿಮ್ಮಿಂದಾಗಿರೋ ಅನ್ಯಾಯ ಸರಿಪಡಿಸಿ ಮೊದಲು- ಆಮೇಲೆ ನಿಮಗಾಗಿರೋ ಅನ್ಯಾಯದ ವಿರುದ್ಧ ಒಟ್ಟಿಗೆ ಹೋರಾಡೋಣ*

*ಡಿಮ್ಮು ಡಿಪ್ಪು ಎಂಬ ಕಸ ಮತ್ತು ಬಿಚ್ಚಂ ಗೌ…ಗೌ…* *ನಿಮ್ಮಿಂದಾಗಿರೋ ಅನ್ಯಾಯ ಸರಿಪಡಿಸಿ ಮೊದಲು- ಆಮೇಲೆ ನಿಮಗಾಗಿರೋ ಅನ್ಯಾಯದ ವಿರುದ್ಧ ಒಟ್ಟಿಗೆ ಹೋರಾಡೋಣ* ಬಿಚ್ಚಂ..ಗೌ ಗೌ..ಅದ್ಯಾವ ಆ್ಯಂಗಲ್ ನಿಂದ ಲಂಕೇಶರ ಬಳಗದವರಂತೆ ಕಾಣುತ್ತಾರೋ ಗೊತ್ತಿಲ್ಲ. ಮಹಾ ಜಾತಿವಾದಿಯಾಗಿರುವ ಈ ಗೌ ಗೌ…ತನ್ನದೇ ಜಾತಿಯ ಡಿಮ್ಮು ಡಿಪ್ಪಿನ‌ ಕಸಾವನ್ನು ಉಳಿಸಲೆಂದೇ ಕೋಟೆ ಕಟ್ಟಿ, ಜಾತಿ ಬಾಂಧವರಿಗೂ, ಕೋಗಿಲೆ ಥರದ ರೂಪದಲ್ಲಿರೋ ಹದ್ದುಗಳಿಗೂ ಒಂದು ಮಾಡಿಕೊಂಡು ಚರಚರ ಚಡಪಡಿಸುತ್ತಿದ್ದಾರೆ! ಲಂಕೇಶರ ಹೆಸರಲ್ಲೇ ಪುರಾಣದ ಕಟ್ಟೆಗಳ ಉತ್ಖನನ ಮಾಡುತ್ತಾ, ಕಂಡ ಕಂಡ…

Read More

ಉಗ್ರಂ ವೀರಂ ಫೈಟರ್ಸ್ ಕ್ಲಬ್ ನಿಂದ ಇಂದು ಮಧ್ಯಾಹ್ನ ನಿರ್ಮಾಣವಾಗಲಿದೆ ಇತಿಹಾಸ* 8 ಹಲ್ಲಿನ ಜಿದ್ದಾಜಿದ್ದಿ ಟಗರಿನ ಕಾಳಗ ಇವತ್ತು ಮಧ್ಯಾಹ್ನ

*ಉಗ್ರಂ ವೀರಂ ಫೈಟರ್ಸ್ ಕ್ಲಬ್ ನಿಂದ ಇಂದು ಮಧ್ಯಾಹ್ನ ನಿರ್ಮಾಣವಾಗಲಿದೆ ಇತಿಹಾಸ* 8 ಹಲ್ಲಿನ ಜಿದ್ದಾಜಿದ್ದಿ ಟಗರಿನ ಕಾಳಗ ಇವತ್ತು ಮಧ್ಯಾಹ್ನ ಇಂದು ಶಿವಮೊಗ್ಗ ಇತಿಹಾಸದಲ್ಲೇ ಪ್ರಥಮ ಬಾರಿಗೆ ಎಂ. ಶ್ರೀಕಾಂತ್ ಇವರ ಆಶ್ರಯದಲ್ಲಿ ಅದ್ಧೂರಿಯಾಗಿ ರಾಜ್ಯ ಮಟ್ಟದ 8 ಹಲ್ಲಿನ ಜಿದ್ದಾಜಿದ್ದಿ ಟಗರಿನ ಕಾಳಗ ಹಾಗೂ ಶಿವಮೊಗ್ಗ 2025ರ ಕೇಸರಿ ಪಟ್ಟ ಶಬರಿ ಅವರ ನೇತೃತ್ವದಲ್ಲಿ ಏರ್ಪಡಿಸಲಾಗಿದೆ. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಆರ್.ಪ್ರಸನ್ನ ಕುಮಾರ್, ಸೂಡಾ ಅಧ್ಯಕ್ಷರಾದಂತಹ ಹೆಚ್.ಎಸ್.ಸುಂದರೇಶ್, ಕಾಂಗ್ರೆಸ್ ಮುಖಂಡರಾದಂತಹ…

Read More

ಉಗ್ರಂ ವೀರಂ ಫೈಟರ್ಸ್ ಕ್ಲಬ್ ನಿಂದ ಇಂದು ಮಧ್ಯಾಹ್ನ ನಿರ್ಮಾಣವಾಗಲಿದೆ ಇತಿಹಾಸ*

*ಉಗ್ರಂ ವೀರಂ ಫೈಟರ್ಸ್ ಕ್ಲಬ್ ನಿಂದ ಇಂದು ಮಧ್ಯಾಹ್ನ ನಿರ್ಮಾಣವಾಗಲಿದೆ ಇತಿಹಾಸ* 8 ಹಲ್ಲಿನ ಜಿದ್ದಾಜಿದ್ದಿ ಟಗರಿನ ಕಾಳಗ ಇವತ್ತು ಮಧ್ಯಾಹ್ನ ಇಂದು ಶಿವಮೊಗ್ಗ ಇತಿಹಾಸದಲ್ಲೇ ಪ್ರಥಮ ಬಾರಿಗೆ ಎಂ. ಶ್ರೀಕಾಂತ್ ಇವರ ಆಶ್ರಯದಲ್ಲಿ ಅದ್ಧೂರಿಯಾಗಿ ರಾಜ್ಯ ಮಟ್ಟದ 8 ಹಲ್ಲಿನ ಜಿದ್ದಾಜಿದ್ದಿ ಟಗರಿನ ಕಾಳಗ ಹಾಗೂ ಶಿವಮೊಗ್ಗ 2025ರ ಕೇಸರಿ ಪಟ್ಟ ಶಬರಿ ಅವರ ನೇತೃತ್ವದಲ್ಲಿ ಏರ್ಪಡಿಸಲಾಗಿದೆ. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಆರ್.ಪ್ರಸನ್ನ ಕುಮಾರ್, ಸೂಡಾ ಅಧ್ಯಕ್ಷರಾದಂತಹ ಹೆಚ್.ಎಸ್.ಸುಂದರೇಶ್, ಕಾಂಗ್ರೆಸ್ ಮುಖಂಡರಾದಂತಹ…

Read More

ಜಾತಿ- ಜನಗಣತಿ ಸಮೀಕ್ಷೆ ಅತ್ಯಾವಶ್ಯಕ; ಜಾತಿ ಗಣತಿ ಜಾರಿಯಾಗುತ್ತಿರುವುದು ಸಂತೋಷದಿಂದ ಸ್ವಾಗತಿಸುವೆ ಇದು ವೈಜ್ಞಾನಿಕ ಸಮೀಕ್ಷೆ ಎಂಬುದರಲ್ಲಿ ಅನುಮಾನವೇ ಬೇಡ ಜಾತಿ ಎಂಬ ಶತೃವಿನ ಶಕ್ತಿ ತಿಳಿಯಬೇಕಾದರೆ ಜಾತಿ ಸಮೀಕ್ಷೆ ಮುಖ್ಯ- ಪತ್ರಿಕಾಗೋಷ್ಠಿಯಲ್ಲಿ ಕಾಂತರಾಜ್ ಆಯೋಗದ ಮಾಜಿ ಅಧ್ಯಕ್ಷ ಕಾಂತರಾಜ್

ಜಾತಿ- ಜನಗಣತಿ ಸಮೀಕ್ಷೆ ಅತ್ಯಾವಶ್ಯಕ; ಜಾತಿ ಗಣತಿ ಜಾರಿಯಾಗುತ್ತಿರುವುದು ಸಂತೋಷದಿಂದ ಸ್ವಾಗತಿಸುವೆ ಇದು ವೈಜ್ಞಾನಿಕ ಸಮೀಕ್ಷೆ ಎಂಬುದರಲ್ಲಿ ಅನುಮಾನವೇ ಬೇಡ ಜಾತಿ ಎಂಬ ಶತೃವಿನ ಶಕ್ತಿ ತಿಳಿಯಬೇಕಾದರೆ ಜಾತಿ ಸಮೀಕ್ಷೆ ಮುಖ್ಯ- ಪತ್ರಿಕಾಗೋಷ್ಠಿಯಲ್ಲಿ ಕಾಂತರಾಜ್ ಆಯೋಗದ ಮಾಜಿ ಅಧ್ಯಕ್ಷ ಕಾಂತರಾಜ್ ಹಿಂದುಳಿದ ವರ್ಗದವರು ಮುಂದುರೆಯುವುದು ಹೇಗೆ? 1931ರ ನಂತರ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಈಗ ಜಾರಿಯಾಗುವ ಸಂದರ್ಭ ಬಂದಿದೆ. ಏ.17 ಕ್ಕೆ ತೀರ್ಮಾನದ ಸಂದರ್ಭ ಇದು. ಜನಗಣತಿ, ಸಮೀಕ್ಷೆ ಅತ್ಯಾವಶ್ಯಕ. 1871 ರಿಂದ ಈ ಪ್ರತೀತಿ ಜಾರಿ…

Read More

ಸರ್ಕಾರಿ ಇಮೇಲ್​​ ಬಳಕೆ;* *ನಕಲಿ ಕೊರ್ಟ್ ಆದೇಶ ಕಳುಹಿಸಿ ಬ್ಯಾಂಕ್​ಗೆ 1 ಕೋಟಿ ರೂ. ವಂಚನೆ*

*ಸರ್ಕಾರಿ ಇಮೇಲ್​​ ಬಳಕೆ;* *ನಕಲಿ ಕೊರ್ಟ್ ಆದೇಶ ಕಳುಹಿಸಿ ಬ್ಯಾಂಕ್​ಗೆ 1 ಕೋಟಿ ರೂ. ವಂಚನೆ* ನಕಲಿ ಕೊರ್ಟ್ (Court) ಆದೇಶ ನೀಡಿ ಬ್ಯಾಂಕ್​ಗೆ ವಂಚಿಸಿದ್ದ ಮೂವರು ಆರೋಪಿಗಳನ್ನು ಬೆಂಗಳೂರು ಪೊಲೀಸರು (Bengaluru) ಬಂಧಿಸಿದ್ದಾರೆ. ಸಾಗರ್ ಲಕೂರಾ, ನೀರಜ್ ಸಿಂಗ್, ಅಭಿಮನ್ಯು ಕುಮಾರ್ ಬಂಧಿತ ಆರೋಪಿಗಳು. ಆರೋಪಿಗಳು ಬ್ಯಾಂಕ್​ನಲ್ಲಿ ಫ್ರೀಜ್ ಆಗಿರುವ ಖಾತೆ ರಿಲೀಸ್ ಮಾಡುವ ರೀತಿಯಲ್ಲಿ ನಕಲಿ ಕೋರ್ಟ್ ಆದೇಶ​ ತಯಾರು ಮಾಡಿದ್ದರು. ಬಳಿಕ ಬ್ಯಾಂಕ್​ಗೆ ಕಳುಹಿಸಿ ಹಣ ರಿಲೀಸ್ ಮಾಡುವಂತೆ ಹೇಳುತ್ತಿದ್ದರು. ಬ್ಯಾಂಕ್​ನ ಸಿಬ್ಬಂದಿ…

Read More

ಸೂಡಾದಿಂದ ಉದ್ಯಾನವನಗಳ ಅಭಿವೃದ್ದಿ ಕಾಮಗಾರಿಗಳು; *ಗಿಡ-ಮರ ಬೆಳೆಸುವುದು ಅತಿ ಅವಶ್ಯಕ : ಹೆಚ್ ಎಸ್ ಸುಂದರೇಶ್*

ಸೂಡಾದಿಂದ ಉದ್ಯಾನವನಗಳ ಅಭಿವೃದ್ದಿ ಕಾಮಗಾರಿಗಳು; *ಗಿಡ-ಮರ ಬೆಳೆಸುವುದು ಅತಿ ಅವಶ್ಯಕ : ಹೆಚ್ ಎಸ್ ಸುಂದರೇಶ್* ಶಿವಮೊಗ್ಗ. ಮಲೆನಾಡು ಬಯಲುಸೀಮೆಯಾಗುತ್ತಿರುವ ಪ್ರಸ್ತುತ ದಿನಮಾನದಲ್ಲಿ ಗಿಡಗಳನ್ನು ನೆಟ್ಟು ಬೆಳೆಸುವುದು ಅತಿ ಅವಶ್ಯಕವಾಗಿದ್ದು ಸೂಡಾ ವತಿಯಿಂದ ನಗರ ಹಸುರೀಕರಣಗೊಳಿಸಲು ಉದ್ಯಾನವನ ಅಭಿವೃದ್ದಿ, ಗಿಡ ನೆಡುವುದು ಹೀಗೆ ಹಲವು ಕಾರ್ಯಕ್ರಮಗಳನ್ನು ಮಾಡಲಾಗುತ್ತಿದೆ ಎಂದು ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್ ಎಸ್ ಸುಂದರೇಶ್ ಹೇಳಿದರು. ಪ್ರಾಧಿಕಾರದ ಸ್ಥಳೀಯ ಯೋಜನಾ ಪ್ರದೇಶ ವ್ಯಾಪ್ತಿಯ ಸ್ವಾಮಿ ವಿವೇಕಾನಂದ ಬಡಾವಣೆಯ ಪಕ್ಕದ ಪೊಲೀಸ್ ಲೇಔಟ್ ಉದ್ಯಾನವನ…

Read More

ಮಾಜಿ ನಗರಸಭಾ ಸದಸ್ಯ ಎನ್.ಕೆ.ಶ್ಯಾಮಸುಂದರ್ ಗಂಭೀರ ಆರೋಪ! ಶಿವಮೊಗ್ಗ ಸ್ಮಾರ್ಟ್ ಸಿಟಿ ಮಹಾ ಭ್ರಷ್ಟಾಚಾರ; ಉಳಿದ ಹಣ ದೋಚಲು ಅಧಿಕಾರಿಗಳ ಸಂಚು!

ಮಾಜಿ ನಗರಸಭಾ ಸದಸ್ಯ ಎನ್.ಕೆ.ಶ್ಯಾಮಸುಂದರ್ ಗಂಭೀರ ಆರೋಪ! ಶಿವಮೊಗ್ಗ ಸ್ಮಾರ್ಟ್ ಸಿಟಿ ಮಹಾ ಭ್ರಷ್ಟಾಚಾರ; ಉಳಿದ ಹಣ ದೋಚಲು ಅಧಿಕಾರಿಗಳ ಸಂಚು! ಶಿವಮೊಗ್ಗ ನಗರದ ಸ್ಮಾರ್ಟ್ ಸಿಟಿ ಯೋಜನೆಯ ವಿವಿಧ ಸ್ಕೀಮ್ ನಡಿ ಮಾಡಿರುವ ವಿವಿಧ ರೀತಿಯ ಕಾಮಗಾರಿಗಳು, ಅವುಗಳಲ್ಲಿ ನಡೆದಿರುವ ಭ್ರಷ್ಟಾಚಾರ ಹಣ ದುರುಪಯೋಗ ಹಾಗೂ ಹೊಸಮನೆ ಶರಾವತಿ ನಗರ ಬಡಾವಣೆಯಲ್ಲಿ ಮಾಡಿರುವ ಅವೈಜ್ಞಾನಿಕ ಕಾಮಗಾರಿಗಳು ಇವತ್ತಿಗೂ ಓಡಾಡುವಾಗ ಎಲ್ಲರ ಕಣ್ಣಿಗೆ ಕಾಣುವ ನೂರಾರು ಗುಂಡಿಗಳು ಶಿವಮೊಗ್ಗ ನಗರದಲ್ಲಿ ಕಾಣುತ್ತಿದೆ. ಇದಕ್ಕೆ ಅಧಿಕಾರಿಗಳು ನಮಗೆ ಸಂಬಂಧಿಸಿದಲ್ಲದಂತೆ…

Read More

ತೀರ್ಥಹಳ್ಳಿ ಮಹಿಷಿ ಮಠ ದರೋಡೆ ಪ್ರಕರಣ* *ಪ್ರಮುಖ ಆರೋಪಿ ಸೇರಿ ಒಟ್ಟು 12 ಜನ ದರೋಡೆಕೋರರ ಬಂಧನ* *300 ಕೋಟಿ ₹ ದರೋಡೆಗೆ ಹೋದವರಿಗೆ ಸಿಕ್ಕಿದ್ದು 50,000₹ ಮಾತ್ರ!* *ಒಂಭತ್ತು ಜನ ದರೋಡೆಕೋರರ ಬಂಧನ ಬಾಕಿ*

*ತೀರ್ಥಹಳ್ಳಿ ಮಹಿಷಿ ಮಠ ದರೋಡೆ ಪ್ರಕರಣ* *ಪ್ರಮುಖ ಆರೋಪಿ ಸೇರಿ ಒಟ್ಟು 12 ಜನ ದರೋಡೆಕೋರರ ಬಂಧನ* *300 ಕೋಟಿ ₹ ದರೋಡೆಗೆ ಹೋದವರಿಗೆ ಸಿಕ್ಕಿದ್ದು 50,000₹ ಮಾತ್ರ!* *ಒಂಭತ್ತು ಜನ ದರೋಡೆಕೋರರ ಬಂಧನ ಬಾಕಿ* ತೀರ್ಥಹಳ್ಳಿ ತಾಲ್ಲೂಕಿನ ಮಹಿಷಿ ಗ್ರಾಮದ ಉತ್ತರಾದಿ ಮಠದ ಮೇಲೆ ಸಂಚು ರೂಪಿಸಿ ದಾಳಿ ಮಾಡಿ ಹಣ ದರೋಡೆ ಮಾಡಿದ್ದ ಸುಮಾರು 15 ಜನ ದರೋಡೆಕೋರರಲ್ಲಿ 12 ಜನರನ್ನು ಈವರೆಗೆ ಬಂಧಿಸಲಾಗಿದೆ ಎಂದು ಎಸ್ ಪಿ. ಮಿಥುನ್ ಕುಮಾರ್ ಹೇಳಿದರು. ಇಂದು…

Read More

Karnataka caste census: ಜಾತಿ ಗಣತಿ ಬಗ್ಗೆ ಚರ್ಚಿಸಲು ಏ. 17ಕ್ಕೆ ಕರ್ನಾಟಕ ಸಚಿವ ಸಂಪುಟ ವಿಶೇಷ ಸಭೆ*

*Karnataka caste census: ಜಾತಿ ಗಣತಿ ಬಗ್ಗೆ ಚರ್ಚಿಸಲು ಏ. 17ಕ್ಕೆ ಕರ್ನಾಟಕ ಸಚಿವ ಸಂಪುಟ ವಿಶೇಷ ಸಭೆ* ಕರ್ನಾಟಕದ ಹಿಂದುಳಿದ ವರ್ಗಗಳ ಆಯೋಗ 2015ರಲ್ಲಿ ನಡೆಸಿದ್ದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಆಧಾರಿತ ಜಾತಿ ಗಣತಿ (Caste Census) ವರದಿ ಅನುಷ್ಠಾನ ಸಂಬಂಧ ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ (Karnataka Cabinet Meeting) ಮಹತ್ವದ ಚರ್ಚೆಯಾಗಿದೆ. ಸಿಎಂ ಸಿದ್ದರಾಮಯ್ಯ (Siddaramaiah) ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿಯ ಜಾರಿಯ ಸಾಧ್ಯಾಸಾಧ್ಯತೆ…

Read More

ಜಿಲ್ಲಾಧಿಕಾರಿಗಳಿಗೆ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ನೇತೃತ್ವದ ರಾಷ್ಟ್ರಭಕ್ತರ ಬಳಗದಿಂದ ಆಟದ ಮೈದಾನ(ಈದ್ಗಾ ಮೈದಾನ) ಸಂಬಂಧ ನೀಡಿದ ಮನವಿಯಲ್ಲೇನಿದೆ?* *ಈಶ್ವರಪ್ಪ ಪತ್ರಿಕಾಗೋಷ್ಠಿಯಲ್ಲಿ ಏನಂದ್ರು?* *ಜಿಲ್ಲಾಧಿಕಾರಿ ವಿವಾದಿತ ಮೈದಾನ ಸಂಬಂಧ ಕೋರ್ಟಿಗೆ ಹೋಗಿ ಬಗೆಹರಿಸಿಕೊಳ್ಳಿ ಅಂತ ಹೇಳಿದ್ದು ಯಾರಿಗೆ?* *ಶಾಸಕ ಚನ್ನಿಯವರಿಗೆ ದಾರಿ ತಪ್ಪಿಸಲಾಯಿತೆಂದು ಹೇಳಿದ ಕೆ.ಎಸ್.ಈಶ್ವರಪ್ಪ*

*ಜಿಲ್ಲಾಧಿಕಾರಿಗಳಿಗೆ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ನೇತೃತ್ವದ ರಾಷ್ಟ್ರಭಕ್ತರ ಬಳಗದಿಂದ ಆಟದ ಮೈದಾನ(ಈದ್ಗಾ ಮೈದಾನ) ಸಂಬಂಧ ನೀಡಿದ ಮನವಿಯಲ್ಲೇನಿದೆ?* *ಈಶ್ವರಪ್ಪ ಪತ್ರಿಕಾಗೋಷ್ಠಿಯಲ್ಲಿ ಏನಂದ್ರು?* *ಜಿಲ್ಲಾಧಿಕಾರಿ ವಿವಾದಿತ ಮೈದಾನ ಸಂಬಂಧ ಕೋರ್ಟಿಗೆ ಹೋಗಿ ಬಗೆಹರಿಸಿಕೊಳ್ಳಿ ಅಂತ ಹೇಳಿದ್ದು ಯಾರಿಗೆ?* *ಶಾಸಕ ಚನ್ನಿಯವರಿಗೆ ದಾರಿ ತಪ್ಪಿಸಲಾಯಿತೆಂದು ಹೇಳಿದ ಕೆ.ಎಸ್.ಈಶ್ವರಪ್ಪ* ಮೈದಾನಕ್ಕೆ ಸಂಬಂಧಿಸಿದಂತೆ ಅನುಸೂಚಿತ ಸ್ವತ್ತು ಸರ್ಕಾರಿ ಜಾಗವಾಗಿದ್ದು, ಹಲವಾರು ದಶಕಗಳಿಂದಲೂ ಸಹ ಸಾರ್ವಜನಿಕ ಉದ್ದೇಶಕ್ಕೆ ಉಪಯೋಗಿಸುತ್ತಾ ಬಂದಿದ್ದು, ಸದರಿ ಸ್ವತ್ತು ಘನ ಸರ್ಕಾರದ ಜಾಗವಾಗಿದ್ದು ಹಾಗು ಸರ್ಕಾರದ ಅಂಗಸಂಸ್ಥೆಯಾದ ಶಿವಮೊಗ್ಗ ಮಹಾನಗರ…

Read More