ಶಿ.ಜು.ಪಾಶ/Shi.ju.pasha MalenaduExpress

ನಾನು ನಿಮ್ಮ ಶಿ.ಜು.ಪಾಶ. ವಿಶೇಷವೂ ವಿಭಿನ್ನವೂ ಆದ ಸುದ್ದಿಗಳನ್ನು, ವಿಷಯಗಳನ್ನು ಹಂಚಿಕೊಳ್ಳಲೆಂದೇ ಆರಂಭಿಸಿದ ಸಾಮಾಜಿಕ ಜಾಲತಾಣವಿದು...

*ಸಿದ್ದರಾಮಯ್ಯ ಪತ್ರಿಕಾಗೋಷ್ಠಿಯಲ್ಲಿ ಏನೇನಂದ್ರು?* *ಹೈಕಮಾಂಡ್ ಸೂಚಿಸಿದಂತೆ ರಾಜೀನಾಮೆ* *ಅಭಿಮಾನಿಗಳೇ ದೇವರು ಎಂದ ಸಿದ್ದರಾಮಯ್ಯ*

*ಸಿದ್ದರಾಮಯ್ಯ ಪತ್ರಿಕಾಗೋಷ್ಠಿಯಲ್ಲಿ ಏನೇನಂದ್ರು?* *ಹೈಕಮಾಂಡ್ ಸೂಚಿಸಿದಂತೆ ರಾಜೀನಾಮೆ* *ಅಭಿಮಾನಿಗಳೇ ದೇವರು ಎಂದ ಸಿದ್ದರಾಮಯ್ಯ* ನಟ ರಾಜಕುಮಾರ್ ಅಭಿಮಾನಿ ದೇವರು ಅಂತಾ ಕರೀತಿದ್ರು, ನಾನು ರಾಜಕಾರಣಿ, ಸಂವಿಧಾನವನ್ನೇ ನಮ್ಮ ಧರ್ಮ ಎಂದು ತಿಳಿದಿದ್ದೇನೆ. ಮತದಾರರೇ ನಮ್ಮ ಅಭಿಮಾನಿ ದೇವರು. ಕನ್ನಡ ನಾಡಿನ ಕರ್ನಾಟಕದ 7 ಕೋಟಿ ಕೋಟಿ ಜನಸಂಖ್ಯೆ ಸೇವೆ ಮಾಡುವ ಅವಕಾಶ ಸಿಕ್ಕಿತ್ತು. ಎರಡು ಬಾರಿ ಮುಖ್ಯಮಂತ್ರಿಯಾಗುವ ಅವಕಾಶ ಸಿಕ್ಕಿತ್ತು, ಎರಡು ಬಾರಿ ವಿಪಕ್ಷ ನಾಯಕನಾಗುವ ಅವಕಾಶ ಸಿಕ್ಕಿತ್ತು. ಈ ಅವಕಾಶ ಒದಗಿಸಿಕೊಟ್ಟಿರುವ ಸೋನಿಯಾ ಗಾಂಧಿ ಅವರಿಗೆ…

Read More

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಎರಡನೇ ಅವಧಿಗೆ ಕರ್ನಾಟಕ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸುತ್ತಿದ್ದ ಕಾಂಗ್ರೆಸ್​​ ನಾಯಕ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ. ಹೈಕಮಾಂಡ್​​ ಸೂಚನೆಯಂತೆ ಅವರು ಹುದ್ದೆ ತೊರೆದಿದ್ದು, ರಾಜ್ಯಪಾಲರ ರಾಜ್ಯಪಾಲರ ಪ್ರಧಾನ ಕಾರ್ಯದರ್ಶಿಗೆ ರಾಜೀನಾಮೆ ಪತ್ರ ಸಲ್ಲಿಕೆ ಮಾಡಿದ್ದಾರೆ. ಹೈಕಮಾಂಡ್​ ಸೂಚನೆಯಂತೆ ಕರ್ನಾಟಕ ಮುಖ್ಯಮಂತ್ರಿ (Chief Minister) ಸ್ಥಾನಕ್ಕೆ ಸಿದ್ದರಾಮಯ್ಯ (Siddaramaiah) ಕೊನೆಗೂ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ. ರಾಜ್ಯಪಾಲರ ಅನುಪಸ್ಥಿತಿಯ ಹಿನ್ನೆಲೆ ರಾಜ್ಯಪಾಲರ ಪ್ರಧಾನ ಕಾರ್ಯದರ್ಶಿಗೆ ಸಿಎಂ ಪದತ್ಯಾಗದ ಪತ್ರ ಸಲ್ಲಿಕೆ ಮಾಡಿದ್ದಾರೆ….

Read More

ಕವಿಸಾಲು

*ಕವಿಸಾಲು* (27/05/2026) 1. ನೋವು ಕಡಿಮೆ ಜೀವನದಲ್ಲಿ… ನೋವು ಕೊಡುವವರೇ ಹೆಚ್ಚಿಲ್ಲಿ! 2. ಖಾಲಿ ಕೈಯಲ್ಲಿ ಬಂದು ಖಾಲಿ ಕೈಯಲ್ಲಿ ತೆರಳುತ್ತಾರೆಂದವರು ಯಾರು? ಎಷ್ಟೊಂದು ಆಸೆ, ಕನಸು, ಮಾತುಗಳಿದ್ದವೋ… ಬಿಟ್ಟು ಹೋದವರಿಗಷ್ಟೇ ಗೊತ್ತು! – *ಶಿ.ಜು.ಪಾಶ* 8050112067

Read More

ಕವಿಸಾಲು

Gm ಶುಭೋದಯ💐💐 *ಕವಿಸಾಲು* ಮನುಷ್ಯ ಮತ್ತು ಕಲ್ಲಿನಲ್ಲಿ ಇರುವುದೊಂದೇ ವ್ಯತ್ಯಾಸ; ಕಲ್ಲಿಗೆ ಹೊಡೆತಬಿದ್ದರೆ ಮೂರ್ತಿಯಾಗಿಬಿಡುವುದು… ಮನುಷ್ಯನಿಗೆ ಹೊಡೆತಬಿದ್ದರೆ ಕಲ್ಲಾಗಿಬಿಡುವನು! 2. ಎಲ್ಲಿಂದ ಎಬ್ಬಿಸಲು ಸಾಧ್ಯವಿಲ್ಲವೋ ಅಲ್ಲಿ ಕುಳಿತುಕೋ ಹೃದಯವೇ… – *ಶಿ.ಜು.ಪಾಶ* 8050112067 (26/05/2026)

Read More

*ಅತ್ಯಾಚಾರದಂತಹ ಸೂಕ್ಷ್ಮ ಪ್ರಕರಣದಲ್ಲೂ ಜೋಕ್ ಮಾಡಿ ನಕ್ಕಿದ್ದ ಮೂವರು ಐಪಿಎಸ್ ಅಧಿಕಾರಿಗಳು;* *ಸಸ್ಪೆಂಡ್ ಮಾಡಿದ ಸಿಎಂ ವಿಜಯ್!*

*ಅತ್ಯಾಚಾರದಂತಹ ಸೂಕ್ಷ್ಮ ಪ್ರಕರಣದಲ್ಲೂ ಜೋಕ್ ಮಾಡಿ ನಕ್ಕಿದ್ದ ಮೂವರು ಐಪಿಎಸ್ ಅಧಿಕಾರಿಗಳು;* *ಸಸ್ಪೆಂಡ್ ಮಾಡಿದ ಸಿಎಂ ವಿಜಯ್!* ​ತಮಿಳುನಾಡಿನಲ್ಲಿ ಇತ್ತೀಚೆಗೆ ನಡೆದ ಹತ್ತು ವರ್ಷದ ಬಾಲಕಿಯ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ಆದರೆ, ಇಂತಹ ಅತ್ಯಂತ ಸೂಕ್ಷ್ಮ ಹಾಗೂ ದಾರುಣ ಘಟನೆಯ ತನಿಖೆ ನಡೆಸುವಾಗ ಜವಾಬ್ದಾರಿಯುತ ಸ್ಥಾನದಲ್ಲಿದ್ದ ಮೂವರು ಐಪಿಎಸ್ (IPS) ಅಧಿಕಾರಿಗಳು ನಡೆದುಕೊಂಡ ರೀತಿ ಈಗ ತೀವ್ರ ವಿವಾದಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ವಿಜಯ್ ಅವರು ಆ ಮೂವರನ್ನೂ…

Read More

*ವಕೀಲರ ಹೋರಾಟಕ್ಕೆ ಜೆಡಿಎಸ್ ಬೆಂಬಲ*

*ವಕೀಲರ ಹೋರಾಟಕ್ಕೆ ಜೆಡಿಎಸ್ ಬೆಂಬಲ* ಶಿವಮೊಗ್ಗ ನಗರದಲ್ಲಿ ಹೈಕೋರ್ಟ್ ಸಂಚಾರಿ ಪೀಠವನ್ನು ಸ್ಥಾಪಿಸ ಬೇಕೆಂದು ಆಗ್ರಹಿಸಿ ಶಿವಮೊಗ್ಗ ಜಿಲ್ಲಾ ವಕೀಲರ ಸಂಘವು ಕಳೆದ ಹಲವಾರು ದಿನಗಳಿಂದ ಧರಣಿ ಸತ್ಯಾಗ್ರಹವನ್ನು ನಡೆಸುತ್ತಿರುವುದನ್ನು ಬೆಂಬಲಿಸಿ ಧರಣಿಯಲ್ಲಿ ಪಾಲ್ಗೊಂಡು ಜಾತ್ಯತೀತ ಜನತಾದಳ ಪಕ್ಷದ ಬೆಂಬಲವನ್ನು ಸೂಚಿಸಿದೆ. ಈ ಸಂದರ್ಭದಲ್ಲಿ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಶಾಸಕರಾದ ಶಾರದಾ ಪುರ್ಯ ನಾಯ್ಕ್ , ಶಿವಮೊಗ್ಗ ನಗರ ಮಾಜಿ ಶಾಸಕರಾದ ಕೆಬಿ ಪ್ರಸನ್ನ ಕುಮಾರ್ ಭದ್ರಾವತಿಯ ಜೆಡಿಎಸ್ ನ ಮುಖಂಡರದ ಶ್ರೀಮತಿ ಶಾರದಾ ಅಪ್ಪಾಜಿ ಜಿಲ್ಲಾ…

Read More

*SIR ಪರಿಷ್ಕರಣೆ- ಜೂ.1ರ ಸಿಎಂ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಸೇರೋಣ* *ಶಿವಮೊಗ್ಗ ಉತ್ತರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಶಿವಕುಮಾರ್ ಮನವಿ* *ಪೂರ್ವಭಾವಿ ಸಭೆಯಲ್ಲಿ ವಿಶೇಷ ಚರ್ಚೆ*

*SIR ಪರಿಷ್ಕರಣೆ- ಜೂ.1ರ ಸಿಎಂ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಸೇರೋಣ* *ಶಿವಮೊಗ್ಗ ಉತ್ತರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಶಿವಕುಮಾರ್ ಮನವಿ* *ಪೂರ್ವಭಾವಿ ಸಭೆಯಲ್ಲಿ ವಿಶೇಷ ಚರ್ಚೆ* ಇಂದು ಶಿವಮೊಗ್ಗ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯ ಸಭಾಂಗಣದಲ್ಲಿ ಶಿವಮೊಗ್ಗ ನಗರ ಉತ್ತರ ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಅಧ್ಯಕ್ಷ ಶಿವಕುಮಾರ್ ಅಧ್ಯಕ್ಷತೆಯಲ್ಲಿ ವಿಶೇಷ ಸಭೆ ನಡೆಯಿತು. SIR ಮತದಾರರ ಪಟ್ಟಿ ಪರಿಷ್ಕರಣೆ ವಿಚಾರವಾಗಿ ಹಾಗೂ ಜೂನ್ 1ರ ಸೋಮವಾರದಂದು ಶಿವಮೊಗ್ಗ ನಗರದ ಅಲ್ಲಮಪ್ರಭು ಬಯಲು ಮೈದಾನದ ಆವರಣದಲ್ಲಿ ಕರ್ನಾಟಕ…

Read More

ಕವಿಸಾಲು

Gm ಶುಭೋದಯ💐💐 *ಕವಿಸಾಲು* 1. ಜೀವನ ಒಂದು ಪಯಣವೂ… ನನ್ನಿಂದ ಆರಂಭವಾಗಿ ನಿನ್ನವರೆಗಷ್ಟೇ ದಾರಿಯೂ… 2. ಸದ್ದು ಮಾಡಿ ಶಿಕಾರಿ ಮಾಡಲಾಗುವುದಿಲ್ಲ; ಇದ್ದರೆ ನಿಶ್ಯದ್ಧ ಸಿಂಹದಂತಿರಬೇಕು! – *ಶಿ.ಜು.ಪಾಶ* 8050112067 (24/5/2026)

Read More

*ಯುವತಿ ಬಂಗಾರದ ಸರ ಅಪಹರಿಸಲು ಇಕೋ ಸ್ಪೋರ್ಟ್ಸ್ ಕಾರಲ್ಲಿ ಬಂದಿದ್ದ ಕಳ್ಳ* *ಮಂಜುನಾಥ ನಾಯ್ಕನನ್ನು ಬಂಧಿಸಿದ ಶಿವಮೊಗ್ಗ ಗ್ರಾಮಾಂತರ ಪೊಲೀಸರು…*

*ಯುವತಿ ಬಂಗಾರದ ಸರ ಅಪಹರಿಸಲು ಇಕೋ ಸ್ಪೋರ್ಟ್ಸ್ ಕಾರಲ್ಲಿ ಬಂದಿದ್ದ ಕಳ್ಳ* *ಮಂಜುನಾಥ ನಾಯ್ಕನನ್ನು ಬಂಧಿಸಿದ ಶಿವಮೊಗ್ಗ ಗ್ರಾಮಾಂತರ ಪೊಲೀಸರು…* ಕಾರಿನಿಂದ ಇಳಿಯುತ್ತಿದ್ದ ಯುವತಿಯ ಕೊರಳಲ್ಲಿದ್ದ ಬಂಗಾರದ ಸರವನ್ನು ಹಿಂದಿನಿಂದ ಇಕೋ ಸ್ಪೋರ್ಟ್ಸ್ ಕಾರಿನಲ್ಲಿ ಬಂದ ಇಬ್ಬರು ಅಪಹರಿಸಿದ್ದ ಘಟನೆಗೆ ಸಂಬಂಧಿಸಿದಂತೆ ಮಂಜುನಾಥ ನಾಯ್ಕನನ್ನು ಬಂಧಿಸಲಾಗಿದೆ. ಮೇ‌22 ರಂದು ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಅಬ್ಬಲಗೆರೆ ಬಳಿ ಈ ಘಟನೆ ನಡೆದಿತ್ತು. *ಪೊಲೀಸ್ ಪ್ರಕಟಣೆ ಏನು ಹೇಳುತ್ತೆ?;* ದಿನಾಂಕ::-22-05-2026 ರಂದು ಸಂಜೆ *ಶಿವಮೊಗ್ಗ ಗ್ರಾಮಾಂತರ ಪೊಲೀಸ್…

Read More

*ವೃದ್ಧೆಯ ಮಾಂಗಲ್ಯ ಸರ ಅಪಹರಿಸಿದ್ದ ಗೋಪಾಳದ ಭರತ್- ಆದಿಲ್ ಬಂಧನ* *ವಿನೋಬನಗರ ಪೊಲೀಸರ ಮಿಂಚಿನ ಕಾರ್ಯಾಚರಣೆ*

*ವೃದ್ಧೆಯ ಮಾಂಗಲ್ಯ ಸರ ಅಪಹರಿಸಿದ್ದ ಗೋಪಾಳದ ಭರತ್- ಆದಿಲ್ ಬಂಧನ* *ವಿನೋಬನಗರ ಪೊಲೀಸರ ಮಿಂಚಿನ ಕಾರ್ಯಾಚರಣೆ* ಬೈಕ್ ನಲ್ಲಿ ಬಂದು ವೃದ್ಧೆಯ ಕೊರಳಲ್ಲಿದ್ದ ಚಿನ್ನದ ಮಾಂಗಲ್ಯ ಸರ ಅಪಹರಿಸಿದ್ದ ಶಿವಮೊಗ್ಗ ಗೋಪಾಳ ಚಾಲುಕ್ಯ ನಗರದ ಭರತ್(21) ಮತ್ತು ಮೇಲಿನ ತುಂಗಾನಗರದ ಮೊಹಮ್ಮದ್ ಆಬೀದ್(19)ನನ್ನು ವಿನೋಬನಗರ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ. ಕಳೆದ ಮೇ 13ರಂದು ಸೂರ್ಯ ಬಡಾವಣೆಯಲ್ಲಿ ವಾಕಿಂಗಿಗೆ ಹೋಗಿದ್ದಾಗ ಅಪರಿಚಿತರಿಬ್ಬರು ಬೈಕಿನಲ್ಲಿ ಬಂದು ಮಾಂಗಲ್ಯ ಸರ ಕಿತ್ತುಕೊಂಡು ಪರಾರಿಯಾಗಿದ್ದರು. ಈ ಸರ 7 ಗ್ರಾಂ ತೂಕದ, ಒಂದು…

Read More