ಪಹಲ್ಗಾಮ್ ದಾಳಿ:* *ಪಾಕ್ ಮಾಧ್ಯಮಗಳಲ್ಲಿ ಸುದ್ದಿಯಾದ ಮುಖ್ಯಮಂತ್ರಿ ಸಿದ್ದರಾಮಯ್ಯ*
*ಪಹಲ್ಗಾಮ್ ದಾಳಿ:* *ಪಾಕ್ ಮಾಧ್ಯಮಗಳಲ್ಲಿ ಸುದ್ದಿಯಾದ ಸಿದ್ದರಾಮಯ್ಯ* ಪಹಲ್ಗಾಮ್ ಉಗ್ರರ ದಾಳಿ (pahalgam terror attack) ಸಂಬಂಧವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಪಾಕಿಸ್ತಾನ ಮಾಧ್ಯಮಗಳಲ್ಲೂ (Pakistan Media) ಸುದ್ದಿಯಾಗಿದ್ದಾರೆ. ಪಾಕಿಸ್ತಾನದ (Pakistan) ಮೇಲೆ ಭಾರತ ಯುದ್ಧ ಮಾಡಬಾರದು ಎಂದು ಸಿದ್ದರಾಮಯ್ಯನವರು ಹೇಳಿಕೆ ನೀಡಿದ್ದಾರೆ. ಇದನ್ನು ಅತ್ತ ಪಾಕಿಸ್ತಾನ ಮೀಡಯಾಗಳು ಸುದ್ದಿ ಪ್ರಸಾರ ಮಾಡಿವೆ. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್ ಆಗಿದ್ದು, ಇದನ್ನೇ ಅಸ್ತ್ರವಾಗಿಸಿಕೊಂಡ ವಿರೋಧ ಪಕ್ಷ ಬಿಜೆಪಿ ನಾಯಕರು ಟೀಕಿಸುತ್ತಿದ್ದಾರೆ. ಏಪ್ರಿಲ್ 26ರಂದು…