ಶಿ.ಜು.ಪಾಶ/Shi.ju.pasha MalenaduExpress

ನಾನು ನಿಮ್ಮ ಶಿ.ಜು.ಪಾಶ. ವಿಶೇಷವೂ ವಿಭಿನ್ನವೂ ಆದ ಸುದ್ದಿಗಳನ್ನು, ವಿಷಯಗಳನ್ನು ಹಂಚಿಕೊಳ್ಳಲೆಂದೇ ಆರಂಭಿಸಿದ ಸಾಮಾಜಿಕ ಜಾಲತಾಣವಿದು...

*ಅಪಾಯದಲ್ಲಿ ಕರ್ನಾಟಕದ 12 ನದಿಗಳು* *ಕುಡಿಯಲು- ತೊಳೆಯಲು ಕೂಡ ಈ ನದಿಗಳ ನೀರು ಅಪಾಯಕಾರಿ* *ಕಲುಷಿತ ನದಿಗಳಲ್ಲಿ ತುಂಗಭದ್ರೆಯೂ ಕಾವೇರಿಯೂ…*

*ಅಪಾಯದಲ್ಲಿ ಕರ್ನಾಟಕದ 12 ನದಿಗಳು* *ಕುಡಿಯಲು- ತೊಳೆಯಲು ಕೂಡ ಈ ನದಿಗಳ ನೀರು ಅಪಾಯಕಾರಿ* *ಕಲುಷಿತ ನದಿಗಳಲ್ಲಿ ತುಂಗಭದ್ರೆಯೂ ಕಾವೇರಿಯೂ…* ಕರ್ನಾಟಕದ 12 ಪ್ರಮುಖ ನದಿಗಳ ನೀರು ಕುಡಿಯಲು ಯೋಗ್ಯವಲ್ಲ ಎಂದು ಮಾಲಿನ್ಯ ನಿಯಂತ್ರಣ ಮಂಡಳಿ ವರದಿ ಮಾಡಿದೆ. ಕಾವೇರಿ, ಕೃಷ್ಣ, ಭೀಮಾ ನದಿಗಳು ಕಲುಷಿತಗೊಂಡು ಎ ದರ್ಜೆ ಗುಣಮಟ್ಟ ಕಳೆದುಕೊಂಡಿವೆ. ಕೈಗಾರಿಕಾ ರಾಸಾಯನಿಕಗಳು, ಆಮ್ಲಜನಕ ಕೊರತೆ ಹಾಗೂ ಬ್ಯಾಕ್ಟೀರಿಯಾಗಳು ನೀರಿನ ಗುಣಮಟ್ಟ ಕುಸಿತಕ್ಕೆ ಕಾರಣವಾಗಿದೆ. ಇದು ಮುಂದಿನ ಪೀಳಿಗೆಗೆ ಅಪಾಯದ ಮುನ್ಸೂಚನೆಯಾಗಿದೆ ಎಂದು ಹೇಳಲಾಗಿದೆ. ಕರ್ನಾಟಕದ…

Read More

*ಇನ್ಸ್​ಪೆಕ್ಟರ್ ವಿರುದ್ಧ ಅತ್ಯಾಚಾರ ಆರೋಪ;* *ಚಿನ್ನು, ಮುದ್ದು ಅಂತ ಚಾಟ್ ಮಾಡ್ತಿದ್ದ!*

*ಇನ್ಸ್​ಪೆಕ್ಟರ್ ವಿರುದ್ಧ ಅತ್ಯಾಚಾರ ಆರೋಪ;* *ಚಿನ್ನು, ಮುದ್ದು ಅಂತ ಚಾಟ್ ಮಾಡ್ತಿದ್ದ!* ಬೆಗಳೂರು ಡಿ.ಜೆ.ಹಳ್ಳಿ ಪೊಲೀಸ್ ಠಾಣೆ (DJ halli Police Inspector) ಇನ್ಸ್​ಪೆಕ್ಟರ್​ ಸುನೀಲ್​ ವಿರುದ್ಧ ಅಲ್ಪಸಂಖ್ಯಾತ ಸಮುದಾಯದ ಮಹಿಳೆ ಅತ್ಯಾಚಾರ ಆರೋಪ ಮಾಡಿದ್ದಾರೆ. ಬೆಂಗಳೂರಿನ ಡಿಜೆ ಹಳ್ಳಿ ಠಾಣೆಯ ಇನ್ಸ್​ಪೆಕ್ಟರ್ ಸುನಿಲ್ ಅವರು ರಿಜಿಸ್ಟರ್ ಮದುವೆಯಾಗುವುದಾಗಿ ನಂಬಿಸಿದ್ದು, 1 ವರ್ಷದಲ್ಲಿ 3 ಬಾರಿ ಲೈಂಗಿಕವಾಗಿ ಬಳಸಿಕೊಂಡಿದ್ದಾರೆ.ಅಲ್ಲದೇ ಖಾಸಗಿ ಫೋಟೋ, ವಿಡಿಯೋ ಇಟ್ಟುಕೊಂಡು ನಮ್ಮ ವಿಚಾರ ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಬೆದರಿಕೆ ಹಾಕಿದ್ದಾರೆ…

Read More

ಗೋವರ್ಧನ ಟ್ರಸ್ಟ್ ನಿಂದ ಗೋಪೂಜೆ; ಮಾಜಿ ಉಪಮುಖ್ಯ ಮಂತ್ರಿ ಕೆ.ಎಸ್.ಈಶ್ವರಪ್ಪ ಏನಂದ್ರು?

ಗೋವರ್ಧನ ಟ್ರಸ್ಟ್ ನಿಂದ ಗೋಪೂಜೆ; ಮಾಜಿ ಉಪಮುಖ್ಯ ಮಂತ್ರಿ ಕೆ.ಎಸ್.ಈಶ್ವರಪ್ಪ ಏನಂದ್ರು? ಗೋವರ್ಧನ ಟ್ರಸ್ಟ್ ವತಿಯಿಂದ ವಿನೋಬನಗರದ “ಶಿವಾಲಯ” ಆವರಣದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ನಗರದ ನಾಯಕರು ಮತ್ತು ಕುಟುಂಬದವರೊಂದಿಗೆ ಪ್ರತ್ಯಕ್ಷವಾಗಿ ಸ್ವತಃ ಗೋಪೂಜೆಯನ್ನು ಪರಮ ಪೂಜ್ಯರಾದ ಶ್ರೀ.ಷ. ಬ್ರ ರೇಣುಕ ಶಿವಾಚಾರ್ಯ ಸ್ವಾಮಿಗಳು ರಂಭಾಪುರಿ ಖಾಸ ಶಾಖಾಮಠ ಯಡಿಯೂರು. ಶ್ರೀ ಷ. ಬ್ರ ರಾಚೋಟೇಶ್ವರ ಶಿವಾಚಾರ್ಯ ಸ್ವಾಮಿಗಳು ಹಿರೇಮಠ ಬಿಳಿಕಿ ದಿವ್ಯ ಸಾನಿಧ್ಯದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಮಾಜಿ ಉಪಮುಖ್ಯ ಮಂತ್ರಿ ಕೆ.ಎಸ್.ಈಶ್ವರಪ್ಪ, ಮಹಾಲಿಂಗಶಾಸ್ತ್ರಿ, ಸೋಮಣ್ಣ,ಕೆಂಚಪ್ಪ,ರೇಣುಖರಾಥ್ಯ,ರತ್ನಮ್ಮ,ಉಮೇಶ್…

Read More

ಕೊಲೆಯಲ್ಲಿ ಅಂತ್ಯವಾಯಿತು ಸೊಸೆ-ಮಾವ ಅಕ್ರಮ ಸಂಬಂಧ?* *ಅಪ್ಪನ ಜೊತೆ ಹೆಂಡತಿ ರಾಸಲೀಲೆ, ಅಖಿಲ್ ಕೊಲೆಗೆ ಕಾರಣ?* *ಮಾಜಿ ಸಚಿವೆ ಮತ್ತು ಮಾಜಿ ಡಿಜಿಪಿ ವಿರುದ್ಧ ಇದೆಂಥ ಕೇಸ್?* *ಇದೇನು ವಿಚಿತ್ರವೂ ವಿಶೇಷವೂ ಆದ ಪ್ರಕರಣ?*

*ಕೊಲೆಯಲ್ಲಿ ಅಂತ್ಯವಾಯಿತು ಸೊಸೆ-ಮಾವ ಅಕ್ರಮ ಸಂಬಂಧ?* *ಅಪ್ಪನ ಜೊತೆ ಹೆಂಡತಿ ರಾಸಲೀಲೆ, ಅಖಿಲ್ ಕೊಲೆಗೆ ಕಾರಣ?* *ಮಾಜಿ ಸಚಿವೆ ಮತ್ತು ಮಾಜಿ ಡಿಜಿಪಿ ವಿರುದ್ಧ ಇದೆಂಥ ಕೇಸ್?* *ಇದೇನು ವಿಚಿತ್ರವೂ ವಿಶೇಷವೂ ಆದ ಪ್ರಕರಣ?* ಪಂಜಾಬ್​ನ ರಾಜಕೀಯ ಮತ್ತು ಪೊಲೀಸ್ ಕ್ಷೇತ್ರಗಳು ಬೆಚ್ಚಿಬೀಳಿಸುವಂತಹ ಘಟನೆಯೊಂದು ನಡೆದಿದೆ. ತಮ್ಮ ಸ್ವಂತ ಮಗನನ್ನು ಕೊಂದ ಆರೋಪದ ಮೇಲೆ ಮಾಜಿ ಸಚಿವೆ, ಮಾಜಿ ಪಂಜಾಬ್ ಕಾಂಗ್ರೆಸ್ ನಾಯಕಿ ರಜಿಯಾ ಸುಲ್ತಾನಾ (Razia Sultana) ಮತ್ತು ಪಂಜಾಬ್​ನ ಮಾಜಿ ಪೊಲೀಸ್ ಮಹಾನಿರ್ದೇಶಕ ಮೊಹಮ್ಮದ್…

Read More

ದಿನೇಶ್- ನಾಗೇಶ್ ನಾಯ್ಕ- ದನಿ ವಿಜಯ್ ಕುಮಾರ್- ಡಾ.ಶರತ್ ಮರಿಯಪ್ಪ ಸೇರಿದಂತೆ 15 ಜನ ಹಾಪ್ ಕಾಮ್ಸ್ ನಿರ್ದೇಶಕರಾಗಿ ಅವಿರೋಧ ಆಯ್ಕೆ

ದಿನೇಶ್- ನಾಗೇಶ್ ನಾಯ್ಕ- ದನಿ ವಿಜಯ್ ಕುಮಾರ್- ಡಾ.ಶರತ್ ಮರಿಯಪ್ಪ ಸೇರಿದಂತೆ 15 ಜನ ಹಾಪ್ ಕಾಮ್ಸ್ ನಿರ್ದೇಶಕರಾಗಿ ಅವಿರೋಧ ಆಯ್ಕೆ ಶಿವಮೊಗ್ಗ  ತೋಟಗಾರಿಕೆ ಬೆಳೆಗಾರರ ಉತ್ಪನ್ನ ಮಾರಾಟ ಮತ್ತು ಸಂಸ್ಕರಣ ಸಹಕಾರ ಸಂಘಕ್ಕೆ (ಹಾಪ್‌ಕಾಮ್ಸ್) ನಿರ್ದೇಶಕರಾಗಿ ವೆಂಟಕಪುರದ ಎಂ.ಪಿ.ದಿನೇಶ್ ಪಟೇಲ್ ಹಾಗೂ ಜಿ.ನಾಗೇಶ್‌ನಾಯ್ಕ್ ಸೇರಿದಂತೆ ಜಿಲ್ಲೆಯಲ್ಲಿ 15 ಜನರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 15 ನಿರ್ದೇಶಕರ ಸ್ಥಾನಗಳಿದ್ದು, ಅದರಲ್ಲಿ ಶಿವಮೊಗ್ಗ ತಾಲೂಕಿನಿಂದ 6 ಜನರು ಆಯ್ಕೆಯಾಗಿದ್ದು, ಪರಿಶಿಷ್ಟ ವರ್ಗದಿಂದ ಜಿ.ನಾಗೇಶ್‌ನಾಯ್ಕ, ಸಾಮಾನ್ಯ ವರ್ಗದಿಂದ ಎಂ.ಪಿ.ದಿನೇಶ್‌ಪಟೇಲ್,…

Read More

ಶಿವಮೊಗ್ಗದಲ್ಲಿ ಪೊಲೀಸ್ ಹುತಾತ್ಮ  ದಿನಾಚರಣೆ- ಪೊಲೀಸ್‌ಸೇವೆ ಅನುಪಮವಾದುದು : ನ್ಯಾ. ಮಂಜುನಾಥನಾಯಕ್

ಶಿವಮೊಗ್ಗದಲ್ಲಿ ಪೊಲೀಸ್ ಹುತಾತ್ಮ  ದಿನಾಚರಣೆ- ಪೊಲೀಸ್‌ಸೇವೆ ಅನುಪಮವಾದುದು : ನ್ಯಾ. ಮಂಜುನಾಥನಾಯಕ್ ಶಿವಮೊಗ್ಗ ಸ್ವಾತಂತ್ರ್ಯಾನಂತರ ಈವರೆಗೆ ಮೃತರಾದ ಪೊಲೀಸ್‌ಸಿಬ್ಬಂಧಿಗಳು ಒಟ್ಟು 36000, ಸೇನೆಯ ಹೋರಾಟದಲ್ಲಿ ಮೃತರಾದ ಸೈನಿಕರ ಸಂಖ್ಯೆ 23000. ದೇಶದ ಗಡಿಕಾಯುವ ಸೈನಿಕರ ಸ್ಮರಣೀಯ ಸೇವೆಯನ್ನು ಮೀರಿ, ಅತೀ ಒತ್ತಡದಲ್ಲಿ, ಯಾವುದೇ ತುರ್ತು ಸಂದರ್ಭದಲ್ಲಿ ಕಾರ್ಯನಿರ್ವಹಿಸುತ್ತಿರುವ ಪೊಲೀಸರ ಸೇವೆ ಅತ್ಯಂತ ಮೌಲಿಕವಾದುದು ಮತ್ತು ಸ್ಮರಣೀಯವಾದುದು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ಪ್ರಧಾನ ನ್ಯಾಯಾಧೀಶ ಮಂಜುನಾಥನಾಯಕ್‌ಅವರು ಹೇಳಿದರು. ಅವರು ಇಂದು ಪೊಲೀಸ್‌ ಇಲಾಖೆಯು ಪೊಲೀಸ್‌ ಕವಾಯತು…

Read More

ವ್ಯಕ್ತಿಯೊಬ್ಬರಿಗೆ 14 ದಿನ ಡಿಜಿಟಲ್ ಅರೆಸ್ಟ್* *₹1.62 ಕೋಟಿ ವಂಚನೆ* *ಏನಿದು ವಿಶೇಷ ಪ್ರಕರಣ?*

*ವ್ಯಕ್ತಿಯೊಬ್ಬರಿಗೆ 14 ದಿನ ಡಿಜಿಟಲ್ ಅರೆಸ್ಟ್* *₹1.62 ಕೋಟಿ ವಂಚನೆ* *ಏನಿದು ವಿಶೇಷ ಪ್ರಕರಣ?* ರಾಜ್ಯದಲ್ಲಿ ಡಿಜಿಟಲ್ ವಂಚನೆಗಳು ಹೆಚ್ಚಾಗಿದೆ. ಅದರಲ್ಲೂ ಬೆಂಗಳೂರಿನಲ್ಲಿ ಸೈಬರ್​​​ ಕ್ರೈಂಗಳು (Bangalore Cybercrime) ಹೆಚ್ಚಾಗಿದೆ. ಇದೀಗ ಬೆಂಗಳೂರಿನ 66 ವರ್ಷದ ನಿವೃತ್ತ ವ್ಯಕ್ತಿಯೊಬ್ಬರಿಗೆ ಪೊಲೀಸ್ ಅಧಿಕಾರಿ ಎಂದು ಹೇಳಿಕೊಂಡು ₹ 1.62 ಕೋಟಿ ವಂಚನೆ ಮಾಡಿದ್ದಾರೆ. ವರದಿಗಳ ಪ್ರಕಾರ ವಂಚನೆಗೆ ಒಳಗಾದ ವ್ಯಕ್ತಿಯನ್ನು 14 ದಿನಗಳ ಕಾಲ “ಡಿಜಿಟಲ್ ಬಂಧನ”ದಲ್ಲಿ ಇರಿಸಲಾಗಿತ್ತು. ಸೆಪ್ಟೆಂಬರ್ 27 ರಂದು ಮಧ್ಯಾಹ್ನ 2:30 ಕ್ಕೆ ಈ…

Read More