ಪ್ರತಿ ಮನೆ ಭೇಟಿ ನೀಡಿ ನಿಗದಿತ ವೇಳೆಯೊಳಗೆ ಒಳಮೀಸಲಾತಿ ಸಮೀಕ್ಷೆ ಪೂರ್ಣಗೊಳಿಸಿ : ಡಿಸಿ*
*ಪ್ರತಿ ಮನೆ ಭೇಟಿ ನೀಡಿ ನಿಗದಿತ ವೇಳೆಯೊಳಗೆ ಒಳಮೀಸಲಾತಿ ಸಮೀಕ್ಷೆ ಪೂರ್ಣಗೊಳಿಸಿ : ಡಿಸಿ* ಪರಿಶಿಷ್ಟ ಜಾತಿ ಒಳ ಮೀಸಲಾತಿ ವರ್ಗೀಕರಣ ಕುರಿತಾದ ಸಮೀಕ್ಷೆಯು ಸರ್ಕಾರದ ಆದ್ಯತೆಯ ಸಮೀಕ್ಷೆಯಾಗಿದ್ದು ಸಮೀಕ್ಷೆದಾರರು ಇದನ್ನು ಗಂಭೀರವಾಗಿ ಪರಿಗಣಿಸಿ, ಪ್ರತಿ ಮನೆ ಮನೆಗೆ ತೆರಳಿ ಕೈಗೊಂಡು ನಿಗದಿತ ವೇಳೆಯೊಳಗೆ ಈ ಸಮೀಕ್ಷೆಯನ್ನು ಪೂರೈಸಬೇಕು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಸೋಮವಾರ ಜಿ.ಪಂ ಸಭಾಂಗಣದಲ್ಲಿ ನ್ಯಾಯಮೂರ್ತಿ ಹೆಚ್ ಎನ್…