Editor MalenaduExpress

ನಾನು ನಿಮ್ಮ ಶಿ.ಜು.ಪಾಶ. ವಿಶೇಷವೂ ವಿಭಿನ್ನವೂ ಆದ ಸುದ್ದಿಗಳನ್ನು, ವಿಷಯಗಳನ್ನು ಹಂಚಿಕೊಳ್ಳಲೆಂದೇ ಆರಂಭಿಸಿದ ಸಾಮಾಜಿಕ ಜಾಲತಾಣವಿದು...

ಮಂಗಳೂರು ಸುಹಾಸ್ ಶೆಟ್ಟಿ ಕೊಲೆ; ಧನಸಹಾಯದ ನೆರವು ನೀಡಿದ ಕೆ.ಇ.ಕಾಂತೇಶ್ ತಂಡ*

*ಮಂಗಳೂರು ಸುಹಾಸ್ ಶೆಟ್ಟಿ ಕೊಲೆ; ಧನಸಹಾಯದ ನೆರವು ನೀಡಿದ ಕೆ.ಇ.ಕಾಂತೇಶ್ ತಂಡ* ಹತ್ಯೆಗೊಳಗಾದ ಮಂಗಳೂರಿನ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕುಟುಂಬಸ್ಥರಿಗೆ ರಾಷ್ಟ್ರಭಕ್ತರ ಬಳಗದ ಮುಖಂಡ ಕೆ.ಇ.ಕಾಂತೇಶ್ ರವರ ನೇತೃತ್ವದಲ್ಲಿ ಸಾಂತ್ವನ ಹೇಳಲಾಯಿತು. ಕೆ.ಈ.ಕಾಂತೇಶ್, ನಗರ ಸಭೆಯ ಮಾಜಿ ಅಧ್ಯಕ್ಷರಾರ ಎಂ.ಶಂಕರ್,ಮಹಾ ನಗರ ಪಾಲಿಕೆಯ ಮಾಜಿ ಸದ್ಯಸರಾದ ಈ.ವಿಶ್ವಾಸ್,ಪಾಂಡೆ,ಜಾಧವ್,ಕೆ.ಹೆಚ್.ಮಹೇಶ್,ಸೊಗಾನೆ ರಮೇಶ್, ಮಂಜುನಾಥ್,ಮಾರುತಿ,ಪ್ರವೀಣ್ ಹಾಗೂ ಸ್ಥಳಿಯ ಪ್ರಮುಖರೊಂದಿಗೆ ಮೃತ ಸುಹಾಸ್ ಕಾರಿಂಜ ಅವರ ಕುಟುಂಬ ವರ್ಗದವರಿಗೆ ಧನಸಹಾಯ ನೀಡಿ ಕುಟುಂಬದ ಜೊತೆ ನಾವಿದ್ದೇವೆ ಎಂಬ ಅಭಯವನ್ನು ತಂಡ ನೀಡಿತು.

Read More

ಹೈಕೋರ್ಟ್ ಆದೇಶ ಉಲ್ಲಂಘಿಸಿ ಮುಸ್ಲೀಮರ ಪ್ರತಿಭಟನೆ;* *ಕೂಡಲೇ ಮುಸ್ಲಿಂ ಮುಖಂಡರ ವಿರುದ್ಧ ಎಫ್ ಐ ಆರ್ ದಾಖಲಿಸಲು ಎಸ್ ಪಿ ಗೆ ಭೇಟಿ ಮಾಡಿದ ಬಿಜೆಪಿ* *ಯಾರ ಯಾರ ವಿರುದ್ಧ ಎಫ್ ಐ ಆರ್ ಗೆ ಒತ್ತಾಯ? ಇಲ್ಲಿದೆ ಸಂಪೂರ್ಣ ವಿವರ…*

*ಹೈಕೋರ್ಟ್ ಆದೇಶ ಉಲ್ಲಂಘಿಸಿ ಮುಸ್ಲೀಮರ ಪ್ರತಿಭಟನೆ;* *ಕೂಡಲೇ ಮುಸ್ಲಿಂ ಮುಖಂಡರ ವಿರುದ್ಧ ಎಫ್ ಐ ಆರ್ ದಾಖಲಿಸಲು ಎಸ್ ಪಿ ಗೆ ಭೇಟಿ ಮಾಡಿದ ಬಿಜೆಪಿ* *ಯಾರ ಯಾರ ವಿರುದ್ಧ ಎಫ್ ಐ ಆರ್ ಗೆ ಒತ್ತಾಯ? ಇಲ್ಲಿದೆ ಸಂಪೂರ್ಣ ವಿವರ…* ಜಿಲ್ಲಾಧಿಕಾರಿಗಳ ಕಚೇರಿ ಎದುರು ಇರುವ ಮಹಾನಗರ ಪಾಲಿಕೆ ವ್ಯಾಪ್ತಿಯ ಜಾಗದಲ್ಲಿ, 03 ಮೇ 2025ರಂದು, ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿ ಮತ್ತು ಉಚ್ಚ ನ್ಯಾಯಾಲಯದ ಆದೇಶವನ್ನು ತಿರಸ್ಕರಿಸಿ, ಸರ್ಕಾರದ ಅನುಮತಿ ಇಲ್ಲದೆ ಕಾನೂನುಬಾಹಿರವಾಗಿ ಪ್ರತಿಭಟನೆ ನಡೆಸಿ…

Read More

ಪತ್ರಿಕಾಗೋಷ್ಠಿಯಲ್ಲಿ ಶ್ರೀ ಡಾ.ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮಿಗಳು-ಡಾ.ಶ್ರೀ ಬಸವ ಮರುಳಸಿದ್ದ ಸ್ವಾಮೀಜಿ- ಎಸ್.ರುದ್ರೇಗೌಡರಿಂದ ವಿವರ*

*ಪತ್ರಿಕಾಗೋಷ್ಠಿಯಲ್ಲಿ ಶ್ರೀ ಡಾ.ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮಿಗಳು-ಡಾ.ಶ್ರೀ ಬಸವ ಮರುಳಸಿದ್ದ ಸ್ವಾಮೀಜಿ- ಎಸ್.ರುದ್ರೇಗೌಡರಿಂದ ವಿವರ* *ಬಸವ ಜಯಂತಿ ಆಚರಣಾ ಸಮಿತಿಯಿಂದ ಮೇ.9 ರಂದು ಸಂಜೆ ಸಾವಿರದ ವಚನ ವಿಶೇಷ ಕಾರ್ಯಕ್ರಮ* ಬಸವ ಜಯಂತಿ ಆಚರಣಾ ಸಮಿತಿ ಈ ವರ್ಷ “ಸಾವಿರದ ವಚನ” ಪ್ರಸ್ತುತ ಪಡಿಸುತ್ತಿದ್ದು, ಮೇ 9 ರ ಶುಕ್ರವಾರ ಸಂಜೆ 5:30 ಕ್ಕೆ ಅಲ್ಲಮಪ್ರಭು ಬಯಲಿನಲ್ಲಿ ಒಂದು ಸಾವಿರ ಗಾಯಕರು ಹಾಡುವ ಬೃಹತ್ ಕಾರ್ಯಕ್ರಮ ಆಯೋಜನೆಗೊಂಡಿದೆ ಎಂದು ಬೆಕ್ಕಿನ ಕಲ್ಮಠದ ಶ್ರೀ ಮ ನಿ ಪ್ರ ಡಾ….

Read More

ಕರ್ನಾಟಕ ದಲಿತ ಸಂಘರ್ಷ ಸಮಿತಿ ಶಿವಮೊಗ್ಗ ಜಿಲ್ಲಾ ಅಲ್ಪಸಂಖ್ಯಾತರ ವಿಭಾಗದ ಜಿಲ್ಲಾ ಸಂಚಾಲಕರಾಗಿ ಎಂ.ಮನ್ಸೂರ್ ಲಕ್ಕವಳ್ಳಿ ನೇಮಕ…* *ನೇಮಿಸಿ ಆದೇಶ ಹೊರಡಿಸಿದವರು ಡಿ ಎಸ್ ಎಸ್ ರಾಜ್ಯ ಸಂಚಾಲಕ ಎಂ.ಗುರುಮೂರ್ತಿ…*

*ಕರ್ನಾಟಕ ದಲಿತ ಸಂಘರ್ಷ ಸಮಿತಿ ಶಿವಮೊಗ್ಗ ಜಿಲ್ಲಾ ಅಲ್ಪಸಂಖ್ಯಾತರ ವಿಭಾಗದ ಜಿಲ್ಲಾ ಸಂಚಾಲಕರಾಗಿ ಎಂ.ಮನ್ಸೂರ್ ಲಕ್ಕವಳ್ಳಿ ನೇಮಕ…* *ನೇಮಿಸಿ ಆದೇಶ ಹೊರಡಿಸಿದವರು ಡಿ ಎಸ್ ಎಸ್ ರಾಜ್ಯ ಸಂಚಾಲಕ ಎಂ.ಗುರುಮೂರ್ತಿ…* ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಶಿವಮೊಗ್ಗ ಜಿಲ್ಲಾ ಅಲ್ಪಸಂಖ್ಯಾತರ ವಿಭಾಗದ ಜಿಲ್ಲಾ ಸಂಚಾಲಕರನ್ನಾಗಿ ಕ್ರಿಯಾಶೀಲ ಯುವಕ ಶಿವಮೊಗ್ಗದ ಎಂ.ಮನ್ಸೂರ್ ಲಕ್ಕವಳ್ಳಿಯವರನ್ನು ನೇಮಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕರಾದ ಎಂ.ಗುರುಮೂರ್ತಿ ಆದೇಶಿಸಿದ್ದಾರೆ. ಡಾ.ಬಾಬಾಸಾಹೇಬ್ ಅಂಬೇಡ್ಕರ್ ಮತ್ತು ಡಿ ಎಸ್ ಎಸ್ ಸಂಸ್ಥಾಪಕ ಪ್ರೊ.ಬಿ.ಕೃಷ್ಣಪ್ಪರವರ ಕನಸನ್ನು…

Read More

ಮಾಜಿ ಉಪಮುಖ್ಯಮಂತ್ರಿ, ರಾಷ್ಟ್ರಭಕ್ತ ಬಳಗದ ಕೆ.ಎಸ್.ಈಶ್ವರಪ್ಪ ಪತ್ರಿಕಾಗೋಷ್ಠಿ; ಜಾತಿ ಜನಗಣತಿ ಕೂಡಲೇ ಬಿಡುಗಡೆ ಮಾಡಿ ತಾಖತ್ತು ತೋರಿಸಲಿ ಸಿದ್ದರಾಮಯ್ಯ ಶಿವಮೊಗ್ಗ ಸೇರಿದಂತೆ ರಾಜ್ಯಾದ್ಯಂತ ಮುಸಲ್ಮಾನ್ ಗೂಂಡಾಗಿರಿ- ಇರ್ಫಾನ್ @ ಗೌತಮ್ ಗೆ ಗಡಿಪಾರು ಮಾಡಿ ಡಿಸಿ ಕಚೇರಿ ಎದುರಿನ ಮೈದಾನ ವಕ್ಫ್ ಸುನ್ನಿ ಈದ್ಗಾ ಮೈದಾನ ಅನ್ನೋದು ತಪ್ಪು- ಆ ಮೈದಾನಕ್ಕೊಂದು ಹೆಸರಿಡಲಿ ಶಿವಮೊಗ್ಗ ಮಹಾನಗರ ಪಾಲಿಕೆ

ಮಾಜಿ ಉಪಮುಖ್ಯಮಂತ್ರಿ, ರಾಷ್ಟ್ರಭಕ್ತ ಬಳಗದ ಕೆ.ಎಸ್.ಈಶ್ವರಪ್ಪ ಪತ್ರಿಕಾಗೋಷ್ಠಿ; ಜಾತಿ ಜನಗಣತಿ ಕೂಡಲೇ ಬಿಡುಗಡೆ ಮಾಡಿ ತಾಖತ್ತು ತೋರಿಸಲಿ ಸಿದ್ದರಾಮಯ್ಯ ಶಿವಮೊಗ್ಗ ಸೇರಿದಂತೆ ರಾಜ್ಯಾದ್ಯಂತ ಮುಸಲ್ಮಾನ್ ಗೂಂಡಾಗಿರಿ- ಇರ್ಫಾನ್ @ ಗೌತಮ್ ಗೆ ಗಡಿಪಾರು ಮಾಡಿ ಡಿಸಿ ಕಚೇರಿ ಎದುರಿನ ಮೈದಾನ ವಕ್ಫ್ ಸುನ್ನಿ ಈದ್ಗಾ ಮೈದಾನ ಅನ್ನೋದು ತಪ್ಪು- ಆ ಮೈದಾನಕ್ಕೊಂದು ಹೆಸರಿಡಲಿ ಶಿವಮೊಗ್ಗ ಮಹಾನಗರ ಪಾಲಿಕೆ ರಾಜ್ಯ, ದೇಶದಲ್ಲಿ ಜಾತಿ ಜನಗಣತಿ ದೊಡ್ಡ ಚರ್ಚೆ ನಡೀತಿದೆ. ಈ ಚರ್ಚೆಗಳು ನಿಲ್ಲಲಿ. ರಾಜ್ಯದಲ್ಲಿ ಜಾತಿ ಜನಗಣತಿ ಬಿಡುಗಡೆಯಾಗಿ…

Read More

ರೌಡಿ ಹಂದಿ ಅಣ್ಣಿ ಮರ್ಡರ್ ಕೇಸ್;* *ಕಾಡಾ ಕಾರ್ತಿಕ್ ಮತ್ತು ಸಹಚರರ ಖುಲಾಸೆಗೊಳಿಸಿ ಆದೇಶಿಸಿದ ಕೋರ್ಟ್* *2022ರ ಜುಲೈ 14ರಂದು ಶಿವಮೊಗ್ಗದ ವಿನೋಬನಗರ ಪೊಲೀಸ್ ಠಾಣೆ ಬಳಿಯೇ ನಡೆದಿತ್ತು ಹಂದಿ ಅಣ್ಣಿಯ ಭೀಕರ ಕೊಲೆ…* *ಹಂದಿ ಅಣ್ಣಿಯನ್ನು ನಿಜವಾಗಲೂ ಕೊಂದವರು ಯಾರು?*

*ರೌಡಿ ಹಂದಿ ಅಣ್ಣಿ ಮರ್ಡರ್ ಕೇಸ್;* *ಕಾಡಾ ಕಾರ್ತಿಕ್ ಮತ್ತು ಸಹಚರರ ಖುಲಾಸೆಗೊಳಿಸಿ ಆದೇಶಿಸಿದ ಕೋರ್ಟ್* *2022ರ ಜುಲೈ 14ರಂದು ಶಿವಮೊಗ್ಗದ ವಿನೋಬನಗರ ಪೊಲೀಸ್ ಠಾಣೆ ಬಳಿಯೇ ನಡೆದಿತ್ತು ಹಂದಿ ಅಣ್ಣಿಯ ಭೀಕರ ಕೊಲೆ…* *ಹಂದಿ ಅಣ್ಣಿಯನ್ನು ನಿಜವಾಗಲೂ ಕೊಂದವರು ಯಾರು?* 2022ರ ಜುಲೈ 14 ರಂದು ಶಿವಮೊಗ್ಗದ ವಿನೋಬ‌ನಗರ ಪೊಲೀಸ್ ಠಾಣೆ ಬಳಿ ನಡೆದಿದ್ದ ರೌಡಿ ಹಂದಿ ಅಣ್ಣಿ ಕೊಲೆ ಪ್ರಕರಣದ ಆರೋಪಿಗಳಾದ ಕಾಡಾ ಕಾರ್ತಿಕ್ ಮತ್ತು ಸಹಚರರನ್ನು ಕೋರ್ಟ್ ಆರೋಪ ಮುಕ್ತ ಗೊಳಿಸಿ ಆದೇಶಿಸಿದೆ….

Read More

ಕರ್ನಾಟಕ SSLC ಫಲಿತಾಂಶ ಪ್ರಕಟ* *ಯಾವ ಜಿಲ್ಲೆಗೆ ಯಾವ ಸ್ಥಾನ?* *ಶಿವಮೊಗ್ಗ ಜಿಲ್ಲೆಗೆ 4ನೇ ಸ್ಥಾನ(ಶೇ.82.21)* *144 ಶಾಲೆಗಳಲ್ಲಿ ಶೂನ್ಯ ಫಲಿತಾಂಶ* *ಉತ್ತರ ಪತ್ರಿಕೆ ಸ್ಕ್ಯಾನ್ ಪಡೆಯಲು ಮೇ.7 ರ ವರೆಗೆ ಅವಕಾಶ* *kseab.karnataka.gov.in ನಲ್ಲಿ ರಿಸಲ್ಟ್​*

*ಕರ್ನಾಟಕ SSLC ಫಲಿತಾಂಶ ಪ್ರಕಟ* *ಯಾವ ಜಿಲ್ಲೆಗೆ ಯಾವ ಸ್ಥಾನ?* *ಶಿವಮೊಗ್ಗ ಜಿಲ್ಲೆಗೆ 4ನೇ ಸ್ಥಾನ(ಶೇ.82.21)* *144 ಶಾಲೆಗಳಲ್ಲಿ ಶೂನ್ಯ ಫಲಿತಾಂಶ* *ಉತ್ತರ ಪತ್ರಿಕೆ ಸ್ಕ್ಯಾನ್ ಪಡೆಯಲು ಮೇ.7 ರ ವರೆಗೆ ಅವಕಾಶ* *kseab.karnataka.gov.in ನಲ್ಲಿ ರಿಸಲ್ಟ್​* 2024-2025ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆ-1 ಫಲಿತಾಂಶ (SSLC Result) ಪ್ರಕಟವಾಗಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದು, ಈ ಬಾರಿ ಶೇ.66.14ರಷ್ಟು ಅಂದರೆ ಕಳೆದ ವರ್ಷಕ್ಕಿಂತ 8% ಫಲಿತಾಂಶ ಹೆಚ್ಚಾಗಿದೆ. ಈ…

Read More

ನಾಳೆ ಎಸ್ ಎಸ್ ಎಲ್ ಸಿ ಫಲಿತಾಂಶ* *ಆನ್ ಲೈನಲ್ಲಿ ನೋಡುವುದು ಹೇಗೆ?*

*ನಾಳೆ ಎಸ್ ಎಸ್ ಎಲ್ ಸಿ ಫಲಿತಾಂಶ* *ಆನ್ ಲೈನಲ್ಲಿ ನೋಡುವುದು ಹೇಗೆ?* ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ನಡೆಸುವ ಎಸ್ಎಸ್​​ಎಲ್​ಸಿ ಪರೀಕ್ಷೆ-1 (SSLC Exam-1) ಮುಕ್ತಾಯಗೊಂಡಿದ್ದು, ವಿದ್ಯಾರ್ಥಿಗಳು ಫಲಿತಾಂಶಕ್ಕೆ ಕಾಯುತ್ತಿದ್ದಾರೆ. ಈಗಾಗಲೇ ಮೌಲ್ಯಮಾಪನ ಕೂಡ ಮುಕ್ತಾಯಗೊಂಡಿದೆ. ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಶುಕ್ರವಾರ (ಮೇ.02) ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಿಸಲಿದೆ.ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಬೆಳಗ್ಗೆ 11.30ಕ್ಕೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಲಿದ್ದಾರೆ. ಮಧ್ಯಾಹ್ನ 12.30ರ ನಂತರ ವೆಬ್‌ಸೈಟ್‌ನಲ್ಲಿ SSLC…

Read More

ಕುವೆಂಪು ವಿಶ್ವವಿದ್ಯಾಲಯ;* *ರಾಷ್ಟ್ರೀಯ ಸೇವಾ ಯೋಜನೆ ರಾಷ್ಟ್ರೀಯ ಭಾವೈಕ್ಯತಾ ಶಿಬಿರ ಮೇ 3 ರಿಂದ ಪ್ರಾರಂಭ*

*ಕುವೆಂಪು ವಿಶ್ವವಿದ್ಯಾಲಯ;* *ರಾಷ್ಟ್ರೀಯ ಸೇವಾ ಯೋಜನೆ ರಾಷ್ಟ್ರೀಯ ಭಾವೈಕ್ಯತಾ ಶಿಬಿರ ಮೇ 3 ರಿಂದ ಪ್ರಾರಂಭ* ಕುವೆಂಪು ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆಯ ಮಹತ್ವಾಕಾಂಕ್ಷೆಯ ಕಾರ್ಯಕ್ರಮವಾದ ರಾಷ್ಟ್ರೀಯ ಭಾವೈಕ್ಯತಾ ಶಿಬಿರವು ಮೇ 3ರಿಂದ ಪ್ರಾರಂಭಗೊಳ್ಳಲಿದೆ. ಮೇ 9ರವರೆಗೆ ನಡೆಯುವ ಏಳು ದಿನಗಳ ಈ ಶಿಬಿರದಲ್ಲಿ ಒಟ್ಟು ಆರು ರಾಜ್ಯಗಳಿಂದ ಸುಮಾರು ವಿದ್ಯಾರ್ಥಿ 150 ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ಕರ್ನಾಟಕವೂ ಸೇರಿದಂತೆ ಪಾಂಡಿಚೇರಿ, ತಮಿಳುನಾಡು, ಕೇರಳ, ಮಹಾರಾಷ್ಟ್ರ, ಆಂಧ್ರಪ್ರದೇಶ ದ ವಿಶ್ವವಿದ್ಯಾಲಯಗಳಿಂದ ಎನ್ಎಸ್ಎಸ್ ಸ್ವಯಂಸೇವಕರು ಕಾರ್ಯಕ್ರಮಾಧಿಕಾರಿಗಳು ಈ ಶಿಬಿರದಲ್ಲಿ ಭಾಗವಹಿಸಲಿದ್ದಾರೆ….

Read More

ಕುವೆಂಪು ವಿಶ್ವವಿದ್ಯಾಲಯ : ರಾಷ್ಟ್ರೀಯ ಸೇವಾ ಯೋಜನೆ ರಾಷ್ಟ್ರೀಯ ಭಾವೈಕ್ಯತಾ ಶಿಬಿರ ಮೇ 3 ರಿಂದ ಪ್ರಾರಂಭ

ಕುವೆಂಪು ವಿಶ್ವವಿದ್ಯಾಲಯ : ರಾಷ್ಟ್ರೀಯ ಸೇವಾ ಯೋಜನೆ ರಾಷ್ಟ್ರೀಯ ಭಾವೈಕ್ಯತಾ ಶಿಬಿರ ಮೇ 3 ರಿಂದ ಪ್ರಾರಂಭ ದೇಶದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳಲ್ಲಿ ಒಂದಾದ ಕುವೆಂಪು ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆಯ ಮಹತ್ವಾಕಾಂಕ್ಷೆಯ ಕಾರ್ಯಕ್ರಮವಾದ ರಾಷ್ಟ್ರೀಯ ಭಾವೈಕ್ಯತಾ ಶಿಬಿರವು ಮೇ 3ರಿಂದ ಪ್ರಾರಂಭಗೊಳ್ಳಲಿದೆ. ಮೇ 9ರವರೆಗೆ ನಡೆಯುವ ಏಳು ದಿನಗಳ ಈ ಶಿಬಿರದಲ್ಲಿಒಟ್ಟು ಆರು ರಾಜ್ಯಗಳಿಂದ ಸುಮಾರು ವಿದ್ಯಾರ್ಥಿ 150 ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ಕರ್ನಾಟಕವೂ ಸೇರಿದಂತೆ ಪಾಂಡಿಚೇರಿ, ತಮಿಳುನಾಡು, ಕೇರಳ, ಮಹಾರಾಷ್ಟ್ರ, ಆಂಧ್ರಪ್ರದೇಶ ದ ವಿಶ್ವವಿದ್ಯಾಲಯಗಳಿಂದ ಎನ್ಎಸ್ಎಸ್ ಸ್ವಯಂಸೇವಕರುಕಾರ್ಯಕ್ರಮಾಧಿಕಾರಿಗಳು…

Read More