Editor MalenaduExpress

ನಾನು ನಿಮ್ಮ ಶಿ.ಜು.ಪಾಶ. ವಿಶೇಷವೂ ವಿಭಿನ್ನವೂ ಆದ ಸುದ್ದಿಗಳನ್ನು, ವಿಷಯಗಳನ್ನು ಹಂಚಿಕೊಳ್ಳಲೆಂದೇ ಆರಂಭಿಸಿದ ಸಾಮಾಜಿಕ ಜಾಲತಾಣವಿದು...

ಗಿಗ್ ಕಾರ್ಮಿಕರೊಂದಿಗೆ – ಯುವ ಕಾಂಗ್ರೆಸ್ ನಿಂದ ಕಾರ್ಮಿಕ ದಿನ ಆಚರಣೆ – ಸಿಹಿ ವಿತರಣೆ*

*ಗಿಗ್ ಕಾರ್ಮಿಕರೊಂದಿಗೆ – ಯುವ ಕಾಂಗ್ರೆಸ್ ನಿಂದ ಕಾರ್ಮಿಕ ದಿನ ಆಚರಣೆ – ಸಿಹಿ ವಿತರಣೆ* *ಕಾರ್ಮಿಕ ದಿನಾಚರಣೆ ಅಂಗವಾಗಿ ಶಿವಮೊಗ್ಗ ಯುವ ಕಾಂಗ್ರೆಸ್ ವತಿಯಿಂದ ನಗರದ ಬ್ಲಿಂಕ್ ಇಟ್ , ಫ್ಲಿಪ್ ಕರ್ಟ್ , ಸ್ವಿಗ್ಗಿ ಜೋಮೋಟೊ ಅಮೆಜಾನ್ ಹೊಮ್ ಡೆಲಿವರಿ ಕಂಪನಿಗಳಲ್ಲಿ ಕಾರ್ಯನಿರ್ವಹಿಸುವ ಡೆಲಿವರಿ ಬಾಯ್ಸ್ ಗೀಗ್ ಕಾರ್ಮಿಕರಿಗೆ ಸಿಹಿ ಹಂಚಿಕಾರ್ಮಿಕ ದಿನಾಚರಣೆಯ ಶುಭಾಶಯಗಳು ಕೋರಲಾಯಿತು* *ಭಾರತ್ ಜೋಡೊ.ಪಾದಯಾತ್ರೆ ಸಂದರ್ಭದಲ್ಲಿ ರಾಹುಲ್ ಗಾಂಧಿಯವರು ಗೀಗ್ ಕಾರ್ಮಿಕರೊಂದಿಗೆ ನಡೆಸಿದ ಸಂವಾದದಲ್ಲಿ ಕಾರ್ಮಿಕರ ಸಮ್ಮುಖದಲ್ಲಿ ದೇಶದಲ್ಲಿ ಮೊಟ್ಟಮೊದಲ…

Read More

ಮೈಕ್ರೋ ಫೈನಾನ್ಸ್ ಸಿಬ್ಬಂದಿಯಿಂದ ಅಪ್ರಾಪ್ತೆ ಮೇಲೆ ಅತ್ಯಾಚಾರಕ್ಕೆ ಯತ್ನ- ಬಂಧಿಸಿದ ಪೊಲೀಸರು

ಮೈಕ್ರೋ ಫೈನಾನ್ಸ್ ಸಿಬ್ಬಂದಿಯಿಂದ ಅಪ್ರಾಪ್ತೆ ಮೇಲೆ ಅತ್ಯಾಚಾರಕ್ಕೆ ಯತ್ನ- ಬಂಧಿಸಿದ ಪೊಲೀಸರು ಮೈಕ್ರೋ ಫೈನಾನ್ಸ್ ನಲ್ಲಿ ಸಾಲ ಪಡೆಯುವ ಮಹಿಳೆಯರೇ ಎಚ್ಚರ.! ಸಾಲದ ಕಿರುಕುಳ ಅಷ್ಟೇ ಅಲ್ಲಾ ಲೈಂಗಿಕ ಕಿರುಕುಳ ನೀಡ್ತಿದ್ದಾರೆ ಮೈಕ್ರೋ ಫೈನಾನ್ಸ್ ಸಿಬ್ಬಂದಿ. ಸಾಲ ವಸೂಲಾತಿ ನೆಪದಲ್ಲಿ ನಿಮ್ಮ ಮನೆಯ ಹೆಣ್ಣು ಮಕ್ಕಳ ಮೇಲೆ ಎರಗುತ್ತಾರೆ ದೂತರು. ಮೈಕ್ರೋ ಫೈನಾನ್ಸ್ ಗಳಲ್ಲಿದ್ದಾರೆ ರೇಪಿಸ್ಟ್ ಗಳು… ತುಮಕೂರಿನಲ್ಲಿ ಸಾಲ ವಸೂಲಾತಿ ನೆಪದಲ್ಲಿ ಮನೆಗೆ ನುಗ್ಗಿ ಬಾಲಕಿ ಮೇಲೆ ಎರಗಿದ ಮೈಕ್ರೋ ಫೈನಾನ್ಸ್ ಸಿಬ್ಬಂದಿ. ತುಮಕೂರು‌ ಜಿಲ್ಲೆಯ…

Read More

ಅಖಿಲ ಕುಂಚಿಟಿಗರ ಮಹಾಮಂಡಲದ ಅಧ್ಯಕ್ಷ ಹೆಚ್.ರಂಗ ಹನುಮಯ್ಯ ಪತ್ರಿಕಾಗೋಷ್ಠಿ* *ಕುಂಚಿಟಿಗ ಜನಾಂಗದ ತಪ್ಪು ಜನಗಣತಿ- ಕೂಡಲೇ ಸರಿಪಡಿಸಿ* *ಕೇಂದ್ರದ ಜಾತಿ ಜನಗಣತಿಯಲ್ಲಿ ಆಧಾರ್ ಲಿಂಕ್ ಕಡ್ಡಾಯ ಮಾಡಿ ಗ್ರಾಮಪಂಚಾಯತ್ ವಾರು ಕೆಲಸ ಮಾಡಿದರೆ ಎಲ್ಲದೂ ಪಕ್ಕಾ ಲೆಕ್ಕ ಸಿಗಲಿದೆ – ಜಿಲ್ಲಾಧ್ಯಕ್ಷರಾದ ಕಾಂತರಾಜ್ ಸೋಮಿನಕೊಪ್ಪ*

*ಅಖಿಲ ಕುಂಚಿಟಿಗರ ಮಹಾಮಂಡಲದ ಅಧ್ಯಕ್ಷ ಹೆಚ್.ರಂಗ ಹನುಮಯ್ಯ ಪತ್ರಿಕಾಗೋಷ್ಠಿ* *ಕುಂಚಿಟಿಗ ಜನಾಂಗದ ತಪ್ಪು ಜನಗಣತಿ- ಕೂಡಲೇ ಸರಿಪಡಿಸಿ* *ಕೇಂದ್ರದ ಜಾತಿ ಜನಗಣತಿಯಲ್ಲಿ ಆಧಾರ್ ಲಿಂಕ್ ಕಡ್ಡಾಯ ಮಾಡಿ ಗ್ರಾಮಪಂಚಾಯತ್ ವಾರು ಕೆಲಸ ಮಾಡಿದರೆ ಎಲ್ಲದೂ ಪಕ್ಕಾ ಲೆಕ್ಕ ಸಿಗಲಿದೆ – ಜಿಲ್ಲಾಧ್ಯಕ್ಷರಾದ ಕಾಂತರಾಜ್ ಸೋಮಿನಕೊಪ್ಪ* ರಾಜ್ಯ ಸರ್ಕಾರದಿಂದ ಬಿಡುಗಡೆಯಾಗಿರುವ ಕಾಂತರಾಜ್ ಜನಗಣತಿ ವರದಿಯಲ್ಲಿ ಕುಂಚಿಟಿಗ ಜನಾಂಗಕ್ಕೆ ಆಗಿರುವ ತಪ್ಪು ಜನಗಣತಿಯನ್ನು ಸರಿಪಡಿಸಿ ಆಯೋಗದಿಂದ ಮತ್ತೆ ಜನಗಣತಿ ಮಾಡಿಸಿ ಕರ್ನಾಟಕ ಸರ್ಕಾರದ ಕ್ಯಾಬಿನೆಟ್ ನಲ್ಲಿ ಅನುಮೋದನೆ ಮಾಡಬೇಕೆಂದು ಅಖಿಲ…

Read More

ಶುಭ ಮುಹೂರ್ತದ ಸಾಮೂಹಿಕ, ವೈಯಕ್ತಿಕ ವಿವಾಹಗಳ ಮೇಲೆ ನಿಗಾ ಇಡಲು ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸೂಚನೆ. ಅಕ್ಷಯ ತೃತೀಯಕ್ಕೆ ಬಂಗಾರವಲ್ಲ, ಬಾಲ್ಯ ವಿವಾಹದ ಆತಂಕ

ಶುಭ ಮುಹೂರ್ತದ ಸಾಮೂಹಿಕ, ವೈಯಕ್ತಿಕ ವಿವಾಹಗಳ ಮೇಲೆ ನಿಗಾ ಇಡಲು ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸೂಚನೆ. ಅಕ್ಷಯ ತೃತೀಯಕ್ಕೆ ಬಂಗಾರವಲ್ಲ, ಬಾಲ್ಯ ವಿವಾಹದ ಆತಂಕ ಶಿವಮೊಗ್ಗ: ಅಕ್ಷಯ ತೃತೀಯ ಎಂದರೆ ಬಂಗಾರ ಖರೀದಿಗೆ, ಗೃಹ ಪ್ರವೇಶ, ಭೂಮಿ ಪೂಜೆ, ಮದುವೆ ಇತರೆ ಯಾವುದೇ ಶುಭ ಕಾರ್ಯಗಳಿಗೆ ಪ್ರಾಶಸ್ತö್ಯವಾದ ದಿನ. ಆದರೆ ಇದು ಆತಂಕಪಡುವ ದಿನವೂ ಹೌದು. ಶುಭಮುಹೂರ್ತದ ಕಾರಣ ಬಹುತೇಕ ಬಾಲ್ಯವಿವಾಹಗಳು ಇದೇ ದಿನ ನಡೆಯುತ್ತಿವೆ. ಇದನ್ನೆ ತಡೆಗಟ್ಟಲೆಂದು ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ…

Read More

ಕವಿಸಾಲು

Gm ಶುಭೋದಯ💐💐 *ಕವಿಸಾಲು* ಕಂಡವರ ಕಾಲು ಹಿಡಿದು ನಿಲ್ಲಲು ಹವಣಿಸುವರು ಹಲವರು… ತನ್ನ ಕಾಲೇ ಕಂಬವಾಗಿಸಿ ಆಕಾಶ ಮುಟ್ಟುವರು ಕೆಲವರು! – *ಶಿ.ಜು.ಪಾಶ* 8050112067 (30/4/25)

Read More

ಕವಿಸಾಲು

Gm ಶುಭೋದಯ💐💐 *ಕವಿಸಾಲು* ಕಂಡವರ ಕಾಲು ಹಿಡಿದು ನಿಲ್ಲಲು ಹವಣಿಸುವರು ಹಲವರು… ತನ್ನ ಕಾಲೇ ಕಂಬವಾಗಿಸಿ ಆಕಾಶ ಮುಟ್ಟುವರು ಕೆಲವರು! – *ಶಿ.ಜು.ಪಾಶ* 8050112067 (30/4/25)

Read More

ಜಿ.ಪಂ. ಕೆಡಿಪಿ ಸಭೆಯಲ್ಲಿ ಗದ್ದಲ* *ಶಾಸಕ ಚನ್ನಬಸಪ್ಪ ಅನರ್ಹರಾದರೂ ಜಿ.ಪಂ. ಸಭೆಯಲ್ಲಿ ಪಾಲ್ಗೊಳ್ಳಬಹುದಾ ಎಂದು ಎಂ.ಎಲ್.ಸಿ. ಬಲ್ಕೀಶ್ ಬಾನು ಪ್ರಶ್ನೆ* ಪ್ರಶ್ನೆ ಕೇಳುತ್ತಿದ್ದಂತೆ ಗರಂ ಆದ ಶಾಸಕ ಚನ್ನಬಸಪ್ಪ ಬಲ್ಕೀಶ್ ಬಾನು ಹಾಗೂ ಚನ್ನಬಸಪ್ಪ  ನಡುವೆ ವಾಗ್ವಾದ

*ಜಿ.ಪಂ. ಕೆಡಿಪಿ ಸಭೆಯಲ್ಲಿ ಗದ್ದಲ* *ಶಾಸಕ ಚನ್ನಬಸಪ್ಪ ಅನರ್ಹರಾದರೂ ಜಿ.ಪಂ. ಸಭೆಯಲ್ಲಿ ಪಾಲ್ಗೊಳ್ಳಬಹುದಾ ಎಂದು ಎಂ.ಎಲ್.ಸಿ. ಬಲ್ಕೀಶ್ ಬಾನು ಪ್ರಶ್ನೆ* ಪ್ರಶ್ನೆ ಕೇಳುತ್ತಿದ್ದಂತೆ ಗರಂ ಆದ ಶಾಸಕ ಚನ್ನಬಸಪ್ಪ ಬಲ್ಕೀಶ್ ಬಾನು ಹಾಗೂ ಚನ್ನಬಸಪ್ಪ  ನಡುವೆ ವಾಗ್ವಾದ ಸುಮ್ನೆ ಕೂತ್ಕೊಳಮ್ಮ ಎಂದು ಗದರಿದ ಶಾಸಕ ನನಗೆ ಸಭೆಯಲ್ಲಿ ಅಪಮಾನ ಮಾಡಲಾಗಿದೆ ಎಂದು ಆಕ್ರೋಶ ಹೊರಹಾಕಿದ ಶಾಸಕ ಚನ್ನಬಸಪ್ಪ… ಈ ವೇಳೆ ಸುಮ್ನೆ ಕೂತ್ಕೊಳ್ರಿ ಎಂದು ಸಾಕು ಎಂದು ಜೋರಾಗಿ ಗದರಿದ ಶಾಸಕ ಚನ್ನಬಸಪ್ಪ ನೀವು ಯಾರು ನನಗೆ…

Read More

ಶಿವಮೊಗ್ಗ ಮಹಾನಗರ ಪಾಲಿಕೆ, ನಗರಾಭಿವೃದ್ಧಿ ಪ್ರಾಧಿಕಾರದ ಸಮನ್ವಯ ಕೊರತೆಯಿಂದ ಪ್ರಾಧಿಕಾರ ನಿರ್ಮಿತ ಬಡಾವಣೆಯ ಆಸ್ತಿ ಮಾಲೀಕರಿಂದ ಖಾತೆ ಶುಲ್ಕ… ಆಸ್ತಿ ತೆರಿಗೆ ಹೆಸರಲ್ಲಿ ಪಾಲಿಕೆಯಲ್ಲಿ ಹಗಲು ದರೋಡೆ* ಮಾಜಿ ಕೌನ್ಸಿಲರ್ ಎನ್.ಕೆ.ಶ್ಯಾಮಸುಂದರ್ ಗಂಭೀರ ಆರೋಪ

*ಶಿವಮೊಗ್ಗ ಮಹಾನಗರ ಪಾಲಿಕೆ, ನಗರಾಭಿವೃದ್ಧಿ ಪ್ರಾಧಿಕಾರದ ಸಮನ್ವಯ ಕೊರತೆಯಿಂದ ಪ್ರಾಧಿಕಾರ ನಿರ್ಮಿತ ಬಡಾವಣೆಯ ಆಸ್ತಿ ಮಾಲೀಕರಿಂದ ಖಾತೆ ಶುಲ್ಕ… ಆಸ್ತಿ ತೆರಿಗೆ ಹೆಸರಲ್ಲಿ ಪಾಲಿಕೆಯಲ್ಲಿ ಹಗಲು ದರೋಡೆ* ಮಾಜಿ ಕೌನ್ಸಿಲರ್ ಎನ್.ಕೆ.ಶ್ಯಾಮಸುಂದರ್ ಗಂಭೀರ ಆರೋಪ ಶಿವಮೊಗ್ಗ ನಗರಾಭಿವೃದ್ಧಿ ಪ್ರಾಧಿಕಾರದಿಂದ ನಿರ್ಮಿತವಾದ ಮಲಿಗೆನಹಳ್ಳಿ ವಾಜಪೇಯಿ ಬಡಾವಣೆಯಲ್ಲಿ ಸುಮಾರು 12 ವರ್ಷಗಳ ಹಿಂದೆ ನಿವೇಶನ ಹಂಚಿಕೆ ಮಾಡಿದ್ದು. ಅದರಂತೆ ಸಾವಿರಾರು ನಿವೇಶನಗಳಿಗೆ ಶಿವಮೊಗ್ಗ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಖಾತೆ ಬದಲಾವಣೆ ಶುಲ್ಕ ಪಾವತಿಸಿಕೊಂಡು ಖಾತೆ ದಾಖಲು ಮಾಡಿದೆ. ಅದರಂತೆ ಪ್ರತಿ ವರ್ಷ…

Read More

ಸಮತೋಲನ ಕಳಕೊಂಡ ಸಿಎಂ ಸಿದ್ದರಾಮಯ್ಯ- ಡಿ.ಎಸ್.ಅರುಣ್ ಟೀಕೆ

ಸಮತೋಲನ ಕಳಕೊಂಡ ಸಿಎಂ ಸಿದ್ದರಾಮಯ್ಯ- ಡಿ.ಎಸ್.ಅರುಣ್ ಟೀಕೆ ಶಿವಮೊಗ್ಗ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸಮತೋಲನ ಕಳೆದುಕೊಂಡಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್ ಹೇಳಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಇತ್ತೀಚೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಚಿಂತನೆಗಳೇ ಬದಲಾಗುತ್ತಿವೆ. ಅಹಂಕಾರ ಮನೆಮಾಡಿದೆ. ನಾನೊಬ್ಬನೇ, ನನ್ನದೇ ಸರ್ಕಾರ ಎಂಬ ದರ್ಪದಲ್ಲಿದ್ದಾರೆ. ಜಿಲ್ಲಾಧಿಕಾರಿಗಳಿಗೆ ಬೈಯುತ್ತಾರೆ. ಪೊಲೀಸ್ ಅಧಿಕಾರಿಗಳ ಮೇಲೆಯೇ ಕೈಮಾಡಲು ಹೋಗುತ್ತಾರೆ. ಇವರು ಯಾವ ದೇಶದಲ್ಲಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆ ಬಗ್ಗೆ ಇವರಿಗೆ ಅರಿವಿದೆಯೇ? ಹೀಗೇ ಪೊಲೀಸರಿಗೆ ಮಾತನಾಡಿದರೆ ಅವರ…

Read More

ರಾಷ್ಟ್ರದ್ರೋಹಿ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯ ವರ್ತನೆ- ಕೆ.ಎಸ್. ಈಶ್ವರಪ್ಪ ಡಿಸಿ ಕಚೇರಿ ಎದುರು ಜಾಗದಲ್ಲಿ ಮುಸ್ಲೀಮರ ಪ್ರತಿಭಟನೆಗೆ ಅವಕಾಶ ಕೊಟ್ಟರೆ ತೀವ್ರ ಹೋರಾಟ- ಕೆ.ಇ.ಕಾಂತೇಶ್

ರಾಷ್ಟ್ರದ್ರೋಹಿ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯ ವರ್ತನೆ- ಕೆ.ಎಸ್. ಈಶ್ವರಪ್ಪ ಡಿಸಿ ಕಚೇರಿ ಎದುರು ಜಾಗದಲ್ಲಿ ಮುಸ್ಲೀಮರ ಪ್ರತಿಭಟನೆಗೆ ಅವಕಾಶ ಕೊಟ್ಟರೆ ತೀವ್ರ ಹೋರಾಟ- ಕೆ.ಇ.ಕಾಂತೇಶ್ ಶಿವಮೊಗ್ಗ: ರಾಷ್ಟ್ರದ್ರೋಹಿಗಳ ಪಟ್ಟಿಯಲ್ಲಿ ಕರ್ನಾಟಕದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸೇರಬೇಕಾಗುತ್ತದೆ ಎಂದು ರಾಷ್ಟ್ರಭಕ್ತರ ಬಳಗದ ಸಂಚಾಲಕ ಕೆ.ಎಸ್. ಈಶ್ವರಪ್ಪ ಹೇಳಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಾಶ್ಮೀರದಲ್ಲಿ ನಡೆದ ಭಯೋತ್ಪಾದಕ ಘಟನೆಯನ್ನು ಇಡೀ ದೇಶವೇ ಖಂಡಿಸುತ್ತಿದೆ. ಕಾಂಗ್ರೆಸ್ ಹೈಕಮಾಂಡ್ ಕೂಡ ಇದಕ್ಕೆ ಸ್ಪಂದಿಸಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಕೂಡ ರಾಷ್ಟ್ರದ…

Read More