ಶಿ.ಜು.ಪಾಶ/Shi.ju.pasha MalenaduExpress

ನಾನು ನಿಮ್ಮ ಶಿ.ಜು.ಪಾಶ. ವಿಶೇಷವೂ ವಿಭಿನ್ನವೂ ಆದ ಸುದ್ದಿಗಳನ್ನು, ವಿಷಯಗಳನ್ನು ಹಂಚಿಕೊಳ್ಳಲೆಂದೇ ಆರಂಭಿಸಿದ ಸಾಮಾಜಿಕ ಜಾಲತಾಣವಿದು...

ಇಂದಿನ ನನ್ನ ದಾಖಲೆಯ 17ನೇ ಬಜೆಟ್ ಮೂಲಕ ಮುಂದಿನ ಒಂದು ವರ್ಷದ ಅವಧಿಗೆ ನಮ್ಮ ಸರ್ಕಾರ ಕೈಗೊಳ್ಳುವ ಜನಕಲ್ಯಾಣ – ಅಭಿವೃದ್ಧಿ ಕಾರ್ಯಗಳು, ರಾಜ್ಯದ ಆರ್ಥಿಕ ಸ್ಥಿತಿಗತಿ, ಸರ್ಕಾರದ ಮುಂದಿರುವ ಸವಾಲುಗಳು ಹಾಗೂ ಭವಿಷ್ಯದ ಪ್ರಗತಿಯ ಮುನ್ನೋಟ… ದಾಖಲೆಯ ಬಜೆಟ್ ಮಂಡಿಸಿದ ನಂತರ ಸಿಎಂ ಸಿದ್ದರಾಮಯ್ಯ ಏನಂದ್ರು?

ಇಂದಿನ ನನ್ನ ದಾಖಲೆಯ 17ನೇ ಬಜೆಟ್ ಮೂಲಕ ಮುಂದಿನ ಒಂದು ವರ್ಷದ ಅವಧಿಗೆ ನಮ್ಮ ಸರ್ಕಾರ ಕೈಗೊಳ್ಳುವ ಜನಕಲ್ಯಾಣ – ಅಭಿವೃದ್ಧಿ ಕಾರ್ಯಗಳು, ರಾಜ್ಯದ ಆರ್ಥಿಕ ಸ್ಥಿತಿಗತಿ, ಸರ್ಕಾರದ ಮುಂದಿರುವ ಸವಾಲುಗಳು ಹಾಗೂ ಭವಿಷ್ಯದ ಪ್ರಗತಿಯ ಮುನ್ನೋಟ… ದಾಖಲೆಯ ಬಜೆಟ್ ಮಂಡಿಸಿದ ನಂತರ ಸಿಎಂ ಸಿದ್ದರಾಮಯ್ಯ ಏನಂದ್ರು? ಬಜೆಟ್ ಕೇವಲ ಆಯವ್ಯಯದ ಲೆಕ್ಕ ಪುಸ್ತಕವಲ್ಲ, ಸರ್ಕಾರವೊಂದು ತನ್ನ ಜನರಿಗೆ ಉತ್ತದಾಯಿತ್ವವನ್ನು ತೋರಲು ಒದಗಿಬರುವ ಅವಕಾಶ ಎನ್ನುವುದು ನನ್ನ ನಂಬಿಕೆ. ಸಾರ್ವಜನಿಕರು ಕಟ್ಟುವ ಪ್ರತಿ ಪೈಸೆ ತೆರಿಗೆಗೂ ಲೆಕ್ಕ…

Read More

ಸರ್ವರ ಹಿತ ಕಾಯ್ದ ಬಜೆಟ್- ಎಂ.ಶ್ರೀಕಾಂತ್ *sustainable budget*- M.Srikanth

ಸರ್ವರ ಹಿತ ಕಾಯ್ದ ಬಜೆಟ್- ಎಂ.ಶ್ರೀಕಾಂತ್ *sustainable budget*- M.Srikanth ಬಜೆಟ್ ನಲ್ಲಿ ಉತ್ತಮ ಶಿಕ್ಷಣ, ಉತ್ತಮ ಆರೋಗ್ಯಕ್ಕೆ ಒತ್ತು ಕೊಟ್ಟಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೈತರು,ದಲಿತರು, ಯುವಜನರು,ಕೈಗಾರಿಕೋದ್ಯಮಿ,ವ್ಯಾಪಾರ ಕ್ಷೇತ್ರದ ಹಿತ ಕಾಯುವಲ್ಲಿ ಬದ್ಧತೆ ತೋರಿದ್ದಾರೆ. ರಾಜ್ಯದ ಆರ್ಥಿಕ ಸುಸ್ಥಿತಿಯ ಮಿತಿಯನ್ನು ಮೀರದೆ ಎಲ್ಲ ವರ್ಗಗಳ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಗೆ ಕೊಡುಗೆಗಳನ್ನು ಬಜೆಟ್ ನಲ್ಲಿ ನೀಡಿದ್ದಾರೆ. ಜಿಡಿಪಿ ಶೇ 8.1ರಷ್ಟು ನೈಜ ಬೆಳವಣಿಗೆ ಆಗಿದ್ದು, ಎಲ್ಲಾ ಕ್ಷೇತ್ರಗಳಲ್ಲೂ ಸಮತೋಲಿತ ಬೆಳವಣಿಗೆ ಇದಾಗಿದೆ. ಇಂತಹ ಆರ್ಥಿಕ ಕ್ರಮದಿಂದಾಗಿ…

Read More

ಸಿದ್ದರಾಮಯ್ಯರದು ಉದ್ಯೋಗಾವಕಾಶಗಳ ಬಜೆಟ್; ಕೆಪಿಸಿಸಿ ಸದಸ್ಯ ವೈ.ಹೆಚ್.ನಾಗರಾಜ್

ಸಿದ್ದರಾಮಯ್ಯರದು ಉದ್ಯೋಗಾವಕಾಶಗಳ ಬಜೆಟ್; ಕೆಪಿಸಿಸಿ ಸದಸ್ಯ ವೈ.ಹೆಚ್.ನಾಗರಾಜ್ ಶಿವಮೊಗ್ಗ : ಮುಖ್ಯಮಂತ್ರಿ ಸಿದ್ದರಾಮಯ್ಯನವರ 17ನೇ ಬಜೆಟ್ ಉದ್ಯೋಗಾವಕಾಶದ ಬಜೆಟ್ ಆಗಿದೆ ಎಂದು ಕೆಪಿಸಿಸಿ ಸದಸ್ಯ ವೈ.ಹೆಚ್.ನಾಗರಾಜ್ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ. ಸಿದ್ಧರಾಮಯ್ಯ ಅವರು, ಮಂಡಿಸಿದ ಬಜೆಟ್‌ನಲ್ಲಿ ಹಲವು ಜನಪ್ರಿಯ ಅಂಶಗಳಿವೆ. ಪ್ರಮುಖವಾಗಿ ಸುಮಾರು 54 ಸಾವಿರ ಉದ್ಯೋಗ ಸೃಷ್ಟಿಗೆ ಅವಕಾಶ ನೀಡಲಾಗಿದೆ. ಇದರಿಂದ ಉದ್ಯೋಗ ಆಕಾಂಕ್ಷಿಗಳಿಗೆ ಅನುಕೂಲವಾಗಲಿದೆ. ಹಾಗೆಯೇ ಗ್ಯಾರೆಂಟಿಗಳು ಕೂಡ ಮುಂದುವರೆಯುತ್ತವೆ. ಖಾಸಗಿ ಉದ್ಯೋಗ ಸೃಷ್ಟಿಗೂ ಕೂಡ ಅವಕಾಶ ನೀಡಲಾಗಿದೆ ವ್ಯಾಪಾರ, ಕೈಗಾರಿಕಾ ಕ್ಷೇತ್ರದಲ್ಲಿ ಪೂರಕವಾದ ಯೋಜನೆಯನ್ನು…

Read More

*ಬಜೆಟ್ ನಿಂದ ಬ್ರಾಹ್ಮಣರಿಗೂ ಅನುಕೂಲ; ಒಟ್ಟಾರೆ ಅಭಿವೃದ್ಧಿ ಪರ ಬಜೆಟ್- ಮಾಲತೇಶ್*

*ಬಜೆಟ್ ನಿಂದ ಬ್ರಾಹ್ಮಣರಿಗೂ ಅನುಕೂಲ; ಒಟ್ಟಾರೆ ಅಭಿವೃದ್ಧಿ ಪರ ಬಜೆಟ್- ಮಾಲತೇಶ್* ಪ್ರಸಕ್ತ 2026 27ನೇ ಸಾಲಿನ ಬಜೆಟ್ ಬಡವರ ಮತ್ತು ಮಧ್ಯಮ ವರ್ಗದವರ ಪಾಲಿಗೆ ಆಶಾದಾಯಕವಾಗಿದೆ, ಆರೋಗ್ಯ ಮತ್ತು ವಿದ್ಯಾಭ್ಯಾಸಕ್ಕಾಗಿ ಅತಿ ಹೆಚ್ಚು ಒತ್ತು ಕೊಟ್ಟಿದ್ದು ರೈತರಿಗೆ 0% ಬಡ್ಡಿದರದಲ್ಲಿ ಸಾಲ ಸೌಲಭ್ಯ ಯೋಜನೆ ರೂಪಿಸಿರುವುದು ರೈತರಲ್ಲಿ ಹೆಚ್ಚಿನ ಆತ್ಮವಿಶ್ವಾಸ ಮೂಡಿಸಿದೆ ಎಂದು ರಾಜ್ಯ ಬ್ಯಾಹ್ಮಣ ಅಭಿವೃದ್ಧಿ ಮಂಡಳಿ ನಿರ್ದೇಶಕರಾದ ಪಿ.ಎಂ. ಮಾಲತೇಶ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆರೋಗ್ಯ ಇಲಾಖೆಯಲ್ಲಿ 2000 ಹುದ್ದೆಗಳನ್ನು ಒಳಗೊಂಡಂತೆ ಒಟ್ಟು 56…

Read More

*2026ರ ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರದ ಬಜೆಟ್- ಕಾಂಗ್ರೆಸ್ ಮುಖಂಡ ಹೆಚ್.ಸಿ.ಯೋಗೇಶ್ ಏನ್ ಹೇಳಿದ್ರು?*

*2026ರ ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರದ ಬಜೆಟ್- ಕಾಂಗ್ರೆಸ್ ಮುಖಂಡ ಹೆಚ್.ಸಿ.ಯೋಗೇಶ್ ಏನ್ ಹೇಳಿದ್ರು?* * ಶಿವಮೊಗ್ಗ, ವಿಜಯಪುರ ವಿಮಾನ ನಿಲ್ದಾಣಗಳಲ್ಲಿ ಪೈಲೆಟ್ ತರಬೇತಿ ಕೇಂದ್ರ ನಿರ್ಮಾಣವು ಬಹಳಷ್ಟು ಯುವಕರಿಗೆ ಅನುಕೂಲವಾಗುವುದರ ಜೊತೆಗೆ ಸಂತೋಷವನ್ನು ತಂದು ಕೊಟ್ಟಿದೆ. * ಮಕ್ಕಳಿಗೆ ಈಗಾಗಲೇ ಮಾರಕವಾಗಿರುವ ಸೋಶಿಯಲ್ ಮೀಡಿಯಾ ಬಳಕೆಯನ್ನು 16 ವರ್ಷದ ಒಳಗಿನ ಮಕ್ಕಳಿಗೆ ಬ್ಯಾನ್ ಮಾಡಿರುವುದು ಸ್ವಾಗತರ್ಯ. * ನಮ್ಮ ಶಿವಮೊಗ್ಗ ಜಿಲ್ಲೆಯವರಾದ ಶಾಂತವೇರಿ ಗೋಪಾಲ್ ಗೌಡ ರವರ ಹೆಸರನ್ನು ಪ್ರತಿಷ್ಠಿತ ವಿಕ್ಟೋರಿಯಾ ಆಸ್ಪತ್ರೆಗೆ ಇಟ್ಟಿರುವುದು ಹೆಮ್ಮೆಯ…

Read More

ದೂರದೃಷ್ಟಿಯ ಅಭಿವೃದ್ಧಿ ಪರ ಬಜೆಟ್ ಎಂದ ರಾಜ್ಯ ಜವಳಿ ಮೂಲ ಸೌಲಭ್ಯ ನಿಗಮದ ಅಧ್ಯಕ್ಷ ಚೇತನ್ ಕೆ ಗೌಡ

ದೂರದೃಷ್ಟಿಯ ಅಭಿವೃದ್ಧಿ ಪರ ಬಜೆಟ್ ಎಂದ ರಾಜ್ಯ ಜವಳಿ ಮೂಲ ಸೌಲಭ್ಯ ನಿಗಮದ ಅಧ್ಯಕ್ಷ ಚೇತನ್ ಕೆ ಗೌಡ ಶಿವಮೊಗ್ಗ :ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಧಾನ ಸಭೆಯಲ್ಲಿ ಮಂಡಿಸಿದ ೨೦೨೬- ೨೭ ನೇ ಸಾಲಿ‌ನ ಬಜೆಟ್ ದೂರದೃಷ್ಟಿಯ ಆಲೋಚನೆಯ ಅಭಿವೃದ್ದಿ ಪರ ಬಜೆಟ್ ಆಗಿದ್ದು, ಎಲ್ಲಾ ಕ್ಷೇತ್ರಗಳಿಗೆ ಆದ್ಯತೆ‌ ನೀಡಿರುವುದು ವಿಶೇಷವಾಗಿದೆ ಎಂದು ರಾಜ್ಯ ಜವಳಿ ಮೂಲ ಸೌಲಭ್ಯ ನಿಗಮದ ಅಧ್ಯಕ್ಷ ಚೇತನ್ ಕೆ ಗೌಡ ಅಭಿಪ್ರಾಯಿಸಿದ್ದಾರೆ. ರಾಜ್ಯದ ಜನರ ಜನಮನ್ನಣೆ ಪಡೆದ ಪಂಚ ಗ್ಯಾರಂಟಿ…

Read More

ಯುವ ಸಮುದಾಯಕ್ಕೆ ಕೊಡುಗೆ ನೀಡಿದ ಬಜೆಟ್ ; ಹೆಚ್.ಪಿ.ಗಿರೀಶ್

ಯುವ ಸಮುದಾಯಕ್ಕೆ ಕೊಡುಗೆ ನೀಡಿದ ಬಜೆಟ್ ; ಹೆಚ್.ಪಿ.ಗಿರೀಶ್ *ಮುಖ್ಯಮಂತ್ರಿ ಸಿದ್ದರಾಮಯ್ಯನವರ 17ನೇ ಬಜೆಟ್ – ಬದ್ಧತೆಯ ಬಜೆಟ್ ಆಗಿದೆ, ಗ್ಯಾರೆಂಟಿ ಯೋಜನೆಗಳ ಜೊತೆಗೆ ,ಅಭಿವೃದ್ಧಿಪರ ,ಉದ್ಯೋಗಕ್ಕೆ ಆದ್ಯತೆ ಬಜೆಟ್ ನಲ್ಲಿ ನೀಡಿದ್ದಾರೆ. ಪ್ರಣಾಳಿಕೆಯಲ್ಲಿ ನೀಡಿದ ಭರವಸೆಯಂತೆ ರಾಜ್ಯದಲ್ಲಿ ಉದ್ಯೋಗ ಸೃಷ್ಟಿಗೆ 54,000 ಸರ್ಕಾರಿ ಹುದ್ದೆಗಳ ನೇಮಕಕ್ಕೆ ಒತ್ತು ನೀಡಿದ್ದು, ಖಾಸಗಿ ವಲಯದ ಉದ್ಯೋಗ ಸೃಷ್ಟಿಗೆ ವ್ಯಾಪಾರ, ಕೈಗಾರಿಕಾ ಕ್ಷೇತ್ರದಲ್ಲಿ ಪೂರಕವಾದ ಯೋಜನೆಯನ್ನು ಜಾರಿ ಮಾಡಿ ಸಾಕಷ್ಟು ಒತ್ತು ನೀಡಿರುವುದು ಯುವ ಸಮುದಾಯಕ್ಕೆ ನೀಡಿದ ಕೊಡುಗೆಯಾಗಿದೆ* *ಹೆಚ್….

Read More

ತುಷ್ಟೀಕರಣ  ರಾಜಕಾರಣ ಬಿಟ್ಟು ಅಭಿವೃದ್ಧಿ ಮತ್ತು ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡಿ; *ರಾಜ್ಯ ಸರ್ಕಾರಕ್ಕೆ ಡಿ.ಎಸ್. ಅರುಣ್ ಆಗ್ರಹ*

ತುಷ್ಟೀಕರಣ  ರಾಜಕಾರಣ ಬಿಟ್ಟು ಅಭಿವೃದ್ಧಿ ಮತ್ತು ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡಿ; *ರಾಜ್ಯ ಸರ್ಕಾರಕ್ಕೆ ಡಿ.ಎಸ್. ಅರುಣ್ ಆಗ್ರಹ* ಮುಖ್ಯಮಂತ್ರಿ  ಸಿದ್ದರಾಮಯ್ಯ ಅವರು ಅನೇಕ ಬಾರಿ ಬಜೆಟ್ ಮಂಡಿಸಿರುವುದು ಒಂದು ದಾಖಲೆ ಎನ್ನುವುದರಲ್ಲಿ ಸಂಶಯವೇ ಇಲ್ಲ. ಆದರೆ ದುರದೃಷ್ಟವಶಾತ್, ಆ ದಾಖಲೆಗಳು ರಾಜ್ಯದ ಸಮಗ್ರ ಅಭಿವೃದ್ಧಿಯ ಪ್ರತಿಬಿಂಬವಾಗದೆ ಕರ್ನಾಟಕ ನಿಧಾನವಾಗಿ ಹಿನ್ನಡೆಯತ್ತ ಸಾಗುತ್ತಿರುವ ವಾಸ್ತವಿಕತೆಯನ್ನು ತೋರಿಸುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ ಎಂದು ವಿಧಾನಪರಿಷತ್ ಸದಸ್ಯರಾದ ಡಿ.ಎಸ್.ಅರುಣ್ ಹೇಳಿದ್ದಾರೆ. ಈ ಬಾರಿ ಮಂಡಿಸಿರುವ 17ನೇ ಬಜೆಟ್ ರಾಜ್ಯದ ಭವಿಷ್ಯದ ಅಭಿವೃದ್ಧಿಗೆ…

Read More

ಶಾಲಾ ಶಿಕ್ಷಣ ಮತ್ತು ರಾಜ್ಯ ಬಜೆಟ್; ಉನ್ನತೀಕರಣದತ್ತ ಹೆಜ್ಜೆ- ಮಧು ಬಂಗಾರಪ್ಪ

ಶಾಲಾ ಶಿಕ್ಷಣ ಮತ್ತು ರಾಜ್ಯ ಬಜೆಟ್; ಉನ್ನತೀಕರಣದತ್ತ ಹೆಜ್ಜೆ- ಮಧು ಬಂಗಾರಪ್ಪ 105. 2025-26ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವಂತೆ 184 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು ಪ್ರೌಢ ಶಾಲೆಗಳನ್ನಾಗಿ ಹಾಗೂ 50 ಪ್ರೌಢ ಶಾಲೆಗಳನ್ನು ಪದವಿ ಪೂರ್ವ ಕಾಲೇಜುಗಳನ್ನಾಗಿ ಉನ್ನತೀಕರಿಸಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಅನುಕೂಲ ಕಲ್ಪಿಸಲಾಗಿದೆ. 106. ಖಾಸಗಿ ಶಾಲೆಗಳ ಮಾನ್ಯತೆ ಪಡೆಯುವ ಹಾಗೂ ನವೀಕರಿಸುವ ಪ್ರಕ್ರಿಯೆಯನ್ನು ಆನ್ಲೈನ್ ಮೂಲಕ ಅರ್ಜಿ ಹಾಗೂ ದಾಖಲೆಗಳನ್ನು ಸಲ್ಲಿಸಲು ಅನುಮತಿಸಿ ಸರಳೀಕರಣಗೊಳಿಸಲಾಗಿದೆ. 107. 2025–26ನೇ ಸಾಲಿನಲ್ಲಿ ವಿದ್ಯಾರ್ಥಿಗಳಿಗೆ ನೀಡಲಾಗುವ…

Read More

ಸಾಲದ ಸುಳಿಗೆ ಕರ್ನಾಟಕ ಅಭಿವೃದ್ಧಿಗೆ ಬೀಗ ಹಾಕಿದ ಆಯವ್ಯಯ; ವಿಧಾನ ಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ

ಸಾಲದ ಸುಳಿಗೆ ಕರ್ನಾಟಕ ಅಭಿವೃದ್ಧಿಗೆ ಬೀಗ ಹಾಕಿದ ಆಯವ್ಯಯ; ವಿಧಾನ ಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ ಬೆಂಗಳೂರು : ರಾಜ್ಯ ಸರ್ಕಾರ ಮಂಡಿಸಿರುವ ಬಜೆಟ್ ಅಭಿವೃದ್ಧಿ ಶೂನ್ಯವಾಗಿದ್ದು, ಕೇವಲ ಮತಬ್ಯಾಂಕ್ ರಾಜಕಾರಣಕ್ಕಾಗಿ ಕರ್ನಾಟಕದ ಭವಿಷ್ಯವನ್ನು ಸಾಲದ ಸುಳಿಗೆ ತಳ್ಳಲಾಗಿದೆ, ಸಾಲ ಮಾಡಿಯಾದರು ತುಪ್ಪ ತಿನ್ನುವ ಸಂಸ್ಕೃತಿಯನ್ನು ಸಿದ್ದರಾಮಯ್ಯನವರು ರಾಜ್ಯದ ಮೇಲೆ ಹೇರುತ್ತಿದ್ದಾರೆ ಎಂದು ವಿಧಾನ ಪರಿಷತ್ ಶಾಸಕ ಡಾ.ಧನಂಜಯ ಸರ್ಜಿ ಹೇಳಿದರು. ರಾಜ್ಯದ ಒಟ್ಟು ಸಾಲವು ₹8.14 ಲಕ್ಷ ಕೋಟಿಗೆ ಏರಿದ್ದು, ಸಾಲ-ಜಿಎಸ್‌ಡಿಪಿ ಅನುಪಾತವು ನಿಗಧಿತ…

Read More