ಚಂಡ ಮಾರುತ- ತರಲಿದೆ ಶಿವಮೊಗ್ಗದಲ್ಲೂ ಇವತ್ತಿಂದ ಮಳೆ*
*ಚಂಡ ಮಾರುತ- ತರಲಿದೆ ಶಿವಮೊಗ್ಗದಲ್ಲೂ ಇವತ್ತಿಂದ ಮಳೆ* ಚಂಡಮಾರುತ ಪರಿಣಾಮ ಇಂದಿನಿಂದ ಕರ್ನಾಟಕದಾದ್ಯಂತ ಮಳೆ(Rain)ಯ ಪ್ರಮಾಣ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದರೂ ಮಳೆಯ ಮುನ್ಸೂಚನೆ ನೀಡಿಲ್ಲ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ಶಿವಮೊಗ್ಗದಲ್ಲಿ ಮಳೆಯಾಗಲಿದೆ. ರಬಕವಿ, ಸಿಂಧನೂರು, ಚಿಂಚೋಳಿ,…