Editor MalenaduExpress

ನಾನು ನಿಮ್ಮ ಶಿ.ಜು.ಪಾಶ. ವಿಶೇಷವೂ ವಿಭಿನ್ನವೂ ಆದ ಸುದ್ದಿಗಳನ್ನು, ವಿಷಯಗಳನ್ನು ಹಂಚಿಕೊಳ್ಳಲೆಂದೇ ಆರಂಭಿಸಿದ ಸಾಮಾಜಿಕ ಜಾಲತಾಣವಿದು...

ಆಪರೇಷನ್ ಸಿಂದೂರ್ ಹೆಸರಿನಲ್ಲಿ ಸಿನಿಮಾ ಘೋಷಣೆ;* *ನಿರ್ಮಾಪಕರಿಗೆ ಛೀಮಾರಿ*

*ಆಪರೇಷನ್ ಸಿಂದೂರ್ ಹೆಸರಿನಲ್ಲಿ ಸಿನಿಮಾ ಘೋಷಣೆ;* *ನಿರ್ಮಾಪಕರಿಗೆ ಛೀಮಾರಿ* ಭಾರತ ಮತ್ತು ಪಾಕಿಸ್ತಾನದ ನಡುವಿನ ಯುದ್ಧದ (India Pakistan War) ಬಗ್ಗೆ ಈಗಾಗಲೇ ಅನೇಕ ಸಿನಿಮಾಗಳು ಬಂದಿವೆ. ಈಗ ‘ಆಪರೇಷನ್ ಸಿಂದೂರ್’ ಕುರಿತಾಗಿಯೂ ಸಿನಿಮಾ (Operation Sindoor Movie) ಮಾಡಲು ಕೆಲವು ನಿರ್ಮಾಪಕರು ಮುಂದಾಗುತ್ತಿದ್ದಾರೆ. ಈಗಾಗಲೇ 30ಕ್ಕೂ ಅಧಿಕ ನಿರ್ಮಾಪಕರು ‘ಆಪರೇಷನ್ ಸಿಂದೂರ್’ (Operation Sindoor) ಟೈಟಲ್ ಪಡೆಯಲು ಪ್ರಯತ್ನಿಸಿದ್ದಾರೆ ಎನ್ನಲಾಗಿದೆ. ‘ನಿಕ್ಕಿ ವಿಕ್ಕಿ ಭಗ್ನಾನಿ ಫಿಲ್ಮ್ಸ್​’ ಸಂಸ್ಥೆಯು ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಇದೇ…

Read More

ಪ್ರೀತಿಸಿ ಮದುವೆಯಾದವನೇ ಕೊಲ್ಲಲು ಬಂದಿದ್ದ!* *ಅರಣ್ಯ ಇಲಾಖೆಯ ಸಿಬ್ಬಂದಿ ವಿನಯ್ ಕುಮಾರ್ ಕಥೆ ಏನು?* *ಶಿವಮೊಗ್ಗದ ಜೈಲ್ ಸರ್ಕಲ್ ನಲ್ಲಿರೋ ಪಿ.ಜಿ.ಓನರ್ರನ್ನೇಕೆ ಕೊಲ್ಲಲು ಬಂದಿದ್ದ?*

*ಪ್ರೀತಿಸಿ ಮದುವೆಯಾದವನೇ ಕೊಲ್ಲಲು ಬಂದಿದ್ದ!* *ಅರಣ್ಯ ಇಲಾಖೆಯ ಸಿಬ್ಬಂದಿ ವಿನಯ್ ಕುಮಾರ್ ಕಥೆ ಏನು?* *ಶಿವಮೊಗ್ಗದ ಜೈಲ್ ಸರ್ಕಲ್ ನಲ್ಲಿರೋ ಪಿ.ಜಿ.ಓನರ್ರನ್ನೇಕೆ ಕೊಲ್ಲಲು ಬಂದಿದ್ದ?* ಶಿವಮೊಗ್ಗದ ಜೈಲ್ ಸರ್ಕಲಲ್ಲಿ ಪಿ.ಜಿ.ನಡೆಸುತ್ತಿರುವ ಹೊಸಮನೆ ಮೂಲದ ಮಹಿಳೆ ಮೇ.7 ರಂದು ದೊಡ್ಡಪೇಟೆ ಪೊಲೀಸ್ ಠಾಣೆಯೊಂದರಲ್ಲಿ ದೂರು ದಾಖಲಿಸಿದ್ದರ ಮೇರೆಗೆ ಎಫ್ ಐ ಆರ್ ವೊಂದು ಅರಣ್ಯ ಇಲಾಖೆಯ ವಿನಯ್ ಕುಮಾರ್ ವಿರುದ್ಧ ದಾಖಲಾಗಿದೆ. ಈ ಮಹಿಳೆಯನ್ನು 13 ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ವಿನಯ್ ಗೆ ಒಂಭತ್ತು ವರ್ಷದ ಮಗ…

Read More

ಭಾರತ, ಪಾಕಿಸ್ತಾನ ತಕ್ಷಣದ ಕದನ ವಿರಾಮಕ್ಕೆ ಒಪ್ಪಿವೆ;* *ಅಮೆರಿಕ ಅಧ್ಯಕ್ಷ ಟ್ರಂಪ್ ಘೋಷಣೆ*

*ಭಾರತ, ಪಾಕಿಸ್ತಾನ ತಕ್ಷಣದ ಕದನ ವಿರಾಮಕ್ಕೆ ಒಪ್ಪಿವೆ;* *ಅಮೆರಿಕ ಅಧ್ಯಕ್ಷ ಟ್ರಂಪ್ ಘೋಷಣೆ* ಭಾರತ ಮತ್ತು ಪಾಕಿಸ್ತಾನದ ನಡುವೆ ನಡೆಯುತ್ತಿದ್ದ ವೈಮಾನಿಕ ದಾಳಿಯ (Airstrike) ಹಿನ್ನೆಲೆಯಲ್ಲಿ ಎರಡೂ ದೇಶಗಳ ನಡುವೆ ಶಾಂತಿ ಮಾತುಕತೆಗೆ ಕೆಲವು ದೇಶಗಳು ಮಧ್ಯಸ್ಥಿಕೆ ವಹಿಸಲು ಮುಂದಾಗಿದ್ದವು. ಅದರಲ್ಲಿ ಅಮೆರಿಕ (United States) ಕೂಡ ಒಂದು. ಭಾರತದ ಜೊತೆ ಉತ್ತಮ ಸಂಬಂಧ ಹೊಂದಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಧ್ಯಸ್ಥಿಕೆ ವಹಿಸಿ ಭಾರತ ತಮ್ಮ ಮೇಲೆ ದಾಳಿ ನಡೆಸುವುದನ್ನು ತಡೆಯಬೇಕೆಂದು ಪಾಕಿಸ್ತಾನದ ಪ್ರಧಾನಿ ಮನವಿ…

Read More

*ಮದ್ಯಪಾನ ಚಟ- ತಾಯಿಯೊಂದಿಗೆ ಜಗಳ;* *ನೇಣಿಗೆ ಕೊರಳೊಡ್ಡಿದ್ದ ವ್ಯಕ್ತಿಯನ್ನು ಬಚಾವ್ ಮಾಡಿದ 112 ವಾಹನದ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯ ವಿನಯ್ ಕುಮಾರ್ ಮತ್ತು ಸಂತೋಷ್ ಕುಮಾರ್*

*ಮದ್ಯಪಾನ ಚಟ- ತಾಯಿಯೊಂದಿಗೆ ಜಗಳ;* *ನೇಣಿಗೆ ಕೊರಳೊಡ್ಡಿದ್ದ ವ್ಯಕ್ತಿಯನ್ನು ಬಚಾವ್ ಮಾಡಿದ 112 ವಾಹನದ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯ ವಿನಯ್ ಕುಮಾರ್ ಮತ್ತು ಸಂತೋಷ್ ಕುಮಾರ್* ತಾಯಿಯೊಂದಿಗೆ ಜಗಳ ಮಾಡಿಕೊಂಡ ಯುವಕ ಮನೆ ಬಾಗಿಲು ಹಾಕಿಕೊಂಡು ನೇಣಿಗೆ ಶರಣಾಗಲು ಪ್ರಯತ್ನಿಸುತ್ತಿದ್ದಾಗ ಇ ಆರ್ ಎಸ್ ಎಸ್-112 ಗೆ ಬಂದ ಮಾಹಿತಿ ಆಧರಿಸಿ ಪೊಲೀಸರು ಜೀವ ಉಳಿಸಿದ ಘಟನೆ ಭದ್ರಾವತಿ ವೀರಾಪುರ ಗ್ರಾಮದಲ್ಲಿ ನಡೆದಿದೆ. ಮೇ.7ರಂದು ವೀರಾಪುರದ ಮಹಿಳೆಯೊಬ್ಬರು ಮನೆ ಬಾಗಿಲು ಹಾಕಿಕೊಂಡು ಮಗ ನೇಣು ಹಾಕಿಕೊಳ್ಳುತ್ತಿದ್ದಾನೆಂದು…

Read More

2025 ರ ಐಪಿಎಲ್ ಸಂಪೂರ್ಣವಾಗಿ ರದ್ದಾಗಿಲ್ಲ..* *ಶೀಘ್ರದಲ್ಲೇ ಮರು ನಿಗದಿ*

*2025 ರ ಐಪಿಎಲ್ ಸಂಪೂರ್ಣವಾಗಿ ರದ್ದಾಗಿಲ್ಲ..* *ಶೀಘ್ರದಲ್ಲೇ ಮರು ನಿಗದಿ* ಭಾರತ ಮತ್ತು ಪಾಕಿಸ್ತಾನ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯನ್ನು ಗಮನಿಸಿದ ಬಿಸಿಸಿಐ (BCCI), ಒಂದು ದೊಡ್ಡ ನಿರ್ಧಾರವನ್ನು ತೆಗೆದುಕೊಂಡಿದೆ. 2025 ರ ಐಪಿಎಲ್ (IPL 2025) ಅನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಉಗ್ರ ಪೋಷಕ ಪಾಕಿಸ್ತಾನ, ಭಾರತದ ಹಲವಾರು ನಗರಗಳ ಮೇಲೆ ಡ್ರೋನ್ ದಾಳಿ ನಡೆಸಿತು. ಆದರೆ, ಭಾರತ ಪಾಕಿಸ್ತಾನಕ್ಕೆ ಸೂಕ್ತ ಪ್ರತ್ಯುತ್ತರ ನೀಡಿ ಅದರ ಕ್ಷಿಪಣಿಗಳು ಮತ್ತು ಡ್ರೋನ್‌ಗಳನ್ನು ಹೊಡೆದುರುಳಿಸಿತು. ಆದರೆ ಈ ದಾಳಿಯ ಪರಿಣಾಮದಿಂದಾಗಿ ಧರ್ಮಶಾಲಾದಲ್ಲಿ…

Read More

ಇಂಡೋನೆಷ್ಯಾದಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಮಟ್ಟದ ಸ್ಕೇಟಿಂಗ್ ಸ್ಪರ್ಧೆ* *ಭಾರತ ಪ್ರತಿನಿಧಿಸಲು ಹೊರಟ ರೋಷನ್ ಗೆ ಶಿವಮೊಗ್ಗ ಜೆಡಿಎಸ್ ನಗರಾಧ್ಯಕ್ಷ ದೀಪಕ್ ಸಿಂಗ್ ಅಧ್ಯಕ್ಷತೆಯಲ್ಲಿ ಆರ್ಥಿಕ ಸಹಾಯ*

*ಇಂಡೋನೆಷ್ಯಾದಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಮಟ್ಟದ ಸ್ಕೇಟಿಂಗ್ ಸ್ಪರ್ಧೆ* *ಭಾರತ ಪ್ರತಿನಿಧಿಸಲು ಹೊರಟ ರೋಷನ್ ಗೆ ಶಿವಮೊಗ್ಗ ಜೆಡಿಎಸ್ ನಗರಾಧ್ಯಕ್ಷ ದೀಪಕ್ ಸಿಂಗ್ ಅಧ್ಯಕ್ಷತೆಯಲ್ಲಿ ಆರ್ಥಿಕ ಸಹಾಯ* ಇಂಡೋನೆಷ್ಯಾದಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಮಟ್ಟದ ಸ್ಕೇಟಿಂಗ್ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸುತ್ತಿರುವ ಶಿವಮೊಗ್ಗದ ಯುವ ಪ್ರತಿಭೆ ರೋಷನ್ ರವರಿಗೆ ಇಂದು ನಗರ ಜೆಡಿಎಸ್ ವತಿಯಿಂದ ನಗರಾಧ್ಯಕ್ಷ ದೀಪಕ್ ಸಿಂಗ್ ಅದ್ಯಕ್ಷತೆಯಲ್ಲಿ ಆರ್ಥಿಕ ಸಹಾಯ ಮಾಡಿ ಅಭಿನಂದಿಸಲಾಯಿತು. ಜಿಲ್ಲಾ ಜೆಡಿಎಸ್ ಅಧ್ಯಕ್ಷರಾದ ಕಡಿದಾಳು ಗೋಪಾಲ್ ಹಾಗೂ ರಾಜ್ಯ ಜೆಡಿಎಸ್ ಉಪಾಧ್ಯಕ್ಷರಾದ ಕೆ. ಬಿ….

Read More

ಇಂದು ಆರ್​ಸಿಬಿ- ಲಕ್ನೋ ಪಂದ್ಯ ನಡೆಯುತ್ತ, ಇಲ್ವಾ?*

*ಇಂದು ಆರ್​ಸಿಬಿ- ಲಕ್ನೋ ಪಂದ್ಯ ನಡೆಯುತ್ತ, ಇಲ್ವಾ?* ಪಾಕಿಸ್ತಾನದೊಂದಿಗಿನ ಉದ್ವಿಗ್ನತೆಯ ನಡುವೆ ಇಂಡಿಯನ್ ಪ್ರೀಮಿಯರ್ ಲೀಗ್ 2025 ರ (Indian Premier League) 58 ನೇ ಪಂದ್ಯವನ್ನು ರದ್ದುಗೊಳಿಸಲಾಯಿತು. ಈ ಪಂದ್ಯವು ಹಿಮಾಚಲ ಪ್ರದೇಶದ ಧರ್ಮಶಾಲಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ಪಂಜಾಬ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವೆ ನಡೆಯುತ್ತಿತ್ತು. ಪಂದ್ಯದ ಸಮಯದಲ್ಲಿ, ಕ್ರೀಡಾಂಗಣದಲ್ಲಿನ ಫ್ಲಡ್ ಲೈಟ್‌ಗಳಲ್ಲಿ ಒಂದರಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿತ್ತು. ಇದಾದ ನಂತರ, ಭದ್ರತಾ ಕಾರಣಗಳಿಗಾಗಿ ಧರ್ಮಶಾಲಾದಲ್ಲಿ ವಿದ್ಯುತ್ ಕಡಿತಗೊಳಿಸಲಾಯಿತು. ಅಂತಿಮವಾಗಿ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು, ಆಟಗಾರರು…

Read More

ಕವಿಸಾಲು

Gm ಶುಭೋದಯ💐💐 *ಕವಿಸಾಲು* ೧. ಜೀವನದ ಪರೀಕ್ಷೆಗಳೆಲ್ಲ ಆಕಸ್ಮಿಕ… ಸಿದ್ಧ ಪಠ್ಯಗಳ ಜಂಜಾಟವಿಲ್ಲ, ಕಾಲಮಿತಿ ಇಲ್ಲವೇ ಇಲ್ಲ! ೨. ಕಣ್ಣೀರು ಹಾಕಿಸುವವರು ಕಣ್ಣೀರು ಹಾಕುವರು ಅದೊಂದು ದಿನ… – *ಶಿ.ಜು.ಪಾಶ* 8050112067 (9/5/25)

Read More

ಪಾಕಿಸ್ತಾನದಿಂದ ಸೈಬರ್ ವಾರ್ ಆತಂಕ* *ಹನಿಟ್ರ್ಯಾಪ್ ಯತ್ನದ ಬಗ್ಗೆ ಎಚ್ಚರ* *ಬೇರೆ ದೇಶಗಳ ಸರ್ವರ್ ಉಳ್ಳ ವೆಬ್​ಸೈಟ್ ಬಳಸುವಾಗ ಎಚ್ಚರ* *ಸೈಬರ್ ತಜ್ಞರಿಂದ ಎಚ್ಚರಿಕೆ*

*ಪಾಕಿಸ್ತಾನದಿಂದ ಸೈಬರ್ ವಾರ್ ಆತಂಕ* *ಹನಿಟ್ರ್ಯಾಪ್ ಯತ್ನದ ಬಗ್ಗೆ ಎಚ್ಚರ* *ಬೇರೆ ದೇಶಗಳ ಸರ್ವರ್ ಉಳ್ಳ ವೆಬ್​ಸೈಟ್ ಬಳಸುವಾಗ ಎಚ್ಚರ* *ಸೈಬರ್ ತಜ್ಞರಿಂದ ಎಚ್ಚರಿಕೆ* ಪಾಕಿಸ್ತಾನದ ಉಗ್ರ ನೆಲೆಗಳ ಮೇಲೆ ಭಾರತೀಯ ಸೇನೆ ವೈಮಾನಿಕ ದಾಳಿ (Indian Arm Air Strike) ನಡೆಸಿದ ನಂತರ ಇದೀಗ ಪಾಕಿಸ್ತಾನವು ಸೈಬರ್ ವಾರ್ (Cyber War) ನಡೆಸುವ ಆತಂಕ ಎದುರಾಗಿದೆ. ಈ ವಿಚಾರವಾಗಿ ಸೈಬರ್ ತಜ್ಞರು (Cyber Experts) ಎಚ್ಚರಿಕೆಯ ಮಾತುಗಳನ್ನು ಆಡಿದ್ದಾರೆ. ಭಾರತದ ಮೇಲೆ ಪಾಕಿಸ್ತಾನಿ ಹ್ಯಾಕರ್​ಗಳ ಕಣ್ಣಿದ್ದು,…

Read More