ಶಿ.ಜು.ಪಾಶ/Shi.ju.pasha MalenaduExpress

ನಾನು ನಿಮ್ಮ ಶಿ.ಜು.ಪಾಶ. ವಿಶೇಷವೂ ವಿಭಿನ್ನವೂ ಆದ ಸುದ್ದಿಗಳನ್ನು, ವಿಷಯಗಳನ್ನು ಹಂಚಿಕೊಳ್ಳಲೆಂದೇ ಆರಂಭಿಸಿದ ಸಾಮಾಜಿಕ ಜಾಲತಾಣವಿದು...

ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬಿ ಖಾತಾ ಅವಧಿ 6 ತಿಂಗಳು ವಿಸ್ತರಿಸಿ* ನಗರಾಭಿವೃದ್ಧಿ ಸಚಿವರು ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಲ್ಲಿ ಎನ್.ಕೆ.ಶ್ಯಾಮಸುಂದರ್ ಮನವಿ*

*ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬಿ ಖಾತಾ ಅವಧಿ 6 ತಿಂಗಳು ವಿಸ್ತರಿಸಿ* ನಗರಾಭಿವೃದ್ಧಿ ಸಚಿವರು ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಲ್ಲಿ ಎನ್.ಕೆ.ಶ್ಯಾಮಸುಂದರ್ ಮನವಿ* ರಾಜ್ಯಾದ್ಯಂತ ನೊಂದಣಿಯಾದ ರೆವಿನ್ಯೂ ನಿವೇಶನ ಹಾಗೂ ರೆವಿನ್ಯೂ ನಿವೇಶನಗಳಲ್ಲಿ ಮನೆಗಳನ್ನು ಕಟ್ಟಿಕೊಂಡು ವಾಸ ಮಾಡುತ್ತಿರುವ ಬಡವರಿಗೆ ಬಿ ಖಾತಾ ಮಾಡಿಕೊಳ್ಳಲು ಅರ್ಜಿ ಸಲ್ಲಿಸಲು ಇದೇ ತಿಂಗಳು ಆಗಸ್ಟ್ 8 (8/8/2025) ಕೊನೆಯ ದಿನಾಂಕ ಎಂದು ಸರ್ಕಾರ ಆದೇಶ ಮಾಡಿರುತ್ತಾರೆ. ಶಿವಮೊಗ್ಗ ತಾಲ್ಲೂಕು ಕಚೇರಿಯಲ್ಲಿ ಪೌತಿ ಖಾತೆ ಅದಾಲತ್ ನಡೆಯುತ್ತಿದೆ. ಕೆಲವು…

Read More

ಸೂಡಾ ನಿವೇಶನ ಹಂಚಿಕೆಗೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ*

*ಸೂಡಾ ನಿವೇಶನ ಹಂಚಿಕೆಗೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ* ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರವು ತನ್ನ ವ್ಯಾಪ್ತಿಯಲ್ಲಿರುವ ಖಾಸಗಿ ಬಡಾವಣೆಗಳಲ್ಲಿ ಲಭ್ಯವಿರುವ ನಾಗರೀಕ ಸೌಲಭ್ಯ ನಿವೇಶನಗಳನ್ನು ಹಂಚಿಕೆ ಮಾಡುವ ಕುರಿತಾದ ಅರ್ಜಿ ಸಲ್ಲಿಸುವ ಅವಧಿಯನ್ನು ಸೆ.06 ರವರೆಗೆ ವಿಸ್ತರಿಸಲಾಗಿದೆ. ದಿ: 29-07-2025 ರಂದು ಪ್ರಕಟಣೆ ಹೊರಡಿಸಿ, ನಿವೇಶನಕ್ಕಾಗಿ ಅರ್ಜಿಗಳನ್ನು ಸಲ್ಲಿಸಲು 29-08-2025 ಕಡೆಯ ದಿನವೆಂದು ನಿಗದಿಪಡಿಸಲಾಗಿತ್ತು. ಆದರೆ ಕಾರಣಾಂತರದಿAದ ಇದೀಗ ಅರ್ಜಿ ಸಲ್ಲಿಸುವ ಕಡೆಯ ದಿನವನ್ನು ದಿ: 06-09-2025 ರವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗೆ ಪ್ರಾಧಿಕಾರದ ವೆಬ್‌ಸೈಟ್ ಹಾಗೂ…

Read More

ಶಿವಮೊಗ್ಗ ಜಿಲ್ಲಾ ಎನ್ ಎಸ್ ಯು ಐ ಪ್ರತಿಭಟನೆ* *ಅವ್ಯವಸ್ಥೆಯ ಆಗರ ಕುವೆಂಪು ವಿವಿ;15 ದಿನಗಳಲ್ಲಿ ಸರಿಪಡಿಸದಿದ್ದರೆ ಮತ್ತೆ ಹೋರಾಟ*

*ಶಿವಮೊಗ್ಗ ಜಿಲ್ಲಾ ಎನ್ ಎಸ್ ಯು ಐ ಪ್ರತಿಭಟನೆ* ಇತ್ತೀಚಿನ ದಿನಗಳಲ್ಲಿ ಕುವೆಂಪು ವಿಶ್ವವಿದ್ಯಾನಿಲಯ ಉತ್ತಮ ರೀತಿಯ ಶಿಕ್ಷಣ ಕೊಡುವಲ್ಲಿ ವಿಫಲವಾಗುತ್ತಿದೆ. ಪದೇ ಪದೇ ವಿವಿಯಲ್ಲಿ ಅವ್ಯವಹಾರ,ಭ್ರಷ್ಟಾಚಾರ, ವಿದ್ಯಾರ್ಥಿಗಳ ಬಳಿ ಹಣ ಸುಲಿಗೆ ಮಾಡುತ್ತಿದ್ದಾರೆ ಎಂದು ಆರೋಪಿಸಿ ಶಿವಮೊಗ್ಗ ಜಿಲ್ಲಾ ಎನ್ ಎಸ್ ಯು ಐ ಪ್ರತಿಭಟನೆ ನಡೆಸಿತು. ಕುವೆಂಪು ವಿಶ್ವವಿದ್ಯಾಲಯದ ರಂಭಾಪುರಿ ಕಾಲೇಜಿನಲ್ಲಿ ಮೂಲಭೂತ ಸೌಕರ್ಯಗಳು ಸರಿ ಇಲ್ಲ. ಕೊಠಡಿ ಸಮಸ್ಯೆ ಇದೆ. ಮಳೆಗಾಲದಿಂದಾಗಿ ಚಾವಡಿ ಸೋರುತ್ತಿದೆ. ಈ ವಿಚಾರವಾಗಿ ಕಳೆದ ಎರಡು ವರ್ಷಗಳಿಂದಲೂ ಶಿವಮೊಗ್ಗ…

Read More

ದೇವರಾಜ್ ಅರಸು ಭವನಕ್ಕೆ 2 ಕೋಟಿ ಅನುದಾನ ನೀಡಿ” ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದಿಂದ ಮನವಿ

“ದೇವರಾಜ್ ಅರಸು ಭವನಕ್ಕೆ 2 ಕೋಟಿ ಅನುದಾನ ನೀಡಿ” ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದಿಂದ ಮನವಿ ಶಿವಮೊಗ್ಗ ಆ.19: ಶಿವಮೊಗ್ಗದಲ್ಲಿ ನಿರ್ಮಾಣವಾಗುತ್ತಿರುವ ಡಿ.ದೇವರಾಜ ಅರಸು ಭವನದ ಕಟ್ಟಡ ಕಾಮಗಾರಿಗೆ 2 ಕೋಟಿ ಅನುದಾನವನ್ನು ಕೂಡಲೇ ಬಿಡುಗಡೆ ಮಾಡಬೇಕೆಂದು ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗ ಶಿಕ್ಷಣ ಸಚಿವರು ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಮಧುಬಂಗಾರಪ್ಪನವರಿಗೆ ಮನವಿ ಸಲ್ಲಿಸಿತು. ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಜಿಲ್ಲಾಧ್ಯಕ್ಷ ಎಂ.ರಮೇಶ್ ಶಂಕರಘಟ್ಟ ಇವರ ನೇತೃತ್ವದಲ್ಲಿ ಇಂದು…

Read More

ರಾಧೆಯಾಗಿ ಗಮನ ಸೆಳೆದ ರಧನ್ಯ*

*ರಾಧೆಯಾಗಿ ಗಮನ ಸೆಳೆದ ರಧನ್ಯ* ಶಿವಮೊಗ್ಗದ ಮಿಳಘಟ್ಟ ಬಡಾವಣೆಯ ಪ್ರಭಾಕರ್ ಮತ್ತು ನಾಗರತ್ನ ದಂಪತಿಗಳ ಪುತ್ರಿ ರಧನ್ಯ ಶ್ರೀಕೃಷ್ಣ ಜನ್ಮಾಷ್ಠಮಿ ದಿನ ರಾಧೆಯ ವೇಷದಲ್ಲಿ ಗಮನ ಸೆಳೆದಳು.

Read More

ಕರ್ನಾಟಕದಲ್ಲಿ 2025 ರಲ್ಲಿ 2,544 ಪೋಕ್ಸೋ ಪ್ರಕರಣಗಳು* *ದಿನೇ ದಿನೇ ಹೆಚ್ಚುತ್ತಿದೆ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ*

*ಕರ್ನಾಟಕದಲ್ಲಿ 2025 ರಲ್ಲಿ 2,544 ಪೋಕ್ಸೋ ಪ್ರಕರಣಗಳು* *ದಿನೇ ದಿನೇ ಹೆಚ್ಚುತ್ತಿದೆ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ* ಕೇವಲ ಎರಡು ವರ್ಷಗಳಲ್ಲಿ ರಾಜ್ಯದಲ್ಲಿ ಪೋಕ್ಸೊ (Pocso) (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ) ಪ್ರಕರಣಗಳ ಸಂಖ್ಯೆ ಶೇ 26 ರಷ್ಟು ಹೆಚ್ಚಾಗಿರುವುದು ಅಂಕಿ ಅಂಶಗಳಿಂದ ತಿಳಿದುಬಂದಿದೆ. ವಿಧಾನ ಪರಿಷತ್ತಿಗೆ (Assembly Session) ಸರ್ಕಾರ ನೀಡಿದ ಮಾಹಿತಿಯ ಪ್ರಕಾರ, 2022 ರಲ್ಲಿ ಸುಮಾರು 3,209 ಪೋಕ್ಸೊ ಪ್ರಕರಣಗಳು ದಾಖಲಾಗಿದ್ದು, ಅದು 2024 ರ ವೇಳೆಗೆ 4,064 ಕ್ಕೆ ಏರಿಕೆಯಾಗಿದೆ….

Read More

ಆಗಸ್ಟ್ 23, 24 ರಂದು ಕೆಲವು ರೈಲುಗಳ ಸಂಚಾರ ರದ್ದು* *ಸಂಚಾರ ಸಮಯವೂ ಬದಲು* *ಶಿವಮೊಗ್ಗದ ರೈಲೂ ಸೇರಿದಂತೆ ಎಲ್ಲೆಲ್ಲಿ ರದ್ದಾಗಲಿದೆ ರೈಲು?*

*ಆಗಸ್ಟ್ 23, 24 ರಂದು ಕೆಲವು ರೈಲುಗಳ ಸಂಚಾರ ರದ್ದು* *ಸಂಚಾರ ಸಮಯವೂ ಬದಲು* *ಶಿವಮೊಗ್ಗದ ರೈಲೂ ಸೇರಿದಂತೆ ಎಲ್ಲೆಲ್ಲಿ ರದ್ದಾಗಲಿದೆ ರೈಲು?* ಆಗಸ್ಟ್ 24ರಂದು ಅರಸೀಕೆರೆ-ಬಾಣಾವರ ಹಾಗೂ ಅರಸೀಕೆರೆ-ಹಬ್ಬನಘಟ್ಟ ನಿಲ್ದಾಣಗಳ ನಡುವೆ ಪ್ರಮುಖ ಸಿಗ್ನಲಿಂಗ್ ಮತ್ತು ಬ್ಲಾಕ್ ಇನ್‌ಸ್ಟ್ರುಮೆಂಟ್ ಬದಲಾವಣೆ ಕಾಮಗಾರಿಗಳು ನಡೆಯಲಿವೆ. ಈ ಹಿನ್ನೆಲೆಯಲ್ಲಿ, ಅಂದು ಕೆಲವು ರೈಲು ಸೇವೆಗಳನ್ನು (Train Service) ರದ್ದುಗೊಳಿಸಲಾಗಿದೆ. ಇನ್ನು ಕೆಲವು ರೈಲುಗಳ ಸಂಚಾರ ಭಾಗಶಃ ರದ್ದುಗೊಳಿಸಲಾಗಿದೆ. ಕೆಲವು ರೈಲುಗಳ ಪ್ರಯಾಣದ ಸಮಯ ಮರು ನಿಗದಿಪಡಿಸಲಾಗುತ್ತದೆ ಮತ್ತು ನಿಯಂತ್ರಿಸಲಾಗಿದೆ…

Read More

ಫುಲ್ ಟೈಟಾಗಿ ಗಲಾಟೆ ಮಾಡಿದ್ದ ಇನ್ಸ್ ಪೆಕ್ಟರ್ ಸಸ್ಪೆಂಡ್* *ಏನಿದು ಪ್ರಕರಣ?*

*ಫುಲ್ ಟೈಟಾಗಿ ಗಲಾಟೆ ಮಾಡಿದ್ದ ಇನ್ಸ್ ಪೆಕ್ಟರ್ ಸಸ್ಪೆಂಡ್* *ಏನಿದು ಪ್ರಕರಣ?* ಮದ್ಯ ಸೇವಿಸಿ ಪಬ್‌ನಲ್ಲಿ ಗಾಲಾಟೆ ಮಾಡಿದ್ದ ಮೈಸೂರು ಸಿಸಿಬಿ ಇನ್ಸ್‌ಪೆಕ್ಟರ್ ಮೋಹನ್ ಕುಮಾರ್ ಅವರನ್ನು ಅಮಾನತು ಮಾಡಿ ಮೈಸೂರು ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಆದೇಶ ಹೊರಡಿಸಿದ್ದಾರೆ. ಚಾಮುಂಡಿಬೆಟ್ಟದ ತಪ್ಪಲಿನ ಜೆ.ಸಿ.ನಗರದ ಪಬ್‌ನಲ್ಲಿ ಕುಡಿದು ಟೈಟ್​ ಆಗಿ ಪುನೀತ್ ಹಾಡು ಹಾಕುವಂತೆ ಗಲಾಟೆ ಮಾಡಿದ್ದಾರೆ. ಅವಾಚ್ಯ ಶಬ್ದಗಳಿಂದ ಪಬ್ ಸಿಬ್ಬಂದಿಗೆ ಆವಾಜ್ ಹಾಕಿದ್ದಾರೆ. ಇನ್ಸ್‌ಪೆಕ್ಟರ್ ಮೋಹನ್ ಕುಮಾರ್ ಗಲಾಟೆ ಮಾಡಿದ ವಿಡಿಯೋ ವೈರಲ್…

Read More

ಚಿಂತಕರ ಚಾವಡಿಯಲ್ಲಿ ಮಧು ಬಂಗಾರಪ್ಪ ಅವರ ಅಬ್ಬರದ ಭಾಷಣ* *ಮೇಲ್ಮನೆಯಲ್ಲಿ ಘರ್ಜಿಸಿದ ಸಚಿವ ಮಧು ಬಂಗಾರಪ್ಪ* *ತಾನು ಮಾಡಿದ ಕೆಲಸಗಳನ್ನು ವಿವರಿಸಿ ವಿರೋಧ ಪಕ್ಷದವರಿಗೆ ಕೌಂಟರ್ ಕೊಟ್ಟ ಶಿಕ್ಷಣ ಸಚಿವರು* *ತಮ್ಮ ಅವಧಿಯಲ್ಲಿಯೇ ಶಿಕ್ಷಕರ ನೇಮಕಾತಿ ಪ್ರಕ್ರಿಯೆಗೆ ಅಸ್ತು* * ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರಾದ  ಎಸ್. ಮಧು ಬಂಗಾರಪ್ಪ ಅವರು ಇಲಾಖೆಯಲ್ಲಿನ ಸುಧಾರಣೆಗಳ ಕುರಿತು ಏನು ಮಾತಾಡಿದರು? ಇಲ್ಲಿದೆ ವಿವರ…

*ಚಿಂತಕರ ಚಾವಡಿಯಲ್ಲಿ ಮಧು ಬಂಗಾರಪ್ಪ ಅವರ ಅಬ್ಬರದ ಭಾಷಣ* *ಮೇಲ್ಮನೆಯಲ್ಲಿ ಘರ್ಜಿಸಿದ ಸಚಿವ ಮಧು ಬಂಗಾರಪ್ಪ* *ತಾನು ಮಾಡಿದ ಕೆಲಸಗಳನ್ನು ವಿವರಿಸಿ ವಿರೋಧ ಪಕ್ಷದವರಿಗೆ ಕೌಂಟರ್ ಕೊಟ್ಟ ಶಿಕ್ಷಣ ಸಚಿವರು* *ತಮ್ಮ ಅವಧಿಯಲ್ಲಿಯೇ ಶಿಕ್ಷಕರ ನೇಮಕಾತಿ ಪ್ರಕ್ರಿಯೆಗೆ ಅಸ್ತು* * ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರಾದ  ಎಸ್. ಮಧು ಬಂಗಾರಪ್ಪ ಅವರು ಇಲಾಖೆಯಲ್ಲಿನ ಸುಧಾರಣೆಗಳ ಕುರಿತು ಏನು ಮಾತಾಡಿದರು? ಇಲ್ಲಿದೆ ವಿವರ…

Read More