Editor MalenaduExpress

ನಾನು ನಿಮ್ಮ ಶಿ.ಜು.ಪಾಶ. ವಿಶೇಷವೂ ವಿಭಿನ್ನವೂ ಆದ ಸುದ್ದಿಗಳನ್ನು, ವಿಷಯಗಳನ್ನು ಹಂಚಿಕೊಳ್ಳಲೆಂದೇ ಆರಂಭಿಸಿದ ಸಾಮಾಜಿಕ ಜಾಲತಾಣವಿದು...

ಕನ್ನಡ ಮೀಡಿಯಾ ಡಾಟ್ ಕಾಂ ಸಮೀಕ್ಷೆ… ಶಿವಮೊಗ್ಗ ಕ್ಷೇತ್ರ ಗೀತಾ ಶಿವರಾಜ್ ಕುಮಾರ್ ಕೈಗೆ… ಉಡುಪಿ- ಚಿಕ್ಕಮಗಳೂರು ಸೇರಿದಂತೆ ರಾಜ್ಯದ 22 ಕ್ಷೇತ್ರಗಳು ಕಾಂಗ್ರೆಸ್ ತೆಕ್ಕೆಗೆ!

ಕನ್ನಡ ಮೀಡಿಯಾ ಡಾಟ್ ಕಾಂ ಸಮೀಕ್ಷೆ… ಶಿವಮೊಗ್ಗ ಕ್ಷೇತ್ರ ಗೀತಾ ಶಿವರಾಜ್ ಕುಮಾರ್ ಕೈಗೆ… ಉಡುಪಿ- ಚಿಕ್ಕಮಗಳೂರು ಸೇರಿದಂತೆ ರಾಜ್ಯದ 22 ಕ್ಷೇತ್ರಗಳು ಕಾಂಗ್ರೆಸ್ ತೆಕ್ಕೆಗೆ! “ಕನ್ನಡ ಮೀಡಿಯಾ ಡಾಟ್ ಕಾಮ್” ಸುದ್ದಿಜಾಲತಾಣವು ರಾಜ್ಯಾದ್ಯಂತ ಎಲ್ಲಾ 28 ಲೋಕಸಭಾ ಕ್ಷೇತ್ರಗಳಲ್ಲಿ ನಡೆಸಿದ ಆನ್‌ಲೈನ್ ಸಮೀಕ್ಷೆಯ ಪ್ರಕಾರ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ರಾಜ್ಯದಲ್ಲಿ 22ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಬಹುಮತ ಪಡೆಯಲಿದೆ. ಹಾಗೆಯೇ ಕರಾವಳಿಯನ್ನು ಪ್ರತಿನಿಧಿಸುವ ಉಡುಪಿ- ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಶಿವಮೊಗ್ಗ…

Read More

ಚುನಾವಣಾ ಸಿದ್ದತೆ ಕಡೆ ಗಮನ ಹರಿಸುವಂತೆ ಜಿಲ್ಲಾಧಿಕಾರಿಗಳ ಸೂಚನೆ*

*ಚುನಾವಣಾ ಸಿದ್ದತೆ ಕಡೆ ಗಮನ ಹರಿಸುವಂತೆ ಜಿಲ್ಲಾಧಿಕಾರಿಗಳ ಸೂಚನೆ* ಶಿವಮೊಗ್ಗ; 14-ಶಿವಮೊಗ್ಗ ಲೋಕಸಭಾ ಕ್ಷೇತ್ರದ ಎಲ್ಲ ಸಹಾಯಕ ಚುನಾವಣಾಧಿಕಾರಿಗಳು ಇವಿಎಂ ಸಿದ್ದತೆ, ತರಬೇತಿ ಮತ್ತು ಮತದಾನದಂದು ಖಚಿತ ಕನಿಷ್ಟ ಸೌಲಭ್ಯಗಳ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಸಹಾಯಕ ಚುನಾವಣಾಧಿಕಾರಿಗಳಿಗೆ ಸೂಚನೆ ನೀಡಿದರು. ಇಂದು ಜಿಲ್ಲಾಡಳಿತ ಕಚೇರಿಯಲ್ಲಿ ಸಹಾಯಕ ಚುನಾವಣಾಧಿಕಾರಿಗಳೊಂದಿಗೆ ಏರ್ಪಡಿಸಲಾಗಿದ್ದ ವಿಡಿಯೋ ಕಾನ್ಫರೆನ್ಸ್ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಚುನಾವಣಾಧಿಕಾರಿಗಳು ಅಂಚೆ ಮತದಾನದ ಕಡೆ ಹೆಚ್ಚಿನ ಗಮನ ಹರಿಸಿ, ಎಚ್ಚರಿಕೆಯಿಂದ…

Read More

ಹಳ್ಳಿ ಹಳ್ಳಿ ಪ್ರಚಾರದಲ್ಲಿ ಗೀತಾ ಶಿವರಾಜ್ ಕುಮಾರ್; ‘ಜನಪರ ಯೋಜನೆ ಜಾರಿಗೆ ಕಾಂಗ್ರೆಸ್ ಬದ್ಧ’

ಹಳ್ಳಿ ಹಳ್ಳಿ ಪ್ರಚಾರದಲ್ಲಿ ಗೀತಾ ಶಿವರಾಜ್ ಕುಮಾರ್; ‘ಜನಪರ ಯೋಜನೆ ಜಾರಿಗೆ ಕಾಂಗ್ರೆಸ್ ಬದ್ಧ’ ಶಿವಮೊಗ್ಗ: ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಪ್ರತಿ ಮನೆಯ ಯಜಮಾನಿಗೆ ವಾರ್ಷಿಕ ₹1ಲಕ್ಷ,ರೈತರ ಸಾಲ ಮನ್ನಾ, ಸೇರಿದಂತೆ ಇನ್ನೂ ಹಲವು ಜನಪರ ಯೋಜನೆಗಳನ್ನು ಜಾರಿಗೆ ತರಲಿದೆ’ ಎಂದು ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ ಹೇಳಿದರು‌. ತಾಲ್ಲೂಕಿನ ಸಿದ್ಲೀಪುರ, ಸನ್ಯಾಸಿ ಕೊಡಮಗ್ಗಿ, ಮುಂಗೋಟೆ, ಆನವೇರಿ, ನಿಂಬೆಗೊಂದಿ, ಸೈದರ ಕಲ್ಲಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬುಧವಾರ ಆಯೋಜಿಸಿದ್ದ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು….

Read More

ಶಿವಮೊಗ್ಗ  ಲೋಕಸಭಾ ಚುನಾವಣೆ-24 *ಅಂತಿಮ ಕಣದಲ್ಲಿ 23 ಅಭ್ಯರ್ಥಿಗಳು* ಕಬ್ಬು ರೈತನ‌ ಚಿಹ್ನೆ  ಪಡೆದ ಕೆ.ಎಸ್.ಈಶ್ವರಪ್ಪ

  ಶಿವಮೊಗ್ಗ  ಲೋಕಸಭಾ ಚುನಾವಣೆ-24 *ಅಂತಿಮ ಕಣದಲ್ಲಿ 23 ಅಭ್ಯರ್ಥಿಗಳು* ಕಬ್ಬು ರೈತನ‌ ಚಿಹ್ನೆ  ಪಡೆದ ಕೆ.ಎಸ್.ಈಶ್ವರಪ್ಪ ಶಿವಮೊಗ್ಗ; ಶಿವಮೊಗ್ಗ ಲೋಕಸಭಾ ಮತಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಏ.22 ಉಮೇದುವಾರಿಕೆ ಹಿಂಪಡೆಯಲು ಕಡೆಯ ದಿನವಾಗಿದ್ದು, ಜಿಲ್ಲೆಯಲ್ಲಿ ಚುನಾವಣೆ ಎದುರಿಸಲು ಅಂತಿಮವಾಗಿ 23 ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ. ಉಮೇದುವಾರಿಕೆ ಹಿಂಪಡೆಯಲು ಕಡೆಯ ದಿನವಾದ ಏ.೨೨ ರಂದು ಪಕ್ಷೇತರ ಅಭ್ಯರ್ಥಿಗಳಾದ ಶಶಿಕುಮಾರ್, ಬಾಲಕೃಷ್ಣ ಭಟ್, ಶೇಖರಪ್ಪ ಇವರು ತಮ್ಮ ಉಮೇದುವಾರಿಕೆಯನ್ನು ಹಿಂಪಡೆದಿದ್ದಾರೆ. ಬಿಜೆಪಿ ಪಕ್ಷದಿಂದ ಬಿ.ವೈ.ರಾಘವೇಂದ್ರ, ಕಾಂಗ್ರೆಸ್ ಪಕ್ಷದ ಅಭ್ಯರ್ಥಿ…

Read More

ನೇಹಾ ಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಿ: ಕೆ.ಎಸ್‌.ಈಶ್ವರಪ್ಪ ಒತ್ತಾಯ

ನೇಹಾ ಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಿ: ಕೆ.ಎಸ್‌.ಈಶ್ವರಪ್ಪ ಒತ್ತಾಯ ಶಿವಮೊಗ್ಗ: ಹುಬ್ಬಳ್ಳಿಯಲ್ಲಿ ನೇಹಾ ಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಲೋಕಸಭಾ ಚುನಾವಣೆ ಸ್ವತಂತ್ರ ಅಭ್ಯರ್ಥಿ, ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ಒತ್ತಾಯಿಸಿದರು. ನೇಹಾ ಹತ್ಯೆ ಖಂಡಿಸಿ ಮಹಾವೀರ ವೃತ್ತದಲ್ಲಿ ಸೋಮವಾರ ರಾಷ್ಟ್ರಭಕ್ತರ ಬಳಗದಿಂದ ನಡೆದ ಬೃಹತ್‌ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ನೇಹಾ ಹತ್ಯೆ ವೈಯಕ್ತಿಕ ಕಾರಣಕ್ಕೆ ನಡೆದಿದೆಯೋ ಇಲ್ಲ ಲವ್‌ ಜಿಹಾದೋ ಎಂದು ತೀರ್ಮಾನ ಮಾಡುವುದು ನೀವಲ್ಲ. ಪ್ರಕರಣ ತನಿಖೆ ಸಂಸ್ಥೆಗಳಿಗೆ ವಹಿಸಿ, ಸತ್ಯ ಹೊರ ತೆಗೆಯಬೇಕು…

Read More

ಸುಗಮ ಮತ್ತು ಶಾಂತಿಯುತ ಮತದಾನಕ್ಕೆ ಅಗತ್ಯವಾದ ಕ್ರಮಕ್ಕೆ ಸೂಚನೆ : ಪೂನಂ*

*ಸುಗಮ ಮತ್ತು ಶಾಂತಿಯುತ ಮತದಾನಕ್ಕೆ ಅಗತ್ಯವಾದ ಕ್ರಮಕ್ಕೆ ಸೂಚನೆ : ಪೂನಂ* ಶಿವಮೊಗ್ಗ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಸುಗಮ ಮತ್ತು ಶಾಂತಿಯುತ ಮತದಾನ ನಡೆಯಲು ಅಗತ್ಯವಾದ ಎಲ್ಲ ಕ್ರಮಗಳನ್ನು ಕಟ್ಟುನಿಟ್ಟಾಗಿ ಚುನಾವಣಾಧಿಕಾರಿಗಳು ಕೈಗೊಳ್ಳಬೇಕೆಂದು 14-ಶಿವಮೊಗ್ಗ ಲೋಕಸಭಾ ಕ್ಷೇತ್ರದ ವೀಕ್ಷಕರಾದ ಪೂನಂ ಅವರು ತಿಳಿಸಿದರು. ಲೋಕಸಭಾ ಸಾರ್ವತ್ರಿಕ ಚುನಾವಣೆ 2024 ರ ಸಂಬಂಧ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏ.22 ರಂದು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಮತಕ್ಷೇತ್ರಗಳ ಎಆರ್‍ಓ ಮತ್ತು ಇತರೆ ಚುನಾವಣಾ ನಿಯೋಜಿತ ಅಧಿಕಾರಿಗಳೊಂದಿಗೆ ಏರ್ಪಡಿಸಲಾಗಿದ್ದ ಸಭೆಯಲ್ಲಿ…

Read More

ಶಿವಮೊಗ್ಗದಲ್ಲಿ ಸಿ.ಎಂ.ಸಿದ್ದರಾಮಯ್ಯ ಹೇಳಿದ್ದು; ಹುಬ್ಬಳ್ಳಿ ನೇಹಾ ಹತ್ಯೆ ಪ್ರಕರಣದ ತನಿಖೆ ಸಿಐಡಿ ಹೆಗಲಿಗೆ

ಶಿವಮೊಗ್ಗದಲ್ಲಿ ಸಿ.ಎಂ.ಸಿದ್ದರಾಮಯ್ಯ ಹೇಳಿದ್ದು; ಹುಬ್ಬಳ್ಳಿ ನೇಹಾ ಹತ್ಯೆ ಪ್ರಕರಣದ ತನಿಖೆ ಸಿಐಡಿ ಹೆಗಲಿಗೆ ಗುರುವಾರ (ಏ.18) ರಂದು ಮಧ್ಯಾಹ್ನ ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯ ನಿರಂಜನ ಹಿರೇಮಠ ಅವರ ಪುತ್ರಿ, ವಿದ್ಯಾರ್ಥಿನಿ ನೇಹಾ ಕೊಲೆಯಾಗಿತ್ತು. ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಅಪರಾಧ ತನಿಖಾ ಇಲಾಖೆಗೆ ನೀಡಿದೆ. ಹುಬ್ಬಳ್ಳಿಯ ಎಂಸಿಎ ವಿದ್ಯಾರ್ಥಿನಿ ನೇಹಾ ಹಿರೇಮಠ (Neha Hiremath) ಪ್ರಕರಣದ ತನಿಖೆಯನ್ನು ಅಪರಾಧ ತನಿಖಾ ಇಲಾಖೆಗೆ (CID) ವಹಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaih) ಹೇಳಿದರು.

Read More

ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಭರವಸೆ ‘ಸಮಾಜದ ಎಲ್ಲಾ ವರ್ಗದವರ ಹಿತ ಕಾಯಲು ಬದ್ಧ’

ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಭರವಸೆ ‘ಸಮಾಜದ ಎಲ್ಲಾ ವರ್ಗದವರ ಹಿತ ಕಾಯಲು ಬದ್ಧ’ ಬೈಂದೂರು:’ಲೋಕಸಭಾ ಚುನಾವಣೆಯಲ್ಲಿ ಮತದಾರರು ನನ್ನ ಕೈ ಬಲಪಡಿಸಿದರೆ, ಸಮಾಜದ ಎಲ್ಲಾ ಧರ್ಮ, ವರ್ಗದವರ ಹಿತ ಕಾಪಾಡುವ ಜತೆಗೆ ನೈತಿಕ ನ್ಯಾಯ ಒದಗಿಸಲು ಶ್ರಮಿಸುತ್ತೇನೆ’ ಎಂದು ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ ಹೇಳಿದರು. ‘ತಾಲ್ಲೂಕಿನ ಹಟ್ಟಿಯಂಗಡಿ ಪೇಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಭಾನುವಾರ ಆಯೋಜಿಸಿದ್ದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ ಪರ ಮತಯಾಚನೆ ಹಾಗೂ ಗ್ರಾಮೀಣ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ’ದಲ್ಲಿ ಪಾಲ್ಗೊಂಡು…

Read More

ಲೋಕಸಭಾ ಚುನಾವಣೆ-24 ಓರ್ವ ಅಭ್ಯರ್ಥಿ ನಾಮಪತ್ರ ತಿರಸ್ಕೃತ.  ತಿರಸ್ಕೃತ ಆದವರು?ಗೀತಾ ಶಿವರಾಜ್ ಕುಮಾರ್? ಬಿ.ವೈ.ರಾಘವೇಂದ್ರ? ಕೆ.ಎಸ್. ಈಶ್ವರಪ್ಪ?…ಯಾರದು?

ಲೋಕಸಭಾ ಚುನಾವಣೆ-24 ಓರ್ವ ಅಭ್ಯರ್ಥಿ ನಾಮಪತ್ರ ತಿರಸ್ಕೃತ.  ತಿರಸ್ಕೃತ ಆದವರು?ಗೀತಾ ಶಿವರಾಜ್ ಕುಮಾರ್? ಬಿ.ವೈ.ರಾಘವೇಂದ್ರ? ಕೆ.ಎಸ್. ಈಶ್ವರಪ್ಪ?…ಯಾರದು? ಶಿವಮೊಗ್ಗ, ಶಿವಮೊಗ್ಗ ಲೋಕಸಭಾ ಮತಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಏ.20 ರಂದು ನಾಮಪತ್ರಗಳ ಪರಿಶೀಲನೆ ನಡೆದಿದ್ದು ಓರ್ವ ಅಭ್ಯರ್ಥಿಯ ನಾಮಪತ್ರ ತಿರಸ್ಕøತಗೊಂಡಿದೆ. ಏ.12 ರಿಂದ 19 ರವರೆಗೆ ಒಟ್ಟು 27 ಅಭ್ಯರ್ಥಿಗಳಿಂದ 38 ನಾಮಪತ್ರಗಳ ಸಲ್ಲಿಕೆಯಾಗಿತ್ತು. ಇಂದು ನಡೆದ ನಾಮಪತ್ರಗಳ ಪರಿಶೀಲನೆ ವೇಳೆ ಆಮ್ ಆದ್ಮಿ ಪಕ್ಷದ ಸುಭಾನ್ ಖಾನ್ ಎಂಬ ಅಭ್ಯರ್ಥಿಯು ಸಲ್ಲಿಸಿದ ನಾಮಪತ್ರವು ತಿರಸ್ಕತತೊಂಡಿದೆ. ಹಾಗೂ…

Read More

ಲೋಕಸಭಾ ಚುನಾವಣೆ-24 *ನಾಪಪತ್ರ ಸಲ್ಲಿಕೆ ಅಂತಿಮ ದಿನದಂದು 14 ನಾಮಪತ್ರ*  ಈವರೆಗೆ 38 ನಾಮಪತ್ರ ಸಲ್ಲಿಕೆ ಏ.22ರಂದು ನಾಮಪತ್ರ ವಾಪಸ್ ಪಡೆಯಲು ಅವಕಾಶ

ಲೋಕಸಭಾ ಚುನಾವಣೆ-24 *ನಾಪಪತ್ರ ಸಲ್ಲಿಕೆ ಅಂತಿಮ ದಿನದಂದು 14 ನಾಮಪತ್ರ*  ಈವರೆಗೆ 38 ನಾಮಪತ್ರ ಸಲ್ಲಿಕೆ ಏ.22ರಂದು ನಾಮಪತ್ರ ವಾಪಸ್ ಪಡೆಯಲು ಅವಕಾಶ ಶಿವಮೊಗ್ಗ ಲೋಕಸಭಾ ಮತಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಏ.19 ರಂದು ಒಟ್ಟು 14 ನಾಮಪತ್ರಗಳು ಸಲ್ಲಿಕೆ ಆಗಿವೆ. ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೀತಾ ಶಿವರಾಜ್‍ಕುಮಾರ್, ಅಖಿಲ ಭಾರತ ಹಿಂದೂ ಮಹಾಸಭಾ ಪಕ್ಷದ ಅಭ್ಯರ್ಥಿ ಚಂದ್ರಶೇಖರ್ ಹೆಚ್ ಸಿ, ಪಕ್ಷೇತರ ಅಭ್ಯರ್ಥಿಗಳಾಗಿ ಕೆ.ಎಸ್.ಈಶ್ವರಪ್ಪ, ಡಿ.ಎಸ್.ಈಶ್ವರಪ್ಪ, ಪಿ.ಶ್ರೀಪತಿ, ಎಸ್.ಬಾಲಕೃಷ್ಣ ಭಟ್, ರವಿಕುಮಾರ್ ಎನ್, ಪೂಜಾ ಅಣ್ಣಯ್ಯ,…

Read More