ಶಿ.ಜು.ಪಾಶ/Shi.ju.pasha MalenaduExpress

ನಾನು ನಿಮ್ಮ ಶಿ.ಜು.ಪಾಶ. ವಿಶೇಷವೂ ವಿಭಿನ್ನವೂ ಆದ ಸುದ್ದಿಗಳನ್ನು, ವಿಷಯಗಳನ್ನು ಹಂಚಿಕೊಳ್ಳಲೆಂದೇ ಆರಂಭಿಸಿದ ಸಾಮಾಜಿಕ ಜಾಲತಾಣವಿದು...

Chikkaballapur: Raped by a relative, 7th class student is 6 months pregnant

Chikkaballapur: Raped by a relative, 7th class student is 6 months pregnant Chikkaballapura- A case has been registered in Chikkaballapura rural police station regarding a 7th grade government school student who is 6 months pregnant. The young relative has been accused of rape and the parents are distraught to see the condition of the minor…

Read More

ಉರ್ದು ಶಾಲೆಗಳ ವೇಳಾಪಟ್ಟಿ ಬದಲಿಸಿದ ಸರ್ಕಾರ

ಉರ್ದು ಶಾಲೆಗಳ ವೇಳಾಪಟ್ಟಿ ಬದಲಿಸಿದ ಸರ್ಕಾರ ಮುಸ್ಲಿಮರ ಹಬ್ಬವಾದ ರಂಜಾನ್ ಸಂದರ್ಭದಲ್ಲಿ ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ರಾಜ್ಯ ಸರ್ಕಾರ ಉರ್ದು ಶಾಲೆಗಳ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಿದೆ. ಮತ್ತೊಂದೆಡೆ, ಇತರ ಸರ್ಕಾರಿ ಅನುದಾನ ಮತ್ತು ಅನುದಾನ ರಹಿತ ಶಾಲೆಯಲ್ಲಿನ ಮುಸ್ಲಿಂ ವಿದ್ಯಾರ್ಥಿ ಮತ್ತು ಸಿಬ್ಬಂದಿಗೆ ಸಂಜೆ ಬೇಗನೆ ತೆರಳಲು ಅವಕಾಶ ಮಾಡಿಕೊಡಲಾಗಿದೆ. ರಂಜಾನ್ (Ramadan 2024) ಆಚರಣೆಗಾಗಿ ಅಲ್ಪಸಂಖ್ಯಾತ ಶಾಲಾ ಮಕ್ಕಳ (Minority Students Timetable) ವೇಳಾಪಟ್ಟಿ ಸಡಿಲಿಕೆ ಮಾಡಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ರಂಜಾನ್ ಆರಂಭ ದಿನದಿಂದ 1…

Read More

ಲಿಂಗಸಮಾನತೆಯು ದೇಶದ ಅಭಿವೃದ್ಧಿಯ ತಳಹದಿ – ಚಂದ್ರಶೇಖರ್ ಶೃಂಗೇರಿ

*ಲಿಂಗಸಮಾನತೆಯು ದೇಶದ ಅಭಿವೃದ್ಧಿಯ ತಳಹದಿ – ಚಂದ್ರಶೇಖರ್ ಶೃಂಗೇರಿ* ’ ಶಿವಮೊಗ್ಗ ಡಯಾಗ್ನೋಸ್ಟಿಕ್‌ನ ಡಾ.ಕೌಸ್ತುಭರವರು ಮಹಿಳೆ ಮತ್ತು ಆರೋಗ್ಯ ಎಂಬ ವಿಷಯದ ಕುರಿತು ಮಾಹಿತಿಯನ್ನು ನೀಡಿ ವಿದ್ಯಾರ್ಥಿನಿಯರೊಂದಿಗೆ ಸಂವಾದವನ್ನು ನಡೆಸಿದರು. ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯಂದು ತಳಮಟ್ಟದಲ್ಲಿ ಸಾಧನೆಯನ್ನು ಮಾಡಿರುವ 5 ಜನರನ್ನು ಗುರುತಿಸಿ ಸನ್ಮಾನಿಸಲಾಯಿತು. ಶಿವಮೊಗ್ಗ : ಮಾನಸ ಟ್ರಸ್ಟ್, ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನ ಮನಶಾಸ್ತ್ರ ವಿಭಾಗ, ಮಾನಸಾಧಾರ ಪುನರ್ವಸತಿ ಕೇಂದ್ರ ಹಾಗೂ ವಿಜಯವಾಣಿ ದಿನಪತ್ರಿಕೆಯ ಸಹಯೋಗದೊಂದಿಗೆ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು. ಈ…

Read More

ಯಾರು ಈ ಸಾಸ್ವೆಹಳ್ಳಿ ರಂಗರಾಜ್? ಏನು ಕವಿತೆ ಇದು?

ಮೀನು ದುಂಬಿ “”””””””””””””””””””””” ಗೆಳತಿ ನೀನು ಮೀನು, ಸಂಚಾರಿ ನಿಯಮ ಇಲ್ಲದೆ ನೀರಲಿ ಬಳುಕುವ ಸ್ವೇಚ್ಛಾಚಾರಿ, ಕೈಗೆಟಕದೆ ನುಸುಳುವ ಚಾಲಾಕಿ !! ಸಖೀ ನಾನು ಜೇನು ಹೂವಿಂದ ಮಕರಂದ ಹೀರಿಯೂ ಪರಹಿತಕೆ ಉಳಿಸಿ, ಬರಿಗೈಲಿ ತೆರಳುವ ಶ್ರಮದುಂಬಿ # ಸಾರಂಗರಾಜ್ *ಕಿರು ಪರಿಚಯ* # ಮೂಲತಃ ಸಾಸ್ವೆಹಳ್ಳಿ ಹುಟ್ಟಿ, ಬೆಳೆದದ್ದು ಶಿವಮೊಗ್ಗ ಹಾಲಿ ವಾಸ ಶಿವಮೊಗ್ಗ # ವೃತ್ತಿ ಪ್ರೌಢಶಾಲಾ ಶಿಕ್ಷಕ ಪ್ರಶಸ್ತಿ ಗೋಜಿಗೆ ಹೋಗದ ಶಿಕ್ಷಕರನ್ನು ಗುರುತಿಸಿ ನೀಡಲಾದ “ನಮ್ ಮೇಷ್ಟ್ರು ನಮ್ ಹೆಮ್ಮೆ” ಪ್ರಶಸ್ತಿಗೆ‌…

Read More

ಸಾಸ್ವೆಹಳ್ಳಿ ರಂಗರಾಜ್ ಯಾರು? ಅವರ ಇವತ್ತಿನ ಕವಿತೆ ಏನು ಹೇಳುತ್ತಿದೆ?

ಮೀನು ದುಂಬಿ “”””””””””””””””””””””” ಗೆಳತಿ ನೀನು ಮೀನು, ಸಂಚಾರಿ ನಿಯಮ ಇಲ್ಲದೆ ನೀರಲಿ ಬಳುಕುವ ಸ್ವೇಚ್ಛಾಚಾರಿ, ಕೈಗೆಟಕದೆ ನುಸುಳುವ ಚಾಲಾಕಿ !! ಸಖೀ ನಾನು ಜೇನು ಹೂವಿಂದ ಮಕರಂದ ಹೀರಿಯೂ ಪರಹಿತಕೆ ಉಳಿಸಿ, ಬರಿಗೈಲಿ ತೆರಳುವ ಶ್ರಮದುಂಬಿ # *ಸಾರಂಗರಾಜ್*

Read More

ಇವತ್ತಿನ ಕವಿಸಾಲು

Gm ಶುಭೋದಯ💐 *ಮಹಿಳಾ ದಿನಾಚರಣೆ ಮತ್ತು ಅರ್ಧ ನಾರೀಶ್ವರನ ಶಿವರಾತ್ರಿಯ ಶುಭಾಶಯಗಳು* *ಕವಿಸಾಲು* ನಾರಿ ಅರ್ಥ ವಾಗಿದ್ದರೆ ಅರ್ಧ ನಾರೀ ಶ್ವರ ನಾಗುತ್ತಿದ್ದನೇ ಶಿವ?… – *ಶಿ.ಜು.ಪಾಶ* 8050112067 (8/3/24)

Read More