ಶಿ.ಜು.ಪಾಶ/Shi.ju.pasha MalenaduExpress

ನಾನು ನಿಮ್ಮ ಶಿ.ಜು.ಪಾಶ. ವಿಶೇಷವೂ ವಿಭಿನ್ನವೂ ಆದ ಸುದ್ದಿಗಳನ್ನು, ವಿಷಯಗಳನ್ನು ಹಂಚಿಕೊಳ್ಳಲೆಂದೇ ಆರಂಭಿಸಿದ ಸಾಮಾಜಿಕ ಜಾಲತಾಣವಿದು...

*ಕಡಿಮೆ ಬೆಲೆಗೆ ಚಿನ್ನದ ಆಮಿಷ: ದಾವಣಗೆರೆ ಪೊಲೀಸರಿಂದ ಶಿವಮೊಗ್ಗ ಮೂಲದ ಇಬ್ಬರ ಬಂಧನ*

*ಕಡಿಮೆ ಬೆಲೆಗೆ ಚಿನ್ನದ ಆಮಿಷ: ದಾವಣಗೆರೆ ಪೊಲೀಸರಿಂದ ಶಿವಮೊಗ್ಗ ಮೂಲದ ಇಬ್ಬರ ಬಂಧನ* ಕಡಿಮೆ ಬೆಲೆಗೆ ಚಿನ್ನ ಸಿಗುತ್ತದೆ ಎಂದರೆ ಯಾರಿಗೆ ತಾನೇ ಆಸೆ ಇರುವುದಿಲ್ಲ? ಈ ಅಮೂಲ್ಯ ಲೋಹದ ಮೇಲಿನ ನಮ್ಮ ವ್ಯಾಮೋಹವನ್ನು ಬಂಡವಾಳ ಮಾಡಿಕೊಳ್ಳುವ ವಂಚಕರು, ಸುಲಭವಾಗಿ ಹಣ ಮಾಡುವ ಆಮಿಷವೊಡ್ಡಿ ಅಮಾಯಕರನ್ನು ಬಲೆಗೆ ಬೀಳಿಸುತ್ತಾರೆ. ಇಂತಹದೇ ಒಂದು ಸುಸಂಘಟಿತ ವಂಚನಾ ಜಾಲವನ್ನು ದಾವಣಗೆರೆ ಜಿಲ್ಲೆಯ ಹೊನ್ನಾಳಿ ಪೊಲೀಸರು ಯಶಸ್ವಿಯಾಗಿ ಬೇಧಿಸಿದ್ದು, ಈ ಪ್ರಕರಣವು ಸಾರ್ವಜನಿಕರಿಗೆ ಒಂದು ಎಚ್ಚರಿಕೆಯ ಗಂಟೆಯಾಗಿದೆ. ಈ ಗ್ಯಾಂಗ್‌ನ ಕಾರ್ಯವೈಖರಿ…

Read More

*ಪೊಲೀಸ್ ಚೌಡಪ್ಪರ ಮತ್ತೊಂದು ಸಾಧನೆ!* *ಮೃತ ಮಹಿಳೆಯ ಬಳಿಯಿದ್ದ ಹಣ, ಚಿನ್ನ ಕೊನೆಗೂ ಮಗಳಿಗೆ ತಲುಪಿಸಿದ ಚೌಡಪ್ಪ*

*ಪೊಲೀಸ್ ಚೌಡಪ್ಪರ ಮತ್ತೊಂದು ಸಾಧನೆ!* *ಮೃತ ಮಹಿಳೆಯ ಬಳಿಯಿದ್ದ ಹಣ, ಚಿನ್ನ ಕೊನೆಗೂ ಮಗಳಿಗೆ ತಲುಪಿಸಿದ ಚೌಡಪ್ಪ* ಶಿವಮೊಗ್ಗ ಎ ಉಪ ವಿಭಾಗದ ಪೊಲೀಸ್ ಚೌಡಪ್ಪ ಕಮತರ ಜನರ ಪ್ರೀತಿಪಾತ್ರ ಖಾಕಿ ಎಂದೇ ಹೆಸರುವಾಸಿ. ಇದೀಗ ಮತ್ತೊಂದು ಮಾನವೀಯತೆ ಮೆರೆದು ಎಲ್ಲರ ಗಮನ ಸೆಳೆದಿದ್ದಾರೆ… ಡಿ.17 ರಂದು ಮಹಿಳೆಯೊಬ್ಬರು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದು, ಅದೇ ದಿನ ಸಾವು ಕಂಡಿದ್ದರು. ಮೈಸೂರು ಎಂದು ಹೇಳಿದ್ದಷ್ಟೇ ಆ ಮೃತ ಮಹಿಳೆ ಹೇಳಿದ್ದ ಪರಿಚಯವಾಗಿದ್ದು, ಉಸಿರಾಟದ ತೊಂದರೆಯಿಂದ ಸಾವು…

Read More

*ಪತ್ರಿಕಾಗೋಷ್ಠಿಯಲ್ಲಿ ಶರಣ ಹೆಚ್.ಎಂ.ಚಂದ್ರಶೇಖರಪ್ಪ- ಹೆಚ್.ಸಿ.ಯೋಗೇಶ್ ವಿವರಣೆ* *ಶಿವಮೊಗ್ಗ ಬಸವಕೇಂದ್ರದಿಂದ ಡಿ.20 ರಂದು ಶರಣ ಸಂಗಮ-310* *ಇಸ್ರೋ ಚಂದ್ರಯಾನ-3ರ ಹಿರಿಯ ವಿಜ್ಞಾನಿ ರೂಪರವರಿಗೆ ವಿಶೇಷ ಸನ್ಮಾನ*

*ಪತ್ರಿಕಾಗೋಷ್ಠಿಯಲ್ಲಿ ಶರಣ ಹೆಚ್.ಎಂ.ಚಂದ್ರಶೇಖರಪ್ಪ- ಹೆಚ್.ಸಿ.ಯೋಗೇಶ್ ವಿವರಣೆ* *ಶಿವಮೊಗ್ಗ ಬಸವಕೇಂದ್ರದಿಂದ ಡಿ.20 ರಂದು ಶರಣ ಸಂಗಮ-310* *ಇಸ್ರೋ ಚಂದ್ರಯಾನ-3ರ ಹಿರಿಯ ವಿಜ್ಞಾನಿ ರೂಪರವರಿಗೆ ವಿಶೇಷ ಸನ್ಮಾನ* ಶಿವಮೊಗ್ಗದ ಬಸವಕೇಂದ್ರದಿಂದ ಡಿ.20 ರ ಶನಿವಾರ ಸಂಜೆ 6.30 ಕ್ಕೆ ಶರಣ ಸಂಗಮ-310 ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಹುಣಸಘಟ್ಟ ಶರಣ ಮಾಜಿ ಶಾಸಕ ಎಚ್.ಎಂ.ಮಲ್ಲಿಕಾರ್ಜುನಪ್ಪ, ಶರಣೆ ಲಿಂಗಮ್ಮ ಮಲ್ಲಿಕಾರ್ಜುನಪ್ಪ, ಶರಣೆ ಶಾರದಾ ಎಚ್.ಎಂ.ಚಂದ್ರಶೇಖರಪ್ಪ ದತ್ತಿ ಅಡಿಯಲ್ಲಿ ಈ ಕಾರ್ಯಕ್ರಮ ನಡೆಯಲಿದೆ ಎಂದು ಮಾಜಿ ಶಾಸಕ ಹೆಚ್.ಎಂ.ಚಂದ್ರಶೇಖರಪ್ಪ ಪತ್ರಿಕಾಗೋಷ್ಠಿಯಲ್ಲಿಂದು ಹೇಳಿದರು. ಬಸವಕೇಂದ್ರದ ಡಾ.ಬಸವ…

Read More

ಕವಿಸಾಲು

Gm ಶುಭೋದಯ💐💐 *ಕವಿಸಾಲು* 1. ಮೇಣದ ಬತ್ತಿಗೆ ಈಗಷ್ಟೇ ಗೊತ್ತಾಯ್ತು… ತನ್ನೊಳಗೆ ಅಡಗಿಸಿಟ್ಟ ದಾರವೇ ತನ್ನ ಸುಟ್ಟು ಕರಗಿಸಿತೆಂದು! 2. ಪರಸ್ಪರ ನೆನಪಿಸಿಕೊಳ್ಳುತ್ತಿರಿ… ಇದು ಒಮ್ಮೆಯಷ್ಟೇ ಸಿಗುವ ಬದುಕು, ಪದೇ ಪದೇ ತಯಾರಿಸಬಹುದಾದ ಚಹಾವಲ್ಲ! – *ಶಿ.ಜು.ಪಾಶ* 8050112067 (18/12/2025)

Read More

*ಹೋಟೆಲ್, ತಿಂಡಿಗಾಡಿಗಳಲ್ಲಿ ರಾಸಾಯನಿಕ ಬಣ್ಣ ಮತ್ತು ಟೇಸ್ಟಿಂಗ್ ಪೌಡರ್ ಬಳಕೆ;* *ಎನ್ ಎಸ್ ಯು ಐ ಪ್ರತಿಭಟನೆ* *ہوٹلوں، کھانے کی گاڑیوں میں کیمیائی رنگوں اور چکھنے والے پاؤڈر کا استعمال؛* *NSUI کا احتجاج* *Use of chemical colors and tasting powder in hotels, food carts;* *NSUI protest*

*ಹೋಟೆಲ್, ತಿಂಡಿಗಾಡಿಗಳಲ್ಲಿ ರಾಸಾಯನಿಕ ಬಣ್ಣ ಮತ್ತು ಟೇಸ್ಟಿಂಗ್ ಪೌಡರ್ ಬಳಕೆ;* *ಎನ್ ಎಸ್ ಯು ಐ ಪ್ರತಿಭಟನೆ* *ہوٹلوں، کھانے کی گاڑیوں میں کیمیائی رنگوں اور چکھنے والے پاؤڈر کا استعمال؛* *NSUI کا احتجاج* *Use of chemical colors and tasting powder in hotels, food carts;* *NSUI protest* ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯ ಹೋಟೆಲ್, ತಿಂಡಿಗಾಡಿಗಳಲ್ಲಿ ರಾಸಾಯನಿಕ ಬಣ್ಣ ಮತ್ತು ಟೇಸ್ಟಿಂಗ್ ಪೌಡರ್ ಬಳಕೆ ಮಾಡುತ್ತಿದ್ದು,…

Read More

*ಗಾಂಧಿ ಕುಟುಂಬದ ವಿರುದ್ಧ ಷಡ್ಯಂತ್ರ ಖಂಡಿಸಿ ಬೆಳಗಾವಿ ಸುವರ್ಣ ಸೌಧದ ಮುಂದೆ ಕಾಂಗ್ರೆಸ್ ನಾಯಕರ ಪ್ರತಿಭಟನೆ* *ಶಿಕ್ಷಣ ಸಚಿವ ಮಧು ಬಂಗಾರಪ್ಪ ಭಾಗಿ*

*ಗಾಂಧಿ ಕುಟುಂಬದ ವಿರುದ್ಧ ಷಡ್ಯಂತ್ರ ಖಂಡಿಸಿ ಬೆಳಗಾವಿ ಸುವರ್ಣ ಸೌಧದ ಮುಂದೆ ಕಾಂಗ್ರೆಸ್ ನಾಯಕರ ಪ್ರತಿಭಟನೆ* *ಶಿಕ್ಷಣ ಸಚಿವ ಮಧು ಬಂಗಾರಪ್ಪ ಭಾಗಿ* ಕೇಂದ್ರ ಸರ್ಕಾರವು ತನ್ನ ತನಿಖಾ ಸಂಸ್ಥೆಗಳನ್ನು ದುರುಪಯೋಗ ಪಡಿಸಿಕೊಂಡು ಕಾಂಗ್ರೆಸ್ ವರಿಷ್ಠರಾದ ಶ್ರೀಮತಿ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರ ವಿರುದ್ಧ ಮಾಡುತ್ತಿರುವ ಷಡ್ಯಂತ್ರದ ವಿರುದ್ಧ ಇಂದು ಬೆಳಗಾವಿ ಸುವರ್ಣಸೌಧದ ಮುಂಭಾಗವಿರುವ ಮಹಾತ್ಮ ಗಾಂಧಿ ಪ್ರತಿಮೆ ಬಳಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ…

Read More

*ಆಟೋರಿಕ್ಷಾ- ಕಾರಿನ ನಡುವೆ ಭೀಕರ ಅಪಘಾತ* *ಆಟೋಚಾಲಕ ಅಣ್ಣಾನಗರ ನಿವಾಸಿ ಅಲ್ತಾಫ್ ಸಾವು* *آٹورکشہ اور کار کے درمیان خوفناک حادثہ* *Fearful accident between autorickshaw and car* *Auto driver Altaf, a resident of Annanagar, dies*

*ಆಟೋರಿಕ್ಷಾ- ಕಾರಿನ ನಡುವೆ ಭೀಕರ ಅಪಘಾತ* *ಆಟೋಚಾಲಕ ಅಣ್ಣಾನಗರ ನಿವಾಸಿ ಅಲ್ತಾಫ್ ಸಾವು* *آٹورکشہ اور کار کے درمیان خوفناک حادثہ* *Fearful accident between autorickshaw and car* *Auto driver Altaf, a resident of Annanagar, dies* ಮಂಗಳವಾರದಂದು ತಡರಾತ್ರಿ ನಡೆದ ಆಟೋರಿಕ್ಷಾ ಮತ್ತು ಕಾರಿನ ನಡುವಿನ ಭೀಕರ ಅಪಘಾತದಲ್ಲಿ ಶಿವಮೊಗ್ಗದ ಅಣ್ಣಾನಗರ ನಿವಾಸಿ ಸಾವು ಕಂಡ ಘಟನೆ ನಡೆದಿದೆ. ಅಪಘಾತವು ಶಿವಮೊಗ್ಗದ ಕೋರ್ಟ್ ಸರ್ಕಲ್ಲಿನ ಶಾಲೀಂ ದರ್ಗಾ ಬಳಿ ನಡೆದಿದ್ದು,…

Read More

*ಡಿ.20ರಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಶಾಖೆಯ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ*

*ಡಿ.20ರಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಶಾಖೆಯ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ* ಕರ್ನಾಟಕಕಾರ್ಯನಿರತ ಪತ್ರಕರ್ತರ ಸಂಘದ ಶಿವಮೊಗ್ಗ ಜಿಲ್ಲಾ ಶಾಖೆಯ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಡಿ. 20ರ ಶನಿವಾರ ಬೆಳಿಗ್ಗೆ ಪತ್ರಿಕಾ ಭವನದಲ್ಲಿ ಬೆಳಿಗ್ಗೆ 10ಕ್ಕೆ ನಡೆಯಲಿದೆ ಎಂದು ನಿಕಟಪೂರ್ವ ಜಿಲ್ಲಾಧ್ಯಕ್ಷ ಕೆ.ವಿ.ಶಿವಕುಮಾರ್, ಹಾಲಿ ಅಧ್ಯಕ್ಷ ವೈದ್ಯ ಜಂಟಿ ಸುದ್ದಿಗೋಷ್ಠಿಯಲ್ಲಿ ಹೇಳಿದರು. ಜಿಲ್ಲಾ ಶಾಖೆಯ ನಿರ್ಗಮಿತ ಅಧ್ಯಕ್ಷರಾದ ಕೆ. ವಿ. ಶಿವಕುಮಾರ್‌ರವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮವನ್ನು ಸಂಘದ ರಾಜ್ಯ ಅಧ್ಯಕ್ಷ ಟಿ….

Read More

ಕವಿಸಾಲು

Gm ಶುಭೋದಯ💐💐 *ಕವಿಸಾಲು* 1. ಬೇಸರದಲ್ಲಿರಬೇಡ ಎಂದಿಗೂ ನಿನ್ನದೊಂದೇ ಚಹರೆ ನೋಡುತ್ತಾ ದುಃಖ ಮರೆಯುವುದು ನಾನು… 2. ತಾಳ್ಮೆಯಿರಲಿ ಹೃದಯವೇ ಗಹಗಹಿಸಿ ನಕ್ಕವರೂ ಚಪ್ಪಾಳೆಯನೂ ತಟ್ಟುವರು… – *ಶಿ.ಜು.ಪಾಶ* 8050112067 (17/12/2025)

Read More

*ಸ್ವಚ್ಛತಾ ಕಾರ್ಮಿಕರ ಸಂಕಷ್ಟ ಮತ್ತು ಸುರಕ್ಷತಾ ಸಾಮಗ್ರಿಗಳ ಕೊರತೆ ಬಗ್ಗೆ ಸರ್ಕಾರದ ಗಮನ ಸೆಳೆದ ವಿಧಾನ ಪರಿಷತ್ ಸದಸ್ಯೆ ಬಲ್ಕೀಶ್ ಬಾನು* *قانون ساز کونسل کی رکن بلقیش بانو نے حکومت کی توجہ صفائی کارکنوں کی حالت زار اور حفاظتی آلات کی کمی کی طرف مبذول کرائی* *Legislative Council member Balkish Banu draws government’s attention to sanitation workers’ plight and lack of safety equipment*

*ಸ್ವಚ್ಛತಾ ಕಾರ್ಮಿಕರ ಸಂಕಷ್ಟ ಮತ್ತು ಸುರಕ್ಷತಾ ಸಾಮಗ್ರಿಗಳ ಕೊರತೆ ಬಗ್ಗೆ ಸರ್ಕಾರದ ಗಮನ ಸೆಳೆದ ವಿಧಾನ ಪರಿಷತ್ ಸದಸ್ಯೆ ಬಲ್ಕೀಶ್ ಬಾನು* *قانون ساز کونسل کی رکن بلقیش بانو نے حکومت کی توجہ صفائی کارکنوں کی حالت زار اور حفاظتی آلات کی کمی کی طرف مبذول کرائی* *Legislative Council member Balkish Banu draws government’s attention to sanitation workers’ plight and lack…

Read More