ಶಿ.ಜು.ಪಾಶ/Shi.ju.pasha MalenaduExpress

ನಾನು ನಿಮ್ಮ ಶಿ.ಜು.ಪಾಶ. ವಿಶೇಷವೂ ವಿಭಿನ್ನವೂ ಆದ ಸುದ್ದಿಗಳನ್ನು, ವಿಷಯಗಳನ್ನು ಹಂಚಿಕೊಳ್ಳಲೆಂದೇ ಆರಂಭಿಸಿದ ಸಾಮಾಜಿಕ ಜಾಲತಾಣವಿದು...

ಸೆ.22ರಂದು ಶಿವಮೊಗ್ಗ ದಸರಾದಲ್ಲಿ ರಾಜ್ಯ- ಜಿಲ್ಲಾ ಮಟ್ಟದ ದೇಹದಾರ್ಢ್ಯ ಸ್ಪರ್ಧೆ; ಹೆಸರು ನೊಂದಾಯಿಸಲು ಮನವಿ ಜಿಲ್ಲಾ ದೇಹದಾರ್ಢ್ಯ ಪಟುಗಳ ಸಂಘದ ಪ್ರಧಾನ ಕಾರ್ಯದರ್ಶಿ ಬಿ. ಯೋಗೀಶ್ ವಿವರಣೆ

ಸೆ.22ರಂದು ಶಿವಮೊಗ್ಗ ದಸರಾದಲ್ಲಿ ರಾಜ್ಯ- ಜಿಲ್ಲಾ ಮಟ್ಟದ ದೇಹದಾರ್ಢ್ಯ ಸ್ಪರ್ಧೆ; ಹೆಸರು ನೊಂದಾಯಿಸಲು ಮನವಿ ಜಿಲ್ಲಾ ದೇಹದಾರ್ಢ್ಯ ಪಟುಗಳ ಸಂಘದ ಪ್ರಧಾನ ಕಾರ್ಯದರ್ಶಿ ಬಿ. ಯೋಗೀಶ್ ವಿವರಣೆ ಶಿವಮೊಗ್ಗ ಜಿಲ್ಲಾ ದೇಹದಾರ್ಢ್ಯ ಪಟುಗಳ ಸಂಘ, ಕರ್ನಾಟಕ ಅಸೋಸಿಯೇಷನ್ ಆಫ್ ಬಾಡಿಬಿಲ್ಡರ್‍ಸ್ ಹಾಗೂ ಶಿವಮೊಗ್ಗ ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ಪಾಲಿಕೆಯಿಂದ ಆಚರಿಸುವ ನಾಡಹಬ್ಬ ಶಿವಮೊಗ್ಗ ದಸರಾದಲ್ಲಿ  ರಾಜ್ಯ ಮತ್ತು ಜಿಲ್ಲಾ ಮಟ್ಟದ ದೇಹದಾರ್ಢ್ಯ ಸ್ಪರ್ಧೆಯನ್ನು ಸೆ.22ರಂದು ಸಂಜೆ 6 ಗಂಟೆಗೆ ಕುವೆಂಪು ರಂಗಮಂದಿರದಲ್ಲಿ ಆಯೋಜಿಸಲಾಗಿದೆ ಎಂದು ಜಿಲ್ಲಾ…

Read More

ಪತ್ರಿಕಾಗೋಷ್ಠಿಯಲ್ಲಿ ಶಾಸಕ ಎಸ್.ಎನ್.ಚನ್ನಬಸಪ್ಪ ವಿವರಣೆ* *ಸೆ.22 ರಿಂದ ಅ-2 ರವರೆಗೆ ಶಿವಮೊಗ್ಗ ದಸರಾ* *ಅದ್ಧೂರಿ ದಸರಾಕ್ಕೆ ಕ್ಷಣಗಣನೆ* *ನಿವೃತ್ತ ಲೆಫ್ಟಿನೆಂಟ್ ಜನರಲ್ ಬಗ್ಗವಳ್ಳಿ ಸೋಮಶೇಖರ್ ರಾಜು ರವರಿಂದ ದಸರಾ ಉದ್ಘಾಟನೆ*

*ಪತ್ರಿಕಾಗೋಷ್ಠಿಯಲ್ಲಿ ಶಾಸಕ ಎಸ್.ಎನ್.ಚನ್ನಬಸಪ್ಪ ವಿವರಣೆ* *ಸೆ.22 ರಿಂದ ಅ-2 ರವರೆಗೆ ಶಿವಮೊಗ್ಗ ದಸರಾ* *ಅದ್ಧೂರಿ ದಸರಾಕ್ಕೆ ಕ್ಷಣಗಣನೆ* *ನಿವೃತ್ತ ಲೆಫ್ಟಿನೆಂಟ್ ಜನರಲ್ ಬಗ್ಗವಳ್ಳಿ ಸೋಮಶೇಖರ್ ರಾಜು ರವರಿಂದ ದಸರಾ ಉದ್ಘಾಟನೆ* ಶಿವಮೊಗ್ಗ ಮಹಾನಗರ ಪಾಲಿಕೆಯ ವತಿಯಿಂದ ಸೆಪ್ಟೆಂಬರ್ 22ರಿಂದ ಅಕ್ಟೋಬರ್ 2ರವರೆಗೆ ಅದ್ಧೂರಿಯಾಗಿ ನಮ್ಮೂರ ನಾಡಹಬ್ಬ ಶಿವಮೊಗ್ಗ ದಸರಾ – 2025 ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ಚನ್ನಬಸಪ್ಪ(ಚನ್ನಿ) ಹೇಳಿದರು. ಇಂದು ಮಹಾನಗರ ಪಾಲಿಕೆಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,ಈ ದಸರಾವನ್ನು ನಿವೃತ್ತ ಲೆಫ್ಟಿನೆಂಟ್ ಜನರಲ್ ಬಗ್ಗವಳ್ಳಿ ಸೋಮಶೇಖರ್…

Read More

ಶಿವಮೊಗ್ಗದಲ್ಲಿ ಚಿತ್ರೀಕರಣಕ್ಕೆ ಸಿದ್ಧವಾಗಿದೆ ಹಾರರ್ ಸಿನೆಮಾ ಆಧ್ಯಾತ್ಮ* *ಶಿವಮೊಗ್ಗದ ಎಸ್.ಎಂ. ಪ್ರಜ್ವಲ್ ಶೆಟ್ಟಿ ನಿರ್ಮಾಪಕರು* *ಸೆ.22 ರಂದು ದ್ರೌಪದಮ್ಮ ದೇವಸ್ಥಾನದಲ್ಲಿ ಮುಹೂರ್ತ*

*ಶಿವಮೊಗ್ಗದಲ್ಲಿ ಚಿತ್ರೀಕರಣಕ್ಕೆ ಸಿದ್ಧವಾಗಿದೆ ಹಾರರ್ ಸಿನೆಮಾ ಆಧ್ಯಾತ್ಮ* *ಶಿವಮೊಗ್ಗದ ಎಸ್.ಎಂ. ಪ್ರಜ್ವಲ್ ಶೆಟ್ಟಿ ನಿರ್ಮಾಪಕರು* *ಸೆ.22 ರಂದು ದ್ರೌಪದಮ್ಮ ದೇವಸ್ಥಾನದಲ್ಲಿ ಮುಹೂರ್ತ* ಅನು ಪ್ರೊಡಕ್ಷನ್ಸ್ ಬ್ಯಾನರಡಿ ಎಸ್. ಎಂ.ಪ್ರಜ್ವಲ್ ಶೆಟ್ಟಿ ನಿರ್ಮಿಸುತ್ತಿರುವ `ಆಧ್ಯಾತ್ಮ’ ಚಲನ ಚಿತ್ರದ ಮುಹೂರ್ತ ಕಾರ್ಯಕ್ರಮ ಸೆ.22ರಂದು ಬೆಳಗ್ಗೆ9ಕ್ಕೆ ಗೋಪಾಳದ ದ್ರೌಪದಮ್ಮ ದೇವಸ್ಥಾನದಲ್ಲಿ ನಡೆಯಲಿದೆ ಎಂದು ಚಿತ್ರದ ನಿರ್ದೇಶಕ ಎನ್. ಎಸ್ ರಾಣಾ ತಿಳಿಸಿದ್ದಾರೆ. ಇಂದು ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಮೂಲತಃ ಶಿವಮೊಗ್ಗದವರೇ ಆದ ಪ್ರಜ್ವಲ್ ಶೆಟ್ಟಿ , ಅನು ಶೆಟ್ಟಿ ಸೇರಿದಂತೆ ಸಮಾನ…

Read More

ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಪತ್ರಿಕಾಗೋಷ್ಠಿ;* *ಜಾತಿ ಗಣತಿಯಿಂದ ಮುಖ್ಯಮಂತ್ರಿ ಸ್ಥಾನ ಕಳೆದುಕೊಳ್ಳಲಿದ್ದಾರೆ ಸಿದ್ದರಾಮಯ್ಯ*

*ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಪತ್ರಿಕಾಗೋಷ್ಠಿ;* *ಜಾತಿ ಗಣತಿಯಿಂದ ಮುಖ್ಯಮಂತ್ರಿ ಸ್ಥಾನ ಕಳೆದುಕೊಳ್ಳಲಿದ್ದಾರೆ ಸಿದ್ದರಾಮಯ್ಯ* ರಾಜ್ಯದಲ್ಲಿ ಅಸಂವಿಧಾನಿಕವಾಗಿ ನಡೆಸಲು ಉದ್ದೇಶಿಸಿದ್ದ ಜಾತಿ ಗಣತಿ ಸಿದ್ದರಾಮಯ್ಯನವರ ಸರ್ಕಾರದ ಪತನಕ್ಕೆ ಕಾರಣವಾಗಬಹುದು ಎಂದು ಈ ಹಿಂದೆ ನಾನು ಹೇಳಿದ್ದ ಮಾತು ಸತ್ಯವಾಗುವ ಲಕ್ಷಣಗಳು ಕಾಣುತ್ತಿವೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಹೇಳಿದರು. ನಿನ್ನೆ ನಡೆದ ಸಚಿವ ಸಂಪುಟದ ಸಭೆಯಲ್ಲಿ ಸರ್ಕಾರದ ವಿರುದ್ಧ ಸ್ವತಃ ಸಚಿವರೇ ತಿರುಗಿ ಬಿದ್ದಿರುವುದು ಸಿದ್ದರಾಮಯ್ಯನವರ ಹಿಂದೂ ವಿರೋಧಿ ಹಾಗೂ ಧರ್ಮ ಒಡೆಯುವ ಹಿಡನ್ ಅಜೆಂಡಾದ ಸಿದ್ಧಾಂತ…

Read More

ಶಿವಮೊಗ್ಗದಲ್ಲಿ ಮೊದಲ ಕ್ರೇನಿಯೊಸಿನೋಸ್ಟೋಸಿಸ್ ಶಸ್ತ್ರಚಿಕಿತ್ಸೆ* *ವಿರೂಪಗೊಂಡಿದ್ದ 9 ತಿಂಗಳ ಮಗುವಿನ ತಲೆಬುರುಡೆಯನ್ನು ಶಸ್ತ್ರಚಿಕಿತ್ಸೆ ಮೂಲಕ ಸರಿಪಡಿಸಿದ ಸರ್ಜಿ ಆಸ್ಪತ್ರೆ ವೈದ್ಯರು!*

*ಶಿವಮೊಗ್ಗದಲ್ಲಿ ಮೊದಲ ಕ್ರೇನಿಯೊಸಿನೋಸ್ಟೋಸಿಸ್ ಶಸ್ತ್ರಚಿಕಿತ್ಸೆ* *ವಿರೂಪಗೊಂಡಿದ್ದ 9 ತಿಂಗಳ ಮಗುವಿನ ತಲೆಬುರುಡೆಯನ್ನು ಶಸ್ತ್ರಚಿಕಿತ್ಸೆ ಮೂಲಕ ಸರಿಪಡಿಸಿದ ಸರ್ಜಿ ಆಸ್ಪತ್ರೆ ವೈದ್ಯರು!* ಶಿವಮೊಗ್ಗ : ಕ್ರೇನಿಯೊಸಿನೋಸ್ಟೋಸಿಸ್ ಎಂಬ ಅಪರೂಪದ ಖಾಯಿಲೆಯಿಂದ ತಲೆಬುರುಡೆ ವಿರೂಪಗೊಂಡು ಬಳಲುತ್ತಿದ್ದ 9 ತಿಂಗಳ ಮಗುವಿನ ತಲೆ ಬುರುಡೆ ಚಿಪ್ಪನ್ನು ಶಸ್ತ್ರಚಿಕಿತ್ಸೆಯ ಮುಖಾಂತರ ಶಿವಮೊಗ್ಗದ ಸರ್ಜಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸರಿಪಡಿಸಿ ಯಶಸ್ವಿಯಾಗಿದೆ ಎಂದು ನ್ಯೂರೋ ಸರ್ಜನ್ ಡಾ.ಹರೀಶ್, ಪ್ಲಾಸ್ಟಿಕ್ ಸರ್ಜನ್ ಡಾ.ಚೇತನ್ ಕುಮಾರ್ ನವಿಲೆಹಾಳ್ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಲೆಬುರುಡೆಯ ಮೂಳೆಗಳ ಮಧ್ಯೆ…

Read More

ಪ್ರಧಾನಿ ಮೋದಿ ಜನ್ಮದಿನ ಆಚರಣೆ ಮಾಡಿದ ಯುವ ಕಾಂಗ್ರೆಸ್ ಕಾರ್ಯಕರ್ತರು!!* *ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸುತ್ತೇವೆಂದು ಪೊಳ್ಳು ಭರವಸೆ* *ಸುಳ್ಳು ಹೇಳಿ ಅಧಿಕಾರಕ್ಕೆ ಬಂದ ಪ್ರಧಾನಿ ಮೋದಿ ಹುಟ್ಟುಹಬ್ಬ ವಿನೂತನವಾಗಿ ಆಚರಿಸಿದ ಶಿವಮೊಗ್ಗ ನಗರ ಯುವ ಕಾಂಗ್ರೆಸ್!*

*ಪ್ರಧಾನಿ ಮೋದಿ ಜನ್ಮದಿನ ಆಚರಣೆ ಮಾಡಿದ ಯುವ ಕಾಂಗ್ರೆಸ್ ಕಾರ್ಯಕರ್ತರು!!* *ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸುತ್ತೇವೆಂದು ಪೊಳ್ಳು ಭರವಸೆ* *ಸುಳ್ಳು ಹೇಳಿ ಅಧಿಕಾರಕ್ಕೆ ಬಂದ ಪ್ರಧಾನಿ ಮೋದಿ ಹುಟ್ಟುಹಬ್ಬ ವಿನೂತನವಾಗಿ ಆಚರಿಸಿದ ಶಿವಮೊಗ್ಗ ನಗರ ಯುವ ಕಾಂಗ್ರೆಸ್!* ಇಂದು ಶಿವಮೊಗ್ಗ ನಗರದ ಖಾಸಗಿ ಬಸ್ ನಿಲ್ದಾಣದ ಮುಂಭಾಗದಲ್ಲಿ ನರೇಂದ್ರ ಮೋದಿ ಅವರ ಹುಟ್ಟು ಹಬ್ಬದ ಅಂಗವಾಗಿ ನಗರ ಯುವ ಕಾಂಗ್ರೆಸ್ ವತಿಯಿಂದ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಪ್ರತಿಭಟನಾ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್…

Read More

ಸೆ.19ರಿಂದ 21ರ ವರೆಗೆ ACEA-CON-2025, ಕಟ್ಟಡ ಸಾಮಗ್ರಿಗಳ, ಒಳ ಹೊರ ವಿನ್ಯಾಸ ಮತ್ತು ಪೀಠೋಪಕರಣಗಳು, ಗೃಹ ಸಾಲ, ಅತಿದೊಡ್ಡ ವಸ್ತು ಪ್ರದರ್ಶನ-2025*

*ಸೆ.19ರಿಂದ 21ರ ವರೆಗೆ ACEA-CON-2025, ಕಟ್ಟಡ ಸಾಮಗ್ರಿಗಳ, ಒಳ ಹೊರ ವಿನ್ಯಾಸ ಮತ್ತು ಪೀಠೋಪಕರಣಗಳು, ಗೃಹ ಸಾಲ, ಅತಿದೊಡ್ಡ ವಸ್ತು ಪ್ರದರ್ಶನ-2025* ಅಸೋಸಿಯೇಷನ್ ಆಫ್ ಸಿವಿಲ್ ಇಂಜಿನಿಯರ್ಸ್ ಮತ್ತು ಆರ್ಕಿಟೆಕ್ಟ್, ಶಿವಮೊಗ್ಗ ಮತ್ತು ಯು.ಎಸ್ ಕಮ್ಯೂನಿಕೇಶನ್ ಸಹಯೋಗದೊಂದಿಗೆ ಶಿವಮೊಗ್ಗ ನಗರದ ಶುಭಮಂಗಳ ಸಮುದಾಯ ಭವನದಲ್ಲಿ ಇದೇ ತಿಂಗಳು 19, 20, & 21 ಮೂರು ದಿನಗಳ ಕಾಲ ವಸ್ತು ಪ್ರದರ್ಶನ ಏರ್ಪಡಿಸಿದ್ದೇವೆ ಎಂದು ಜಿ.ರುದ್ರೇಶಪ್ಪ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಅಸೋಸಿಯೇಷನ್ ಆಫ್ ಸಿವಿಲ್ ಇಂಜಿನಿಯರ್ಸ್…

Read More

ಶಿವಮೊಗ್ಗದಲ್ಲಿ ಗಮನ ಸೆಳೆದ ಮಹಿಳಾ ದಸರಾದ* *ನಾರಿ ಶಕ್ತಿ ಮಹಾ ಶಕ್ತಿ ಜಾಥಾ*

*ಶಿವಮೊಗ್ಗದಲ್ಲಿ ಗಮನ ಸೆಳೆದ ಮಹಿಳಾ ದಸರಾದ* *ನಾರಿ ಶಕ್ತಿ ಮಹಾ ಶಕ್ತಿ ಜಾಥಾ* ಶಿವಮೊಗ್ಗ ಮಹಾನಗರ ಪಾಲಿಕೆಯ ಮಹಿಳಾ ದಸರಾ ಅಂಗವಾಗಿ ನಾರಿ ಶಕ್ತಿ ಮಹಾ ಶಕ್ತಿ ಜಾಥಾ ಶಿವಮೊಗ್ಗದ ಪ್ರಮುಖ ಬೀದಿಗಳಲ್ಲಿ ಗಮನ ಸೆಳೆಯಿತು. 300ಕ್ಕೂ ಹೆಚ್ಚಿನ ಮಹಿಳೆಯರು ಸೇರಿದ್ದ ಈ ಕಾರ್ಯಕ್ರಮ ನಿಜಕ್ಕೂ ನಾರಿಶಕ್ತಿಯನ್ನು ಪ್ರತಿಬಿಂಬಿಸುವಂತಿತ್ತು. ಶಾಸಕರಾದ ಎಸ್.ಎನ್. ಚನ್ನಬಸಪ್ಪ ಮತ್ತು ವಿಧಾನ ಪರಿಷತ್ ಸದಸ್ಯರಾದ ಶ್ರೀಮತಿ ಬಲ್ಕಿಷ್ ಬಾನು ರವರು ಜಾಥಾ ಉದ್ಘಾಟಿಸಿದರು. ಈ ಕಾರ್ಯಕ್ರಮದಲ್ಲಿ ಪಾಲಿಕೆ ವ್ಯಾಪ್ತಿಯ ಮಹಿಳೆಯರು ವಿವಿಧ ವೇಷ…

Read More

ಸೂಡಾ ಅಧ್ಯಕ್ಷ ಹೆಚ್.ಎಸ್.ಸುಂದರೇಶ್ ವಿಶೇಷ ಜನ್ಮದಿನಾಚರಣೆಗೆ ಶಿವಮೊಗ್ಗ ಸಜ್ಜು* *ಸೆಪ್ಟೆಂಬರ್ 17 ರಿಂದ 21ರವರೆಗೆ 5ದಿನ ಹುಟ್ಟುಹಬ್ಬ ಆಚರಣೆ* ಎಲ್ಲೆಲ್ಲಿ? ಯಾವಾಗ್ಯಾವಾಗ ಆಚರಣೆ? ಇಲ್ಲಿದೆ ಸಂಪೂರ್ಣ ಮಾಹಿತಿ👇

*ಸೂಡಾ ಅಧ್ಯಕ್ಷ ಹೆಚ್.ಎಸ್.ಸುಂದರೇಶ್ ವಿಶೇಷ ಜನ್ಮದಿನಾಚರಣೆಗೆ ಶಿವಮೊಗ್ಗ ಸಜ್ಜು* *ಸೆಪ್ಟೆಂಬರ್ 17 ರಿಂದ 21ರವರೆಗೆ 5ದಿನ ಹುಟ್ಟುಹಬ್ಬ ಆಚರಣೆ* ಎಲ್ಲೆಲ್ಲಿ? ಯಾವಾಗ್ಯಾವಾಗ ಆಚರಣೆ? ಇಲ್ಲಿದೆ ಸಂಪೂರ್ಣ ಮಾಹಿತಿ👇 ಶಿವಮೊಗ್ಗ- ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್ ಎಸ್ ಸುಂದರೇಶ್ ರವರ ಹುಟ್ಟು ಹಬ್ಬದ ಪ್ರಯುಕ್ತ ಹೆಚ್ ಎಸ್ ಸುಂದರೇಶ್ ಅಭಿಮಾನಿ ಬಳಗದ ವತಿಯಿಂದ ಸೆ. 17 ರಿಂದ 21 ರವರೆಗೆ ಶಿವಮೊಗ್ಗ ನಗರದ ವಿವಿಧ ಬಡಾವಣೆಗಳು, ಅನಾಥಾಶ್ರಮಗಳಲ್ಲಿ ಹುಟ್ಟುಹಬ್ಬ ಆಚರಿಸಲಾಗುತ್ತಿದೆ. ಸೆ.17 ರಂದು ಬೆಳಗ್ಗೆ 11.00 ಗಂಟೆಗೆ…

Read More

ಪತ್ರಕರ್ತರ ಸಂಘದ ಚುನಾವಣೆ; ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಯಾಗಿ ಪತ್ರಕರ್ತ ಎನ್. ರವಿಕುಮಾರ್ (ಟೆಲೆಕ್ಸ್ ) ನೇಮಕ

ಪತ್ರಕರ್ತರ ಸಂಘದ ಚುನಾವಣೆ; ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಯಾಗಿ ಹಿರಿಯ ಪತ್ರಕರ್ತ ಎನ್. ರವಿಕುಮಾರ್ (ಟೆಲೆಕ್ಸ್ ) ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲುಜೆ) 2025-28 ಸಾಲಿನ ನೂತನ ಕಾರ್ಯಕಾರಿ ಮಂಡಳಿಯ ಚುನಾವಣೆ ನಡೆಸಲು ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಯಾಗಿ ಹಿರಿಯ ಪತ್ರಕರ್ತ ಎನ್. ರವಿಕುಮಾರ್ (ಟೆಲೆಕ್ಸ್ ) ಅವರು ನೇಮಕಗೊಂಡಿದ್ದಾರೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಹತ್ತು ಸಾವಿರಕ್ಕೂ ಹೆಚ್ಚಿನ ಪತ್ರಕರ್ತ ಸದಸ್ಯರನ್ನು ಹೊಂದಿದ್ದು, ರಾಜ್ಯ ಕಾರ್ಯಕಾರಿ ಸಮಿತಿ ಮತ್ತು ಎಲ್ಲಾ ಸಂಘದ ಎಲ್ಲಾ ಜಿಲ್ಲಾ…

Read More