ಶಿ.ಜು.ಪಾಶ/Shi.ju.pasha MalenaduExpress

ನಾನು ನಿಮ್ಮ ಶಿ.ಜು.ಪಾಶ. ವಿಶೇಷವೂ ವಿಭಿನ್ನವೂ ಆದ ಸುದ್ದಿಗಳನ್ನು, ವಿಷಯಗಳನ್ನು ಹಂಚಿಕೊಳ್ಳಲೆಂದೇ ಆರಂಭಿಸಿದ ಸಾಮಾಜಿಕ ಜಾಲತಾಣವಿದು...

ಕಾಂಗ್ರೆಸ್ ನಿಂದ ಧರ್ಮ ಒಡೆಯುವ ಕೆಲಸ; ಕೆ ಎಸ್ ಈಶ್ವರಪ್ಪ ಟೀಕೆ

*ಕಾಂಗ್ರೆಸ್ ನಿಂದ ಧರ್ಮ ಒಡೆಯುವ ಕೆಲಸ; ಕೆ ಎಸ್ ಈಶ್ವರಪ್ಪ ಟೀಕೆ* ರಾಜ್ಯದಲ್ಲಿ ಮತ್ತೆ ಜಾತಿ ಗಣತಿಯ ಪ್ರಕ್ರಿಯೆ ಪ್ರಾರಂಭವಾಗಿದೆ. ಶೈಕ್ಷಣಿಕ, ಆರ್ಥಿಕ, ಸಾಮಾಜಿಕ ಗಣತಿಯನ್ನು ಕಾಂಗ್ರೇಸ್ ನೇತೃತ್ವದ ರಾಜ್ಯ ಸರ್ಕಾರ ಜಾತಿ ಗಣತಿ ಯನ್ನಾಗಿ ಪರಿವರ್ತಿಸಿ ಧರ್ಮ ಒಡೆಯುವ ಕೆಲಸಕ್ಕೆ ಮತ್ತೊಮ್ಮೆ ಕೈ ಹಾಕಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಟೀಕಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತಾಡಿದ ಅವರು, ಈ ಹಿಂದೆ ನಡೆಸಿದ ಗಣತಿಯನ್ನೇ ಯಥಾವತ್ತಾಗಿ ಜಾರಿಗೆ ತರುತ್ತೇನೆ ಎಂದು ಹೇಳುತ್ತಿದ್ದ ಸಿದ್ದರಾಮಯ್ಯನವರು ನಂತರ ಹೈಕಮಾಂಡ್ ಒತ್ತಡಕ್ಕೆ…

Read More

ಆತಂಕದಲ್ಲಿ ಬಿಪಿಲ್ ಕಾರ್ಡ್ ದಾರರು* *ವಾರ್ಷಿಕ ವರಮಾನ 5 ಲಕ್ಷ ಮಿತಿಗೊಳಿಸಿ* *ಬಿಪಿಎಲ್ ಕಾರ್ಡ್ ರದ್ದು ಪಟ್ಟಿಗೆ ತಡೆಯೊಡ್ಡಲು ಶಾಂತವೇರಿ ಟ್ರಸ್ಟ್ ಒತ್ತಾಯ*

*ಆತಂಕದಲ್ಲಿ ಬಿಪಿಲ್ ಕಾರ್ಡ್ ದಾರರು* *ವಾರ್ಷಿಕ ವರಮಾನ 5 ಲಕ್ಷ ಮಿತಿಗೊಳಿಸಿ* *ಬಿಪಿಎಲ್ ಕಾರ್ಡ್ ರದ್ದು ಪಟ್ಟಿಗೆ ತಡೆಯೊಡ್ಡಲು ಶಾಂತವೇರಿ ಟ್ರಸ್ಟ್ ಒತ್ತಾಯ* ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ವಾರ್ಷಿಕ 1.20 ಲಕ್ಷ ಹಾಗೂ 100 ಸಿಸಿ ಮೇಲ್ಪಟ್ಟ ದ್ವಿಚಕ್ರ ವಾಹನಗಳನ್ನು ಹೊಂದಿರುವವರ ಬಿ.ಪಿ.ಎಲ್. ಪಡಿತರ ಚೀಟಿಗಳ ಮಾನದಂಡವನ್ನು ಕೂಡಲೇ ರಾಜ್ಯ ಸರ್ಕಾರ ಬದಲಾಯಿಸಿ, ವಾರ್ಷಿಕ ವರಮಾನವನ್ನು ಕನಿಷ್ಠ 5 ಲಕ್ಷ ರೂಪಾಯಿಗಳಿಗೆ ನಿಗದಿಪಡಿಸಲು ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರ ಟ್ರಸ್ಟ್ ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರನ್ನು ಹಾಗೂ…

Read More

ಪತ್ರಿಕಾಗೋಷ್ಠಿಯಲ್ಲಿ ಶಾಸಕ ವೈದ್ಯ ಡಾ.ಧನಂಜಯ ಸರ್ಜಿ- ಕಿರಣ್ ಕುಮಾರ್* *ಸೆ.20 ರಂದು ವೈದ್ಯರು-ವೈದ್ಯೋದ್ಯಮಿಗಳು-ವೈದ್ಯಕೀಯ ಕ್ಷೇತ್ರದವರ ಸಮ್ಮೇಳನ*

*ಪತ್ರಿಕಾಗೋಷ್ಠಿಯಲ್ಲಿ ಶಾಸಕ ವೈದ್ಯ ಡಾ.ಧನಂಜಯ ಸರ್ಜಿ- ಕಿರಣ್ ಕುಮಾರ್* *ಸೆ.20 ರಂದು ವೈದ್ಯರು-ವೈದ್ಯೋದ್ಯಮಿಗಳು-ವೈದ್ಯಕೀಯ ಕ್ಷೇತ್ರದವರ ಸಮ್ಮೇಳನ* ಕರ್ನಾಟಕ ಹಾಗೂ ಭಾರತದ ಹಲವು ರಾಜ್ಯಗಳಿಂದ ಸುಮಾರು 350 ಕ್ಕಿಂತಲೂ ಹೆಚ್ಚಿನ ವೈದ್ಯರು, ವೈದ್ಯೋದ್ಯಮಿಗಳು ಹಾಗೂ ವೈದ್ಯಕೀಯ ಕ್ಷೇತ್ರದ ಚಿಂತಕರನ್ನು ಒಂದೇ ವೇದಿಕೆಯಲ್ಲಿ ತರುವ ವಿನೂತನ ಕಾರ್ಯಕ್ರಮವೊಂದನ್ನು ಇದೇ ಸೆಪ್ಟೆಂಬರ್ 20ರಂದು ಶಿವಮೊಗ್ಗದ ಸರ್ಜಿ ಕನ್ವೆನ್ಸನ್ ಹಾಲ್ ನಲ್ಲಿ ಆಯೋಜಿಸಲಾಗಿದೆ ಎಂದು ಶಾಸಕ ವೈದ್ಯ ಡಾ.ಧನಂಜಯ ಸರ್ಜಿ ಮತ್ತು ಅಂತರಾಷ್ಟ್ರೀಯ ಲಿಂಗಾಯತ ಯುವ ವೇದಿಕೆ (ILYF) ಯ ಶಿವಮೊಗ್ಗ ಚಾಪ್ಟ‌ರ್…

Read More

ದಸರಾ ಉದ್ಘಾಟನೆ;* *ಸಾಹಿತಿ ಬಾನು ಮುಷ್ತಾಕ್ ಆಯ್ಕೆ ವಿರೋಧಿಸಿದ್ದ ಪ್ರತಾಪ್ ಸಿಂಹ* *ಪಿಐಎಲ್ ವಜಾಗೊಳಿಸಿದ ಹೈಕೋರ್ಟ್* *ಪೂಜಾರಿಯ ಪೂಜೆಯ ಹಕ್ಕನ್ನು ಕಿತ್ತುಕೊಂಡಿದ್ದರೆ ಪ್ರಶ್ನಿಸಬಹುದು, ವ್ಯಕ್ತಿಯ ಆಸ್ತಿಯನ್ನು ಕಿತ್ತುಕೊಂಡಿದ್ದರೆ ಪ್ರಶ್ನಿಸಬಹುದು, ಆದರೆ ಇಲ್ಲಿ ನಿಮ್ಮ ಯಾವ ಹಕ್ಕನ್ನು ಕಿತ್ತುಕೊಳ್ಳಲಾಗಿದೆ ಎಂದು ಪ್ರಶ್ನಿಸಿದ ಸಿಜೆ*

*ದಸರಾ ಉದ್ಘಾಟನೆ;* *ಸಾಹಿತಿ ಬಾನು ಮುಷ್ತಾಕ್ ಆಯ್ಕೆ ವಿರೋಧಿಸಿದ್ದ ಪ್ರತಾಪ್ ಸಿಂಹ* *ಪಿಐಎಲ್ ವಜಾಗೊಳಿಸಿದ ಹೈಕೋರ್ಟ್* *ಪೂಜಾರಿಯ ಪೂಜೆಯ ಹಕ್ಕನ್ನು ಕಿತ್ತುಕೊಂಡಿದ್ದರೆ ಪ್ರಶ್ನಿಸಬಹುದು, ವ್ಯಕ್ತಿಯ ಆಸ್ತಿಯನ್ನು ಕಿತ್ತುಕೊಂಡಿದ್ದರೆ ಪ್ರಶ್ನಿಸಬಹುದು, ಆದರೆ ಇಲ್ಲಿ ನಿಮ್ಮ ಯಾವ ಹಕ್ಕನ್ನು ಕಿತ್ತುಕೊಳ್ಳಲಾಗಿದೆ ಎಂದು ಪ್ರಶ್ನಿಸಿದ ಸಿಜೆ* ದಸರಾ (Dasara) ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ ಬಾನು ಮುಷ್ತಾಕ್ (Banu Mushtaq) ಆಯ್ಕೆಗೆ ವಿರೋಧ ವ್ಯಕ್ತಪಡಿಸಿ ಬಿಜೆಪಿ ನಾಯಕ ಪ್ರತಾಪ್ ಸಿಂಹ (Pratap Simha) ಹಾಗೂ ಇತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ…

Read More

ಕುರುಬರ ಕೋ ಆಪರೇಟಿವ್ ಸೊಸೈಟಿಯ ಮಹಾಸಭೆ; ಪ್ರತಿಭಾ ಪುರಸ್ಕಾರ- ಎಂ.ಶ್ರೀಕಾಂತ್ ರಿಗೆ ಸನ್ಮಾನ

ಕುರುಬರ ಕೋ ಆಪರೇಟಿವ್ ಸೊಸೈಟಿಯ ಮಹಾಸಭೆ; ಪ್ರತಿಭಾ ಪುರಸ್ಕಾರ- ಎಂ.ಶ್ರೀಕಾಂತ್ ರಿಗೆ ಸನ್ಮಾನ ಶಿವಮೊಗ್ಗದ ಕುರುಬರ ಕೋಆಪರೇಟಿವ್ ಸೊಸೈಟಿಯ 41ನೇ ಸರ್ವ ಸದಸ್ಯರ ಮಹಾಸಭೆ ಶುಭ ಮಂಗಳ ಕಲ್ಯಾಣ ಮಂದಿರದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಸೊಸೈಟಿಯ ಸದಸ್ಯರ ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಜೊತೆಗೆ  ರಾಜ್ಯ ಅಪೇಕ್ಸ್ ಬ್ಯಾಂಕಿನಿಂದ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಗೆ ನಿರ್ದೇಶಕರಾಗಿ ಆಯ್ಕೆಯಾದ ಎಂ ಶ್ರೀಕಾಂತ್ ರವರನ್ನು ಸನ್ಮಾನಿಸಲಾಯಿತು. ಅಧ್ಯಕ್ಷರು ಎಸ್ ಕೆ ಲೋಕೇಶ್. ಉಪಾಧ್ಯಕ್ಷರು ಹನುಮಂತಪ್ಪ. ಖಜಾಂಚಿ ಮಂಜುನಾಥ…

Read More

120ಕ್ಕೂ ಹೆಚ್ಚು ನಕಲಿ ವೈದ್ಯರಿಗೆ ಆರೋಗ್ಯ ಇಲಾಖೆ ಆಪರೇಷನ್;* *ಕ್ಲಿನಿಕ್​​ ಸೀಜ್, ಸಾವಿರಾರು ರೂ ದಂಡ*

*120ಕ್ಕೂ ಹೆಚ್ಚು ನಕಲಿ ವೈದ್ಯರಿಗೆ ಆರೋಗ್ಯ ಇಲಾಖೆ ಆಪರೇಷನ್;* *ಕ್ಲಿನಿಕ್​​ ಸೀಜ್, ಸಾವಿರಾರು ರೂ ದಂಡ* ವೈದ್ಯೋ ನಾರಾಯಣೋ ಹರಿ ಎಂಬ ಮಾತಿದೆ. ಜನರು ದೇವರನ್ನ ಕಣ್ಣಾರೆ ಕಾಣದೇ ಇದರೂ ವೈದ್ಯರಲ್ಲಿ ದೇವರನ್ನ ಕಾಣುತ್ತಾರೆ. ಆದರೆ ಅಂತಹ ವೈದ್ಯರೇ ನಕಲಿ (Fake Doctors) ಎಂದು ಗೊತ್ತಾದರೆ, ರೋಗಿಗಳ ಗತಿ ಏನು? ಸದ್ಯ ಇಂತಹದೊಂದು ಘಟನೆ ನಗರದಲ್ಲಿ ಬೆಳಕಿಗೆ ಬಂದಿದ್ದು, ವೈದ್ಯರ ಮುಖವಾಡ ಹಾಕಿಕೊಂಡು ಚಿಕಿತ್ಸೆ ನೀಡುತ್ತಿದ್ದ ನಕಲಿ ವೈದ್ಯರನ್ನು ಪತ್ತೆ ಮಾಡಿ, ಕ್ಲಿನಿಕ್​​​ಗಳನ್ನು ಸೀಜ್​ ಮಾಡುವ ಮೂಲಕ…

Read More

ಹಿಂದುಳಿದ ವರ್ಗಗಳ ಕಾರ್ಯಕರ್ತರ ಸಮಾವೇಶದಲ್ಲಿ ಸಚಿವ ಮಧುಬಂಗಾರಪ್ಪ ಏನಂದರು? ಹಿಂದುಳಿದವರ ಪ್ರಗತಿ, ಕಾಂಗ್ರೆಸ್‌ನ ಶಕ್ತಿ – ಶಿವಮೊಗ್ಗದ ಅಂಬೇಡ್ಕರ್‌ ಭವನದಲ್ಲಿ ನಡೆದ ಸಮಾವೇಶ -ವಾಯ್ಸ್‌ ಆಫ್‌ ಓಬಿಸಿ ಘೋಷಣೆ ಯ ಮೊದಲ ಸಮಾವೇಶ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ರಮೇಶ್ ಶಂಕರಘಟ್ಟ

ಹಿಂದುಳಿದ ವರ್ಗಗಳ ಕಾರ್ಯಕರ್ತರ ಸಮಾವೇಶದಲ್ಲಿ ಸಚಿವ ಮಧುಬಂಗಾರಪ್ಪ ಏನಂದರು? ಹಿಂದುಳಿದವರ ಪ್ರಗತಿ, ಕಾಂಗ್ರೆಸ್‌ನ ಶಕ್ತಿ – ಶಿವಮೊಗ್ಗದ ಅಂಬೇಡ್ಕರ್‌ ಭವನದಲ್ಲಿ ನಡೆದ ಸಮಾವೇಶ -ವಾಯ್ಸ್‌ ಆಫ್‌ ಓಬಿಸಿ ಘೋಷಣೆ ಯ ಮೊದಲ ಸಮಾವೇಶ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ರಮೇಶ್ ಶಂಕರಘಟ್ಟ ಹಿಂದುಳಿದ ವರ್ಗಗಳಿಗೆ ಶಕ್ತಿ ತುಂಬುವ ಭರವಸೆ ಶಿವಮೊಗ್ಗ: ಹಿಂದುಳಿದ ವರ್ಗಗಳು ಕಾಂಗ್ರೆಸ್‌ ಪಕ್ಷದ ಬೆನ್ನೆಲುಬು. ಅವರೇ ಕಾಂಗ್ರೆಸ್‌ ಪಕ್ಷಕ್ಕೆ ಶಕ್ತಿಯಾಲಿದ್ದಾರೆ. ಹಾಗಾಗಿ ಹಿಂದುಳಿದ ವರ್ಗಗಳ ಪ್ರಗತಿಗೆ, ಏಳಿಗೆಗೆ , ಅಭಿವೃದ್ದಿಗೆ ಕಾಂಗ್ರೆಸ್‌ ಸರ್ಕಾರ ಬದ್ದವಾಗಿದೆ ಎಂದು…

Read More

ನಾಳೆ ಭಾರತ- ಪಾಕಿಸ್ತಾನ ಮ್ಯಾಚ್* *ಸಿಂಧೂರ ಕಳೆದುಕೊಂಡವರ ಶಾಪ ತಟ್ಟುವುದು ಖಚಿತ* *ಏಷ್ಯಾ ಕಪ್ ನಲ್ಲಿ ಪಾಕಿಸ್ತಾನದ ವಿರುದ್ಧ ಕ್ರಿಕೆಟ್ ಮ್ಯಾಚ್ ಆಡುತ್ತಿರುವುದು ಖಂಡನೀಯ* *ತೀವ್ರವಾಗಿ ಟೀಕಿಸಿದ ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರ 2023ರ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಹೆಚ್ ಸಿ ಯೋಗೇಶ್*

*ನಾಳೆ ಭಾರತ- ಪಾಕಿಸ್ತಾನ ಮ್ಯಾಚ್* *ಸಿಂಧೂರ ಕಳೆದುಕೊಂಡವರ ಶಾಪ ತಟ್ಟುವುದು ಖಚಿತ* *ಏಷ್ಯಾ ಕಪ್ ನಲ್ಲಿ ಪಾಕಿಸ್ತಾನದ ವಿರುದ್ಧ ಕ್ರಿಕೆಟ್ ಮ್ಯಾಚ್ ಆಡುತ್ತಿರುವುದು ಖಂಡನೀಯ* *ತೀವ್ರವಾಗಿ ಟೀಕಿಸಿದ ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರ 2023ರ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಹೆಚ್ ಸಿ ಯೋಗೇಶ್* ಏಪ್ರಿಲ್ 22ರಂದು ನಡೆದ ಪುಲ್ವಾಮಾ ದಾಳಿಯಲ್ಲಿ ಪಾಕಿಸ್ತಾನದ ಉಗ್ರಗಾಮಿ ಗಳಿಂದ ನಮ್ಮ ದೇಶದ ಸುಮಾರು 26 ಪ್ರಜೆಗಳ ಹತ್ಯೆ ನಡೆದಿತ್ತು, ಇಂದು ಆ 26 ಜನ ಕುಟುಂಬದವರು ಸಹ ದುಃಖದಲ್ಲಿದ್ದು ಹೆಣ್ಣುಮಕ್ಕಳ ಸಿಂಧೂರವನ್ನು…

Read More

ದಾವಣಗೆರೆ;ಪದವಿ ಪೂರ್ವ ಶಿಕ್ಷಣ ಮುಕ್ತ ಸಮಾವೇಶ – 2025″ದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ

ದಾವಣಗೆರೆ;ಪದವಿ ಪೂರ್ವ ಶಿಕ್ಷಣ ಮುಕ್ತ ಸಮಾವೇಶ – 2025″ದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಕರ್ನಾಟಕ ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳ ಆಡಳಿತ ಮಂಡಳಿ (ಕುಪ್ಮಾ) ಆಶ್ರಯದಲ್ಲಿ ದಾವಣಗೆರೆ ನಗರದ ಬಿ.ಐ.ಇ.ಟಿ ಕಾಲೇಜಿನ ಸಾಂಸ್ಕೃತಿಕ ಭವನದಲ್ಲಿ ಹಮ್ಮಿಕೊಂಡಿದ್ದ “ಪದವಿ ಪೂರ್ವ ಶಿಕ್ಷಣ ಮುಕ್ತ ಸಮಾವೇಶ – 2025” ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಶಾಲಾ ಶಿಕ್ಷಣ ಹಾಗೂ ಸಾಕ್ಷಾತಾ ಇಲಾಖೆ ಸಚಿವರು ಸಚಿವರಾದ ಮಧು ಬಂಗಾರಪ್ಪನವರು ಭಾಗವಹಿಸಿದ್ದರು. ಖಾಸಗಿ ಶಿಕ್ಷಣ ಸಂಸ್ಥೆಗಳ ಹಲವು ಬೇಡಿಕೆಗಳು ಹಾಗೂ ಸಮಸ್ಯೆಗಳನ್ನು…

Read More

ಕವಿಸಾಲು

Gm ಶುಭೋದಯ💐💐 *ಕವಿಸಾಲು* 1. ನಿನ್ನ ಅರ್ಧ ಸೌಂದರ್ಯವು ಇರುವುದು ನಿನ್ನದೇ ನಾಲಿಗೆಯಲ್ಲಿ! 2. ಸಂಜೆ ಆಗುತ್ತಿದ್ದಂತೆಯೇ ನಿದ್ರಿಸುವವರಿಗೆ ಚಂದಿರನ ಬೆಲೆ ಏನು ಗೊತ್ತು? – *ಶಿ.ಜು.ಪಾಶ* 8050112067 (13/9/2025)

Read More