Warning: ftp_nlist() expects parameter 1 to be resource, null given in /home/malenadu/public_html/wp-admin/includes/class-wp-filesystem-ftpext.php on line 438

Warning: ftp_pwd() expects parameter 1 to be resource, null given in /home/malenadu/public_html/wp-admin/includes/class-wp-filesystem-ftpext.php on line 230

Warning: ftp_pwd() expects parameter 1 to be resource, null given in /home/malenadu/public_html/wp-admin/includes/class-wp-filesystem-ftpext.php on line 230

Warning: ftp_pwd() expects parameter 1 to be resource, null given in /home/malenadu/public_html/wp-admin/includes/class-wp-filesystem-ftpext.php on line 230

Warning: ftp_nlist() expects parameter 1 to be resource, null given in /home/malenadu/public_html/wp-admin/includes/class-wp-filesystem-ftpext.php on line 438

Warning: ftp_pwd() expects parameter 1 to be resource, null given in /home/malenadu/public_html/wp-admin/includes/class-wp-filesystem-ftpext.php on line 230

Warning: ftp_pwd() expects parameter 1 to be resource, null given in /home/malenadu/public_html/wp-admin/includes/class-wp-filesystem-ftpext.php on line 230

Warning: ftp_pwd() expects parameter 1 to be resource, null given in /home/malenadu/public_html/wp-admin/includes/class-wp-filesystem-ftpext.php on line 765

Warning: ftp_nlist() expects parameter 1 to be resource, null given in /home/malenadu/public_html/wp-admin/includes/class-wp-filesystem-ftpext.php on line 438

Warning: ftp_pwd() expects parameter 1 to be resource, null given in /home/malenadu/public_html/wp-admin/includes/class-wp-filesystem-ftpext.php on line 230

Warning: ftp_pwd() expects parameter 1 to be resource, null given in /home/malenadu/public_html/wp-admin/includes/class-wp-filesystem-ftpext.php on line 230

Warning: ftp_pwd() expects parameter 1 to be resource, null given in /home/malenadu/public_html/wp-admin/includes/class-wp-filesystem-ftpext.php on line 230

Warning: ftp_nlist() expects parameter 1 to be resource, null given in /home/malenadu/public_html/wp-admin/includes/class-wp-filesystem-ftpext.php on line 438

Warning: ftp_pwd() expects parameter 1 to be resource, null given in /home/malenadu/public_html/wp-admin/includes/class-wp-filesystem-ftpext.php on line 230

Warning: ftp_pwd() expects parameter 1 to be resource, null given in /home/malenadu/public_html/wp-admin/includes/class-wp-filesystem-ftpext.php on line 230

Warning: ftp_pwd() expects parameter 1 to be resource, null given in /home/malenadu/public_html/wp-admin/includes/class-wp-filesystem-ftpext.php on line 765

Warning: ftp_mkdir() expects parameter 1 to be resource, null given in /home/malenadu/public_html/wp-admin/includes/class-wp-filesystem-ftpext.php on line 580

Warning: ftp_nlist() expects parameter 1 to be resource, null given in /home/malenadu/public_html/wp-admin/includes/class-wp-filesystem-ftpext.php on line 438

Warning: ftp_pwd() expects parameter 1 to be resource, null given in /home/malenadu/public_html/wp-admin/includes/class-wp-filesystem-ftpext.php on line 230

Warning: ftp_pwd() expects parameter 1 to be resource, null given in /home/malenadu/public_html/wp-admin/includes/class-wp-filesystem-ftpext.php on line 230
ಶಿ.ಜು.ಪಾಶ/Shi.ju.pasha MalenaduExpress, Author at Malenadu Express - Page 264 of 299

ಶಿ.ಜು.ಪಾಶ/Shi.ju.pasha MalenaduExpress

ನಾನು ನಿಮ್ಮ ಶಿ.ಜು.ಪಾಶ. ವಿಶೇಷವೂ ವಿಭಿನ್ನವೂ ಆದ ಸುದ್ದಿಗಳನ್ನು, ವಿಷಯಗಳನ್ನು ಹಂಚಿಕೊಳ್ಳಲೆಂದೇ ಆರಂಭಿಸಿದ ಸಾಮಾಜಿಕ ಜಾಲತಾಣವಿದು...

ಶಿವಮೊಗ್ಗ  ಲೋಕಸಭಾ ಚುನಾವಣೆ;  *ಇಂದು 05 ನಾಮಪತ್ರ ಸಲ್ಲಿಕೆ* ಗೀತಾ ಶಿವರಾಜ್ ಕುಮಾರ್ ರಿಂದ 2 ನಾಮಪತ್ರ ಮತ್ತೊಂದು ನಾಮಪತ್ರ ಸಲ್ಲಿಸಿದ ಕೆ ಎಸ್ ಈಶ್ವರಪ್ಪ

ಶಿವಮೊಗ್ಗ  ಲೋಕಸಭಾ ಚುನಾವಣೆ;  *ಇಂದು 05 ನಾಮಪತ್ರ ಸಲ್ಲಿಕೆ* ಗೀತಾ ಶಿವರಾಜ್ ಕುಮಾರ್ ರಿಂದ 2 ನಾಮಪತ್ರ ಮತ್ತೊಂದು ನಾಮಪತ್ರ ಸಲ್ಲಿಸಿದ ಕೆ ಎಸ್ ಈಶ್ವರಪ್ಪ ಶಿವಮೊಗ್ಗ ಲೋಕಸಭಾ ಮತಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಏ.15 ರಂದು ಒಟ್ಟು 05 ನಾಮಪತ್ರ ಸಲ್ಲಿಕೆ ಆಗಿವೆ. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದಿಂದ ಗೀತಾ ಶಿವರಾಜ್ ಕುಮಾರ್ 02 ನಾಮಪತ್ರಗಳು, ಪಕ್ಷೇತರ ಅಭ್ಯರ್ಥಿಗಳಾಗಿ ಕೆ.ಎಸ್.ಈಶ್ವರಪ್ಪ, ಪಿ.ಶ್ರೀಪತಿ ಮತ್ತು ಎನ್.ವಿ.ನವೀನ್ ಕುಮಾರ್ ಸೇರಿದಂತೆ ಇಂದು ನಾಲ್ಕು ಜನ ಅಭ್ಯರ್ಥಿಗಳಿಂದ ಒಟ್ಟು 05…

Read More

ನಾಮಪತ್ರ ಸಲ್ಲಿಸಿದ ಶ್ರೀಮತಿ ಗೀತಾ ಶಿವರಾಜ್ ಕುಮಾರ್

ಶ್ರೀಮತಿ ಗೀತಾ ಶಿವರಾಜ್ ಕುಮಾರ್ ಇಂದು ಬೆಳಿಗ್ಗೆ ಶಿವಮೊಗ್ಗದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಪತಿ ಶಿವರಾಜ್ ಕುಮಾರ್, ಮಾಜಿ ಶಾಸಕ ಕಿಮ್ಮನೆ ರತ್ನಾಕರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಉಪಸ್ಥಿತರಿದ್ದರು.

Read More

ನಾಮಪತ್ರ ಸಲ್ಲಿಸಿದ ಶ್ರೀಮತಿ ಗೀತಾ ಶಿವರಾಜ್ ಕುಮಾರ್

ನಾಮಪತ್ರ ಸಲ್ಲಿಸಿದ ಶ್ರೀಮತಿ ಗೀತಾ ಶಿವರಾಜ್ ಕುಮಾರ್ ಶ್ರೀಮತಿ ಗೀತಾ ಶಿವರಾಜ್ ಕುಮಾರ್ ಇಂದು ಬೆಳಿಗ್ಗೆ ಶಿವಮೊಗ್ಗದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಪತಿ ಶಿವರಾಜ್ ಕುಮಾರ್, ಮಾಜಿ ಶಾಸಕ ಕಿಮ್ಮನೆ ರತ್ನಾಕರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಉಪಸ್ಥಿತರಿದ್ದರು.  

Read More

ಈಶ್ವರಪ್ಪ ಅವರಿಗೆ ಬಂಪರ್ ಆಫರ್

ಈಶ್ವರಪ್ಪ ಅವರಿಗೆ ಬಂಪರ್ ಆಫರ್ ಕರ್ನಾಟಕದಲ್ಲಿ ಬಿಜೆಪಿಯ ಚುನಾವಣಾ ಉಸ್ತುವಾರಿ ವಹಿಸಿಕೊಂಡಿರುವ ರಾಧಾಮೋಹನದಾಸ್ ಅಗರ್ವಾಲ್ ಮೊನ್ನೆ ಈಶ್ವರಪ್ಪ ಅವರನ್ನು ಸಂಪರ್ಕಿಸಿದ್ದಾರೆ. ಶಿವಮೊಗ್ಗದಲ್ಲಿ ಯಡಿಯೂರಪ್ಪ ಅವರ ಪುತ್ರ ರಾಘವೇಂದ್ರ ಅವರಿಗೆ ಸೆಡ್ಡು ಹೊಡೆದಿರುವ ಈಶ್ವರಪ್ಪ ಅವರನ್ನು ಸಮಾಧಾನಿಸುವುದು ರಾಧಾಮೋಹನದಾಸ್ ಅಗರ್ವಾಲ್ ಅವರ ಉದ್ದೇಶ. ಅಂದ ಹಾಗೆ ಕ್ಷೇತ್ರದಲ್ಲಿ ಈಶ್ವರಪ್ಪ ಅವರು ಒಂದು ಗರಂ ಹವಾ ಅಂತ ಸೃಷ್ಟಿಸಿರುವುದು ನಿಜವಾದರೂ ಅದರ‌ ಹೊಡೆತಕ್ಕೆ ರಾಘವೇಂದ್ರ ಕುಸಿದು ಹೋಗುತ್ತಾರೆ ಅಂತೇನೂ ಅಲ್ಲ.ಆದರೆ ಪಕ್ಷದ ಅಭ್ಯರ್ಥಿಯ ವಿರುದ್ಧ ಈಶ್ವರಪ್ಪ ತೊಡೆ ತಟ್ಟುತ್ತಾ ಹೋಗುವುದು…

Read More

ಸಣ್ಣ ಅಡಿಕೆ ವ್ಯಾಪಾರಿಗಳಿಗೆ 4 ಕೋಟಿ ವಂಚಿಸಿದ್ದವನು ಅಂದರ್

ಸಣ್ಣ ಅಡಿಕೆ ವ್ಯಾಪಾರಿಗಳಿಗೆ 4 ಕೋಟಿ ವಂಚಿಸಿದ್ದವನು ಅಂದರ್ ಸಾಗರ; ಸುಮಾರು 60ಕ್ಕೂಹೆಚ್ಚು ಸಣ್ಣ ಅಡಕೆ ವ್ಯಾಪಾರಿಗಳಿಗೆ ಅಂದಾಜು 4 ಕೋಟಿ ರೂಪಾಯಿ ವಂಚಿಸಿದ್ದ ನಗರದ ವ್ಯಪಾರಿಯನ್ನು ಪೇಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ. 2020ರ ಸುಮಾರಿಗೆ ಬೆಂಗಳೂರಿನಿಂದ ಸಾಗರಕ್ಕೆ ಬಂದು ಅಡಕೆ ವ್ಯಾಪಾರ ಪ್ರಾರಂಭಿಸಿದ್ದ. ಇಲ್ಲಿನ ಸಣ್ಣಪುಟ್ಟ ವ್ಯಾಪಾರಿಗಳಿಂದ ಉದ್ರಿ ಲೆಕ್ಕದಲ್ಲಿ ಮಾಲು ಖರೀದಿಸಿ, ಬೇರೆಯವರಿಗೆ ಮಾರಿ ಲಾಭ ಪಡೆಯುತ್ತಿದ್ದ. ಅಲ್ಲದೆ ಆನ್ ಲೈನ್ ಗ್ಯಂಬ್ಲಿಂಗ್ ಆಡುವ ಅಭ್ಯಾಸವಿದ್ದ ಈತ ಅಡಕೆ ವ್ಯಾಪಾರ ದಲ್ಲಿ  ಬಂದ ಸಂಪೂರ್ಣ…

Read More

ಸಿಗಂದೂರು ಕ್ಷೇತ್ರಕ್ಕೆ ಗೀತಾ ಶಿವರಾಜಕುಮಾರ್ ಭೇಟಿ; ಬಿ.ಫಾರಂ ಗೆ ಪೂಜೆ ಸಲ್ಲಿಕೆ ಏ.15 ರಂದು ಬೆಳಿಗ್ಗೆ 10:30ಕ್ಕೆ ಚುನಾವಣಾಧಿಕಾರಿಗೆ ನಾಮ ಪತ್ರ ಸಲ್ಲಿಸಲಿದ್ದಾರೆ 

ಸಿಗಂದೂರು ಕ್ಷೇತ್ರಕ್ಕೆ ಗೀತಾ ಶಿವರಾಜಕುಮಾರ್ ಭೇಟಿ; ಬಿ.ಫಾರಂ ಗೆ ಪೂಜೆ ಸಲ್ಲಿಕೆ ಏ.15 ರಂದು ಬೆಳಿಗ್ಗೆ 10:30ಕ್ಕೆ ಚುನಾವಣಾಧಿಕಾರಿಗೆ ನಾಮ ಪತ್ರ ಸಲ್ಲಿಸಲಿದ್ದಾರೆ  ಸಾಗರ: ತಾಲ್ಲೂಕಿನ ಸಿಗಂದೂರು ಚೌಡೇಶ್ವರಿ ದೇವಸ್ಥಾನದಲ್ಲಿ ಭಾನುವಾರ ಲೋಕಸಭಾ ಶಿವಮೊಗ್ಗ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಅವರು ಕುಟುಂಬ ಸದಸ್ಯರೊಂದಿಗೆ ಭೇಟಿ ನೀಡಿ ಬಿ.ಫಾರಂಗೆ ವಿಶೇಷ ಪೂಜೆ ಸಲ್ಲಿಸಿದರು. ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ ಅವರು ಏ.15 ರಂದು ಬೆಳಿಗ್ಗೆ 10:30ಕ್ಕೆ ಚುನಾವಣಾಧಿಕಾರಿಗೆ ನಾಮ ಪತ್ರ ಸಲ್ಲಿಸಲಿದ್ದಾರೆ. ಈ ಹಿನ್ನಲೆ, ಸಿಗಂದೂರು…

Read More

ಅಂಬೇಡ್ಕರ್ ಜಯಂತಿಯಲ್ಲಿ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಏನಂದ್ರು?

ಅಂಬೇಡ್ಕರ್ ಜಯಂತಿಯಲ್ಲಿ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಏನಂದ್ರು? ಸಾಗರ ತಾಲೂಕಿನ ಕಾರೆಹೊಂಡ ಗ್ರಾಮದ ಅಂಬೇಡ್ಕರ್ ಕಾಲೋನಿಯಲ್ಲಿ ಅಂಬೇಡ್ಕರ್ ಜಯಂತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಕಾರೆಹೊಂಡ ಗ್ರಾಮಕ್ಕೆ ತೆರಳಿ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಅಂಬೇಡ್ಕರ್ ಭಾವ ಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ದೀಪ ಬೆಳಗಿ ಕಾರ್ಯಕ್ರಮ ಉದ್ಘಾಟಿಸಿದರು ಈ ಸಂಧರ್ಭದಲ್ಲಿ ಗ್ರಾಮದ ಮುಖಂಡರಾದ ಮಂಜುನಾಥ್, ಬಸವರಾಜ್, ನಾಗರಾಜ್, ಸುರೇಶ್, ಶಾಂತಮ್ಮ, ಸೀಮಾ ಪರಶುರಾಮ್ ಹಾಗು ಗ್ರಾಮಸ್ಥರು ಉಪಸ್ಥಿತರಿದ್ದರು. *ಹೇಮಾ…

Read More

ಮೃತ ನಂಜುಂಡಪ್ಪ ಅವರ ಮನೆಗೆ ಗೀತಾ ಶಿವರಾಜಕುಮಾರ್ ಭೇಟಿ

ಮೃತ ನಂಜುಂಡಪ್ಪ ಅವರ ಮನೆಗೆ ಗೀತಾ ಶಿವರಾಜಕುಮಾರ್ ಭೇಟಿ ಶಿವಮೊಗ್ಗ: ತಾಲ್ಲೂಕಿನ ಹರಮಘಟ್ಟ ಗ್ರಾಮದ ಒಂದೇ ಕುಟುಂಬದ ಮೂವರು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು. ಶನಿವಾರ ಶಿವಮೊಗ್ಗ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಅವರು ಮೃತರ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ಶಿವಮೊಗ್ಗ- ಶಿಕಾರಿಪುರ ರಸ್ತೆಯ ಚಿನ್ನಿಕಟ್ಟೆ- ಬಿದರಹಳ್ಳಿ ನಡುವೆ ಏ.11ರಂದು ಸಾರಿಗೆ ಬಸ್ ಹಾಗೂ ಓಮಿನಿ ವಾಹನ ನಡುವೆ ನಡೆದ ಅಪಘಾತದಲ್ಲಿ ಹರಮಘಟ್ಟದ ದೊಂಬಳ್ಳರಮನೆ ನಂಜುಂಡಪ್ಪ ಹಾಗೂ ಅವರ ಇಬ್ಬರು ಮೊಮ್ಮಕ್ಕಳು ಸಾವನಪ್ಪಿದ್ದರು….

Read More

ನಾಳೆ ನಾಮಪತ್ರ ಸಲ್ಲಿಸಲಿರುವ ಈಶ್ವರಪ್ಪ; ನಾಮಪತ್ರ ಸಲ್ಲಿಕೆ ಬಳಿಕ ಬೆಂಬಲ ದ್ವಿಗುಣಗೊಳ್ಳಲಿದೆ-ಈಶ್ವರಪ್ಪ ಮೋದಿ ಇವರಪ್ಪನ ಮನೆಯ ಆಸ್ತಿಯಲ್ಲ; ಯಡಿಯೂರಪ್ಪ ಕುಟುಂಬದವರ ಫೋಟೋ ಹಾಕಿಕೊಂಡು ಪ್ರಚಾರ ಮಾಡಿ ಗೆಲ್ಲಲಿ ನೋಡೋಣ ಎಂದು ಸವಾಲ್‌ ಎಸೆದ ಈಶ್ವರಪ್ಪ

ನಾಮಪತ್ರ ಸಲ್ಲಿಕೆ ಬಳಿಕ ಬೆಂಬಲ ದ್ವಿಗುಣಗೊಳ್ಳಲಿದೆ-ಈಶ್ವರಪ್ಪ ಮೋದಿ ಇವರಪ್ಪನ ಮನೆಯ ಆಸ್ತಿಯಲ್ಲ; ಯಡಿಯೂರಪ್ಪ ಕುಟುಂಬದವರ ಫೋಟೋ ಹಾಕಿಕೊಂಡು ಪ್ರಚಾರ ಮಾಡಿ ಗೆಲ್ಲಲಿ ನೋಡೋಣ ಎಂದು ಸವಾಲ್‌ ಎಸೆದ ಈಶ್ವರಪ್ಪ   ಶಿವಮೊಗ್ಗ- ಎಲ್ಲ ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿಯೂ ಪ್ರಚಾರ ನಡೆಸಿದ್ದು, ಅಭೂತಪೂರ್ವ ಬೆಂಬಲ ಸಿಗುತ್ತಿದೆ. ನಾಮಪತ್ರ ಸಲ್ಲಿಕೆಯ ಬಳಿಕ ಈ ಬೆಂಬಲ ದ್ವಿಗುಣಗೊಳ್ಳಲಿದೆ ಎಂದು ಸ್ವತಂತ್ರ ಅಭ್ಯರ್ಥಿ ಕೆ. ಎಸ್‌. ಈಶ್ವರಪ್ಪ ಹೇಳಿದರು. ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು ನಾನು ಈಗಾಗಲೇ ಎಂಟು ವಿಧಾನಸಭಾ ಕ್ಷೇತ್ರವನ್ನೂ ಸುತ್ತಿ ಬಂದಿದ್ದೇನೆ….

Read More

ಶಿಕಾರಿಪುರ ತಾಲ್ಲೂಕಿನ ಮುದ್ದನಹಳ್ಳಿ; ಹಗರಣ ಮುಕ್ತ ಗ್ಯಾರಂಟಿ ಯೋಜನೆಗಳು; ಗೀತಾ ಶಿವರಾಜ್ ಕುಮಾರ್

ಶಿಕಾರಿಪುರ ತಾಲ್ಲೂಕಿನ ಮುದ್ದನಹಳ್ಳಿ; ಹಗರಣ ಮುಕ್ತ ಗ್ಯಾರಂಟಿ ಯೋಜನೆಗಳು; ಗೀತಾ ಶಿವರಾಜ್ ಕುಮಾರ್ ಶಿವಮೊಗ್ಗ: ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳು ಮಧ್ಯವರ್ತಿಗಳ ಕಾಲ್ತುಳಿತಕ್ಕೆ ಸಿಲುಕದೆ, ನೇರವಾಗಿ ಬಡವರ ಕೈ ಸೇರುತ್ತಿವೆ ಎಂದು ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಹೇಳಿದರು. ಶಿಕಾರಿಪುರ ತಾಲ್ಲೂಕಿನ ಮುದ್ದನಹಳ್ಳಿಯಲ್ಲಿ ಗುರುವಾರ ಆಯೋಜಿಸಿದ್ದ  ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು. ಗ್ಯಾರಂಟಿ ಯೋಜನೆಗಳಲ್ಲಿ ಯಾವುದೇ ರೀತಿಯ ಹಗರಣ ನಡೆಯುತ್ತಿಲ್ಲ. ಮಾಸಿಕ ₹50 ಲಕ್ಷ ಹಣ ಪ್ರತಿ ಗ್ರಾಮ ಪಂಚಾಯಿತಿಗೆ ವ್ಯಯಿಸಲಾಗುತ್ತಿದೆ. ವಾರ್ಷಿಕ ₹6 ಕೋಟಿ ಹಣ ಗ್ಯಾರಂಟಿ…

Read More