Editor MalenaduExpress

ನಾನು ನಿಮ್ಮ ಶಿ.ಜು.ಪಾಶ. ವಿಶೇಷವೂ ವಿಭಿನ್ನವೂ ಆದ ಸುದ್ದಿಗಳನ್ನು, ವಿಷಯಗಳನ್ನು ಹಂಚಿಕೊಳ್ಳಲೆಂದೇ ಆರಂಭಿಸಿದ ಸಾಮಾಜಿಕ ಜಾಲತಾಣವಿದು...

ಯುವ ನಾಯಕ ಕೆ.ಈ.ಕಾಂತೇಶ್ ರವರ ಅದ್ಧೂರಿ ಜನ್ಮದಿನಾಚರಣೆ; ವಿವಿಧ ಕಾರ್ಯಕ್ರಮ- ವಿವಿಧ ಸ್ಪರ್ಧೆ*

*ಯುವ ನಾಯಕ ಕೆ.ಈ.ಕಾಂತೇಶ್ ರವರ ಅದ್ಧೂರಿ ಜನ್ಮದಿನಾಚರಣೆ; ವಿವಿಧ ಕಾರ್ಯಕ್ರಮ- ವಿವಿಧ ಸ್ಪರ್ಧೆ* “ಕಾಂತೇಶ್ ಗೆಳೆಯರ ಬಳಗ” ದ ವತಿಯಿಂ ಯುವ ನಾಯಕ ಕೆ. ಈ. ಕಾಂತೇಶ್ ರವರ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಲಾಯಿತು. ಆ ಪ್ರಯುಕ್ತ ಪರಮ ಪೂಜ್ಯ ಸ್ವಾಮಿಜೀ ರವರ ಪಾದಪೂಜೆ ಹಾಗೂ ನಗರದ ಹಲವು ಸಮಾಜದ ದಂಪತಿಗಳಿಗೆ ಗೌರವ ಸಲ್ಲಿಸುವ ಮೂಲಕ ಕಾಂತೇಶ್ ಅವರಿಗೆ “ಶುಭಾಶೀರ್ವಾದ” ಕಾರ್ಯಕ್ರಮವನ್ನು ಶುಭ ಮಂಗಳ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿತ್ತು. ವಿವಿಧ ಕಡೆ ವಿವಿಧ ಕಾರ್ಯಕ್ರಮಗಳು, ಆಟೋಟ ಸ್ಪರ್ಧೆಗಳು ಕೂಡ…

Read More

ಹಂಚಿನ ಸಿದ್ದಾಪುರ ಗ್ರಾಮದಲ್ಲಿ ಸಚಿವ ಮಧು ಬಂಗಾರಪ್ಪ*

*ಹಂಚಿನ ಸಿದ್ದಾಪುರ ಗ್ರಾಮದಲ್ಲಿ ಸಚಿವ ಮಧು ಬಂಗಾರಪ್ಪ* ಶಾಲಾ ಶಿಕ್ಷಣ ಹಾಗು ಸಾಕ್ಷರತಾ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್, ಮಧು ಬಂಗಾರಪ್ಪ ಇಂದು ಶಿವಮೊಗ್ಗ ಗ್ರಾಮಾಂತರ ತಾಲೂಕಿನ ಹಂಚಿನ ಸಿದ್ದಾಪುರ ಗ್ರಾಮಕ್ಕೆ ಭೇಟಿನೀಡಿದರು. ಕುಸಿದು ಬಿದ್ದ ಭದ್ರಾ ಕಾಲುವೆಯ “ಜನ ಸಂಪರ್ಕ ಸೇತುವೆ”ಯನ್ನು ವೀಕ್ಷಿಸಿದ ಅವರು, ಸ್ಥಳೀಯ ಗ್ರಾಮಸ್ಥರು ತಮ್ಮ ತೋಟ ಹಾಗೂ ಗದ್ದೆಗಳಿಗೆ ಹೋಗಲು ತೊಂದರೆ ಉಂಟಾಗುತ್ತಿದ್ದು, ಶೀಘ್ರವಾಗಿ ನೂತನ ಸೇತುವೆ ನಿರ್ಮಾಣ ಕಾಮಗಾರಿ ಕುರಿತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ, ಶೀಘ್ರದಲ್ಲಿಯೇ…

Read More

ಮಂಜು ನವುಲೆ- ಶಾಮೀರ್ ಪಾಷ ನೇತೃತ್ವದಲ್ಲಿ ಎಂ.ಶ್ರೀಕಾಂತ್ ಜನ್ಮದಿನದ ಪ್ರಯುಕ್ತ ಮೆಗ್ಗಾನ್ ಆಸ್ಪತ್ರೆಯಲ್ಲಿ ಹಣ್ಣು ಹಂಪಲು ವಿತರಣೆ…*

ಮಂಜು ನವುಲೆ- ಶಾಮೀರ್ ಪಾಷ ನೇತೃತ್ವದಲ್ಲಿ ಎಂ.ಶ್ರೀಕಾಂತ್ ಜನ್ಮದಿನದ ಪ್ರಯುಕ್ತ ಮೆಗ್ಗಾನ್ ಆಸ್ಪತ್ರೆಯಲ್ಲಿ ಹಣ್ಣು ಹಂಪಲು ವಿತರಣೆ…* ಜನ ನಾಯಕ, ಬಡವರ ಸಹಾಯಕ, ಕಾಂಗ್ರೆಸ್ ನಾಯಕ ಶ್ರೀ ಎಂ.ಶ್ರೀಕಾಂತ್ ಅಭಿಮಾನಿ ಬಳಗದಿಂದ ಇಂದು ಎಂ.ಶ್ರೀಕಾಂತ್ ರವರ ಜನ್ಮದಿನವನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು, ಬ್ರೆಡ್ ವಿತರಿಸಿ ಆಚರಿಸಲಾಯಿತು. ಶ್ರೀಕಾಂತ್ ಅಭಿಮಾನಿ ಬಳಗದ ಅಧ್ಯಕ್ಷ ಮಂಜು ನವುಲೆ, ಶಾಮಿರ್ ಪಾಷ, ಕಸಬ ನಿರ್ದೇಶಕ ಸಂದೀಪ್, ಶಿ.ಜು.ಪಾಶ, ಮಾಜಿ ಉಪ ಮೇಯರ್ ಪಾಲಾಕ್ಷಿ, ಬಸವರಾಜ್, ಮಾಲತೇಶ್, ಕೃಷ್ಣ,…

Read More

ಮಂಜು ನವುಲೆ- ಶಾಮೀರ್ ಪಾಷ ನೇತೃತ್ವದಲ್ಲಿ ಎಂ.ಶ್ರೀಕಾಂತ್ ಜನ್ಮದಿನದ ಪ್ರಯುಕ್ತ ಮೆಗ್ಗಾನ್ ಆಸ್ಪತ್ರೆಯಲ್ಲಿ ಹಣ್ಣು ಹಂಪಲು ವಿತರಣೆ…*

*ಮಂಜು ನವುಲೆ- ಶಾಮೀರ್ ಪಾಷ ನೇತೃತ್ವದಲ್ಲಿ ಎಂ.ಶ್ರೀಕಾಂತ್ ಜನ್ಮದಿನದ ಪ್ರಯುಕ್ತ ಮೆಗ್ಗಾನ್ ಆಸ್ಪತ್ರೆಯಲ್ಲಿ ಹಣ್ಣು ಹಂಪಲು ವಿತರಣೆ…* ಜನ ನಾಯಕ, ಬಡವರ ಸಹಾಯಕ, ಕಾಂಗ್ರೆಸ್ ನಾಯಕ ಶ್ರೀ ಎಂ.ಶ್ರೀಕಾಂತ್ ಅಭಿಮಾನಿ ಬಳಗದಿಂದ ಇಂದು ಎಂ.ಶ್ರೀಕಾಂತ್ ರವರ ಜನ್ಮದಿನವನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು, ಬ್ರೆಡ್ ವಿತರಿಸಿ ಆಚರಿಸಲಾಯಿತು. ಶ್ರೀಕಾಂತ್ ಅಭಿಮಾನಿ ಬಳಗದ ಅಧ್ಯಕ್ಷ ಮಂಜು ನವುಲೆ, ಶಾಮಿರ್ ಪಾಷ, ಕಸಬ ನಿರ್ದೇಶಕ ಸಂದೀಪ್, ಶಿ.ಜು.ಪಾಶ, ಮಾಜಿ ಉಪ ಮೇಯರ್ ಪಾಲಾಕ್ಷಿ, ಬಸವರಾಜ್, ಮಾಲತೇಶ್, ಕೃಷ್ಣ,…

Read More

ಇವತ್ತಿಂದ ಮತ್ತೊಂದು ರೀತಿಯ ಹೋರಾಟ… ನಿಮ್ಮ ಸಹಕಾರವಿರಲಿ…*

*ಇವತ್ತಿಂದ ಭ್ರಷ್ಟರ ವಿರುದ್ಧ ಹೋರಾಟ… ನಿಮ್ಮ ಸಹಕಾರವಿರಲಿ…* ಮಾರ್ಚ್ 21ರ ರಾತ್ರಿ ಕರ್ನಾಟಕದ ಉಪ ಲೋಕಾಯುಕ್ತರಾದ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರರವರ ಜೊತೆ ಭ್ರಷ್ಟ ಅಧಿಕಾರಿಗಳ ಕುರಿತ ಸಮಾಲೋಚನೆಯಲ್ಲಿ… ಪತ್ರಿಕೆಯಲ್ಲಿ ಬರೆಯುವ ತನಿಖಾ ವರದಿಗಳನ್ನು ಕಳಿಸಿ ಕೊಡಿ…ಜೊತೆಗೆ ಸಂಬಂಧಿಸಿದ ದಾಖಲೆಗಳನ್ನೂ ಲಗತ್ತಿಸಿ ಕಳಿಸಿ…ಏನು ಕ್ರಮ ಆಗುತ್ತೆ ಅಂತ ನೀವೇ ನೋಡಿ ಅಂತ ಈ ಸಂದರ್ಭದಲ್ಲಿ ಭರವಸೆಯ ಮಾತಾಡಿದರು. ಖಂಡಿತ…ಅಂದಿದ್ದೇನೆ. ಇವತ್ತಿಂದ ಹೋರಾಟ ಮತ್ತೊಂದು ರೂಪವನ್ನು ತಾಳಲಿದೆ…ನಿಮ್ಮ ಸಹಕಾರವಿರಲಿ… – *ಶಿ.ಜು.ಪಾಶ* ಸಂಪಾದಕರು ಮಲೆನಾಡು ಎಕ್ಸ್ ಪ್ರೆಸ್ ಪತ್ರಿಕೆ ಬೆಂಕಿ ಬಿರುಗಾಳಿ…

Read More

Gm ಶುಭೋದಯ💐💐 *ಕವಿಸಾಲು* ನೋಟ- ಎಲ್ಲದನ್ನೂ ಹೇಳಿ ಬಿಡುತ್ತದೆ; ಪ್ರೀತಿಯನ್ನೂ ದ್ವೇಷವನ್ನೂ… – *ಶಿ.ಜು.ಪಾಶ* 8050112067 (22/3/25)

Read More

ಶಿವಮೊಗ್ಗದ ಶಾಸಕ ಚನ್ನಿ ಸೇರಿ 18 ಬಿಜೆಪಿ ಶಾಸಕರನ್ನು ಆರು ತಿಂಗಳು ಸಸ್ಪೆಂಡ್ ಮಾಡಿದ ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್* *ತಕ್ಷಣ ಸದನದಿಂದ ಹೊರ ಹೋಗಿ ಎಂದ ಸ್ಪೀಕರ್* *ಸ್ಪೀಕರ್ ಗೆ ಅಗೌರವ ತೋರಿಸಿದ ಹಿನ್ನೆಲೆ*

ಶಿವಮೊಗ್ಗದ ಶಾಸಕ ಚನ್ನಿ ಸೇರಿ 18 ಬಿಜೆಪಿ ಶಾಸಕರನ್ನು ಆರು ತಿಂಗಳು ಸಸ್ಪೆಂಡ್ ಮಾಡಿದ ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್* *ತಕ್ಷಣ ಸದನದಿಂದ ಹೊರ ಹೋಗಿ ಎಂದ ಸ್ಪೀಕರ್* *ಸ್ಪೀಕರ್ ಗೆ ಅಗೌರವ ತೋರಿಸಿದ ಹಿನ್ನೆಲೆ* 1.ಶಿವಮೊಗ್ಗದ ಶಾಸಕ ಎಸ್ ಎನ್ ಚನ್ನಬಸಪ್ಪ 2.ಅಶ್ವತ್ಥ ನಾರಾಯಣ 3.ಭರತ್ ಶೆಟ್ಟಿ 4.ಸಿ.ಕೆ.ರಾಮಮೂರ್ತಿ 5.ಚಂದ್ರು ಲಮಾಣಿ 6.ಎಸ್ ಆರ್ ವಿಶ್ವನಾಥ 7.ಮುನಿರತ್ನ 8.ಶರಣು ಸಲಗರ 9.ದೊಡ್ಡನಗೌಡ ಪಾಟೀಲ್ 10.ಬಸವರಾಜ್ ಮುತ್ತಿಮೂಡ್ 11.ಬಿ ಸುರೇಶ್ ಗೌಡ 12.ಉಮಾನಾಥ್ ಎ.ಕೋಟ್ಯಾನ್ 13 ಯಶ್ ಪಾಲ್…

Read More

ಹಾಸ್ಟೆಲ್‌ಗಳ ಸಮರ್ಪಕ ನಿರ್ವಹಣೆಗೆ ಸಮಯಾವಕಾಶ : ನೀಡಿದ ನ್ಯಾ.ಕೆ.ಎನ್.ಫಣೀಂದ್ರ* ಹಾಸ್ಟೆಲ್ ಗಳ ಅವ್ಯವಸ್ಥೆ ಕಂಡು ದಂಗು…

ಹಾಸ್ಟೆಲ್‌ಗಳ ಸಮರ್ಪಕ ನಿರ್ವಹಣೆಗೆ ಸಮಯಾವಕಾಶ : ನೀಡಿದ ನ್ಯಾ.ಕೆ.ಎನ್.ಫಣೀಂದ್ರ* ಹಾಸ್ಟೆಲ್ ಗಳ ಅವ್ಯವಸ್ಥೆ ಕಂಡು ದಂಗು… ಸರ್ಕಾರಿ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ಹಾಸ್ಟೆಲ್‌ಗಳಲ್ಲಿ ಅಧಿಕಾರಿಗಳ ನಿರ್ಲಕ್ಷö್ಯದಿಂದ ಅವ್ಯವಸ್ಥೆ ಉಂಟಾಗಿದ್ದು, ಅಧಿಕಾರಿಗಳ ವಿರುದ್ದ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿ, ಸರಿಪಡಿಸಿಕೊಳ್ಳಲು ಸಮಯಾವಕಾಶ ನೀಡುತ್ತೇನೆ. ಆದಾಗ್ಯೂ ಸರಿಪಡಿಸದಿದ್ದರೆ ಸೂಕ್ತ ಕ್ರಮ ಕೈಗೊಳ್ಳುತ್ತೇನೆ ಎಂದು ಮಾನ್ಯ ನ್ಯಾಯಮೂರ್ತಿಗಳು ಹಾಗೂ ಉಪ ಲೋಕಾಯುಕ್ತರಾದ ಕೆ.ಎನ್. ಫಣೀಂದ್ರ ಹೇಳಿದರು. ಶುಕ್ರವಾರ ಅವರು ನಗರದ ಸರ್ಕಾರಿ ಬಾಲಕರ ಬಾಲ ಮಂದಿರ, ಸಮಾಜ ಕಲ್ಯಾಣ…

Read More

ಎಸ್ ಎಸ್ ಎಲ್ ಸಿ ಮಕ್ಕಳಿಗೆ ಶುಭ ಹಾರೈಸಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಪರೀಕ್ಷಾ ಸಿದ್ಧತೆ ಬಗ್ಗೆ ಪರಿಶೀಲನೆ

ಎಸ್ ಎಸ್ ಎಲ್ ಸಿ ಮಕ್ಕಳಿಗೆ ಶುಭ ಹಾರೈಸಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಪರೀಕ್ಷಾ ಸಿದ್ಧತೆ ಬಗ್ಗೆ ಪರಿಶೀಲನೆ ರಾಜ್ಯದಾದ್ಯಂತ ಇಂದಿನಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ ಆರಂಭವಾಗಿದ್ದು, ಬೆಂಗಳೂರು ಉತ್ತರ ಜಿಲ್ಲೆಯ ಮಲ್ಲೇಶ್ವರಂನ ಕರ್ನಾಟಕ ಪಬ್ಲಿಕ್ ಶಾಲೆಗೆ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರಾದ ಎಸ್ ಮಧು ಬಂಗಾರಪ್ಪನವರು ಭೇಟಿನೀಡಿ, ಆತ್ಮಸ್ಥೈರ್ಯ ತುಂಬುವ ಮೂಲಕ ವಿದ್ಯಾರ್ಥಿಗಳಿಗೆ ಪುಷ್ಪನೀಡಿ ಶುಭಹಾರೈಸಿದರು… ಬಳಿಕ ಪರೀಕ್ಷಾ ಸಿದ್ದತಾ ಕ್ರಮಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದು ಕೊಠಡಿಗಳನ್ನು ಪರಿಶೀಲಿಸಿ, ವಿದ್ಯಾರ್ಥಿಗಳಿಗೆ ಯಾವುದೇ…

Read More

ಬರ್ತಿದೆ ‘ಚಿ: ಸೌಜನ್ಯ’ ಸಿನಿಮಾ* *ಹರ್ಷಿಕಾ ಪೂಣಚ್ಚ ನಿರ್ದೇಶನದ ಈ ಸಿನೆಮಾ ನೈಜ ಘಟನೆ ಆಧಾರಿತವೋ? ಕಾಲ್ಪನಿಕವೋ?* ಧರ್ಮಸ್ಥಳ ಸೌಜನ್ಯ ಕಥೆ ಹೇಳಲಿದೆಯಾ ಸಿನೆಮಾ?

*ಬರ್ತಿದೆ ‘ಚಿ: ಸೌಜನ್ಯ’ ಸಿನಿಮಾ* *ಹರ್ಷಿಕಾ ಪೂಣಚ್ಚ ನಿರ್ದೇಶನದ ಈ ಸಿನೆಮಾ ನೈಜ ಘಟನೆ ಆಧಾರಿತವೋ? ಕಾಲ್ಪನಿಕವೋ?* ಧರ್ಮಸ್ಥಳ ಸೌಜನ್ಯ ಕಥೆ ಹೇಳಲಿದೆಯಾ ಸಿನೆಮಾ? ಹರ್ಷಿಕಾ ಪೂಣಚ್ಚ (Harshika Poonacha) ಅವರು ಈಗ ನಿರ್ದೇಶನಕ್ಕೆ ಇಳಿದಿದ್ದಾರೆ. ಹೌದು, ಅವರು ಈಗ ಹೊಸ ಸಿನಿಮಾ ಒಂದನ್ನು ಘೋಷಣೆ ಮಾಡಿದ್ದಾರೆ. ಅದಕ್ಕೆ ‘ಚಿ: ಸೌಜನ್ಯ’ ಎನ್ನುವ ಟೈಟಲ್ ಇಟ್ಟಿದ್ದಾರೆ. ಟೈಟಲ್ ಪೋಸ್ಟರ್ ರಿಲೀಸ್ ಆಗಿದ್ದು, ‘ಒಂದು ಹೆಣ್ಣಿನ ಕಥೆ’ ಎನ್ನುವ ಟ್ಯಾಗ್​ಲೈನ್ ಕೊಡಲಾಗಿದೆ. ಸದ್ಯ ಈ ಪೋಸ್ಟರ್ ಸಾಕಷ್ಟು ಸಂಚಲನ…

Read More