ಶಿ.ಜು.ಪಾಶ/Shi.ju.pasha MalenaduExpress

ನಾನು ನಿಮ್ಮ ಶಿ.ಜು.ಪಾಶ. ವಿಶೇಷವೂ ವಿಭಿನ್ನವೂ ಆದ ಸುದ್ದಿಗಳನ್ನು, ವಿಷಯಗಳನ್ನು ಹಂಚಿಕೊಳ್ಳಲೆಂದೇ ಆರಂಭಿಸಿದ ಸಾಮಾಜಿಕ ಜಾಲತಾಣವಿದು...

ಮಿನಿಸ್ಟರ್ ಜೊತೆಗಿರುವವನ ಕಾಮ ಕಹಾನಿ… ಇಲ್ಲೊಬ್ಬ ಪ್ರಜ್ವಲ್ ಮೀರಿಸುವವನು! ಏನು ಹೇಳುತ್ತೆ ದಾಖಲೆ? ಆ ಮಿನಿಸ್ಟರ್ ಗೇ ಗೊತ್ತಿಲ್ಲದೇ ನಡೆದ ವ್ಯವಹಾರದ ಪೂರ್ಣ ಕಹಾನಿ- ಸಂತ್ರಸ್ತರು ಹೇಳೋದೇನು?

ಮಿನಿಸ್ಟರ್ ಜೊತೆಗಿರುವವನ ಕಾಮ ಕಹಾನಿ… ಇಲ್ಲೊಬ್ಬ ಪ್ರಜ್ವಲ್ ಮೀರಿಸುವವನು! ಏನು ಹೇಳುತ್ತೆ ದಾಖಲೆ? ಆ ಮಿನಿಸ್ಟರ್ ಗೇ ಗೊತ್ತಿಲ್ಲದೇ ನಡೆದ ವ್ಯವಹಾರದ ಪೂರ್ಣ ಕಹಾನಿ- ಸಂತ್ರಸ್ತರು ಹೇಳೋದೇನು?

Read More

ವಿಶ್ವ ಆನೆಗಳ ದಿನಾಚರಣೆ – 2025* *ಆನೆ ಸಂರಕ್ಷಣೆ-ಸಹಭಾಳ್ವೆ ಸಂದೇಶ ಸಾರುವ ದಿನ* ಸಕ್ರೆಬೈಲು ಆನೆ ಬಿಡಾರದಲ್ಲಿ ಒಟ್ಟು 25 ಆನೆಗಳಿದ್ದು, 23 ಆನೆಗಳು ಪೂರ್ಣವಾಗಿ ಪಳಗಿವೆ. 03 ಆನೆಗಳನ್ನು ಸೆರೆ ಹಿಡಿದು ಕ್ರಾಲ್‌ಗಳಲ್ಲಿ ಪಳಗಿಸಲಾಗುತ್ತಿದೆ. ಪಳಗಿಸಿದ ಆನೆಗಳಲ್ಲಿ 16 ಗಂಡು 5 ಹೆಣ್ಣು ಮತ್ತು 1 ಮಕನ ಆನೆಗಳಿವೆ.

ವಿಶ್ವ ಆನೆಗಳ ದಿನಾಚರಣೆ – 2025* *ಆನೆ ಸಂರಕ್ಷಣೆ-ಸಹಭಾಳ್ವೆ ಸಂದೇಶ ಸಾರುವ ದಿನ* ಸಕ್ರೆಬೈಲು ಆನೆ ಬಿಡಾರದಲ್ಲಿ ಒಟ್ಟು 25 ಆನೆಗಳಿದ್ದು, 23 ಆನೆಗಳು ಪೂರ್ಣವಾಗಿ ಪಳಗಿವೆ. 03 ಆನೆಗಳನ್ನು ಸೆರೆ ಹಿಡಿದು ಕ್ರಾಲ್‌ಗಳಲ್ಲಿ ಪಳಗಿಸಲಾಗುತ್ತಿದೆ. ಪಳಗಿಸಿದ ಆನೆಗಳಲ್ಲಿ 16 ಗಂಡು 5 ಹೆಣ್ಣು ಮತ್ತು 1 ಮಕನ ಆನೆಗಳಿವೆ. ಶಿವಮೊಗ್ಗ ಆನೆ ಸಂರಕ್ಷಣೆ, ಮಾನವ- ಆನೆ ಸಂಘರ್ಷ ನಿರ್ವಹಣೆ ಮತ್ತು ಸಹಬಾಳ್ವೆಯ ಮಹತ್ವದ ಸಂದೇಶ ಸಾರುವ ಹಾಗೂ ಆನೆಗಳಿಗೆ ಗೌರವ ಸಲ್ಲಿಸುವ ದಿನ ‘ವಿಶ್ವ ಆನೆಗಳ…

Read More

ಗಣಪತಿ ವಿಸರ್ಜನೆಗೆ ತೆಪ್ಪ ಬಳಕೆ ಮಾಡಿದಲ್ಲಿ ಲೈಫ್ ಜಾಕೆಟ್ ಕಡ್ಡಾಯ : ಡಿಸಿ ಆದೇಶ*

*ಗಣಪತಿ ವಿಸರ್ಜನೆಗೆ ತೆಪ್ಪ ಬಳಕೆ ಮಾಡಿದಲ್ಲಿ ಲೈಫ್ ಜಾಕೆಟ್ ಕಡ್ಡಾಯ : ಡಿಸಿ ಆದೇಶ* ಶಿವಮೊಗ್ಗ ನಗರ ಹಾಗೂ ಜಿಲ್ಲಾ ವ್ಯಾಪ್ತಿಯಲ್ಲಿ ಆ.27 ರಂದು ನಡೆಯಲಿರುವ ಗಣೇಶ ಹಬ್ಬದ ಪ್ರಯುಕ್ತ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಲಿದ್ದು, ನದಿ/ಕೆರೆಗಳು/ಹಿನ್ನೀರು ಪ್ರದೇಶಗಳಲ್ಲಿ ಗಣೇಶ ಮೂರ್ತಿಯನ್ನು ವಿಸರ್ಜನೆ ಮಾಡಲು ತೆಪ್ಪ ಬಳಕೆ ಮಾಡಿದಲ್ಲಿ ಕಡ್ಡಾಯವಾಗಿ 3-4 ಜನರಿಗೆ ಮಾತ್ರ ಅವಕಾಶವಿದ್ದು, ಲೈಫ್ ಜಾಕೆಟ್, ನುರಿತ ಈಜುಗಾರರು ಇರುವಂತೆ ಜಿಲ್ಲಾಧಿಕಾರಿಗಳಾದ ಗುರುದತ್ತ ಹೆಗಡೆ ಆದೇಶಿಸಿದ್ದಾರೆ. ಗಣೇಶ ಹಬ್ಬದ ಪ್ರಯುಕ್ತ ಸಾರ್ವಜನಿಕ ಸ್ಥಳಗಳಲ್ಲಿ…

Read More

ಏನಂದ್ರು ಹೆಚ್.ಸಿ.ಯೋಗೇಶ್?* *ಏನಂದ್ರು ಸಿ.ಎಸ್.ಷಡಾಕ್ಷರಿ?*

*ಏನಂದ್ರು ಹೆಚ್.ಸಿ.ಯೋಗೇಶ್?* *ಏನಂದ್ರು ಸಿ.ಎಸ್.ಷಡಾಕ್ಷರಿ?* ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿಯವರು ಬಿಜೆಪಿ ಸದಸ್ಯತ್ವವನ್ನು ತೆಗೆದು ಕೊಳ್ಳುವುದು ಒಳಿತು ಎಂದು ಮಹಾನಗರ ಪಾಲಿಕೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಮುಖಂಡ ಹೆಚ್.ಸಿ. ಯೋಗೀಶ್ ಹೇಳಿದರು. ಅವರು ಇಂದು ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ, ಆ.5ರಂದು ಸರ್ಕಾರಿ ವಿಕಾಸ ಕೇಂದ್ರದಲ್ಲಿ ನಡೆದ ಬಿ.ವೈ. ರಾಘವೇಂದ್ರ ರವರ ಜನ್ಮದಿನಾ ಚರಣೆಯ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿದ್ದರು. ಅಲ್ಲಿ ಅವರ ಹುಟ್ಟುಹಬ್ಬವನ್ನು ಹೇಗೆ ಆಚರಿಸಬೇಕು ಏನು ಮಾಡಬೇಕು ಎಂದು ಚರ್ಚೆ ಮಾಡಿದರು. ಒಂದು ರೀತಿ…

Read More

ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆ ಮೇಲೆ ಲೋಕಾಯುಕ್ತ ದಾಳಿ* *ಅಂಗವೈಕಲ್ಯ ಸರ್ಟಿಫಿಕೇಟಿಗೆ 1500₹ ಲಂಚ ಕೇಳಿದ ಕ್ಲರ್ಕ್ ನೀಲಕಂಠೇಗೌಡ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ*

*ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆ ಮೇಲೆ ಲೋಕಾಯುಕ್ತ ದಾಳಿ* *ಅಂಗವೈಕಲ್ಯ ಸರ್ಟಿಫಿಕೇಟಿಗೆ 1500₹ ಲಂಚ ಕೇಳಿದ ಕ್ಲರ್ಕ್ ನೀಲಕಂಠೇಗೌಡ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ* ತಮ್ಮ ಮಗಳ ವಿದ್ಯಾಭ್ಯಾಸ ಹಾಗೂ ಸರ್ಕಾರಿ ಸವಲತ್ತು ಪಡೆಯಲು ವೈದ್ಯರಿಂದ ವಿಕಲಚೇತನ ಸರ್ಟಿಫಿಕೇಟ್ ಕೊಡಿಸಲು 1500₹ ಲಂಚ ಕೇಳಿ ಪಡೆಯುತ್ತಿದ್ದಾಗ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯ ಕ್ಲರ್ಕ್ ನೀಲಕಂಠೇಗೌಡ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ. *ದಾಳಿ ಮಾಡಿದ ಲೋಕಾಯುಕ್ತರು ಹೇಳಿದ್ದೇನು?* ದೂರುದಾರ ನಾಗರಾಜ ಕೆ. ಬಿನ್ ಲೇಟ್ ಕೆಂಚಪ್ಪ, ವ್ಯವಸಾಯ ಕೆಲಸ ವಾಸ: ಅಂದಾಸುರ ಗ್ರಾಮ, ಆಚಾಮರ…

Read More

ಕವಿಸಾಲು

Gm ಶುಭೋದಯ💐💐 *ಕವಿಸಾಲು* 1. ಗೆಲುವಲ್ಲ… ಸೋಲೂ ಕೂಡ ಶತೃವಿನ ಬೆವರಿಳಿಸಬೇಕು ಹೃದಯವೇ! 2. ನೂರು ದುಃಖ ಹೃದಯದಲ್ಲಿ… ಆದರೂ ಮುಗುಳ್ನಕ್ಕು ಬದುಕುವ ಮಜವೇ ಬೇರೆ ಇಲ್ಲಿ! – *ಶಿ.ಜು.ಪಾಶ* 8050112067 (12/8/2025)

Read More

ಪಕ್ಷ ವಿರೋಧಿ ಹೇಳಿಕೆಗಳೇ ಸಚಿವ ರಾಜಣ್ಣ ರಾಜೀನಾಮೆಗೆ ಕಾರಣ?* *ಹೇಗಿದ್ರು? ಹೇಗಾದ್ರು?*

*ಪಕ್ಷ ವಿರೋಧಿ ಹೇಳಿಕೆಗಳೇ ಸಚಿವ ರಾಜಣ್ಣ ರಾಜೀನಾಮೆಗೆ ಕಾರಣ?* *ಹೇಗಿದ್ರು? ಹೇಗಾದ್ರು?* ತಮ್ಮದೇ ಪಕ್ಷದ ವಿರುದ್ಧ ಹೇಳಿಕೆಗಳನ್ನು ನೀಡುವ ಮೂಲಕ ವರಿಷ್ಠರು ಮುಜುಗುರಕ್ಕೀಡಾಗುವಂತೆ ಮಾಜಿ ಸಹಕಾರ ಸಚಿವ ಕೆ ಎನ್​ ರಾಜಣ್ಣ (KN Rajanna) ಮಾಡುತ್ತಿದ್ದರು. ಇದರಿಂದ ಕಾಂಗ್ರೆಸ್​ (Congress) ಹೈಕಮಾಂಡ್​ ಅಸಮಾಧಾನಗೊಂಡಿದ್ದು, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಕೆಎನ್​ ರಾಜಣ್ಣ ಅವರಿಗೆ ಸೂಚಿಸಿದೆ ಎಂದು ತಿಳಿದುಬಂದಿದೆ. ಹೈಕಮಾಂಡ್​ ಸೂಚನೆ ಮೇರೆಗೆ ಕೆಎನ್​ ರಾಜಣ್ಣ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರಿಗೆ…

Read More

ಕೋಟೆ ಪೊಲೀಸ್ ಮಂಜುನಾಥ್ ಮಾಡಿದ್ದೇನು?

ಕೋಟೆ ಪೊಲೀಸ್ ಮಂಜುನಾಥ್ ಮಾಡಿದ್ದೇನು? ಕೋಟೆ ಪೊಲೀಸ್ ಠಾಣೆಯ ಕಾನ್ಸ್ ಟೇಬಲ್ ಮಂಜುನಾಥ್ ಸಿ ಗಾಂಧಿಬಜಾರ್ ರಸ್ತೆಯಲ್ಲಿ ರಾತ್ರಿ ವೇಳೆ ಕರ್ತವ್ಯ ಮುಗಿಸಿ ಮನೆಗೆ ಹೋಗುವ ವೇಳೆ ರಸ್ತೆ ಬದಿಯಲ್ಲಿ ಬಿದ್ದ ಪರ್ಸ್ ಕಳೆದು ಕೊಂಡವರನ್ನು ಪತ್ತೆ ಹಚ್ಚಿ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ ಶಿವಮೊಗ್ಗದ ಕೋರ್ಪಲಯ್ಯ ಕೇರಿಯ ವೆಂಕಟೇಶ್ ಎಂಬ ಕಲಾವಿದರು ತಮ್ಮ ಪರ್ಸನ್ನು ಕಳೆದುಕೊಂಡಿದ್ದರು

Read More

ಫೈರ್ ಸೇಫ್ಟಿ ಕ್ಲಿಯರೆನ್ಸ್ ಗೆ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಿಗೆ ಸಮಾನ ಕಾಲಾವಕಾಶ ನೀಡಿ – ಡಾ.ಧನಂಜಯ ಸರ್ಜಿ

ಫೈರ್ ಸೇಫ್ಟಿ ಕ್ಲಿಯರೆನ್ಸ್ ಗೆ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಿಗೆ ಸಮಾನ ಕಾಲಾವಕಾಶ ನೀಡಿ – ಡಾ.ಧನಂಜಯ ಸರ್ಜಿ ಬೆಂಗಳೂರು : ಎನ್.ಬಿ.ಸಿ ಕೋಡ್ (National Building Code) ಪ್ರಕಾರ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಿಗೆ ಒಂದೇ ನಿಯಮ ಇದೆ ಹಾಗಾಗಿ ತಾರತಮ್ಯ ಮಾಡದೇ ಸರ್ಕಾರಿ ಆಸ್ಪತ್ರೆಗೆ ಫೈರ್ ಕ್ಲಿಯರೆನ್ಸ್ ಗೆ ಎಷ್ಟು ಸಮಯವಕಾಶ ನೀಡಲಾಗುತ್ತಿದೆಯೊ ಖಾಸಗಿ ಆಸ್ಪತ್ರೆಗಳಿಗೂ ಅಷ್ಟೇ ಸಮಯವಕಾಶ ನೀಡಿ, ಸರ್ಕಾರಿ ಆಸ್ಪತ್ರೆಗಳಿಗೆ ಹೆಚ್ಚು ಕಾಲಾವಕಾಶ ನೀಡಿ ಖಾಸಗಿ ಆಸ್ಪತ್ರೆಗಳಿಗೆ ಕಡಿಮೆ ಕಾಲಾವಕಾಶ ನೀಡಲಾಗುತ್ತಿದೆ…

Read More