ಶಿ.ಜು.ಪಾಶ/Shi.ju.pasha MalenaduExpress

ನಾನು ನಿಮ್ಮ ಶಿ.ಜು.ಪಾಶ. ವಿಶೇಷವೂ ವಿಭಿನ್ನವೂ ಆದ ಸುದ್ದಿಗಳನ್ನು, ವಿಷಯಗಳನ್ನು ಹಂಚಿಕೊಳ್ಳಲೆಂದೇ ಆರಂಭಿಸಿದ ಸಾಮಾಜಿಕ ಜಾಲತಾಣವಿದು...

ಬಿಜೆಪಿ ಜಿಲ್ಲಾಧ್ಯಕ್ಷರ ಹೇಳಿಕೆಗೆ ವಿನಯ್ ತಾಂದ್ಲೆ ಖಂಡನೆ

ಬಿಜೆಪಿ ಜಿಲ್ಲಾಧ್ಯಕ್ಷರ ಹೇಳಿಕೆಗೆ ವಿನಯ್ ತಾಂದ್ಲೆ ಖಂಡನೆ ಶಿವಮೊಗ್ಗ: ಬಿಜೆಪಿ ಜಿಲ್ಲಾಧ್ಯಕ್ಷ ಜಗದೀಶ್ ಅವರು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರನ್ನು ಶಿಕ್ಷಣವಿಲ್ಲದ ಶಿಕ್ಷಣ ಸಚಿವ ಎಂದು ಹೇಳಿರುವುದನ್ನು ಕಾಂಗ್ರೆಸ್ ಯುವ ಮುಖಂಡ ವಿನಯ್ ತಾಂದ್ಲೆ ಖಂಡಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಬಿಜೆಪಿ ಜಿಲ್ಲಾಧ್ಯಕ್ಷ ಜಗದೀಶ್ ರವರು ಶಿಕ್ಷಣ ಸಚಿವರಿಗೆ ಶಿಕ್ಷಣವಿಲ್ಲ ಎಂದು ಹೇಳುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಅಣಕಿಸಿದ್ದಾರೆ. ಮಧು ಬಂಗಾರಪ್ಪ ಅವರು ಪದವಿಪೂರ್ವ ಶಿಕ್ಷಣ…

Read More

*ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದು ಹೋದ ಮೊಬೈಲ್ ಗಳ ಸಂಖ್ಯೆ 6445!* *ಪೊಲೀಸರಿಂದ ಪತ್ತೆಯಾದ ಮೊಬೈಲ್ ಗಳು 1194…* *ಕಳೆದು ಹೋದ ಮೊಬೈಲ್ ಗಳು ಯಾವ ಯಾವ ರಾಜ್ಯಗಳಲ್ಲಿ ಪತ್ತೆಯಾದವು?!* *ಇಂದು ಸಂಜೆ ನಡೆಯಲಿದೆ ಪತ್ತೆಯಾದ ಮೊಬೈಲ್ ಗಳನ್ನು ಹಿಂದಿರುಗಿಸುವ ಕೆಲಸ*

*ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದು ಹೋದ ಮೊಬೈಲ್ ಗಳ ಸಂಖ್ಯೆ 6445!* *ಪೊಲೀಸರಿಂದ ಪತ್ತೆಯಾದ ಮೊಬೈಲ್ ಗಳು 1194…* *ಕಳೆದು ಹೋದ ಮೊಬೈಲ್ ಗಳು ಯಾವ ಯಾವ ರಾಜ್ಯಗಳಲ್ಲಿ ಪತ್ತೆಯಾದವು?!* *ಇಂದು ಸಂಜೆ ನಡೆಯಲಿದೆ ಪತ್ತೆಯಾದ ಮೊಬೈಲ್ ಗಳನ್ನು ಹಿಂದಿರುಗಿಸುವ ಕೆಲಸ* ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದು ಹೋದ ಮೊಬೈಲ್ ಗಳು ದೇಶದ ವಿವಿಧ ರಾಜ್ಯಗಳಲ್ಲಿ ಪತ್ತೆಯಾಗಿದ್ದು, ಈವರೆಗೆ ಪೊಲೀಸರು ಸುಮಾರು 1194 ಕ್ಕೂ ಹೆಚ್ಚಿನ ಮೊಬೈಲ್ ಗಳನ್ನು ಇಂದು ವಾರಸುದಾರರಿಗೆ ಹಿಂದಿರುಗಿಸಲಿದ್ದಾರೆ. ಶಿವಮೊಗ್ಗದ ಸೈಬರ್ ಕ್ರೈಂ ಪೊಲೀಸ್ ಠಾಣೆಯ…

Read More

*ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದ ಪ್ರಕರಣ* *ಬೀದಿ ನಾಯಿಗೆ ಬಲೆ ಹಾಕಿ ಹಿಡಿದು ಹಿಂಸಾತ್ಮಕ ಹಲ್ಲೆ- ಕೊಲೆ* *ತುಂಗಾನಗರ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲು*

*ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದ ಪ್ರಕರಣ* *ಬೀದಿ ನಾಯಿಗೆ ಬಲೆ ಹಾಕಿ ಹಿಡಿದು ಹಿಂಸಾತ್ಮಕ ಹಲ್ಲೆ- ಕೊಲೆ* *ತುಂಗಾನಗರ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲು* ಬೀದಿ ನಾಯಿಯನ್ನು ಬಲೆ ಹಾಕಿ ಹಿಡಿದು ಕ್ರೂರವಾಗಿ ಹೊಡೆಯುತ್ತಿರುವ ದೃಶ್ಯವು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಈ ಬಗ್ಗೆ ಪ್ರಾಣಿ ರಕ್ಷಣಾ ಸೇವಾ ತಂಡ ನೀಡಿದ ದೂರಿನ ಮೇರೆಗೆ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಪ್ರಾಣಿ ರಕ್ಷಣಾ ಸೇವಾ ತಂಡದ ಸದಸ್ಯರಾದ ಸೂರಜ್ ಎಸ್ (29 ವರ್ಷ, ವಾಸ…

Read More

*ಲೈಂಗಿಕ ಸಮಸ್ಯೆಗೆ ಪರಿಹಾರ;* *ಟೆಕ್ಕಿಗೆ ₹48 ಲಕ್ಷ ವಂಚಿಸಿದ್ದ ‘ಟೆಂಟ್ ಬಾಬಾ’ ಕೊನೆಗೂ ಅರೆಸ್ಟ್!*

*ಲೈಂಗಿಕ ಸಮಸ್ಯೆಗೆ ಪರಿಹಾರ;* *ಟೆಕ್ಕಿಗೆ ₹48 ಲಕ್ಷ ವಂಚಿಸಿದ್ದ ‘ಟೆಂಟ್ ಬಾಬಾ’ ಕೊನೆಗೂ ಅರೆಸ್ಟ್!* ಲೈಂಗಿಕ ಸಮಸ್ಯೆಗಳು ಸೇರಿದಂತೆ ವಿವಿಧ ಕಾಯಿಲೆಗಳಿಗೆ ಆಯುರ್ವೇದ ಔಷಧಿ ನೀಡುವುದಾಗಿ ನಂಬಿಸಿ ಸಾರ್ವಜನಿಕರಿಗೆ ವಂಚಿಸುತ್ತಿದ್ದ ನಕಲಿ ‘ಗುರೂಜಿ’ಯೊಬ್ಬನನ್ನು ಜ್ಞಾನ ಭಾರತಿ ಪೊಲೀಸರು ಬಂಧಿಸಿದ್ದಾರೆ. ಇತ್ತೀಚೆಗೆ ಟೆಕ್ಕಿಯೊಬ್ಬರಿಗೆ ಲೈಂಗಿಕ ಸಮಸ್ಯೆ ಬಗೆಹರಿಸ್ತೀನಿ ಅಂತಾ ಬರೋಬ್ಬರಿ ₹48 ಲಕ್ಷ ವಂಚಿಸಿರುವುದು ತನಿಖೆ ವೇಳೆ ಟೆಂಟ್ ಬಾಬನ ಕಥೆಗಳು ಬಯಲಾಗಿವೆ. ಬಂಧಿತ ಆರೋಪಿಯನ್ನು ವಿಜಯ್ ಗುರೂಜಿ ಎಂದು ಗುರುತಿಸಲಾಗಿದೆ. ಈತನಿಗೆ ಸಹಕರಿಸುತ್ತಿದ್ದ ಮತ್ತೊಬ್ಬ ಸಹಚರನನ್ನು ಪೊಲೀಸರು…

Read More

ಗಾಂಜಾ ವಿರುದ್ಧ ಶಿವಮೊಗ್ಗ ಪೊಲೀಸರ ಸಮರ* *ಇನ್ನು ಮೇಲೆ ಪ್ರತಿಯೊಬ್ಬ ಗಾಂಜಾ ಗಿರಾಕಿಯ ಮೇಲೂ ಒಬ್ಬೊಬ್ಬ ಪೊಲೀಸರ ಸರ್ಪಗಾವಲು* *ಏನಂದ್ರು ಎಸ್ ಪಿ ಮಿಥುನ್ ಕುಮಾರ್?

*ಗಾಂಜಾ ವಿರುದ್ಧ ಶಿವಮೊಗ್ಗ ಪೊಲೀಸರ ಸಮರ* *ಇನ್ನು ಮೇಲೆ ಪ್ರತಿಯೊಬ್ಬ ಗಾಂಜಾ ಗಿರಾಕಿಯ ಮೇಲೂ ಒಬ್ಬೊಬ್ಬ ಪೊಲೀಸರ ಸರ್ಪಗಾವಲು* *ಏನಂದ್ರು ಎಸ್ ಪಿ ಮಿಥುನ್ ಕುಮಾರ್? ಜಿಲ್ಲಾ ಪೊಲೀಸರು ಮಾದಕ ಗಾಂಜಾ ವಿರುದ್ಧ ಸಮರ ಸಾರಿದ್ದು, ಅಕ್ರಮ ಗಾಂಜಾ ಮಾರಾಟ- ಸಾಗಾಣಿಕೆ- ಗಾಂಜಾ ಬೆಳೆದ ಒಟ್ಟು 293 ಜನರ ಮೇಲೆ ಕ್ರಮ ಕೈಗೊಳ್ಳಲಾಗಿದೆ. ಈ ಪ್ರತಿಯೊಬ್ಬ ಆರೋಪಿಯ ಮೇಲೂ ಓರ್ವ ಪೊಲೀಸರನ್ನು ಕಣ್ಗಾವಲಿಗಿಡಲಾಗುತ್ತಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 2023…

Read More

*ಕುಂಸಿಯ ವಯೋವೃದ್ಧೆ ಬಸಮ್ಮ ಕೊಲೆ ಪ್ರಕರಣ ಕೊನೆಗೂ ಬೇಧಿಸಿದ ಪೊಲೀಸರು* *ಮಗ ಕೊಂದಿಲ್ಲ- ಕೊಂದಿದ್ದು ಇಬ್ಬರು ಬೇರೆಯವರು- ಚಿನ್ನಕ್ಕಾಗಿ ಕೊಲೆ* *ಪತ್ರಿಕಾಗೋಷ್ಠಿಯಲ್ಲಿ ಎಸ್ ಪಿ ಮಿಥುನ್ ಕುಮಾರ್ ವಿವರಣೆ*

*ಕುಂಸಿಯ ವಯೋವೃದ್ಧೆ ಬಸಮ್ಮ ಕೊಲೆ ಪ್ರಕರಣ ಕೊನೆಗೂ ಬೇಧಿಸಿದ ಪೊಲೀಸರು* *ಮಗ ಕೊಂದಿಲ್ಲ- ಕೊಂದಿದ್ದು ಇಬ್ಬರು ಬೇರೆಯವರು- ಚಿನ್ನಕ್ಕಾಗಿ ಕೊಲೆ* *ಪತ್ರಿಕಾಗೋಷ್ಠಿಯಲ್ಲಿ ಎಸ್ ಪಿ ಮಿಥುನ್ ಕುಮಾರ್ ವಿವರಣೆ* ಕುಂಸಿಯ ವಯೋವೃದ್ಧೆ ಬಸಮ್ಮ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದು, ಅತ್ಯಂತ ನಿಗೂಢ ಕೊಲೆ ಪ್ರಕರಣ ಕೊನೆಗೂ ಬಯಲಾಗಿದೆ. ಈ ಸಂಬಂಧ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕುಂಸಿ ಪೊಲೀಸ್ ರಾಣೆ ವ್ಯಾಪ್ತಿಯ ಕುಂಸಿ ಗ್ರಾಮದಲ್ಲಿ ಅ.2 ರಂದು ಬಸಮ್ಮ ಕೋಂ ಲೇಟ್ ಡಿ.ಶಾಂತಪ್ಪ (70 ವರ್ಷ)…

Read More

ಕವಿಸಾಲು

Gm ಶುಭೋದಯ💐💐 *ಕವಿಸಾಲು* 1. ಮೌನ‌ ಓದುವ ಅಕ್ಷರಸ್ಥ ಸಿಕ್ಕರದೇ ಸ್ವರ್ಗ! 2. ನಿನ್ನೆ ನಿನ್ನನ್ನು ಪಡೆಯುವ ಹಠವಿತ್ತು… ಇಂದು ಅದೇ ನಿನ್ನನ್ನು ಮರೆಯುವ ಹಠವಿದೆ 3. ಪುಸ್ತಕಕ್ಕಿಂತ ದೊಡ್ಡ ಪಾಠ ಕಲಿಸುವ ಜನ ಈ ಜಗತ್ತಲ್ಲಿದ್ದಾರೆ ಹೃದಯವೇ ಹುಷಾರು! – *ಶಿ.ಜು.ಪಾಶ* 8050112067 (30/11/2025)

Read More

ಮಂಡ್ಯದಲ್ಲಿ ಕನ್ನಡ ರಾಜ್ಯೋತ್ಸವ ವಿಶೇಷ ಆಹ್ವಾನಿತರಾಗಿದ್ದ ಎಂ.ಶ್ರೀಕಾಂತ್- ದನಿ ವಿಜಯ ಕುಮಾರ್ ರವರಿಗೆ ಸನ್ಮಾನ

ಮಂಡ್ಯದಲ್ಲಿ ಕನ್ನಡ ರಾಜ್ಯೋತ್ಸವ ವಿಶೇಷ ಆಹ್ವಾನಿತರಾಗಿದ್ದ ಎಂ.ಶ್ರೀಕಾಂತ್- ದನಿ ವಿಜಯ ಕುಮಾರ್ ರವರಿಗೆ ಸನ್ಮಾನ ಇಂದು ಮಂಡ್ಯದ ಬಸರಾಳು ದಕ್ಷಿಣಪಥೇಶ್ವರ ಬಳಗದ ವತಿಯಿಂದ ಕಾಲಭೈರವೇಶ್ವರ ದೇವಸ್ಥಾನ ಆವರಣದಲ್ಲಿ ಆಚರಿಸಲಾದ ಅದ್ದೂರಿ ಕನ್ನಡ ರಾಜ್ಯೋತ್ಸವವನ್ನ ಯುವ ನಾಯಕ, ಸರಳಜೀವಿ, ಶಾಸಕರಾದ ರವಿ ಗಾಣಿಗ ಉದ್ಘಾಟಿಸಿದರು. ಈ ಕಾರ್ಯಕ್ರಮಕ್ಕೆ ವಿಶೇಷ ಆಹ್ವಾನಿತರಾಗಿ ಶಿವಮೊಗ್ಗ ಜಿಲ್ಲಾ ಡಿ ಸಿ ಸಿ ಬ್ಯಾಂಕ್ ನಿರ್ದೇಶಕರು,ರಾಜ್ಯ ಕಾಂಗ್ರೆಸ್ ನಾಯಕರಾದ  ಎಂ,ಶ್ರೀಕಾಂತ್, ಶಿವಮೊಗ್ಗ ಜಿಲ್ಲಾ ಹಾಪ್ ಕಾಮ್ಸ್ ಅಧ್ಯಕ್ಷರಾದ ಆರ್,ವಿಜಯಕುಮಾರ್ (ದನಿ) ಸಂತೇಕಡೂರು ಭಾಗವಹಿಸಿದ್ದರು. ಈ…

Read More

*ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜೊತೆಗಿನ ಉಪಹಾರ ಹಾಗೂ ಚರ್ಚೆಯ ಬಳಿಕ ಮಾಧ್ಯಮಗೋಷ್ಠಿಯಲ್ಲಿ ಸಿದ್ದರಾಮಯ್ಯ ಏನಂದ್ರು?* *ಅವರ ಮಾತುಗಳಲ್ಲೇ ಓದಿ*

*ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜೊತೆಗಿನ ಉಪಹಾರ ಹಾಗೂ ಚರ್ಚೆಯ ಬಳಿಕ ಮಾಧ್ಯಮಗೋಷ್ಠಿಯಲ್ಲಿ ಸಿದ್ದರಾಮಯ್ಯ ಏನಂದ್ರು?* *ಅವರ ಮಾತುಗಳಲ್ಲೇ ಓದಿ* ಪಕ್ಷದ ವರಿಷ್ಠರ ತೀರ್ಮಾನ, ಸೂಚನೆಯಂತೆ ನಾನು ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಡೆದುಕೊಳ್ಳುತ್ತೇವೆ ಎಂದು ನಾವಿಬ್ಬರೂ ತೀರ್ಮಾನಿಸಿದ್ದೇವೆ. ಸಚಿವರಾಗಲಿ, ಶಾಸಕರಾಗಲೀ ಯಾರೂ ನಮ್ಮ ಸರ್ಕಾರದ ವಿರುದ್ಧವಿಲ್ಲ. ಅಧಿವೇಶನ ಇರುವುದರಿಂದ ಇಬ್ಬರಿಗೂ ಗೊಂದಲಗಳನ್ನು ತಿಳಿಗೊಳಿಸುವಂತೆ ಹೈಕಮಾಂಡ್‌ನವರು ಸೂಚಿಸಿದ್ದಾರೆ. ಈಗಲೂ ಯಾವ ಗೊಂದಲ ಇಲ್ಲ, ನಾಳೆಯೂ ಯಾವುದೇ ಗೊಂದಲ ಇರುವುದಿಲ್ಲ. ನಮ್ಮ ನಡುವೆ ಆಗಿರುವ ಒಪ್ಪಂದದ ಬಗ್ಗೆ…

Read More

*ಲೇಸ‌ರ್ ಆಂಜಿಯೋಪ್ಲಾಸ್ಟಿ:* *ಬೈಪಾಸ್ ಸರ್ಜರಿಗಿಂತ ಸುರಕ್ಷಿತ ಮತ್ತು ಬೇಗ ಗುಣವಾಗುವ ಪರ್ಯಾಯ ಚಿಕಿತ್ಸಾ ವಿಧಾನ ಇದೀಗ ಬೆಂಗಳೂರು ಮಣಿಪಾಲ್ ಆಸ್ಪತ್ರೆಯಲ್ಲಿ ಲಭ್ಯ*

*ಲೇಸ‌ರ್ ಆಂಜಿಯೋಪ್ಲಾಸ್ಟಿ:* *ಬೈಪಾಸ್ ಸರ್ಜರಿಗಿಂತ ಸುರಕ್ಷಿತ ಮತ್ತು ಬೇಗ ಗುಣವಾಗುವ ಪರ್ಯಾಯ ಚಿಕಿತ್ಸಾ ವಿಧಾನ ಇದೀಗ ಬೆಂಗಳೂರು ಮಣಿಪಾಲ್ ಆಸ್ಪತ್ರೆಯಲ್ಲಿ ಲಭ್ಯ* ಕರ್ನಾಟಕದಲ್ಲಿ ಈ ವರ್ಷ 608 ಹೃದಯ ಸಂಬಂಧಿ ಸಾವುಗಳು ಸಂಭವಿಸಿದ್ದು, ಸಂಕೀರ್ಣ ಹೃದಯ ಕಾಯಿಲೆಗಳನ್ನು ನಿರ್ವಹಿಸಲು ಆಸ್ಪತ್ರೆಗಳು ಅತ್ಯಾಧುನಿಕ ಪರಿಹಾರ ವಿಧಾನಗಳನ್ನು ಅಳವಡಿಸಿಕೊಳ್ಳುತ್ತಿವೆ. ಶಿವಮೊಗ್ಗ ಮಣಿಪಾಲ್ ಆಸ್ಪತ್ರೆ, ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿ ಹೊಸದಾಗಿ ಲೇಸರ್ ಆಂಜಿಯೋಪ್ಲಾಸ್ಪಿ ಸೌಲಭ್ಯವನ್ನು ಪ್ರಾರಂಭಿಸಲಾಗಿದೆ. ಇದರಿಂದಾಗಿ ಗಟ್ಟಿಯಾದ, ಕ್ಯಾಲ್ಸಿಯಂ ಶೇಖರಣೆಗೊಂಡ ಅಥವಾ ಹಿಂದೆ ಚಿಕಿತ್ಸೆ ನೀಡಲು ಕಷ್ಟಕರವಾಗಿದ್ದ ರಕ್ತನಾಳದ…

Read More