*ಸೆ.6 ರ ಶಿವಮೊಗ್ಗ ಹಿಂದೂ ಮಹಾಸಭಾ ಮೆರವಣಿಗೆ ವೇಳೆ 10 ಸಾವಿರ ಭಕ್ತರಿಗೆ ಅನ್ನ ಬಡಿಸಲಿದ್ದಾರೆ ಸೂಡಾ ಅಧ್ಯಕ್ಷ ಹೆಚ್.ಎಸ್.ಸುಂದರೇಶ್* *ಆರು ವರ್ಷಗಳಿಂದ ನಿರಂತರವಾಗಿ ನಡೆಯುತ್ತಿದೆ ಸುಂದರೇಶ್ ಅನ್ನ ದಾಸೋಹ*
*ಸೆ.6 ರ ಶಿವಮೊಗ್ಗ ಹಿಂದೂ ಮಹಾಸಭಾ ಮೆರವಣಿಗೆ ವೇಳೆ 10 ಸಾವಿರ ಭಕ್ತರಿಗೆ ಅನ್ನ ಬಡಿಸಲಿದ್ದಾರೆ ಸೂಡಾ ಅಧ್ಯಕ್ಷ ಹೆಚ್.ಎಸ್.ಸುಂದರೇಶ್* *ಆರು ವರ್ಷಗಳಿಂದ ನಿರಂತರವಾಗಿ ನಡೆಯುತ್ತಿದೆ ಸುಂದರೇಶ್ ಅನ್ನ ದಾಸೋಹ* ಶಿವಮೊಗ್ಗದ ಹಿಂದೂ ಮಹಾಸಭಾ ಮೆರವಣಿಗೆ ಎಂದ ಮೇಲೆ ಅಲ್ಲಿ ಹಾಲಿ ಸೂಡಾ ಅಧ್ಯಕ್ಷರೂ, ಕಾಂಗ್ರೆಸ್ ನ ಮಾಜಿ ಜಿಲ್ಲಾಧ್ಯಕ್ಷರೂ ಆದ ಹೆಚ್.ಎಸ್.ಸುಂದರೇಶ್ ನೆನಪಾಗದಿದ್ದರೆ ಹೇಗೆ? ಕಳೆದ 6 ವರ್ಷಗಳಿಂದಲೂ ಸುಂದರೇಶ್ ಮತ್ತು ಅವರ ಅಭಿಮಾನಿಗಳು ಪ್ರತಿ ವರ್ಷವೂ ತಪ್ಪಿಸದೇ 10 ಸಾವಿರ ಜನ ಭಕ್ತಾಧಿಗಳಿಗೆ ಉಚಿತ…