ಶಿವಮೊಗ್ಗದ ಕೊಮ್ಮನಾಳ್ ಸುತ್ತಮುತ್ತಲಿನಲ್ಲಿ ಬೃಹತ್ ಮಣ್ಣು ಮಾಫಿಯಾ!* *ಉಂಬಳೇಬೈಲಿನ ದುಃಖತಪ್ತ ಗೌಡರೆಂಬ ರಾಜಕಾರಣಿಯ ಜೊತೆ ಮಣ್ಣು ಲೂಟಿಕೋರರ ಮಹಾ ಲೂಟಿ!!* *ಶಿವಮೊಗ್ಗದ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳ ಶಾಮೀಲು?* *ತೋಟಕ್ಕೆಂದು ನೂರಾರು ಲೋಡ್ ಮಣ್ಣು ಲೂಟಿ ಮಾಡುತ್ತಿರುವ ಆ ರಾಜಕಾರಣಿ ಯಾರು ಗೊತ್ತಾ?* *ಎಲ್ಲಿಗೆ ಹೋಗುತ್ತಿದೆ ಈ ಬೆಲೆಬಾಳುವ ಮಣ್ಣು(ಗ್ರಾವೆಲ್)?* *ಇಲ್ಲಿದೆ ಸಂಪೂರ್ಣ ದಾಖಲೆ ಸಮೇತದ ವಿಶೇಷ ವರದಿ👇*
*ಶಿವಮೊಗ್ಗದ ಕೊಮ್ಮನಾಳ್ ಸುತ್ತಮುತ್ತಲಿನಲ್ಲಿ ಬೃಹತ್ ಮಣ್ಣು ಮಾಫಿಯಾ!* *ಉಂಬಳೇಬೈಲಿನ ದುಃಖತಪ್ತ ಗೌಡರೆಂಬ ರಾಜಕಾರಣಿಯ ಜೊತೆ ಮಣ್ಣು ಲೂಟಿಕೋರರ ಮಹಾ ಲೂಟಿ!!* *ಶಿವಮೊಗ್ಗದ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳ ಶಾಮೀಲು?* *ತೋಟಕ್ಕೆಂದು ನೂರಾರು ಲೋಡ್ ಮಣ್ಣು ಲೂಟಿ ಮಾಡುತ್ತಿರುವ ಆ ರಾಜಕಾರಣಿ ಯಾರು ಗೊತ್ತಾ?* *ಎಲ್ಲಿಗೆ ಹೋಗುತ್ತಿದೆ ಈ ಬೆಲೆಬಾಳುವ ಮಣ್ಣು(ಗ್ರಾವೆಲ್)?* *ಇಲ್ಲಿದೆ ಸಂಪೂರ್ಣ ದಾಖಲೆ ಸಮೇತದ ವಿಶೇಷ ವರದಿ👇* ಶಿವಮೊಗ್ಗದ ಕೊಮ್ಮನಾಳ್ ಸೇರಿದಂತೆ ಸುತ್ತಮುತ್ತಲಿನ ಹಲವು ಗ್ರಾಮಗಳಲ್ಲೀಗ ಅಕ್ರಮ ಮಣ್ಣು ಸಾಗಾಣಿಕೆ ಮಾಫಿಯಾ ತಲೆ…


