ಹಿಂದುಳಿದ ವರ್ಗಗಳ ಕಾರ್ಯಕರ್ತರ ಸಮಾವೇಶದಲ್ಲಿ ಸಚಿವ ಮಧುಬಂಗಾರಪ್ಪ ಏನಂದರು? ಹಿಂದುಳಿದವರ ಪ್ರಗತಿ, ಕಾಂಗ್ರೆಸ್ನ ಶಕ್ತಿ – ಶಿವಮೊಗ್ಗದ ಅಂಬೇಡ್ಕರ್ ಭವನದಲ್ಲಿ ನಡೆದ ಸಮಾವೇಶ -ವಾಯ್ಸ್ ಆಫ್ ಓಬಿಸಿ ಘೋಷಣೆ ಯ ಮೊದಲ ಸಮಾವೇಶ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ರಮೇಶ್ ಶಂಕರಘಟ್ಟ
ಹಿಂದುಳಿದ ವರ್ಗಗಳ ಕಾರ್ಯಕರ್ತರ ಸಮಾವೇಶದಲ್ಲಿ ಸಚಿವ ಮಧುಬಂಗಾರಪ್ಪ ಏನಂದರು? ಹಿಂದುಳಿದವರ ಪ್ರಗತಿ, ಕಾಂಗ್ರೆಸ್ನ ಶಕ್ತಿ – ಶಿವಮೊಗ್ಗದ ಅಂಬೇಡ್ಕರ್ ಭವನದಲ್ಲಿ ನಡೆದ ಸಮಾವೇಶ -ವಾಯ್ಸ್ ಆಫ್ ಓಬಿಸಿ ಘೋಷಣೆ ಯ ಮೊದಲ ಸಮಾವೇಶ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ರಮೇಶ್ ಶಂಕರಘಟ್ಟ ಹಿಂದುಳಿದ ವರ್ಗಗಳಿಗೆ ಶಕ್ತಿ ತುಂಬುವ ಭರವಸೆ ಶಿವಮೊಗ್ಗ: ಹಿಂದುಳಿದ ವರ್ಗಗಳು ಕಾಂಗ್ರೆಸ್ ಪಕ್ಷದ ಬೆನ್ನೆಲುಬು. ಅವರೇ ಕಾಂಗ್ರೆಸ್ ಪಕ್ಷಕ್ಕೆ ಶಕ್ತಿಯಾಲಿದ್ದಾರೆ. ಹಾಗಾಗಿ ಹಿಂದುಳಿದ ವರ್ಗಗಳ ಪ್ರಗತಿಗೆ, ಏಳಿಗೆಗೆ , ಅಭಿವೃದ್ದಿಗೆ ಕಾಂಗ್ರೆಸ್ ಸರ್ಕಾರ ಬದ್ದವಾಗಿದೆ ಎಂದು…