ಕೈದಿ ಬಾಂಬೆ ಸಲೀಂನಿಂದ ಪೊಲೀಸರ ಮೇಲೆ ಹಲ್ಲೆ*
*ಕೈದಿ ಬಾಂಬೆ ಸಲೀಂನಿಂದ ಪೊಲೀಸರ ಮೇಲೆ ಹಲ್ಲೆ* ಕೊಪ್ಪಳ ಜಿಲ್ಲಾ ಆಸ್ಪತ್ರೆಯಲ್ಲಿ ಪೈಲ್ಸ್ ಚಿಕಿತ್ಸೆಗೆಂದು ಕರೆತರಲಾಗಿದ್ದ ವಿಚಾರಣಾಧೀನ ಕೈದಿ ಮಹಮ್ಮದ್ ಖಲೀಲ್ ಅಲಿಯಾಸ್ ಬಾಂಬೆ ಸಲೀಂ, ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿ ಹೈಡ್ರಾಮಾ ಸೃಷ್ಟಿಸಿದ ಘಟನೆ ನಡೆದಿದೆ. ಕುಖ್ಯಾತ ಕಳ್ಳನಾಗಿರುವ ಬಾಂಬೆ ಸಲೀಂ, ಟಿನ್ನರ್ ಕುಡಿದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಪೊಲೀಸರಿಗೆ ಬೆದರಿಕೆ ಹಾಕಿದ್ದಾನೆ. ಈ ಘಟನೆಯಲ್ಲಿ ಬಾಂಬೆ ಸಲೀಂ, ಪೊಲೀಸ್ ಸಿಬ್ಬಂದಿ ಸಂತೋಷ್ ಹಾಗೂ ಹುಲಗಪ್ಪ ಎಂಬುವರ ಮೇಲೆ ಹಲ್ಲೆಗೆ ಯತ್ನಿಸಿದ್ದಾನೆ. ಇದರ ಜೊತೆಗೆ, ‘ಸ್ಥಳಕ್ಕೆ ಎಸ್ಪಿಯವರನ್ನು…
ಟ್ರಾಫಿಕ್ ಪೊಲೀಸರ ಇ-ಚಲನ್ ಹೆಸರಲ್ಲಿ ಲೂಟಿ!* *ಶಿವಮೊಗ್ಗವೂ ಸೇರಿದಂತೆ ರಾಜ್ಯದಲ್ಲಿ ಲಕ್ಷಾಂತರ ರೂ. ದೋಚಿದ್ದಾರೆ ದುಷ್ಕರ್ಮಿಗಳು!* *ಟ್ರಾಫಿಕ್ ಪೊಲೀಸರಂತೆ ಸಂದೇಶ ಕಳುಹಿಸಿ ವಂಚನೆ*
*ಟ್ರಾಫಿಕ್ ಪೊಲೀಸರ ಇ-ಚಲನ್ ಹೆಸರಲ್ಲಿ ಲೂಟಿ!* *ಶಿವಮೊಗ್ಗವೂ ಸೇರಿದಂತೆ ರಾಜ್ಯದಲ್ಲಿ ಲಕ್ಷಾಂತರ ರೂ. ದೋಚಿದ್ದಾರೆ ದುಷ್ಕರ್ಮಿಗಳು!* *ಟ್ರಾಫಿಕ್ ಪೊಲೀಸರಂತೆ ಸಂದೇಶ ಕಳುಹಿಸಿ ವಂಚನೆ* ಕರ್ನಾಟಕದೆಲ್ಲೆಡೆ ಸೈಬರ್ ವಂಚನೆಯ (Cyber Fraud) ಜಾಲ ಹೆಚ್ಚುತ್ತಿದೆ. ನಾನಾ ವಿಧದಲ್ಲಿ ಜನರನ್ನು ಮೂರ್ಖರನ್ನಾಗಿಸುವ ಈ ವಂಚಕರು, ಕೋಟಿಗಟ್ಟಲೆ ಹಣ ದೋಚುತ್ತಿದ್ದಾರೆ. ಕೇವಲ ಶ್ರೀಮಂತ ವ್ಯಕ್ತಿಗಳಿಗೆ ಮೋಸ ಮಾಡುತ್ತಿದ್ದವರು ಈಗ ಜನ ಸಾಮಾನ್ಯರನ್ನೂ ಬಿಡುತ್ತಿಲ್ಲ. ಈ ನಡುವೆ ರಾಜ್ಯದ ಹಲವೆಡೆ ಈಗ ಟ್ರಾಫಿಕ್ ಪೊಲೀಸರ ಹೆಸರಿನಲ್ಲಿ ಇ-ಚಲನ್ ಕಳುಹಿಸಿ ವಂಚಿಸುವ ಜಾಲ ತಲೆಯೆತ್ತಿದೆ….
RSSಗೆ ಅಂಕುಶ* *ರಾಜ್ಯದಲ್ಲಿ ತಮಿಳುನಾಡು ಮಾಡೆಲ್ ಜಾರಿ ಎಂದ ಸಿಎಂ*
*RSSಗೆ ಅಂಕುಶ* *ರಾಜ್ಯದಲ್ಲಿ ತಮಿಳುನಾಡು ಮಾಡೆಲ್ ಜಾರಿ ಎಂದ ಸಿಎಂ* ರಾಜ್ಯದಲ್ಲಿ RSS ಚಟುವಟಿಕೆ ನಿಷೇಧ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರ ವಿಚಾರವಾಗಿ ಸಿಎಂ ಸಿದ್ದರಾಮಯ್ಯ (Siddaramaiah) ಪ್ರತಿಕ್ರಿಯಿಸಿದ್ದಾರೆ. ಆ ಬಗ್ಗೆ ಪರಿಶೀಲಿಸಿ ತಮಿಳುನಾಡಿನಲ್ಲಿ ಯಾವ ರೀತಿ ಕ್ರಮ ಕೈಗೊಂಡಿದ್ದಾರೋ ಅದೇ ರೀತಿ ಕ್ರಮ ಕೈಗೊಳ್ಳಿ ಅಂತಾ ಸಿಎಸ್ ಗೆ ಸೂಚಿಸಿರೋದಾಗಿ ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಬಂಡಿಗಣಿಯಲ್ಲಿ ಸಿದ್ದರಾಮಯ್ಯ ತಿಳಿಸಿದ್ದಾರೆ. ರಾಜ್ಯದಲ್ಲಿ RSS ಚಟುವಟಿಕೆ ನಿಷೇಧಿಸುವಂತೆ ಸಿಎಂಗೆ ತಾವು ಪತ್ರ ಬರೆದಿರುವ ವಿಚಾರವನ್ನ ಸಚಿವ…
ಶಿವಮೊಗ್ಗದಲ್ಲಿ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಪತ್ರಿಕಾಗೋಷ್ಠಿ* *ಪ್ರಿಯಾಂಕ್ ಖರ್ಗೆ, ಹರಿಪ್ರಸಾದ್ ವಿರುದ್ಧ ಕಿಡಿಕಾರಿದ ಈಶ್ವರಪ್ಪ*
*ಶಿವಮೊಗ್ಗದಲ್ಲಿ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಪತ್ರಿಕಾಗೋಷ್ಠಿ* *ಪ್ರಿಯಾಂಕ್ ಖರ್ಗೆ, ಹರಿಪ್ರಸಾದ್ ವಿರುದ್ಧ ಕಿಡಿಕಾರಿದ ಈಶ್ವರಪ್ಪ* ಆರ್.ಎಸ್.ಎಸ್. ನೂರನೇ ವರ್ಷಾಚರಣೆ ಆಚರಿಸುತ್ತಿದೆ ಆರ್.ಎಸ್.ಎಸ್. ರಾಷ್ಟ್ರಭಕ್ತಿಬಗ್ಗೆ ವಿದೇಶದಲ್ಲೂ ಸಾಕಷ್ಟು ಪ್ರಶಂಸೆ ಆದರೆ, ಪುಡಿ ರಾಜಕಾರಣಿಗಳು, ಚಿಲ್ಲರೆ ರಾಜಕಾರಣಿಗಳು ಮಾತನಾಡುತ್ತಿದ್ದಾರೆ ಪ್ರಿಯಾಂಕ್ ಖರ್ಗೆ ಮತ್ತು ಹರಿಪ್ರಸಾದ್ ನಂತವರು ಹುಚ್ಚು ಹೇಳಿಕೆ ನೀಡಿ ಪತ್ರ ಬರೆದಿದ್ದಾರೆ ಮುಖ್ಯಮಂತ್ರಿಗಳಾದರೂ ಆ ಪತ್ರ ಹರಿದು ಬಿಸಾಕಬೇಕಿತ್ತು ಆದರೆ ಪರಿಶೀಲಿಸಿ ಕ್ರಮ ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಕಳಿಸಿದ್ದಾರೆ ಇವನ್ಯಾವನ್ರೀ ಪ್ರಿಯಾಂಕ್ ಖರ್ಗೆ, ಹರಿಪ್ರಸಾದ್ ? ಆನೆ…
*ಸಾಕಷ್ಟು ಕುತೂಹಲ ಕೆರಳಿಸಿದ್ದ ಶಿವಮೊಗ್ಗ ಜಿಲ್ಲಾ ಸಹಕಾರ ಯೂನಿಯನ್ ನಿಯಮಿತದ ನಿರ್ದೇಶಕರ ಚುನಾವಣೆ* *ಭಾನುವಾರದಂದು ನಡೆದ ಈ ಚುನಾವಣೆಯಲ್ಲಿ ಗೆದ್ದವರು ಮತ್ತು ಸೋತವರ ಪಟ್ಟಿ ಇಲ್ಲಿದೆ* *ಪಡೆದ ಮತಗಳ ವಿವರವೂ ಇಲ್ಲಿದೆ*
*ಸಾಕಷ್ಟು ಕುತೂಹಲ ಕೆರಳಿಸಿದ್ದ ಶಿವಮೊಗ್ಗ ಜಿಲ್ಲಾ ಸಹಕಾರ ಯೂನಿಯನ್ ನಿಯಮಿತದ ನಿರ್ದೇಶಕರ ಚುನಾವಣೆ* *ಭಾನುವಾರದಂದು ನಡೆದ ಈ ಚುನಾವಣೆಯಲ್ಲಿ ಗೆದ್ದವರು ಮತ್ತು ಸೋತವರ ಪಟ್ಟಿ ಇಲ್ಲಿದೆ* *ಪಡೆದ ಮತಗಳ ವಿವರವೂ ಇಲ್ಲಿದೆ*
ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿರವರ ಮೇಲೆ ಶೂ ಎಸೆದು ಹೇಯ ಕೃತ್ಯ ಎಸಗಿದ ವಕೀಲ ರಾಕೇಶ್ ಕಿಶೋರ್ ನನ್ನು ಬಂಧಿಸಿ ಶಿಕ್ಷೆಗೊಳಪಡಿಸಲು ರಾಷ್ಟ್ರಪತಿಗಳಿಗೆ ಒತ್ತಾಯಿಸಿ ಎನ್ ಎಸ್ ಯು ಐ ಪ್ರತಿಭಟನೆ
ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿರವರ ಮೇಲೆ ಶೂ ಎಸೆದು ಹೇಯ ಕೃತ್ಯ ಎಸಗಿದ ವಕೀಲ ರಾಕೇಶ್ ಕಿಶೋರ್ ನನ್ನು ಬಂಧಿಸಿ ಶಿಕ್ಷೆಗೊಳಪಡಿಸಲು ರಾಷ್ಟ್ರಪತಿಗಳಿಗೆ ಒತ್ತಾಯಿಸಿ ಎನ್ ಎಸ್ ಯು ಐ ಪ್ರತಿಭಟನೆ ನ್ಯಾಯಾಂಗ ಭಾರತ ಸಂವಿಧಾನದ ಪ್ರಮುಖ ಅಂಗವಾಗಿದೆ. ನಮ್ಮ ಸಂವಿಧಾನವನ್ನು ರಕ್ಷಿಸುವ ಜವಾಬ್ದಾರಿಯುತ ಅಂಗವಾದ ನ್ಯಾಯಾಂಗದ ಮೇಲೆ ವಕೀಲರೊಬ್ಬರು ಅಕ್ಟೋಬರ್ 6ರಂದು ಹಲ್ಲೆ ನಡೆಸುವ ಮೂಲಕ ಸಂವಿಧಾನಕ್ಕೆ ಅಪಚಾರವೆಸಗುವ ಕೃತ್ಯವೆಸಗಿದ್ದು, ಇದನ್ನು ಶಿವಮೊಗ್ಗದ ಸಿ.ಬಿ.ಆರ್. ರಾಷ್ಟ್ರೀಯ ಕಾನೂನು ಕಾಲೇಜಿನ ಎನ್.ಎಸ್.ಯು.ಐ. ಘಟಕ ತೀವ್ರವಾಗಿ ಖಂಡಿಸಿ ಪ್ರತಿಭಟಿಸಿತು….
ಉದ್ಘಾಟನೆಗೊಂಡು ಕಾರ್ಯಾರಂಭ ಮಾಡಿದ* *ಶ್ರೀ ರೋಜಾ ಶಬರೀಶ್ ಗುರೂಜಿ ಸೌಹಾರ್ದ ಸಹಕಾರ ಸಂಘ*
*ಉದ್ಘಾಟನೆಗೊಂಡು ಕಾರ್ಯಾರಂಭ ಮಾಡಿದ* *ಶ್ರೀ ರೋಜಾ ಶಬರೀಶ್ ಗುರೂಜಿ ಸೌಹಾರ್ದ ಸಹಕಾರ ಸಂಘ* ಶಿವಮೊಗ್ಗದ ಸುವರ್ಣ ಸಾಂಸ್ಕೃತಿಕ ಭವನದಲ್ಲಿ ಇಂದು ಆಯೋಜಿಸಲಾಗಿದ್ದ ಶ್ರೀ ರೋಜಾ ಶಬರೀಶ್ ಗುರೂಜಿ ಸೌಹಾರ್ದ ಸಹಕಾರಿ ನಿಯಮಿತ ಇದರ ಉದ್ಘಾಟನಾ ಸಮಾರಂಭದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಪಾಲ್ಗೊಂಡಿದ್ದರು. ಆನಂದಪುರ ಬೆಕ್ಕಿನ ಕಲ್ಮಠದ ಪರಮ ಪೂಜ್ಯರಾದ ಶ್ರೀ ಡಾ. ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ವಿದ್ಯುಕ್ತ ಚಾಲನೆ ಕೊಡಲಾಯಿತು. ಈ ಸಂದರ್ಭದಲ್ಲಿ ಶಾಸಕರಾದ ಚನ್ನಬಸಪ್ಪ, ಡಿ.ಎಸ್.ಅರುಣ್, ರೋಜಾ ಶಬರೀಶ್ ಗುರೂಜಿ, ಎನ್.ರಮೇಶ್ , ದೀಪಕ್…
ಶವಾಗಾರದೊಳಗೆ ಮಹಿಳೆಯ ಶವದ ಮೇಲೆ ಅತ್ಯಾಚಾರ!* ಯುವಕನ ಬಂಧನ!
*ಶವಾಗಾರದೊಳಗೆ ಮಹಿಳೆಯ ಶವದ ಮೇಲೆ ಅತ್ಯಾಚಾರ!* ಯುವಕನ ಬಂಧನ! ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ (Sexual Harassment) ಅಥವಾ ಕಿರುಕುಳ ಪ್ರಕರಣಗಳು ಹೆಚ್ಚಾಗುತ್ತಲೇ ಇವೆ. ಆದರೆ ಅತ್ಯಂತ ವಿಚಿತ್ರವಾದ ಮತ್ತು ಆಘಾತಕಾರಿ ಘಟನೆಯೊಂದು ಮಧ್ಯಪ್ರದೇಶದಲ್ಲಿ ನಡೆದಿದೆ. ಮಧ್ಯಪ್ರದೇಶದ ಬುರ್ಹಾನ್ಪುರ ಜಿಲ್ಲೆಯ ವ್ಯಕ್ತಿಯೊಬ್ಬರು ಶವಾಗಾರದಲ್ಲಿ ಮಹಿಳೆಯ ಮೃತದೇಹದ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಈ ಘಟನೆ ಕಳೆದ ವರ್ಷ ಏಪ್ರಿಲ್ನಲ್ಲಿ ನಡೆದಿದ್ದರೂ ಈ ಘೋರ ಕೃತ್ಯದ ಸಿಸಿಟಿವಿ ದೃಶ್ಯಾವಳಿಗಳು ಇತ್ತೀಚೆಗೆ ಪತ್ತೆಯಾಗಿವೆ. ಮಹಿಳೆಯ ಶವವನ್ನು ಶವಾಗಾರದೊಳಗೆ ಇರಿಸಿದಾಗ ಅಪರಾಧಿ…