Editor MalenaduExpress

ನಾನು ನಿಮ್ಮ ಶಿ.ಜು.ಪಾಶ. ವಿಶೇಷವೂ ವಿಭಿನ್ನವೂ ಆದ ಸುದ್ದಿಗಳನ್ನು, ವಿಷಯಗಳನ್ನು ಹಂಚಿಕೊಳ್ಳಲೆಂದೇ ಆರಂಭಿಸಿದ ಸಾಮಾಜಿಕ ಜಾಲತಾಣವಿದು...

ಇವತ್ತು ಎಸ್ ಎಸ್ ಎಲ್ ಸಿ ಪರೀಕ್ಷೆ; ಏನೆಲ್ಲಾ ನಡೆಯಿತು? ಎಸ್‌ಎಸ್‌ಎಲ್‌ಸಿ‌ ಪರೀಕ್ಷೆಯಲ್ಲಿ ನಕಲು ಮಾಡಲು ಸಹಕರಿಸಿದ ಇಬ್ಬರು ಶಿಕ್ಷಕರ ಅಮಾನತು

ಇವತ್ತು ಎಸ್ ಎಸ್ ಎಲ್ ಸಿ ಪರೀಕ್ಷೆ; ಏನೆಲ್ಲಾ ನಡೆಯಿತು? ಎಸ್‌ಎಸ್‌ಎಲ್‌ಸಿ‌ ಪರೀಕ್ಷೆಯಲ್ಲಿ ನಕಲು ಮಾಡಲು ಸಹಕರಿಸಿದ ಇಬ್ಬರು ಶಿಕ್ಷಕರ ಅಮಾನತು ಎಸ್​​ಎಸ್​​ಎಲ್​ಸಿ ಪರೀಕ್ಷೆ (SSLC Exam) ಯಲ್ಲಿ ನಕಲು ಮಾಡಲು ಸಹಕರಿಸಿದ ಇಬ್ಬರು ಶಿಕ್ಷಕರ ಅಮಾನತು ಮಾಡಲಾಗಿದೆ. ಜಿಲ್ಲೆಯ ಹುಣಸಗಿ ಪರೀಕ್ಷಾ ಕೇಂದ್ರದ ಮೇಲ್ವಿಚಾರಕರಾಗಿದ್ದ ಸುರಪುರ ತಾಲೂಕಿನ ಏವೂರು ಸರ್ಕಾರಿ ಶಾಲೆಯ ಶಿಕ್ಷಕ ಸಾಹೇಬ್​ಗೌಡ ಮತ್ತು ಸುರಪುರ ಪರೀಕ್ಷಾ ಕೇಂದ್ರದ ಮೇಲ್ವಿಚಾರಕರಾಗಿದ್ದ ಸುರಪುರ ತಾಲೂಕಿನ ಝಂಡದಕೇರ ಗ್ರಾಮದ ಸರ್ಕಾರಿ ಶಾಲೆಯ ಶಿಕ್ಷಕ ಹನುಮಂತರಾಯ ಅಮಾನತು ಮಾಡಲಾಗಿದೆ. ಯಾದಗಿರಿ ಜಿ.ಪಂ….

Read More

ಐಪಿಎಲ್ 2024 ರ ಸಂಪೂರ್ಣ ವೇಳಾಪಟ್ಟಿ ಪ್ರಕಟ

IPL 2024 Full Schedule: ಐಪಿಎಲ್ 2024 ರ ಸಂಪೂರ್ಣ ವೇಳಾಪಟ್ಟಿ ಪ್ರಕಟ 2024 ರ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಮೊದಲಾರ್ಧದ ಐಪಿಎಲ್​ನ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದ್ದ ಬಿಸಿಸಿಐ (BCCI) ಇದೀಗ ಐಪಿಎಲ್​ನ ಎರಡನೇ ಹಂತದ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಅಂದರೆ ಇದೀಗ 17ನೇ ಆವೃತ್ತಿಯ ಐಪಿಎಲ್​ನ (IPL 2024) ಪೂರ್ಣ ವೇಳಾಪಟ್ಟಿ ಬಿಡುಗಡೆಯಾದ್ದಂತ್ತಾಗಿದೆ. ಮೇಲೆ ಹೇಳಿದಂತೆ ಇದಕ್ಕೂ ಮುನ್ನ ಬಿಸಿಸಿಐ ಮೊದಲ 21 ಪಂದ್ಯಗಳ ವೇಳಾಪಟ್ಟಿಯನ್ನು ಪ್ರಕಟಿಸಿತ್ತು. ಇದೀಗ ಲೋಕಸಭಾ ಚುನಾವಣಾ ವೇಳಾಪಟ್ಟಿ ಬಿಡುಗಡೆಯಾದ ಬಳಿಕ ಬಿಸಿಸಿಐ ಕೂಡ…

Read More

ಜಿಲ್ಲಾ ಒಕ್ಕಲಿಗರ ಮಹಿಳಾ ಸಂಘದ ಮಹಿಳಾ ದಿನಾಚರಣೆ   ಹೆಣ್ತನವೇ ಈ ಪ್ರಕೃತಿಯ ಅಂತಿಮ ಸತ್ಯ; ಡಾ.ಶುಭ ಮರವಂತೆ

ಶಿವಮೊಗ್ಗ: ಹೆಣ್ತನವೇ ಈ ಪ್ರಕೃತಿಯ ಅಂತಿಮ ಸತ್ಯ. ಅದೇ ಈ ಜಗತ್ತನ್ನು ಕಾಪಾಡುವ ಶಕ್ತಿ ಎಂದು ಸಹ್ಯಾದ್ರಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಡಾ. ಶುಭಾ ಮರವಂತೆ ಹೇಳಿದರು. ಅವರು ಶನಿವಾರ ಸಂಜೆ ಜಿಲ್ಲಾ ಒಕ್ಕಲಿಗರ ಮಹಿಳಾ ಸಂಘದಿಂದ ಆದಿ ಚುಂಚನಗಿರಿ ಸಮುದಾಯ ಭವನದಲ್ಲಿ ಆಯೋಜಿಸಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಇಂದು ನಮ್ಮ ಮುಂದೆ ಇರುವುದು ಪ್ರಬುದ್ಧ ಮಹಿಳೆಯ ಚಿಂತನೆಯಾಗಿದೆ. ಮಹಿಳೆಯರು ತಮಗಿರುವ ಅಡೆ ತಡೆಗಳ ಬಗ್ಗೆ ಯೋಚಿಸದೇ ಅವುಗಳನ್ನು ಮೀರಿ ಚಿಂತಿಸಬೇಕಾಗಿದೆ. ಮಹಿಳೆಯರಿಗೆ…

Read More

ಈ ಚುನಾವಣೆ ನಂತರ ಬಿಜೆಪಿಯಲ್ಲಿ ಕುಟುಂಬ ರಾಜಕಾರಣಕ್ಕೆ ತೆರೆ; ಸಾಗರದಲ್ಲಿ ಮತ್ತೆ ಗುಡುಗಿದ ಕೆ.ಎಸ್.ಈಶ್ವರಪ್ಪ

ಈ ಚುನಾವಣೆ ನಂತರ ಬಿಜೆಪಿಯಲ್ಲಿ ಕುಟುಂಬ ರಾಜಕಾರಣಕ್ಕೆ ತೆರೆ; ಸಾಗರದಲ್ಲಿ ಮತ್ತೆ ಗುಡುಗಿದ ಕೆ.ಎಸ್.ಈಶ್ವರಪ್ಪ ಸಾಗರ : ಕಾಂಗ್ರೇಸ್‍ನಲ್ಲಿದ್ದ ಜಗದೀಶ್ ಶೆಟ್ಟರ್ ಅವರ ಮನೆಗೆ ಹೋಗಿ ಬಿಜೆಪಿಗೆ ಕರೆತಂದು ಟಿಕೇಟ್ ಕೊಡುತ್ತಾರೆ. ನಾವು ಟಿಕೇಟ್ ಕೇಳಿದರೆ ನಿರಾಕರಿಸುತ್ತಾರೆ. ಯಡಿಯೂರಪ್ಪ ಕೇಂದ್ರದ ವರಿಷ್ಟರ ಮೇಲೆ ತಮ್ಮ ಪ್ರಭಾವ ಬಳಸಿ ಟಿಕೇಟ್ ಹಂಚಿಕೆ ಮಾಡಿದ್ದಾರೆ. ಅದರ ಪರಿಣಾಮ ಏನು ಎನ್ನುವುದು ಲೋಕಸಭಾ ಚುನಾವಣೆ ನಂತರ ಗೊತ್ತಾಗಲಿದೆ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ತಿಳಿಸಿದರು. ಇಲ್ಲಿನ ಮಲೆನಾಡುಸಿರಿ…

Read More

ಈ ಚುನಾವಣೆ ನಂತರ ಬಿಜೆಪಿಯಲ್ಲಿ ಕುಟುಂಬ ರಾಜಕಾರಣಕ್ಕೆ ತೆರೆ; ಸಾಗರದಲ್ಲಿ ಮತ್ತೆ ಗುಡುಗಿದ ಕೆ.ಎಸ್.ಈಶ್ವರಪ್ಪ

ಈ ಚುನಾವಣೆ ನಂತರ ಬಿಜೆಪಿಯಲ್ಲಿ ಕುಟುಂಬ ರಾಜಕಾರಣಕ್ಕೆ ತೆರೆ; ಸಾಗರದಲ್ಲಿ ಮತ್ತೆ ಗುಡುಗಿದ ಕೆ.ಎಸ್.ಈಶ್ವರಪ್ಪ ಸಾಗರ : ಕಾಂಗ್ರೇಸ್‍ನಲ್ಲಿದ್ದ ಜಗದೀಶ್ ಶೆಟ್ಟರ್ ಅವರ ಮನೆಗೆ ಹೋಗಿ ಬಿಜೆಪಿಗೆ ಕರೆತಂದು ಟಿಕೇಟ್ ಕೊಡುತ್ತಾರೆ. ನಾವು ಟಿಕೇಟ್ ಕೇಳಿದರೆ ನಿರಾಕರಿಸುತ್ತಾರೆ. ಯಡಿಯೂರಪ್ಪ ಕೇಂದ್ರದ ವರಿಷ್ಟರ ಮೇಲೆ ತಮ್ಮ ಪ್ರಭಾವ ಬಳಸಿ ಟಿಕೇಟ್ ಹಂಚಿಕೆ ಮಾಡಿದ್ದಾರೆ. ಅದರ ಪರಿಣಾಮ ಏನು ಎನ್ನುವುದು ಲೋಕಸಭಾ ಚುನಾವಣೆ ನಂತರ ಗೊತ್ತಾಗಲಿದೆ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ತಿಳಿಸಿದರು. ಇಲ್ಲಿನ ಮಲೆನಾಡುಸಿರಿ…

Read More

ಗೀತಾ ಶಿವರಾಜ್ ಕುಮಾರ್;  ಬಂಗಾರಪ್ಪರಂತೆ ನಾನೂ ಗೆದ್ದು ಜನರ ಋಣ ತೀರಿಸುವೆ   ಮಧು ಬಂಗಾರಪ್ಪ; ಪಂಚ ಗ್ಯಾರಂಟಿಗಳಿಂದಲೇ ಗೆಲುವು   ಗೋಪಾಲಕೃಷ್ಣ ಬೇಳೂರು; ಮತದಾರರಿಗೆ ಮೋಸ ಮಾಡಿದ ಬಿಜೆಪಿ   ಆಯನೂರು ಮಂಜುನಾಥ್; ಆಸ್ತಿ ಇದ್ದ ಕಡೆ ಸಂಸದರ ಅಭಿವೃದ್ಧಿ

ಗೀತಾ ಶಿವರಾಜ್ ಕುಮಾರ್;  ಬಂಗಾರಪ್ಪರಂತೆ ನಾನೂ ಗೆದ್ದು ಜನರ ಋಣ ತೀರಿಸುವೆ ಮಧು ಬಂಗಾರಪ್ಪ; ಪಂಚ ಗ್ಯಾರಂಟಿಗಳಿಂದಲೇ ಗೆಲುವು ಗೋಪಾಲಕೃಷ್ಣ ಬೇಳೂರು; ಮತದಾರರಿಗೆ ಮೋಸ ಮಾಡಿದ ಬಿಜೆಪಿ ಆಯನೂರು ಮಂಜುನಾಥ್; ಆಸ್ತಿ ಇದ್ದ ಕಡೆ ಸಂಸದರ ಅಭಿವೃದ್ಧಿ ಸಾಗರ : ಮಲೆನಾಡಿನ ಅರಣ್ಯಭೂಮಿ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಗೀತಾ ಶಿವರಾಜ ಕುಮಾರ್ ಅವರನ್ನು ಗೆಲ್ಲಿಸುವಂತೆ ಸಚಿವ ಮಧು ಬಂಗಾರಪ್ಪ ಮನವಿ ಮಾಡಿದರು. ಇಲ್ಲಿನ ಈಡಿಗರ ಸಭಾಭವನದಲ್ಲಿ ಸೋಮವಾರ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೇಸ್ ಪಕ್ಷದಿಂದ ಆಯೋಜಿಸಿದ್ದ…

Read More

ಕಡ್ಡಿಮಧು ವಿರೋಧಿ ಗ್ಯಾಂಗ್ ಮಾರಿಹಬ್ಬ ಮಾಡಿದ್ದು ಹೇಗೆ? ಮಧು ಮನೆಗೂ ಮುನ್ನ ದಾಳಿ ಮಾಡಿದ ಮತ್ತೊಂದು ಮನೆ ಯಾವುದು? ಇಲ್ಲಿದೆ ಕುತೂಹಲಭರಿತ ಕಹಾನಿ!

ಕಡ್ಡಿಮಧು ವಿರೋಧಿ ಗ್ಯಾಂಗ್ ಮಾರಿಹಬ್ಬ ಮಾಡಿದ್ದು ಹೇಗೆ? ಮಧು ಮನೆಗೂ ಮುನ್ನ ದಾಳಿ ಮಾಡಿದ ಮತ್ತೊಂದು ಮನೆ ಯಾವುದು? ಇಲ್ಲಿದೆ ಕುತೂಹಲಭರಿತ ಕಹಾನಿ! ಕಡ್ಡಿ ಮಧು ವಿರೋಧಿ ರೌಡಿಗ್ಯಾಂಗ್ ಶಿವಮೊಗ್ಗದ ಹೊಸಮನೆ ಬಡಾವಣೆಯಲ್ಲಿ ಮತ್ತೊಂದು ದಲಿತ ಮನೆಗೂ ನುಗ್ಗಿ ರಂಪಾಟ ಮಾಡಿದ್ದಲ್ಲದೇ ಮಾಂಗಲ್ಯ ಸರವನ್ನೂ ದೋಚಿ ಪರಾರಿಯಾಗಿದೆ ಎಂದು ದೊಡ್ಡಪೇಟೆ ಠಾಣೆಯಲ್ಲಿ 112/24 ರಂತೆ ಮಾ.23ರಂದು ಎಫ್ ಐ ಆರ್ ದಾಖಲಾಗಿದೆ. ಮಾರಿಹಬ್ಬದ ದಿನ ಸಚಿನ್ @ ಶ್ಯಾಡೋ, ದರ್ಶನ್ @ ನಲ್ ಕುಮಾರಿ, ಪ್ರವೀಣ್ @…

Read More

ಮಾಸ್ಟರ್ ಕಟ್ ಕಟ್ಟಿಂಗ್ ಶಾಪ್ ಮಾಲೀಕ ಬ್ಲೇಡ್ ಸೀನನ ವಿರುದ್ಧ ಎಫ್ ಐ ಆರ್ ವೆಂಕಟೇಶ ಸೇರಿ 11ಜನರಿಂದ ದೊಡ್ಡಪೇಟೆ ಠಾಣೆಯಲ್ಲಿ ದೂರು ಶಿವಮೊಗ್ಗದ ಸುಂದರ್ ಆಶ್ರಯ ಬಳಿ ಇರುವ ಮಾಸ್ಟರ್ ಕಟ್ ಕಟ್ಟಿಂಗ್ ಶಾಪ್ ಮಾಲೀಕ ಶ್ರೀನಿವಾಸ್ @ ಬ್ಲೇಡ್ ಸೀನನ ಮೇಲೆ ದೊಡ್ಡಪೇಟೆ ಪೊಲೀಸರು ಲಿಖಿತ ದೂರಿನ ಆಧಾರದ ಮೇಲೆ ಎಸ್ ಸಿ ಎಸ್ ಟಿ ಕಾಯ್ದೆಯೂ ಸೇರಿದಂತೆ ಹಲವು ಮೊಕದ್ದಮೆ ದಾಖಲಿಸಿದ್ದಾರೆ. ಬ್ಲೇಡ್ ಸೀನ ಸೇರಿದಂತೆ ಐದಾರು ಜನರ ಮೇಲೆ ಪ್ರಕರಣ ದಾಖಲಾಗಿದೆ….

Read More

*ವಿಶ್ವ ಕ್ಷಯರೋಗ ದಿನಾಚರಣೆ* ಶೀಘ್ರ ಪತ್ತೆ ಮತ್ತು ಚಿಕಿತ್ಸೆಯಿಂದ ಕ್ಷಯ ರೋಗ ನಿರ್ಮೂಲನೆ ಸಾಧ್ಯ : ಡಾ.ನಟರಾಜ್ ಶಿವಮೊಗ್ಗ; ಕ್ಷಯರೋಗವನ್ನು ಶೀಘ್ರ ಪತ್ತೆ ಹಚ್ಚಿ ಚಿಕಿತ್ಸೆ ನೀಡುವ ಮೂಲಕ ರೋಗವನ್ನು ನಿರ್ಮೂಲನೆ ಮಾಡಬಹುದು. ಎಲ್ಲಾ ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ ಉಚಿತ ಚಿಕಿತ್ಸೆ ನೀಡಲಾಗುತ್ತಿದ್ದು ಇದರ ಉಪಯೋಗ ಪಡೆಯಬೇಕೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಟರಾಜ್ ಹೇಳಿದರು. ವಿಶ್ವ ಕ್ಷಯರೋಗ ದಿನಾಚರಣೆ ಪ್ರಯುಕ್ತ ‘ಹೌದು! ನಾವು ಕ್ಷಯರೋಗವನ್ನು ಕೊನೆಗಾಣಿಸಬಹುದು’ ಎಂಬ ಘೋಷವಾಕ್ಯದೊಂದಿಗೆ ಇಂದು ಡಿಹೆಚ್‍ಓ…

Read More

ಒಂದೇ ಪರೀಕ್ಷಾ ಕೇಂದ್ರದಲ್ಲಿ ಮಗನೊಂದಿಗೆ ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆದ ತಾಯಿ

ಒಂದೇ ಪರೀಕ್ಷಾ ಕೇಂದ್ರದಲ್ಲಿ ಮಗನೊಂದಿಗೆ ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆದ ತಾಯಿ ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುವ ಭಾಗ್ಯಲಕ್ಷ್ಮಿ ಧಾರಾವಾಹಿಯಲ್ಲಿ ಭಾಗ್ಯ ತನ್ನ ಮಗಳು ತನ್ವಿ ಜೊತೆ ಎಸ್​ಎಸ್​ಎಲ್​ಸಿ ಪರೀಕ್ಷೆ (SSLC Exam) ಬರೆಯುವ ಎಪಿಸೋಡ್‌ ಪ್ರಸಾರವಾಗುತ್ತಿದೆ. ಸದ್ಯ ಇದೇ ಮಾದರಿಯ ರಿಯಲ್ ಕಥೆಯೊಂದು ಯಾದಗಿರಿಯಲ್ಲಿ ಕಂಡು ಬಂದಿದೆ. ಆದರೆ ಇಲ್ಲಿ 32 ವರ್ಷದ ತಾಯಿ ತನ್ನ ಮಗನ ಜೊತೆ ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆದಿದ್ದಾರೆ. ಯಾದಗಿರಿ ಜಿಲ್ಲೆಯಲ್ಲಿ ಒಂದೇ ಪರೀಕ್ಷಾ ಕೇಂದ್ರದಲ್ಲಿ ತಾಯಿ-ಮಗ ಪರೀಕ್ಷೆ ಬರೆಯುತ್ತಿರುವ ಅಪರೂಪದ ಪ್ರಸಂಗ ನಡೆದಿದೆ….

Read More