ಶಿ.ಜು.ಪಾಶ/Shi.ju.pasha MalenaduExpress

ನಾನು ನಿಮ್ಮ ಶಿ.ಜು.ಪಾಶ. ವಿಶೇಷವೂ ವಿಭಿನ್ನವೂ ಆದ ಸುದ್ದಿಗಳನ್ನು, ವಿಷಯಗಳನ್ನು ಹಂಚಿಕೊಳ್ಳಲೆಂದೇ ಆರಂಭಿಸಿದ ಸಾಮಾಜಿಕ ಜಾಲತಾಣವಿದು...

ರಾಜ್ಯ ಕೈಮಗ್ಗ ಮೂಲಸೌಕರ್ಯ ಮಂಡಳಿ ಅಧ್ಯಕ್ಷರಾಗಿ ಚೇತನ್ ಯಾಕೆ ಇವರಿಗೆ ಈ ಪಟ್ಟ?

ರಾಜ್ಯ ಕೈಮಗ್ಗ ಮೂಲಸೌಕರ್ಯ ಮಂಡಳಿ ಅಧ್ಯಕ್ಷರಾಗಿ ಚೇತನ್ ಯಾಕೆ ಇವರಿಗೆ ಈ ಪಟ್ಟ? ರಾಜ್ಯ ಕಾಂಗ್ರೆಸ್​ ಸರ್ಕಾರ ಪಕ್ಷದಲ್ಲಿ ಕೆಲಸ ಮಾಡಿದ ಕಾರ್ಯಕರ್ತರಿಗೆ ಅರ್ಹಸ್ಥಾನಮಾನ ನೀಡುವ ನಿಟ್ಟಿನಲ್ಲಿ ಮತ್ತೊಂದು ಹೆಜ್ಜೆ ಇಟ್ಟಿದೆ. ಒಟ್ಟಾರೆ 39 ನಿಗಮ ಮಂಡಳಿಗೆ ಅಧ್ಯಕ್ಷರನ್ನ ಆಯ್ಕೆ ಮಾಡಿದೆ. ಈ ಪಟ್ಟಿಯಲ್ಲಿ ಶಿವಮೊಗ್ಗದಲ್ಲಿ NSUI ಹಾಗೂ ಯೂತ್ ಕಾಂಗ್ರೆಸ್​ನಲ್ಲಿ ಸಕ್ರೀಯ ಕಾರ್ಯಕರ್ತನಾಗಿ ಕೆಲಸ ಮಾಡಿದ ಚೇತನ್​ ಕೆ ಯುವರನ್ನ ರಾಜ್ಯ ಕೈಮಗ್ಗ ಮೂಲಸೌಕರ್ಯ ಮಂಡಳಿ karnataka state handloom and infrastructure power loom…

Read More

ರಾಷ್ಟ್ರೀಯ ಸೇವಾ ಯೋಜನೆಯ ಸಂಸ್ಥಾಪನ ದಿನ* *ಕಾರ್ಯಕ್ರಮ ಉದ್ಘಾಟಿಸಿದ ಪ್ರೊ. ಶರತ್ ಅನಂತಮೂರ್ತಿ*

*ರಾಷ್ಟ್ರೀಯ ಸೇವಾ ಯೋಜನೆಯ ಸಂಸ್ಥಾಪನ ದಿನ* *ಕಾರ್ಯಕ್ರಮ ಉದ್ಘಾಟಿಸಿದ ಪ್ರೊ. ಶರತ್ ಅನಂತಮೂರ್ತಿ* ವಿದ್ಯಾರ್ಥಿ ಜೀವನದಲ್ಲಿ ಕಲಿಯಬೇಕಾದ ಅಂಶಗಳು ಹಲವಾರು. ಆದರ್ಶ ವ್ಯಕ್ತಿತ್ವವನ್ನು ರೂಢಿಸಿಕೊಳ್ಳುವುದಕ್ಕೆ ಈ ವಿದ್ಯಾರ್ಥಿ ಜೀವನವೇ ತಳಪಾಯ ಹಾಕುತ್ತದೆ ಎಂದು ಕುವೆಂಪು ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ಶರತ್ ಅನಂತಮೂರ್ತಿ ಹೇಳಿದರು. ಕುವೆಂಪು ವಿವಿ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಯು ಎಸ್ ಎಂ ಆರ್ ಕಾಲೇಜುಗಳ ಸಂಯುಕ್ತ ಆಶ್ರಯದಲ್ಲಿ ನಡೆದ ‘ರಾಷ್ಟ್ರೀಯ ಸೇವಾ ಯೋಜನೆಯ ಸಂಸ್ಥಾಪನ’ ದಿನದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕೆಲವು ಬಾರಿ ಸಾಮಾನ್ಯ…

Read More

ಜನಮನ ಸೂರೆಗೊಂಡ ಮಹಿಳಾ ದಸರಾ*

*ಜನಮನ ಸೂರೆಗೊಂಡ ಮಹಿಳಾ ದಸರಾ* ಶಿವಮೊಗ್ಗದ ಕುವೆಂಪು ರಂಗ ಮಂದಿರದಲ್ಲಿ ಶಿವಮೊಗ್ಗ ಮಹಾನಗರ ಪಾಲಿಕೆ ವತಿಯಿಂದ ಹಮ್ಮಿಕೊಂಡಿದ್ದ ಮಹಿಳಾ ದಸರಾ ಕಾರ್ಯಕ್ರಮವನ್ನು ಶ್ರೀಮತಿ ರೂಪಾ ಅಯ್ಯರ್ ಉದ್ಘಾಟಿಸಿದರು. ವಿಧಾನ ಪರಿಷತ್ ಸದಸ್ಯರಾದ ಬಲ್ಕೀಸ್ ಬಾನು ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಶ್ರೀಮತಿ ಪಲ್ಲವಿ, ಶ್ರೀಮತಿ ಯಶೋಧ, ಮಹಿಳಾ ದಸರಾದ ಸದಸ್ಯ ಕಾರ್ಯದರ್ಶಿ ಅನುಪಮಾ ಮತ್ತು ತಂಡದವರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ 26 ವಿವಿಧ ಮಹಿಳಾ ತಂಡಗಳಿಂದ ನೃತ್ಯ ಕಾರ್ಯಕ್ರಮ ನಡೆದು, ಜನರನ್ನು…

Read More

ಶಿವಮೊಗ್ಗದ ಗೋಪಾಳದ ಮನೆಯಲ್ಲಿ ಲಕ್ಷ ಲಕ್ಷ ಕದ್ದಿದ್ದ ಚಾಲಾಕಿ ಆಟೋ ಚಾಲಕ ಸಿಕ್ಕಿ ಬಿದ್ದ* *12,35,000₹ ಮೌಲ್ಯದ ಬಂಗಾರ- ಬೆಳ್ಳಿ ಕದ್ದಿದ್ದ- 22,74,000₹ ನಗದು ಕೊಳ್ಳೆ ಹೊಡೆದಿದ್ದ ಕಳ್ಳ* *ಗೋಪಾಳದ ಆಟೋ ಚಾಲಕ ಅಶ್ರಫ್ ಉಲ್ಲಾನನ್ನು ಬೇಟೆಯಾಡಿದ ತುಂಗಾನಗರ ಪಿ.ಐ. ಕೆ.ಟಿ.ಗುರುರಾಜ್ ತಂಡ*

*ಶಿವಮೊಗ್ಗದ ಗೋಪಾಳದ ಮನೆಯಲ್ಲಿ ಲಕ್ಷ ಲಕ್ಷ ಕದ್ದಿದ್ದ ಚಾಲಾಕಿ ಆಟೋ ಚಾಲಕ ಸಿಕ್ಕಿ ಬಿದ್ದ* *12,35,000₹ ಮೌಲ್ಯದ ಬಂಗಾರ- ಬೆಳ್ಳಿ ಕದ್ದಿದ್ದ- 22,74,000₹ ನಗದು ಕೊಳ್ಳೆ ಹೊಡೆದಿದ್ದ ಕಳ್ಳ* *ಗೋಪಾಳದ ಆಟೋ ಚಾಲಕ ಅಶ್ರಫ್ ಉಲ್ಲಾನನ್ನು ಬೇಟೆಯಾಡಿದ ತುಂಗಾನಗರ ಪಿ.ಐ. ಕೆ.ಟಿ.ಗುರುರಾಜ್ ತಂಡ* ಹಗಲಲ್ಲೇ ಮನೆಗೆ ನುಗ್ಗಿ ಸುಮಾರು 35 ಲಕ್ಷ ರೂ.,ಗಳಷ್ಟು ಬಂಗಾರದ ಒಡವೆಗಳೂ ಸೇರಿದಂತೆ ನಗದು ಹಣ ಕದ್ದಿದ್ದ ಶಿವಮೊಗ್ಗದ ಗೋಪಾಳದ ವಿಶ್ವೇಶ್ವರ ನಗರದ ಆಟೋ ಚಾಲಕನೊಬ್ಬನನ್ನು ತುಂಗಾನಗರ ಪೊಲೀಸರು ಬಂಧಿಸಿ ನಗದು ಹಣ,…

Read More

ಖ್ಯಾತ ಕಾದಂಬರಿಕಾರ ಎಸ್.ಎಲ್.ಭೈರಪ್ಪ ನಿಧನ*

*ಖ್ಯಾತ ಕಾದಂಬರಿಕಾರ ಎಸ್.ಎಲ್.ಭೈರಪ್ಪ ನಿಧನ* ಖ್ಯಾತ ಕಾದಂಬರಿಕಾರ ಎಸ್.ಎಲ್.ಭೈರಪ್ಪ ತಮ್ಮ 94 ವರ್ಷ ವಯಸ್ಸಿನಲ್ಲಿ ಇಂದು ನಿಧನರಾಗಿದ್ದಾರೆ. ಪರ್ವ, ಆವರಣ, ಗೃಹಭಂಗ ಸೇರಿದಂತೆ ಹಲವಾರು ಪ್ರಸಿದ್ಧ ಕಾದಂಬರಿಗಳನ್ನು ಬರೆದು ಖ್ಯಾತರಾಗಿದ್ದರು. ವಯೋಸಹಜ ಕಾಯಿಲೆಗಳಿಂದಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದು, ಮೃತ ದೇಹವನ್ನು ಅವರ ನಿವಾಸವಿರುವ ಮೈಸೂರಿಗೆ ಕೊಂಡೊಯ್ಯುವ ಸಿದ್ಧತೆಯಲ್ಲಿದ್ದಾರೆ.

Read More

ದಸರಾ ಚಲನಚಿತ್ರೋತ್ಸವ ಕಾರ್ಯಕ್ರಮ ಉದ್ಘಾಟಿಸಿದ ಮಧು ಬಂಗಾರಪ್ಪ* *ಸಂದೇಶ ನೀಡುವ ರಚನಾತ್ಮಕ ಚಲನಚಿತ್ರಗಳು ಮೂಡಿಬರಲಿ; ಸಚಿವ ಮಧು ಎಸ್.ಬಂಗಾರಪ್ಪ*

*ದಸರಾ ಚಲನಚಿತ್ರೋತ್ಸವ ಕಾರ್ಯಕ್ರಮ ಉದ್ಘಾಟಿಸಿದ ಮಧು ಬಂಗಾರಪ್ಪ* *ಸಂದೇಶ ನೀಡುವ ರಚನಾತ್ಮಕ ಚಲನಚಿತ್ರಗಳು ಮೂಡಿಬರಲಿ; ಸಚಿವ ಮಧು ಎಸ್.ಬಂಗಾರಪ್ಪ* ರಾಜಕಾರಣದಲ್ಲಿ ಯಾರಿಗೂ ತಿಳಿಯದಂತೆ ಜಾತಿ, ಧರ್ಮದ ಸೋಂಕು ತಗುಲಿದೆ. ಇಂತಹ ಕಳಂಕಗಳಿಗೆ ಚಿತ್ರರಂಗ ಹೊರಬಂದು ಮನೋರಂಜನೆಯ ಜೊತೆಗೆ ಸಾಮಾಜಿಕ ಹಿತದ ಸಂದೇಶ ನೀಡುವ ರಚನಾತ್ಮಕ ಚಿತ್ರಗಳು ನಿರ್ಮಾಣಗೊಳ್ಳಬೇಕು ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್.ಬಂಗಾರಪ್ಪ ಅವರು ಹೇಳಿದರು. ಅವರು ಇಂದು ಶಿವಮೊಗ್ಗ ಮಹಾನಗರಪಾಲಿಕೆ, ವಾರ್ತಾ ಮತ್ತು…

Read More

ಶಿವಮೊಗ್ಗ ಮಹಾನಗರ ಪಾಲಿಕೆ ರಂಗ ದಸರಾದಲ್ಲಿ ಇವತ್ತೇನು ವಿಶೇಷ?*

*ಶಿವಮೊಗ್ಗ ಮಹಾನಗರ ಪಾಲಿಕೆ ರಂಗ ದಸರಾದಲ್ಲಿ ಇವತ್ತೇನು ವಿಶೇಷ?* ಸೆ.24 ರ ಇಂದು  ಬೆಳಿಗ್ಗೆ 10:30 ಕ್ಕೆ ನಡೆಯುವ ರಂಗ ದಸರಾದ ಉದ್ಘಾಟನೆ ಮತ್ತು ಕಾಲೇಜು ರಂಗೋತ್ಸವ ಪ್ರಯುಕ್ತ 3 ನಾಟಕ ಗಳ ಪ್ರದರ್ಶನಗಳಿವೆ. ಇಲ್ಲಿದೆ ಮಾಹಿತಿ👇

Read More

*ಸೆ. 24 ರಂದು ಚಲನಚಿತ್ರ ದಸರಾ ಉದ್ಘಾಟನೆ* *ಸೆ.25 ರಂದು ರೈತ ದಸರಾ*

*ಸೆ. 24 ರಂದು ಚಲನಚಿತ್ರ ದಸರಾ ಉದ್ಘಾಟನೆ* *ಸೆ.25 ರಂದು ರೈತ ದಸರಾ* ಶಿವಮೊಗ್ಗ ದಸರಾ -2025ರ ಚಲನಚಿತ್ರ ದಸರಾವನ್ನು ಸೆ. 24 ರಂದು ಬೆಳಗ್ಗೆ 9.30ಕ್ಕೆ ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪರವರು ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಚಲನಚಿತ್ರ ನಟ ಶರಣ್ ಹಾಗೂ ನಟಿ ಕು. ಕಾರಣ್ಯರಾಮ್ ಪಾಲ್ಗೊಳ್ಳಲಿದ್ದಾರೆ. ಹಾಗೂ ಬೆ. 11.30ಕ್ಕೆ ಚಲನಚಿತ್ರ ಸಂಪನ್ಮೂಲ ವ್ಯಕ್ತಿಗಳಿಂದ ಚಲನಚಿತ್ರ ರಸಗ್ರಹಣ…

Read More