ಶಿ.ಜು.ಪಾಶ/Shi.ju.pasha MalenaduExpress

ನಾನು ನಿಮ್ಮ ಶಿ.ಜು.ಪಾಶ. ವಿಶೇಷವೂ ವಿಭಿನ್ನವೂ ಆದ ಸುದ್ದಿಗಳನ್ನು, ವಿಷಯಗಳನ್ನು ಹಂಚಿಕೊಳ್ಳಲೆಂದೇ ಆರಂಭಿಸಿದ ಸಾಮಾಜಿಕ ಜಾಲತಾಣವಿದು...

ಟ್ರಾಫಿಕ್ ಪೊಲೀಸರ ಇ-ಚಲನ್ ಹೆಸರಲ್ಲಿ ಲೂಟಿ!* *ಶಿವಮೊಗ್ಗವೂ ಸೇರಿದಂತೆ ರಾಜ್ಯದಲ್ಲಿ ಲಕ್ಷಾಂತರ ರೂ. ದೋಚಿದ್ದಾರೆ ದುಷ್ಕರ್ಮಿಗಳು!* *ಟ್ರಾಫಿಕ್ ಪೊಲೀಸರಂತೆ ಸಂದೇಶ ಕಳುಹಿಸಿ ವಂಚನೆ*

*ಟ್ರಾಫಿಕ್ ಪೊಲೀಸರ ಇ-ಚಲನ್ ಹೆಸರಲ್ಲಿ ಲೂಟಿ!* *ಶಿವಮೊಗ್ಗವೂ ಸೇರಿದಂತೆ ರಾಜ್ಯದಲ್ಲಿ ಲಕ್ಷಾಂತರ ರೂ. ದೋಚಿದ್ದಾರೆ ದುಷ್ಕರ್ಮಿಗಳು!* *ಟ್ರಾಫಿಕ್ ಪೊಲೀಸರಂತೆ ಸಂದೇಶ ಕಳುಹಿಸಿ ವಂಚನೆ* ಕರ್ನಾಟಕದೆಲ್ಲೆಡೆ ಸೈಬರ್ ವಂಚನೆಯ (Cyber Fraud) ಜಾಲ ಹೆಚ್ಚುತ್ತಿದೆ. ನಾನಾ ವಿಧದಲ್ಲಿ ಜನರನ್ನು ಮೂರ್ಖರನ್ನಾಗಿಸುವ ಈ ವಂಚಕರು, ಕೋಟಿಗಟ್ಟಲೆ ಹಣ ದೋಚುತ್ತಿದ್ದಾರೆ. ಕೇವಲ ಶ್ರೀಮಂತ ವ್ಯಕ್ತಿಗಳಿಗೆ ಮೋಸ ಮಾಡುತ್ತಿದ್ದವರು ಈಗ ಜನ ಸಾಮಾನ್ಯರನ್ನೂ ಬಿಡುತ್ತಿಲ್ಲ. ಈ ನಡುವೆ ರಾಜ್ಯದ ಹಲವೆಡೆ ಈಗ ಟ್ರಾಫಿಕ್ ಪೊಲೀಸರ ಹೆಸರಿನಲ್ಲಿ ಇ-ಚಲನ್ ಕಳುಹಿಸಿ ವಂಚಿಸುವ ಜಾಲ ತಲೆಯೆತ್ತಿದೆ….

Read More

RSSಗೆ ಅಂಕುಶ* *ರಾಜ್ಯದಲ್ಲಿ ತಮಿಳುನಾಡು ಮಾಡೆಲ್ ಜಾರಿ​ ಎಂದ ಸಿಎಂ*

*RSSಗೆ ಅಂಕುಶ* *ರಾಜ್ಯದಲ್ಲಿ ತಮಿಳುನಾಡು ಮಾಡೆಲ್ ಜಾರಿ​ ಎಂದ ಸಿಎಂ* ರಾಜ್ಯದಲ್ಲಿ RSS ಚಟುವಟಿಕೆ ನಿಷೇಧ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರ ವಿಚಾರವಾಗಿ ಸಿಎಂ ಸಿದ್ದರಾಮಯ್ಯ (Siddaramaiah) ಪ್ರತಿಕ್ರಿಯಿಸಿದ್ದಾರೆ. ಆ ಬಗ್ಗೆ ಪರಿಶೀಲಿಸಿ ತಮಿಳುನಾಡಿನಲ್ಲಿ ಯಾವ ರೀತಿ ಕ್ರಮ ಕೈಗೊಂಡಿದ್ದಾರೋ ಅದೇ ರೀತಿ ಕ್ರಮ ಕೈಗೊಳ್ಳಿ ಅಂತಾ ಸಿಎಸ್​ ಗೆ ಸೂಚಿಸಿರೋದಾಗಿ ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಬಂಡಿಗಣಿಯಲ್ಲಿ ಸಿದ್ದರಾಮಯ್ಯ ತಿಳಿಸಿದ್ದಾರೆ. ರಾಜ್ಯದಲ್ಲಿ RSS ಚಟುವಟಿಕೆ ನಿಷೇಧಿಸುವಂತೆ ಸಿಎಂಗೆ ತಾವು ಪತ್ರ ಬರೆದಿರುವ ವಿಚಾರವನ್ನ ಸಚಿವ…

Read More

ಶಿವಮೊಗ್ಗದಲ್ಲಿ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಪತ್ರಿಕಾಗೋಷ್ಠಿ* *ಪ್ರಿಯಾಂಕ್ ಖರ್ಗೆ, ಹರಿಪ್ರಸಾದ್ ವಿರುದ್ಧ ಕಿಡಿಕಾರಿದ ಈಶ್ವರಪ್ಪ*

*ಶಿವಮೊಗ್ಗದಲ್ಲಿ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಪತ್ರಿಕಾಗೋಷ್ಠಿ* *ಪ್ರಿಯಾಂಕ್ ಖರ್ಗೆ, ಹರಿಪ್ರಸಾದ್ ವಿರುದ್ಧ ಕಿಡಿಕಾರಿದ ಈಶ್ವರಪ್ಪ* ಆರ್.ಎಸ್.ಎಸ್. ನೂರನೇ ವರ್ಷಾಚರಣೆ ಆಚರಿಸುತ್ತಿದೆ ಆರ್.ಎಸ್.ಎಸ್. ರಾಷ್ಟ್ರಭಕ್ತಿಬಗ್ಗೆ ವಿದೇಶದಲ್ಲೂ ಸಾಕಷ್ಟು ಪ್ರಶಂಸೆ ಆದರೆ, ಪುಡಿ ರಾಜಕಾರಣಿಗಳು, ಚಿಲ್ಲರೆ ರಾಜಕಾರಣಿಗಳು ಮಾತನಾಡುತ್ತಿದ್ದಾರೆ ಪ್ರಿಯಾಂಕ್ ಖರ್ಗೆ ಮತ್ತು ಹರಿಪ್ರಸಾದ್ ನಂತವರು ಹುಚ್ಚು ಹೇಳಿಕೆ ನೀಡಿ ಪತ್ರ ಬರೆದಿದ್ದಾರೆ ಮುಖ್ಯಮಂತ್ರಿಗಳಾದರೂ ಆ ಪತ್ರ ಹರಿದು ಬಿಸಾಕಬೇಕಿತ್ತು ಆದರೆ ಪರಿಶೀಲಿಸಿ ಕ್ರಮ ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಕಳಿಸಿದ್ದಾರೆ ಇವನ್ಯಾವನ್ರೀ ಪ್ರಿಯಾಂಕ್ ಖರ್ಗೆ, ಹರಿಪ್ರಸಾದ್ ? ಆನೆ…

Read More

*ಸಾಕಷ್ಟು ಕುತೂಹಲ ಕೆರಳಿಸಿದ್ದ ಶಿವಮೊಗ್ಗ ಜಿಲ್ಲಾ ಸಹಕಾರ ಯೂನಿಯನ್ ನಿಯಮಿತದ ನಿರ್ದೇಶಕರ ಚುನಾವಣೆ* *ಭಾನುವಾರದಂದು ನಡೆದ ಈ ಚುನಾವಣೆಯಲ್ಲಿ ಗೆದ್ದವರು ಮತ್ತು ಸೋತವರ ಪಟ್ಟಿ ಇಲ್ಲಿದೆ* *ಪಡೆದ ಮತಗಳ ವಿವರವೂ ಇಲ್ಲಿದೆ*

*ಸಾಕಷ್ಟು ಕುತೂಹಲ ಕೆರಳಿಸಿದ್ದ ಶಿವಮೊಗ್ಗ ಜಿಲ್ಲಾ ಸಹಕಾರ ಯೂನಿಯನ್ ನಿಯಮಿತದ ನಿರ್ದೇಶಕರ ಚುನಾವಣೆ* *ಭಾನುವಾರದಂದು ನಡೆದ ಈ ಚುನಾವಣೆಯಲ್ಲಿ ಗೆದ್ದವರು ಮತ್ತು ಸೋತವರ ಪಟ್ಟಿ ಇಲ್ಲಿದೆ* *ಪಡೆದ ಮತಗಳ ವಿವರವೂ ಇಲ್ಲಿದೆ*

Read More

ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿರವರ ಮೇಲೆ ಶೂ ಎಸೆದು ಹೇಯ ಕೃತ್ಯ ಎಸಗಿದ ವಕೀಲ ರಾಕೇಶ್ ಕಿಶೋರ್ ನನ್ನು  ಬಂಧಿಸಿ ಶಿಕ್ಷೆಗೊಳಪಡಿಸಲು ರಾಷ್ಟ್ರಪತಿಗಳಿಗೆ ಒತ್ತಾಯಿಸಿ ಎನ್ ಎಸ್ ಯು ಐ ಪ್ರತಿಭಟನೆ

 ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿರವರ ಮೇಲೆ ಶೂ ಎಸೆದು ಹೇಯ ಕೃತ್ಯ ಎಸಗಿದ ವಕೀಲ ರಾಕೇಶ್ ಕಿಶೋರ್ ನನ್ನು  ಬಂಧಿಸಿ ಶಿಕ್ಷೆಗೊಳಪಡಿಸಲು ರಾಷ್ಟ್ರಪತಿಗಳಿಗೆ ಒತ್ತಾಯಿಸಿ ಎನ್ ಎಸ್ ಯು ಐ ಪ್ರತಿಭಟನೆ ನ್ಯಾಯಾಂಗ ಭಾರತ ಸಂವಿಧಾನದ ಪ್ರಮುಖ ಅಂಗವಾಗಿದೆ. ನಮ್ಮ ಸಂವಿಧಾನವನ್ನು ರಕ್ಷಿಸುವ ಜವಾಬ್ದಾರಿಯುತ ಅಂಗವಾದ ನ್ಯಾಯಾಂಗದ ಮೇಲೆ ವಕೀಲರೊಬ್ಬರು ಅಕ್ಟೋಬರ್ 6ರಂದು ಹಲ್ಲೆ ನಡೆಸುವ ಮೂಲಕ ಸಂವಿಧಾನಕ್ಕೆ ಅಪಚಾರವೆಸಗುವ ಕೃತ್ಯವೆಸಗಿದ್ದು, ಇದನ್ನು ಶಿವಮೊಗ್ಗದ ಸಿ.ಬಿ.ಆರ್. ರಾಷ್ಟ್ರೀಯ ಕಾನೂನು ಕಾಲೇಜಿನ ಎನ್.ಎಸ್.ಯು.ಐ. ಘಟಕ ತೀವ್ರವಾಗಿ ಖಂಡಿಸಿ ಪ್ರತಿಭಟಿಸಿತು….

Read More

ಉದ್ಘಾಟನೆಗೊಂಡು ಕಾರ್ಯಾರಂಭ ಮಾಡಿದ* *ಶ್ರೀ ರೋಜಾ ಶಬರೀಶ್ ಗುರೂಜಿ ಸೌಹಾರ್ದ ಸಹಕಾರ ಸಂಘ*

*ಉದ್ಘಾಟನೆಗೊಂಡು ಕಾರ್ಯಾರಂಭ ಮಾಡಿದ* *ಶ್ರೀ ರೋಜಾ ಶಬರೀಶ್ ಗುರೂಜಿ ಸೌಹಾರ್ದ ಸಹಕಾರ ಸಂಘ* ಶಿವಮೊಗ್ಗದ ಸುವರ್ಣ ಸಾಂಸ್ಕೃತಿಕ ಭವನದಲ್ಲಿ ಇಂದು ಆಯೋಜಿಸಲಾಗಿದ್ದ ಶ್ರೀ ರೋಜಾ ಶಬರೀಶ್ ಗುರೂಜಿ ಸೌಹಾರ್ದ ಸಹಕಾರಿ ನಿಯಮಿತ ಇದರ ಉದ್ಘಾಟನಾ ಸಮಾರಂಭದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಪಾಲ್ಗೊಂಡಿದ್ದರು. ಆನಂದಪುರ ಬೆಕ್ಕಿನ ಕಲ್ಮಠದ ಪರಮ ಪೂಜ್ಯರಾದ ಶ್ರೀ ಡಾ. ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ವಿದ್ಯುಕ್ತ ಚಾಲನೆ ಕೊಡಲಾಯಿತು. ಈ ಸಂದರ್ಭದಲ್ಲಿ ಶಾಸಕರಾದ ಚನ್ನಬಸಪ್ಪ, ಡಿ.ಎಸ್.ಅರುಣ್,  ರೋಜಾ ಶಬರೀಶ್ ಗುರೂಜಿ,  ಎನ್.ರಮೇಶ್ ,  ದೀಪಕ್…

Read More

ಶವಾಗಾರದೊಳಗೆ ಮಹಿಳೆಯ ಶವದ ಮೇಲೆ ಅತ್ಯಾಚಾರ!*  ಯುವಕನ ಬಂಧನ!

*ಶವಾಗಾರದೊಳಗೆ ಮಹಿಳೆಯ ಶವದ ಮೇಲೆ ಅತ್ಯಾಚಾರ!*  ಯುವಕನ ಬಂಧನ! ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ (Sexual Harassment) ಅಥವಾ ಕಿರುಕುಳ ಪ್ರಕರಣಗಳು ಹೆಚ್ಚಾಗುತ್ತಲೇ ಇವೆ. ಆದರೆ ಅತ್ಯಂತ ವಿಚಿತ್ರವಾದ ಮತ್ತು ಆಘಾತಕಾರಿ ಘಟನೆಯೊಂದು ಮಧ್ಯಪ್ರದೇಶದಲ್ಲಿ ನಡೆದಿದೆ. ಮಧ್ಯಪ್ರದೇಶದ ಬುರ್ಹಾನ್‌ಪುರ ಜಿಲ್ಲೆಯ ವ್ಯಕ್ತಿಯೊಬ್ಬರು ಶವಾಗಾರದಲ್ಲಿ ಮಹಿಳೆಯ ಮೃತದೇಹದ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಈ ಘಟನೆ ಕಳೆದ ವರ್ಷ ಏಪ್ರಿಲ್‌ನಲ್ಲಿ ನಡೆದಿದ್ದರೂ ಈ ಘೋರ ಕೃತ್ಯದ ಸಿಸಿಟಿವಿ ದೃಶ್ಯಾವಳಿಗಳು ಇತ್ತೀಚೆಗೆ ಪತ್ತೆಯಾಗಿವೆ. ಮಹಿಳೆಯ ಶವವನ್ನು ಶವಾಗಾರದೊಳಗೆ ಇರಿಸಿದಾಗ ಅಪರಾಧಿ…

Read More

ರೈತರಿಗೆ ತೊಂದರೆ ಕೊಟ್ಟು ಒಕ್ಕಲೆಬ್ಬಿಸಬೇಡಿ – ಎಸ್.ಮಧು ಬಂಗಾರಪ್ಪ ಸೂಚನೆ*

*ರೈತರಿಗೆ ತೊಂದರೆ ಕೊಟ್ಟು ಒಕ್ಕಲೆಬ್ಬಿಸಬೇಡಿ – ಎಸ್.ಮಧು ಬಂಗಾರಪ್ಪ ಸೂಚನೆ* ಬಹು ಹಿಂದಿನಿAದ ಸಾಗುವಳಿ ಮಾಡಿಕೊಂಡು ಬರುತ್ತಿರುವ ಅರಣ್ಯ ಭಾಗದ ರೈತರಿಗೆ ತೊಂದರೆ ನೀಡಿ ಒಕ್ಕಲೆಬ್ಬಿಸಬಾರದು ಎಂದು ಸಾರ್ವಜನಿಕ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಅರಣ್ಯ ಇಲಾಖಾ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಡಳಿತ ಕಚೇರಿಯಲ್ಲಿ ಶನಿವಾರ ಏರ್ಪಡಿಸಲಾಗಿದ್ದ ಅರಣ್ಯ ಇಲಾಖೆ, ಲೋಕೋಪಯೋಗಿ ಇಲಾಖೆ, ಕೆಆರ್‌ಐಡಿಎಲ್, ನೀರಾವರಿ ಇಲಾಖೆಗಳ ಕುರಿತು ಏರ್ಪಡಿಸಲಾಗಿದ್ದ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಅವರು…

Read More

ಜೆಡಿಎಸ್ ಕಚೇರಿಯಲ್ಲಿ ಜೆ ಪಿ ಜನ್ಮದಿನಾಚರಣೆ

ಜೆಡಿಎಸ್ ಕಚೇರಿಯಲ್ಲಿ ಜೆ ಪಿ ಜನ್ಮದಿನಾಚರಣೆ ತುರ್ತು ಪರಿಸ್ಥಿತಿಯ ವಿರುದ್ಧ ಸಿಡಿದೆದ್ದು, ಭಾರತದಲ್ಲಿ ಪ್ರಜಾಪ್ರಭುತ್ವದ ಬೇರುಗಳನ್ನು ಗಟ್ಟಿಗೊಳಿಸಿದ ಮಹಾಪುರುಷ ಲೋಕನಾಯಕ  ಜಯಪ್ರಕಾಶ ನಾರಾಯಣ ಅವರ 124ನೇ ಜನ್ಮದಿನವನ್ನು ಜಿಲ್ಲಾ ಜೆಡಿಎಸ್ ಕಚೇರಿಯಲ್ಲಿ ಇಂದು ನಗರ ಜೆಡಿಎಸ್ ವತಿಯಿಂದ ಅತ್ಯಂತ ಗೌರವಪೂರ್ವಕವಾಗಿ ಆಚರಿಸಲಾಯಿತು. ಭಾರತದ ರಾಜಕೀಯ ವ್ಯವಸ್ಥೆಗೆ ಚಿಕಿತ್ಸಕ ದೃಷ್ಟಿಕೋನ ನೀಡಿ, ಪರ್ಯಾಯ ರಾಜಕಾರಣದ ಮನ್ವಂತರಕ್ಕೆ ನಾಂದಿ ಹಾಡಿದ ಲೋಕನಾಯಕನ ಜನ್ಮದಿನದ ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡರುಗಳು ಶ್ರದ್ಧಾಪೂರ್ವಕ ನಮನಗಳನ್ನು ಸಲ್ಲಿಸಿದರು. ಇದೆ ಸಂದರ್ಭ ನಗರದ ಮಾಜಿ ಶಾಸಕರು,…

Read More