*ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು, ಮತ್ತವರ ಪೋಷಕರಿಗೆ ವಿಮಾನಯಾನ ಸೌಭಾಗ್ಯ ಕಲ್ಪಿಸಿದ ಸಚಿವ ಮಧು ಬಂಗಾರಪ್ಪ…* *ತಮ್ಮ ಜನ್ಮದಿನ ಸಾರ್ಥಕ ಮಾಡಿಕೊಂಡ ಮಂತ್ರಿ*
*ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು, ಮತ್ತವರ ಪೋಷಕರಿಗೆ ವಿಮಾನಯಾನ ಸೌಭಾಗ್ಯ ಕಲ್ಪಿಸಿದ ಸಚಿವ ಮಧು ಬಂಗಾರಪ್ಪ…* *ತಮ್ಮ ಜನ್ಮದಿನ ಸಾರ್ಥಕ ಮಾಡಿಕೊಂಡ ಮಂತ್ರಿ* ರಾಜ್ಯ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಸಚಿವರೂ ಶಿವಮೊಗ್ಗ ಜಿಲ್ಲೆ ಉಸ್ತುವಾರಿ ಸಚಿವರೂ ಆದ ಮಧು ಬಂಗಾರಪ್ಪನವರು ತಮ್ಮ ಹುಟ್ಟು ಹಬ್ಬದ ಪ್ರಯುಕ್ತ ಇಂದು ಮಧ್ಯಾಹ್ನ ಸೊರಬ ತಾಲೂಕಿನಲ್ಲಿ 97 ಕ್ಕಿಂತಲೂ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿ/ನಿ ಹಾಗೂ ಅವರ ಪೋಷಕರಿಗೆ ವಿಮಾನ ಪ್ರಯಾಣ ಸೌಭಾಗ್ಯ ಕಲ್ಪಿಸಿ, ಜೊತೆಗೇ…


